Breaking News
ಯುವ ಪತ್ರಕರ್ತ & ಸಾಹಿತಿ ಹಸನ್ ಬೇಪಾರಿಯವರ ೩ ನೇ ಕೃತಿ ಬಿಡುಗಡೆ ಮಾಡಿದ ಸಣ್ಣ ನೀರಾವರಿ ಸಚಿವ  ಎನ್.ಎಸ್.ಬೋಸರಾಜ

ಯುವ ಪತ್ರಕರ್ತ & ಸಾಹಿತಿ ಹಸನ್ ಬೇಪಾರಿಯವರ ೩ ನೇ ಕೃತಿ ಬಿಡುಗಡೆ ಮಾಡಿದ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ

ರಾಯಚೂರು : ಇಂದು ರಾಯಚೂರು ನಗರದ ಸಚಿವರ ಅಧಿಕೃತ ಕಾರ್ಯಾಲಯದಲ್ಲಿ ಹುನಗುಂದ ತಾಲೂಕಿನ ಅಮೀನಗಡ ನಗರದ ಯುವ ಪತ್ರಕರ್ತರು ಹಾಗೂ ಸಾಹಿತಿ ಹಸನ್ ಬೇಪಾರಿ ಅವರ. ಮೂರನೇ ಕೃತಿ ‘ಅಮ್ಮ ಎಂಬ ಕಡಲು’ ಕಥಾ ಸಂಕಲನವನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜ ಅವರು ಬಿಡುಗಡೆ ಮಾಡಿದರು….

ಮುಖಂಡರಾದ ಹಬೀಬ ಹುಸೇನ ಬಡೇಗರ, ರುದ್ರಪ್ಪ ಅಂಗಡಿ, ಮಹಾಲಿಂಗಪ್ಪ, ವಿಶ್ವನಾಥ ಪಟ್ಟಿ, ಯುವ ಮುಖಂಡ ಖಾಜಾ ಪಾಷಾ ಬಡೇಗರ, ಬಾವುದ್ದೀನ ಬಡೇಗರ, ಬಂದೇನವಾಜ, ನವೀದ ಚೌದರಿ ಉಪಸ್ಥಿತರಿದ್ದರು….

About vijay_shankar

Check Also

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.