Breaking News

Recent Posts

ಅನೈತಿಕ ಸಂಭಂದಕ್ಕೆ ಬೀಕರ ಕೊಲೆ ಶಂಕೆ ! ಮುಂಡ ಬಿಟ್ಟು ರುಂಡ ಕೊಂಡೊಯ್ದು ಕೊಲೆ ಪಾತಕರು!

ಅನೈತಿಕ ಸಂಭಂದಕ್ಕೆ ಬೀಕರ ಕೊಲೆ ಶಂಕೆ ! ಮುಂಡ ಬಿಟ್ಟು ರುಂಡ ಕೊಂಡೊಯ್ದು ಕೊಲೆ ಪಾತಕರು!

ಇಲಕಲ್ಲ : ತಾಲೂಕಿನ ಇಲಕಲ್ಲ ಹಾಗೂ ಚಿನ್ನಾಪೂರ ರಸ್ತೆಯ ಮಾರ್ಗವಾಗಿ ಪಕ್ಕದ ಜಮಿನೊಂದರಲ್ಲಿ ಬೆಳಂ ಬೆಳಗ್ಗೆ ಭೀಕರ ಕೊಲೆ ರುಂಡ ಇಲ್ಲದ ಮುಂಡವನ್ನು ನೀಡಿ ಜನ ಹೌರಾದ್ದಾರೆ. ಈ ಕೊಲೆ ಪ್ರಕರಣ ನೋಡಿದರೆ ಇದು ಮೇಲ್ನೋಟಕ್ಕೆ ಅನೈತಿಕ ಹಾಗೂ ಆಸ್ತಿ ವಿಚಾರದಲ್ಲಿ ಸೇಡಿನ ಕೊಲೆಯಾಗಿರಬಹುದು ಎಂದು ಜನ ಮಾತನಾಡುತ್ತಿದ್ದಾರೆ. ಇಲಕಲ್ಲ ನಗರದಿಂದ ೩ ಕಿ,ಮಿ ಅಂತರದಲ್ಲಿ ಈ ಕೊಲೆ ನಡೆದಿದ್ದು ಜಮೀನು ಮಾಲಿಕ ಈ ಬಗ್ಗೆ ಪೊಲಿಸ್ ಇಲಾಖೆಗೆ ಮಾಹಿತಿ …

Read More »

ಅಶೋಕ ಚಲವಾದಿ ! ಚಲವಾದಿ ಅಲ್ಲ ಆತ ಛಲವಾದಿ,ಹಠವಾದಿ ಶಾಸಕ ಡಾ: ವಿಜಯಾನಂದ ಕಾಶಪ್ಪನವರ ಅಭಿಮತ

ಅಶೋಕ ಚಲವಾದಿ ! ಚಲವಾದಿ ಅಲ್ಲ ಆತ ಛಲವಾದಿ,ಹಠವಾದಿ ಶಾಸಕ ಡಾ: ವಿಜಯಾನಂದ ಕಾಶಪ್ಪನವರ ಅಭಿಮತ

ಇಲಕಲ್ಲ ಸವಿತಾ ಅಶೋಕ ಯಾವಾಗಲೂ ನನ್ನ ಸಹೋದರಿ ಅವಳಿಗೆ ಸಾರ್ವಜನಿಕ ಹಾಗೂ ರಾಜಕೀಯ ರಂಗದಲ್ಲಿ ದಂಪತಿಗಳಿಗೆ ಉತ್ತಮ ಭವಿಷ್ಯ ಇದೆ. ಅವರ ಕುಟುಂಬದ ಜೊತೆಗೆ ನಾ ಯಾವಾಗಲೂ ಇರುವೆ. ಅಶೋಕ ಚಲವಾದಿ ಅಲ್ಲ ಆತ ಛಲವಂತ,ಹಠವಂತ ಹಿಡಿದ ಕೆಲಸ ಸಾಧಿಸುವಂತಹ ಬುದ್ದಿವಂತ ಹೀಗಾಗಿ ಸಾರ್ವಜನಿಕ ರಂಗದಲ್ಲಿ ತನ್ನ ಸಮಾಜವನ್ನು ಒಗ್ಗೂಡಿಸಿಕೊಂಡು ನಗರದಲ್ಲಿ ದೀಪು- ದೀಕ್ಷಾ ಸಂಸ್ಥೆಯ ಮೂಲಕ ಸಾಮಾಜಿಕ ಸೇವಾ ಕೆಲಸಗಳನ್ನು ಮಾಡುತ್ತಾ ಸದಾ ಜನರ ಮಧ್ಯೆ ಗುರುತಿಸಿಕೊಳ್ಳತ್ತಿರುವ ಇವರ …

Read More »

ಅಮೀನಗಡ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ  ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ : ಇಂದು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಜ ಯುವ ಸಂಘಗಳ ಒಕ್ಕೂಟ ವಿಜಯಪುರ ಹಾಗೂ ಮುದ್ದೇಬಿಹಾಳ ಘಟಕದಿಂದ ಸ್ವಾಮಿ ವಿವೇಕಾನಂದವರ 1963 ನೇ ಜಯಂತೋತ್ಸವವನ್ನು ಡಿಸೆಂಬರ 31 ರಂದು ಆರ್ಚರಣೆ ಮಾಡಲಾಯಿತು . ಇದರ ಪ್ರಯುಕ್ತ ರಾಜ್ಯ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದ ಸ್ವಾಮಿ ವಿವೇಕಾನಂದ ಅವರ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಧನೆಗೈತ ವಿವಿಧ ರಾಜ್ಯಮಟ್ಟದ ಪ್ರಶಸ್ತಿಯನ್ನು ಕೂಡ ನೀಡಲಾಯಿತು ಇಂದು ಅಮೀನಗಡ …

Read More »