Breaking News

Recent Posts

ಕೈಯಲ್ಲಿ ಲಾಠಿ,ಬಾಯಲ್ಲಿ ಬಸವಣ್ಣ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ನಡೆಗೆ ಬೇಸರ ವ್ಯಕ್ತ ಪಡಿಸಿದ ನಿಂಗಪ್ಪ ಪಿರೋಜಿ !

ಕೈಯಲ್ಲಿ ಲಾಠಿ,ಬಾಯಲ್ಲಿ ಬಸವಣ್ಣ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ  ನಡೆಗೆ ಬೇಸರ ವ್ಯಕ್ತ ಪಡಿಸಿದ                 ನಿಂಗಪ್ಪ ಪಿರೋಜಿ !

ಮೂಡಲಗಿ: ಇದೆ ಡಿ,೩೦-ಪಂಚಮಸಾಲಿ ಸಮಾಜದ ಮೇಲೆ ಲಾಠಿ ನಡೆಸಿದ, ಕೈಯಿಂದಲೇವಿಜಯಪುರದಲ್ಲಿ ರಾಣಿ ಚೆನ್ನಮ್ಮಳ ಪುತ್ತಳಿ ಅನಾವರಣ ಮಾಡುತ್ತಿರೋದುಗೌರವವಲ್ಲ, ಶುದ್ಧ ದ್ವಂದ್ವ ರಾಜಕಾರಣ. ಬೆಳಗಾವಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜದ ಮೇಲೆ ಪೊಲೀಸರ ಮೂಲಕ ಮಾರಣಾಂತಿಕ ಹಲ್ಲೆ (ಲಾಠಿಚಾರ್ಜ್ )ನಡೆಸಿದ ಸಿದ್ದರಾಮಯ್ಯ ಸರ್ಕಾರದ ಮುಖ್ಯಮಂತ್ರಿ ಕೈಯಿಂದ,ವಿಜಯಪುರದಲ್ಲಿ ರಾಣಿ ಚೆನ್ನಮ್ಮಳ ಪುತ್ತಳಿ ಅನಾವರಣ ಮಾಡಿಸುವುದು ದ್ವಂದ್ವ, ನಾಟಕ ಮತ್ತು ಜನವಂಚನೆಯ ಪರಮಾವಧಿಯಾಗಿದೆ. ಈ ಕಾಂಗ್ರೆಸ್ ಸರ್ಕಾರಕ್ಕೆಕಿತ್ತೂರ ಚನ್ನಮ್ಮಳ, ಸಂಗೊಳ್ಳಿ ರಾಯಣ್ಣ, ಅಂಬಿಗರ …

Read More »

ಅಟಲ್ ಜಿ ಅಚರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸುತ್ತಿದ್ದೇವೆ! ಲಕ್ಷ್ಮಣ್ ಅಡಿಹುಡಿ ಅಭಿಮತ

ಅಟಲ್ ಜಿ ಅಚರ ಜನ್ಮ   ದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸುತ್ತಿದ್ದೇವೆ!   ಲಕ್ಷ್ಮಣ್ ಅಡಿಹುಡಿ ಅಭಿಮತ

ಮೂಡಲಗಿ : ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರು ದೇಶಕ್ಕೆ ನೀಡಿದಂತ ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳು ಅಪಾರವಾಗಿದ್ದು, ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸುತ್ತಿದ್ದೇವೆ ಎಂದು ಮಂಜುನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಲಕ್ಷ್ಮಣ್ ಅಡಿಹುಡಿ ಹೇಳಿದರು. ಮೂಡಲಗಿ ಪಟ್ಟಣದ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾ ಭವನದಲ್ಲಿ ಭಾರತ ಸರ್ಕಾರದ ಮೈ ಭಾರತ ಕೇಂದ್ರ ಬೆಳಗಾವಿ ಹಾಗೂ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ಮೂಡಲಗಿ …

Read More »

ಇನಾಂ ಬೂದಿಹಾಳ ಸರಕಾರಿ LPS ಶಾಲೆಯ ಸಹ ಶಿಕ್ಷಕ ಮಲ್ಲಪ್ಪ ಮೂಲಿಮನಿ ಅವರಿಗೆ ಅಮೀನಗಡ ಶಿಕ್ಷಕರ ಬಳಗದಿಂದ ಗೌರವ ಸನ್ಮಾನ

ಇನಾಂ ಬೂದಿಹಾಳ ಸರಕಾರಿ LPS ಶಾಲೆಯ ಸಹ ಶಿಕ್ಷಕ ಮಲ್ಲಪ್ಪ ಮೂಲಿಮನಿ ಅವರಿಗೆ ಅಮೀನಗಡ ಶಿಕ್ಷಕರ ಬಳಗದಿಂದ ಗೌರವ ಸನ್ಮಾನ

ಅಮೀನಗಡ : ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಹಾಗೂ ಬದಾಮಿ ಘಟಕದಿಂದ ಆಯೋಜನೆ ಮಾಡಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಬಿಬಿ ನ್ಯೂಸ್ ಡಿಜಿಟಲ್ ಚಾನಲ್ ಕೈಗೊಂಡಿದ್ದ ಪ್ರಶಸ್ತಿ ನಡಿಗೆ ಸಾಧಕರ ಕಡೆಗೆ ಅಭಿಯಾನದಡಿ ಅಮೀನಗಡ ನಗೆರದ ಶ್ರೀ ಮಲ್ಲಪ್ಪ ಸಂಗಪ್ಪ ಮೂಲಿಮನಿ ಅವರಿಗೆ ಅತ್ಯುತ್ತಮ ಶಿಕ್ಷಣ ಸೇವಾ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು. ಇಂದು ಅಮೀನಗಡ ನಗರದ ಶಿಕ್ಷಕರ ಬಳಗದಿಂದ ಈ ಪ್ರಶಸ್ತಿ ಸಿಕ್ಕಿದ್ದಕ್ಕಾಗಿ ಅಭಿನಂದನಾ ಪೂರ್ವಕವಾಗಿ …

Read More »