Breaking News

ಚಾಂದ್ ನದಾಫ್ ಅವರಿಗೆ ಇಂದು ರಾಜ್ಯ ಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಬಾಗಲಕೋಟೆ ನಗರದ ಉದ್ಯಮಿ ಹಾಗೂ ಸಮಾಜ ಸೇವಕ ಚಾಂದ್ ನದಾಫ್ ಅವರಿಗೆ ಹುಬ್ಬಳ್ಳಿಯ ವಿಶ್ವ ವಿಜಯ ಕನ್ನಡ ಮಾಸ ಪತ್ರಿಕೆಯ ೧೮ ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ನಗರದ ಅಂಬೇಡ್ಕರ್ ಭವನದಲ್ಲಿ ಪ್ರಧಾನ ಮಾಡಲಿದ್ದಾರೆ, ನನ್ನ ಸಮಾಜ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡುತ್ತಿರುವ ಎಲ್ಲಾ ಪತ್ರಿಕಾ ಮಂಡಳಿಗೆ ನನ್ನ ಕೃತಜ್ಞತೆಗಳು ಎಂದು ಸಮಾಜ ಸೇವಕ ಚಾಂದ್ ನದಾಫ್ ಅವರು ತಿಳಿಸಿದರು.

About vijay_shankar

Check Also

ನೂತನ ಅಧ್ಯಕ್ಷ ಪ್ರಮೀಣ ರಾಮದುರ್ಗ ,ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ

ಅಮೀನಗಡ :ಇಂದು ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ,ಆಯ್ಕೆಯಾದ ಶ್ರೀ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.