Breaking News

ಅಮೀನಗಡ ಗೃಹರಕ್ಷದಳ ಸಿಬ್ಬಂದಿಯಿಂದ ರಾಷ್ಟ್ರೀಯ ಏಕತಾ ಪ್ರತಿಜ್ಞಾ ದಿನ ಆಚರಣೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಗೃಹರಕ್ಷಕದಳ ಸಿಬ್ಬಂದಿ ಇಂದ ಇಂದು ರಾಷ್ಟ್ರೀಯ ಏಖತಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಎಲ್ಲಾ ಸಿಬ್ಬಂದಿ ಪ್ರತಿಜ್ಞೆ ಮಾಡುವ ಮೂಲಕ ಏಖತಾ ಐಕ್ಯತೆ ಸಂದೇಶವನ್ನು ಸಾಮೂಹಿಕವಾಗಿ ಈ ಕೇಳಗಿನ ಸಂದೇಶ. ಪ್ರತಿಜ್ಞೆ ಮಾಡುವ ಮೂಲಕ ಐಕ್ಯತೆ ಸಾರಿದರು.
ಈ ಸಂದರ್ಭದಲ್ಲಿ ಅಮೀನಗಡ ನಗರ ಘಟಕದ ಪ್ರಭಾರಿ ಘಟಕಾಧಿಕಾರಿ ಶ್ರೀ ವಾಯ್,ಬಿ,ಭಜಂತ್ರಿ ಮತ್ತು ಬಸವರಾಜ್ ಕಡೆಮನಿ ರಾಘು ಹಡಪದ ಬಸರು ಕೂಡ ಬಸವರಾಜ. ಬಸರಕೋಡ ಸಂತೋಷ್ ಕೊರವರ ಮತ್ತು ಸಿಬ್ಬಂದಿ ವರ್ಗದವರು ಇದ್ದರು.

About vijay_shankar

Check Also

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.