Breaking News

ಸೂಳೇಭಾವಿಯ ಶ್ರೀ ಕಾಳಿಕಾಂಬದೇವಿ ಕಾರ್ತಿಕೋತ್ಸವ ಸಂಪನ್ನವಾಗಿ ಜರುಗಿತು

ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ಇಂದು ಗ್ರಾಮದ ಆರಾಧ್ಯದೈವ ಶ್ರೀ ಕಾಳಿಕಾದೇವಿ ಕಾರ್ತೀಕೋತ್ಸ ಅದ್ದೂರಿಯಾಗಿ ಜರುಗಿತು,


ಗ್ರಾಮದ ಎಲ್ಲಾ ಸದ್ಬಕ್ತರು ಹಣತೆಗಳಗೆ . ದೀಪಹಚ್ಚಿ ದೇವಿಗೆ ನಮಿಸಿದರು.
ಅರ್ಚಕರಾದ ಪೂಜ್ಯ ಮೌನೇಶ ಅವರು ದೇವಿಗೆ ವಿಶೇಷ ಅಲಂಕಾರ ಹಾಗೂ ಮಹಾ ಮಂಗಳಾರತಿ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರಾದ ಮನೋಹರ ಕಮ್ಮಾರ,ಗಣೇಶ ಕಮ್ಮಾರ, ಸಂಗಮೇಶ ಕಮ್ಮಾರ,ಗಂಗಾಧರ ಕಮ್ಮಾರ, ನಾಗೇಶ ಗಂಜಿಹಾಳ ,ಸಂಗಯ್ಯ ಮರಳಯ್ಯಮಠ, ಹಾಗೂ ಸಮಿತಿಯ ಸರ್ವ ಸದಸ್ಯರು ಪಾಲ್ಗೊಂಡಿದ್ದರು. ಅತ್ಯಂತಹ ಸಢಗರ ಸಂಭ್ರಮದಿಂದ ಸಂಪನ್ನವಾಗಿ ಕಾರ್ತಿಕೋತ್ಸವ ನಡೆಯಿತು.

About vijay_shankar

Check Also

ಹಿರೇಮಾಗಿಯ “ಮೊಗ್ಗಿ ಮಾಯಿದೇವ ರತ್ನ , ಪ್ರಶಸ್ತಿ ಸ್ವೀಕರಿಸಿದ ಮುತ್ತು ವಡ್ಡರ

ಹಿರೇಮಾಗಿಯ “ಮೊಗ್ಗಿ ಮಾಯಿದೇವ ರತ್ನ , ಪ್ರಶಸ್ತಿ ಸ್ವೀಕರಿಸಿದ ಮುತ್ತು ವಡ್ಡರ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಶ್ರೀ ರಾಮಲಿಂಗೇಶ್ವರ ಸಾಂಸ್ಕೃತಿಕ ಕಲಾವಿದರ ಸಂಘ (ರಿ ) ಇವರು ಶ್ರೀರಾಮಲಿಂಗೇಶ್ವರ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.