Breaking News
ಯಮನೂರ ಹುಲ್ಯಾಳ ಇವರಿಂದ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ್ಮ ದಿನದ ಶುಭಾಶಯಗಳು

ಯಮನೂರ ಹುಲ್ಯಾಳ ಇವರಿಂದ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ್ಮ ದಿನದ ಶುಭಾಶಯಗಳು

ಬಾಗಲಕೋಟೆ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ ಯುವಕ ಯಮನೂರ ಹುಲ್ಯಾಳ ಇವರು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಅಪ್ಪಟ ಅಭಿಮಾನಿ ಇಂದು ಇವರಿಗೆ ಜನ್ಮ ದಿನದ ಶುಭಾಶಯಗಳನ್ನು ಕೋರಿದರು. ದಲಿತ ಅಹಿಂದ ಸಮಾಜದ ನಾಯಕ ಈ ರಾಜ್ಯ ಕಂಡ ಅತ್ಯುತ್ತಮ ನಾಯಕ ಸನ್ಮಾನ್ಯ ಸಿದ್ದರಾಮಯ್ಯನವರು ಬಡವರ ಬಂಧು, ದೀನ ದಲಿತರ ಮುತ್ಸದ್ದಿ ನಾಯಕ ಇವರಿಗೆ ಆ ಭಗವಂತ ಹೆಚ್ಚಿನ ಆಯುಷ್ಯ,ಆರೋಗ್ಯ ಕೊಟ್ಟು ಕಾಪಾಡಲೆಂದು ಪ್ರಾರ್ಥಿಸುತ್ತೇನೆ.

ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಕರ್ನಾಟಕ ಸರಕಾರ ಬೆಂಗಳೂರು , ಇವರಿಗೆ ಶ್ರೀ ಯಮನೂರ ಹುಲ್ಯಾಳ ಇವರಿಂದ ಜನ್ಮ ದಿನದ ಹಾರ್ದಿಕ ಶುಭಾಶಯಗಳು

ಶ್ರೀ ಯಮನೂರ ಹುಲ್ಯಾಳ ,ಯುವ ನಾಯಕರು

About vijay_shankar

Check Also

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.