Breaking News

Recent Posts

ಅಮೀನಗಡ ನಗರದ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಅವರಿಗೆ ೫೦ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ

ಅಮೀನಗಡ ನಗರದ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಅವರಿಗೆ ೫೦ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ

ನಗರದ ಖ್ಯಾತ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಕೆಕ್ ಕತ್ತರಿಸಿ ತಮ್ಮ ೫೦ನೇ ಜನ್ಮ ದಿನವನ್ನು ಆಚರಿಸಿದ ಕ್ಷಣ ಅಮೀನಗಡ : ನಗರದ ಹೋಟೆಲ್ ಉದ್ದೆಮಿ ಅಶೋಕ ಶಿರಿಯಾನ ಅವರು ನಗರದಲ್ಲಿ ೧೯೯೯ರಿಂದ ಉಡುಪಿ ಜಿಲ್ಲೆ ಬಿಟ್ಟು ದೂರದ ಊರಿಂದ ಸುರೂ ಕಟ್ಟಿಕೊಂಡು ಬಂದ ಇವರು ಇಂದಿಗೆ ಸುಧೀರ್ಘ ೨೨ ವರ್ಷ ಇಲ್ಲಿ ಬದುಕು ಕಟ್ಟಿಕೊಂಡವರು. ಅವರು ಮೊದಲ ಬಾರಿಗೆ ನಗರದ ಬಸ್ ನಿಲ್ದಾನದಲ್ಲಿ ಶ್ರೀ ಲಕ್ಷ್ಮೀ ವಿಲಾಸ ಹೆಸರಿನ …

Read More »

ಇಂದು PKPS ಕಾರ್ಯದರ್ಶಿ ಎಮ್,ಎ ಮೇಗೂರು ಅವರಿಗೆ “ಅತ್ಯುತ್ತಮ ಕರ್ತವ್ಯ ಪಾಲನೆ” ರಾಜ್ಯ ಪ್ರಶಸ್ತಿ ಪ್ರಧಾನ

ಇಂದು PKPS ಕಾರ್ಯದರ್ಶಿ ಎಮ್,ಎ ಮೇಗೂರು ಅವರಿಗೆ “ಅತ್ಯುತ್ತಮ ಕರ್ತವ್ಯ ಪಾಲನೆ” ರಾಜ್ಯ ಪ್ರಶಸ್ತಿ ಪ್ರಧಾನ

ಶ್ರೀ ಎಮ್ ಎ ಮೇಗೂರು – ಕಾರ್ಯದರ್ಶಿಗಳು ಮುತ್ತಲಗೇರಿ ಬದಾಮಿ: ಸಮೀಪದ ಮುತ್ತಲಗೇರಿ ಗ್ರಾಮದಲ್ಲಿ ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ( ಕಾರ್ಯದರ್ಶಿ) ಶ್ರೀ ಎಮ್ ಎ ಮೇಗೂರ ಅವರಿಗೆ ಇಂಡಿಯನ್ ಜರ್ನಲಿಸ್ಟ್ ಯುನಿಯನ್ ದೆಹಲಿ ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಮತ್ತು ಬಿಬಿ ನ್ಯೂಸ್ ಡಿಜಿಟಲ್ ಚಾನಲ್ ಸಹಯೋಗದಲ್ಲಿ ಪ್ರಶಸ್ತಿ ನಡಿಗೆ ಸಾಧಕರ ಕಡೆಗೆ ಅಭಿಯಾನದಡಿ ಕಾರ್ಯದರ್ಶಿ ಶ್ರೀ ಎಮ್ …

Read More »

ಕಮತಗಿ PKPS ನೂತನ ಅಧ್ಯಕ್ಷರಾಗಿ ಸಿದ್ಲಿಂಗಪ್ಪ ಹೊಸಮನಿ ಅವರಿಗೆ ಸಿದ್ದು ಅಭಿಮಾನಿ ಬಳಗದಿಂದ ಅಭಿನಂದನೆ

ಕಮತಗಿ  PKPS ನೂತನ ಅಧ್ಯಕ್ಷರಾಗಿ ಸಿದ್ಲಿಂಗಪ್ಪ ಹೊಸಮನಿ ಅವರಿಗೆ ಸಿದ್ದು ಅಭಿಮಾನಿ ಬಳಗದಿಂದ ಅಭಿನಂದನೆ

ಹುನಗುಂದ ತಾಲೂಕಿನ ಕಮತಗಿ ನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಸಿದ್ದು ಹೊಸಮನಿ ಅವರು ಆಯ್ಕೆ ಆದರು. ಜನಮನ ಗೆದ್ದ ಯುವ ನಾಯಕ ಸಿದ್ದು ಅವರು ಭಾರಿ ಜನಬೆಂಬಲದೊಂದಿಗೆ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕ ಡಾ: ವಿಜಯಾನಂದ ಎಸ್ ಕಾಶಪ್ಪನವರು ಕೂಡ ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಕಮತಗಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಗುರುತಿಸಿಕೊಂಡ ಯುವ ನಾಯಕ ಸಿದ್ಲಿಂಗಪ್ಪ ಹಿಸಮನಿ ಅವರು ತಮ್ಮ ಸಾಮಾಜಿಕ ಕಳಕಳೆ …

Read More »