Breaking News

ಅಮೀನಗಡ ಪ್ರತಿಷ್ಠಿತ ಶ್ರೀ ಲಕ್ಷ್ಮೀ ವಿಲಾಸ ಹೋಟೆಲ್ ಮಾಲೀಕ ಅಶೋಕ ಸಿರಿಯಾನ ಅವರ ತಂದೆ ರಾಮ್ ವಿಧಿವಶ

ಅಮೀನಗಡ :

ಉಡುಪಿ ಜಿಲ್ಲೆಯ ಕುಂದಾಫೂರದ ಮೂಲ ನಿವಾಸಿಗಳಾದ ದಿ, ಶ್ರೀ ರಾಮ. ಸಿರಿಯಾನ ಅವರು ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಸುಮಾಸು ೩೦ ವರ್ಷಗಳಿಂದ ಹೋಟೆಲ್ ಉದ್ಯಮ ಪ್ರಾರಂಬಿಸಿದ್ದರು .ಸೋಮವಾರ ಅನಾರೋಗ್ಯದ ಕಾರಣ ವಿಧಿವಶರಾದರೆಂದು ತಿಳಿಸಲು ವಿಶಾಧಿಸುತ್ತೇಂದು ಇವರ ಸುಪುತ್ರ ಅಶೋಕ ಸಿರಿಯಾನ ಅವರು ಹೇಳಿದರು. ಮೈತರರು ಮೂರು ಜನ ಗಂಡು ಮಕ್ಕಳು ಹಾಗೂ ಒಬ್ಬ ಹೆಣ್ಣು ಮಗಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಕರ್ನಾಟಕ ಪತ್ರಕರ್ತಕರ ಸಂಘದ ಜಿಲ್ಲಾ ಅಧಕ್ಷರಾದ ಶ್ರೀ ಡಿ,ಬಿ,ವಿಜಯಶಂಕರ್, ನಾಗರಾಜ್, ಸಣ್ಣ ತಿನಸಿ ಅಂಗಡಿ ಉದ್ಯಮಿಗಳು ಶ್ರೀ ಅಮರೇಶ ಮಡ್ಡಿಕಟ್ಟಿ ರಾಜ್ಯ KPCC ಪ್ರದಾನ ಕಾರ್ಯದರ್ಶಿಗಳು ಹಿ,ವ,ಬೆಂಗಳೂರು. ಶ್ರೀ ತುಕಾರಾಮ ಪವಾರ ಪ,ಪ,ಸದಸ್ಯರು, ಅಮೀನಗಡ ಶ್ರೀ ಹನಮಂತ ಹಿರೇಮನಿ.ಪತ್ರಕರ್ತರು ಸೂಳೇಭಾವಿ ಶ್ರೀ ಯಮನಪ್ಪ ಭಜಂತ್ರಿ ಅಧ್ಯಕ್ಷರು ಕೊರಮ ಸಮಾಜ ಸೂಳೇಭಾವಿ. ಹಾಗೂಶ್ರೀ ದುರ್ಗಾಪ್ರಸಾದ ಆರ್ ಭಜಂತ್ರಿ , ಪತ್ರಕರ್ತರು ಗುಡೂರು, sc ಹಾಗೂ ಅನೇಕ ಬಂಧುಗಳು ಮೃತರ ಆತ್ಮಕ್ಕೆ ಶಾಂತಿ ಕೋರಿದರು.

About vijay_shankar

Check Also

ಬದಾಮಿ ಹಂಪಿ ವಿಶ್ವವಿದ್ಯಾಲಯ ೨೦೦೫ರ ಎಟಿಸಿ ವಿಧ್ಯಾರ್ಥಿಗಳಿಂದ ನಾಳೆ ಗುರುವಂದನಾ ಕಾರ್ಯಕ್ರಮ

ಬದಾಮಿ: ಕನ್ನಡ ವಿಶ್ವವಿದ್ಯಾಲಯ ಹಂಪಿ ಶಿಲ್ಪಕಲಾ ಮತ್ತು ವರ್ಣ ಚಿತ್ರಕಲಾ ವಿಭಾಗದ ೨೦೦೫/೦೬ ರ ಎಟಿಸಿ ವಿಧ್ಯಾರ್ಥಿಗಳಿಂದ ೨೦ ವರ್ಷಗಳ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.