Breaking News

Recent Posts

ಬಾಗಲಕೋಟೆ ಜಿಲ್ಲಾ ಬೋಧಕರಾದ ಅಹಮ್ಮದ ಸಾಹುಕಾರ್ ಅವರಿಗೆ ಅತ್ಯುತ್ತಮ ಕರ್ತವ್ಯ ಮೆಚ್ಚಿ ಸಿ,ಎಂ ಚಿನ್ನದ ಪದಕಕ್ಕೆ ಆಯ್ಕೆ ,

ಬಾಗಲಕೋಟೆ ಜಿಲ್ಲಾ ಬೋಧಕರಾದ ಅಹಮ್ಮದ ಸಾಹುಕಾರ್ ಅವರಿಗೆ ಅತ್ಯುತ್ತಮ ಕರ್ತವ್ಯ ಮೆಚ್ಚಿ ಸಿ,ಎಂ ಚಿನ್ನದ ಪದಕಕ್ಕೆ ಆಯ್ಕೆ ,

ಬಾಗಲಕೋಟೆ: ಇಂದು ನಗರದ ಗೃಹ ರಕ್ಷಕ ದಳದ ಜಿಲ್ಲಾ ಬೋಧಕರಾದ ಅಹಮ್ಮದ ಸಾಹುಕಾರ ಅವರಿಗೆ ಅತ್ಯುತ್ತಮ ಬೋಧಕರಾಗಿ ರಾಜ್ಯ ಸಿ,ಎಮ್ ಪದಕ ಅವಾರ್ಡ ಘೋಷಣೆಯಾಗಿದೆ. ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿ ಉತ್ತಮ ಕರ್ತವ್ಯ ನಿರ್ವವಹಿಸಿ ಸಮಾಜದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮೆನ್ ಹಾಗೂ ಸಕಾಲಕ್ಕೆ ಪೊಲೀಸ್ ಇಲಾಖೆಕೆ ಸೂಕ್ತ ಬಂದುಬಸ್ತ್ ನೀಡುವಲ್ಲಿ ಗೃಹ ರಕ್ಚಕ ದಳ ಸಿಬ್ಬಂದಿಗಳನ್ನು ನೇಮಿಸುವ ಮೂಲಕ ಪ್ರಾಮಾಣಿಕ ಹಾಗೂ ಹಾನೇಸ್ಟಾಗಿ ಕರ್ತವ್ಯ ನಿರ್ವಹಿಸಿದ ಸಾಹುಕಾರ್ ಅವರ ಪ್ರಾಮಾಣಿಕ …

Read More »

ಸೂಳೇಭಾವಿ ಗ್ರಾಮದ MPS & KGS ಶಾಲೆಯ 7ನೇ ತರಗತಿ ವಿಧ್ಯಾರ್ಥಿಗಳ ಅದ್ದೂರಿಯಾಗಿ ನಡೆದ ಶುಭ ಕೋರುವ ಸಮಾರಂಭ

ಸೂಳೇಭಾವಿ ಗ್ರಾಮದ MPS & KGS ಶಾಲೆಯ 7ನೇ ತರಗತಿ ವಿಧ್ಯಾರ್ಥಿಗಳ ಅದ್ದೂರಿಯಾಗಿ ನಡೆದ  ಶುಭ ಕೋರುವ ಸಮಾರಂಭ

ಅಮೀನಗಡ: ನಾನು ಈ ದಿನ ಶಪತ ಮಾಡುತ್ತೇನೆ, ನಾಳೆ ಇಂದಲೇ ಈ ಎರಡು ಶಾಕೆಯ ಸಮಗ್ರ ಅಭಿವೃದ್ಧಿಗೆ ನಾನು ಕಂಕಣ ಬದ್ದವಾಗಿ ಸೇವೆ ಮಾಡಲು ಪಣ ತೋಟ್ಟಿದ್ದೇನೆ. ಎರಡು ದಿನದಲ್ಲಿ ಈ ಶಾಲೆಯ ಸಂಪೂರ್ಣವಾಗಿ ನವಿಕರಣ ಮಾಡಲು ಇದಕ್ಕೆ ತಗುಲುವ ಸುಣ್ಣ,ಬಣ್ಣ,ಪೆಂಟ್ ಸೇರಿದಂತೆ ಇದರ ಅಂದಾಜು ವೆಚ್ಚದ ಮಾಹಿತಿಯನ್ನು ದೇವರಾಜ ಅವರು ಹಾಗೂ ಹುಲಗಪ್ಪ ಅವರು ನೀಡಿದರೆ ಮುಂದಿನ ಕೆಲಸವನ್ನು ನಾನು ಆರಂಭಿಸುತ್ತೇನೆ. ನಾನು ಕರ್ತವ್ಯದ ಒತ್ತಡದಲ್ಲಿ ಇತ್ತೀಚಿನವರೆಗೆ ಕಡೆ …

Read More »

ಬದಾಮಿ ನಗರದಲ್ಲಿ ಬಿ ರಾಜ್ ಶಟ್ಟಿ ಸಾರಥ್ಯದಲ್ಲಿ,,, “ಬಿ ನ್ಯೂಸ್ ಅಲರ್ಟ್ ಡಿಜಿಟಲ್ ಲೈವ್ಹ್ ಚಾನಲ್ ಅನಾವರಣ,,,!!

ಬದಾಮಿ ನಗರದಲ್ಲಿ  ಬಿ ರಾಜ್ ಶಟ್ಟಿ ಸಾರಥ್ಯದಲ್ಲಿ,,, “ಬಿ ನ್ಯೂಸ್ ಅಲರ್ಟ್ ಡಿಜಿಟಲ್ ಲೈವ್ಹ್ ಚಾನಲ್ ಅನಾವರಣ,,,!!

ಬದಾಮಿ: ಇಂದು ಬದಾಮಿ ನಗರದ ಅಂಬೇಡ್ಕರ್ ಭವನದಲ್ಲಿ ಬಿ ರಾಜ್ ,,,ಶಟ್ಟಿ ಸಾರಥ್ಯದಲ್ಲಿ ” ಬಿ ನ್ಯೂಸ್ ಅಲಟ್೯ ಡಿಜಿಟಲ್ ಲೈವ್ಹ್ ಚಾನಲ್ ಸ್ಟೂಡಿಯೋ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಮುಖ್ಯ ಅಥಿತಿಗಳಾಗಿ ಮಾತನಾಡಿದ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಡಿ ಬಿ ವಿಜಯಶಂಕರ್ ಮಾತನಾಡಿ ವಿಶ್ವ ವಿಖ್ಯಾತ ಬದಾಮಿ ನಗರದಲ್ಲಿ ಇಂತಹ ಲೈವ್ಹ್ ಚಾನಲ್ ಮಾಡಿದ್ದು ನಗರಕ್ಕೆ ಕೀರ್ತಿ ತಂದು ಕೊಟ್ಟ ಗೌರವ ಇವರಿಗೆ ಸಲ್ಲುತ್ತದೆ. ಆರ್ಥಿಕವಾಗಿ ಬಹಳ ಕಷ್ಟದಲ್ಲಿ …

Read More »