Breaking News

Recent Posts

ಶ್ರೀಶೈಲ ಪಾದ ಯಾತ್ರಿಗಳಿಗೆ ಹಿರಿಯ ದಿವಾಣಿ ನ್ಯಾಯಾಧೀಶ ಗೌರವಾನ್ವಿತ ಶ್ರೀ ಹನಮಂತರಾವ್ಹ್ ಕುಲಕರ್ಣಿ ಇವರಿಂದ ತಂಪು ಪಾನೀಯ/ ಔಷಧಿ ಸೇವೆ,

ಶ್ರೀಶೈಲ ಪಾದ ಯಾತ್ರಿಗಳಿಗೆ ಹಿರಿಯ ದಿವಾಣಿ ನ್ಯಾಯಾಧೀಶ ಗೌರವಾನ್ವಿತ ಶ್ರೀ ಹನಮಂತರಾವ್ಹ್ ಕುಲಕರ್ಣಿ ಇವರಿಂದ ತಂಪು ಪಾನೀಯ/ ಔಷಧಿ ಸೇವೆ,

ಹುನಗುಂದ : ಇಂದು ನಗರದ ನ್ಯಾಯಾಲಯದ ಕೋರ್ಟ್ ಮುಂಭಾಗದಲ್ಲಿ ವಕೀಲರ ಸಂಘ ಹುನಗುಂದ ಹಾಗೂ ಇಲಕಲ್ಲ ಹಾಗೂ ನ್ಯಾಯಾಂಗ ಇಲಾಖೆ ಸಯೋಗದಲ್ಲಿ ಶ್ರೀ ಶೈಲ ಪಾದ ಯಾತ್ರಿಗಳಿಗೆ ಮೆಡಿಕಲ್ ಸಂಬಂದಿಸಿದ ನೋವು ನಿವಾರಕ ಮಲಾಮ್,ಕೆಲವು ಪ್ರಾಥಮಿಕ ಚಿಕಿತ್ಸೆಗೆ ಸಂಭಂದಿಸಿದ ಉಚಿತ ಮಾತ್ರೆಗಳು , ಹಾಗೂ ತಂಪು ಪಾನಿಯಗಳಾದ ಬರ್ಪಿ,ಕೋನ್, ಐಸ್ಕ್ರಿಮ್ , ಗಳನ್ನು ಗೌರವಾನ್ವಿತ ಹಿರಿಯ ದಿವಾಣಿ ನ್ಯಾಯಾಧೀಶರಾದ ಶ್ರೀ ಹನಮಂತರಾವ್ಹ್ ಕುಲಕರ್ಣಿ ಹಾಗೂ ಪ್ರಧಾಣ ದಿವಾಣಿ ನ್ಯಾಯಾಧೀಶರಾದ ಶ್ರೀ …

Read More »

ಬಾಗಲಕೋಟೆ ಜಿಲ್ಲಾ ಬೋಧಕರಾದ ಅಹಮ್ಮದ ಸಾಹುಕಾರ್ ಅವರಿಗೆ ಅತ್ಯುತ್ತಮ ಕರ್ತವ್ಯ ಮೆಚ್ಚಿ ಸಿ,ಎಂ ಚಿನ್ನದ ಪದಕಕ್ಕೆ ಆಯ್ಕೆ ,

ಬಾಗಲಕೋಟೆ ಜಿಲ್ಲಾ ಬೋಧಕರಾದ ಅಹಮ್ಮದ ಸಾಹುಕಾರ್ ಅವರಿಗೆ ಅತ್ಯುತ್ತಮ ಕರ್ತವ್ಯ ಮೆಚ್ಚಿ ಸಿ,ಎಂ ಚಿನ್ನದ ಪದಕಕ್ಕೆ ಆಯ್ಕೆ ,

ಬಾಗಲಕೋಟೆ: ಇಂದು ನಗರದ ಗೃಹ ರಕ್ಷಕ ದಳದ ಜಿಲ್ಲಾ ಬೋಧಕರಾದ ಅಹಮ್ಮದ ಸಾಹುಕಾರ ಅವರಿಗೆ ಅತ್ಯುತ್ತಮ ಬೋಧಕರಾಗಿ ರಾಜ್ಯ ಸಿ,ಎಮ್ ಪದಕ ಅವಾರ್ಡ ಘೋಷಣೆಯಾಗಿದೆ. ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿ ಉತ್ತಮ ಕರ್ತವ್ಯ ನಿರ್ವವಹಿಸಿ ಸಮಾಜದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮೆನ್ ಹಾಗೂ ಸಕಾಲಕ್ಕೆ ಪೊಲೀಸ್ ಇಲಾಖೆಕೆ ಸೂಕ್ತ ಬಂದುಬಸ್ತ್ ನೀಡುವಲ್ಲಿ ಗೃಹ ರಕ್ಚಕ ದಳ ಸಿಬ್ಬಂದಿಗಳನ್ನು ನೇಮಿಸುವ ಮೂಲಕ ಪ್ರಾಮಾಣಿಕ ಹಾಗೂ ಹಾನೇಸ್ಟಾಗಿ ಕರ್ತವ್ಯ ನಿರ್ವಹಿಸಿದ ಸಾಹುಕಾರ್ ಅವರ ಪ್ರಾಮಾಣಿಕ …

Read More »

ಸೂಳೇಭಾವಿ ಗ್ರಾಮದ MPS & KGS ಶಾಲೆಯ 7ನೇ ತರಗತಿ ವಿಧ್ಯಾರ್ಥಿಗಳ ಅದ್ದೂರಿಯಾಗಿ ನಡೆದ ಶುಭ ಕೋರುವ ಸಮಾರಂಭ

ಸೂಳೇಭಾವಿ ಗ್ರಾಮದ MPS & KGS ಶಾಲೆಯ 7ನೇ ತರಗತಿ ವಿಧ್ಯಾರ್ಥಿಗಳ ಅದ್ದೂರಿಯಾಗಿ ನಡೆದ  ಶುಭ ಕೋರುವ ಸಮಾರಂಭ

ಅಮೀನಗಡ: ನಾನು ಈ ದಿನ ಶಪತ ಮಾಡುತ್ತೇನೆ, ನಾಳೆ ಇಂದಲೇ ಈ ಎರಡು ಶಾಕೆಯ ಸಮಗ್ರ ಅಭಿವೃದ್ಧಿಗೆ ನಾನು ಕಂಕಣ ಬದ್ದವಾಗಿ ಸೇವೆ ಮಾಡಲು ಪಣ ತೋಟ್ಟಿದ್ದೇನೆ. ಎರಡು ದಿನದಲ್ಲಿ ಈ ಶಾಲೆಯ ಸಂಪೂರ್ಣವಾಗಿ ನವಿಕರಣ ಮಾಡಲು ಇದಕ್ಕೆ ತಗುಲುವ ಸುಣ್ಣ,ಬಣ್ಣ,ಪೆಂಟ್ ಸೇರಿದಂತೆ ಇದರ ಅಂದಾಜು ವೆಚ್ಚದ ಮಾಹಿತಿಯನ್ನು ದೇವರಾಜ ಅವರು ಹಾಗೂ ಹುಲಗಪ್ಪ ಅವರು ನೀಡಿದರೆ ಮುಂದಿನ ಕೆಲಸವನ್ನು ನಾನು ಆರಂಭಿಸುತ್ತೇನೆ. ನಾನು ಕರ್ತವ್ಯದ ಒತ್ತಡದಲ್ಲಿ ಇತ್ತೀಚಿನವರೆಗೆ ಕಡೆ …

Read More »