Breaking News

Recent Posts

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದಿಂದ ಶುಲೀಭಾವಿಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದಿಂದ ಶುಲೀಭಾವಿಯಲ್ಲಿ  ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ವಲಯದ ಶೂಲೀಭಾವಿ ಗ್ರಾಮದಲ್ಲಿ ಶ್ರೀ ವಿಜಯಮಹಾಂತೇಶ ಮಠದಲ್ಲಿ ಇಂದು ಶ್ರೀ ಕ್ಷೇತ್ರ ಧಮ೮೯ಸ್ಥಳ ಸಂಘದಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೇಳಗುವ ಮೂಲಕ ಚಾಲನೆ ನೀಡಿದ ಜಿಲ್ಲಾ ಜನ ಜಾಗೃತಿ ಸಮಿತಿ ಸದಸ್ಯರಾದ ಕೃಷ್ಣಾ ರಾಮದುರ್ಗ ಅವರು ಮಾತನಾಡಿ ಈ ತಂಬಾಕು ಎಂಬುವುದು ಅತೀ ಹೇರಳವಾದ ನೀಕೋಟಿನ್ ಕ್ಯಾನ್ಸರ್ ಕಾರಕ ಅಂಶವನ್ಬು ಹೊಂದಿರುವ ಈ ತಂಬಾಕು ಇಂದು ಭಾರತದಲ್ಲಿ …

Read More »

ಅಮೀನಗಡ ನಗರದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಪುನಿತ್ ಅವರ ೫೧ನೇ ಜನ್ಮ ದಿನೋತ್ಸವ ಸಂಭ್ರಮ ಆಚರಣೆ

ಅಮೀನಗಡ ನಗರದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಪುನಿತ್ ಅವರ ೫೧ನೇ ಜನ್ಮ ದಿನೋತ್ಸವ ಸಂಭ್ರಮ ಆಚರಣೆ

https://www.youtube.com/live/I4W4jIteZNs?si=vc7MR2FHr0LV64n6 ಅಮೀನಗಡ : ನಗರದ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಇಂದ ದಿ. ನಟ ಪುನಿತರಾಜಕುಮಾರ ಅವರ ೫೧ ನೇ ಹುಟ್ಟು ಹಬ್ಬವನ್ನು ರಾಜವಂಶ ಅಪ್ಪು ಅಭಿಮಾನಿ ಬಳಗದ ಹಂಗಾಮಿ ಅಧ್ಯಕ್ಷ ಶ್ರೀ ನಾಗರಾಜ್ ಲಮಾಣಿ ಹಾಗೂ ಉಪಾಧ್ಯಕ್ಷ ಶ್ರೀ ಶಿವಾನಂದ ರಾಠೋಡ ಹಾಗೂ ಸರ್ವ ಸದಸ್ಯರು ಸೇರಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅದ್ದೂರಿಯಾಗಿ ಅವರ ಜನ್ಮದಿನೋತ್ಸವನ್ನು ಸಂಭ್ರಮದಿಂದ ಆಚರಿಸಿದರು. ಮೂಲಕ ಅವರ ಸವಿ ನೆನಪಿಗಾಗಿ ಬೆಳಗ್ಗೆ …

Read More »

ಕರ್ನಾಟಕ ರಕ್ಷಣಾ ವೇದಿಕೆ ನೂತನ ಜಿಲ್ಲಾಧ್ಯಕ್ಷರಾಗಿ ರಮ್ಮಜಾನ್ ನದಾಫ್ ಆಯ್ಕೆ !

ಕರ್ನಾಟಕ ರಕ್ಷಣಾ ವೇದಿಕೆ ನೂತನ ಜಿಲ್ಲಾಧ್ಯಕ್ಷರಾಗಿ ರಮ್ಮಜಾನ್ ನದಾಫ್ ಆಯ್ಕೆ !

ಬಾಗಲಕೋಟೆ : ಕಳೆದ ೧೫ ವರ್ಷಗಳಿಂದ ಹುನಗುಂದ ತಾಲೂಕಿನ ಕರವೆ ಅಧ್ಯಕ್ಷರಾಗಿ ತಾಲೂಕಿನಾಧ್ಯಾಂತ ಉತ್ತಮ ಸಂಘಟನೆ ಮಾಡಿ ಹತ್ತು ಹಲವಾರು ಹೋರಾಟಗಳನ್ನು ಮಾಡುತ್ತ ಸಾರ್ವಜನಿಕ ರಂಗದಲ್ಲಿ ಉತ್ತಮ ಕೆಲಸ ಮಾಡಿದ ರಮ್ಮಜಾನ್ ನದಾಫ್ ಅವರು ಇಂದು ಬಾಗಲಕೋಟೆಯ ಕರವೆ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಂಘಟನೆ ಚತುರ,ಚಾಣಕ್ಯ ವಾಗ್ಮಿ ರಮ್ಮಜಾನ್ ಅವರು ವೃತ್ತಿಯಲ್ಲಿ ಹುನಗುಂದ ನ್ಯಾಯಾಲಯದಲ್ಲಿ ನ್ಯಾಯವಾದಿಗಳಾಗಿ ಸೇವೆ ಮಾಡುತ್ತಿದ್ದಾರೆ. ಯಾವತ್ತಿಗೂ ನೊಂದವರ ಧ್ವನಿಯಾಗಿ ಬಡವರ ,ಅಸಹಾಯಕರ ಅನ್ಯಾಯದ ವಿರುದ್ದ …

Read More »