Breaking News

ಶ್ರೀ ಶಾಖಾಹಾರಿ ನೇಕಾರ ಸಹಕಾರಿ ಸಂಘ ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ / ನೇಕಾರ ಬಾಂಧವರಿಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ ಶ್ರೀ ಶಾಖಾಹಾರಿ ನೇಕಾರ ಸಹಕಾರಿ ನಿ, ಸಂಘ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಸಮಸ್ತ ನಾಡಿನ ಜನತೆ ಹಾಗೂ ಗಜಾನನ ಸಂಘದವರಲ್ಲಿ ವಿನಂತಿಸುವುದೆನಂದರೆ ಪರಿಸರ ಸ್ನೇಹಿ ಗಣಪಗಳನ್ನು ಇರಿಸಿ ,ಜಲ ಮಾಲಿನ್ಯವನ್ನು ತಡೆಯಬೇಕು, ಅತಿ ಹೆಚ್ಚು ಪಟಾಕಿ,ಸಿಡಿಮದ್ದು್ಗಳನ್ನು ಹಚ್ಚಿ ವಾಯು ಮಾಲಿನ್ಯ ಮಾಡಬಾರದು, ಸಣ್ಣ ಸಣ್ಣ ಮಕ್ಕಳ ಕೈಯಲ್ಲಿ ಪಟಾಕಿ ಸಿಡಿಮದ್ದು ಕೊಡಬಾರದು ಸರಳವಾಗಿ ಹಬ್ಬ ಆಚರಿಸಬೇಕು ಭಾವೈಕ್ಯತೆಯಿಂದ ಮುಂದಿನ ಪೀಳಿಗೆಗೆ ಮಾದರಿ ಆಗುವಂತೆ ಸೌಹಾರ್ದತೆಯಿಂದ ಹಬ್ಬ ಆಚರಿಸಲು ನಮ್ಮ ವಿನಂತಿ ಸರ್ವರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು

About vijay_shankar

Check Also

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ …