Breaking News

ಅಮೀನಗಡ ಪೊಲೀಸ್ ಠಾಣೆ ಯಲ್ಲಿ ಪರಿಸರ ಸ್ನೇಹಿ ಗಣಪತಿ / ವಿಸರ್ಜನೆ,

ಅಮೀನಗಡ: ಇಂದು ಅಮೀನಗಡ ನಗರದ ಪೊಲೀಸ್ ಠಾಣೆಯಲ್ಲಿ ಕೋವಿಡ್ ೧೯ ಸರಕಾರದ ನಿಯಮನುಸಾರ ಪರಿಸರ ಸ್ನೇಹಿ ಗಣಪತಿಯನ್ನು ತಂದು ಬೆಳಗೆ ಪ್ರತಿಷ್ಟಾಪನೆ ಮಾಡಿ ಇಂದು ಸಾಯಂಕಾಲ ೫:೩೦,ಸುಮಾರಿಗೆ ಸರಳವಾಗಿ ವಿಸರ್ಜನೆ ಮಾಡಲಾಯಿತು, ಪ್ರತಿ ವರ್ಷ ಠಾಣೆಯಲ್ಲಿ ಅದ್ದೂರಿಯಾಗಿ ಹಬ್ಬ ಆಚರಿಸಲಾಗುತ್ತಿತ್ತು, ದೇಶದಲ್ಲಿ ಕರೋನ ಹಾವಳಿ ಹೆಚ್ಚುತ್ತಿರುವ ಕಾರಣ ಸರಕಾರ ಸಾರ್ವಜನಿಕ ಹಾಗೂ ಇಲಾಖೆಯಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡುವುದನ್ನು ಒಂದು ಇಡಲು ಮಾತ್ರ ಅವಕಾಶ ಕಲ್ಪಿಸಿದ ಕಾರಣ ಈ ವರ್ಷ ಸರಕಾರದ ನಿಯಮ ಪ್ರಕಾರ ಒಂದೇ ದಿನ ಪೊಜೆ ಸಲ್ಲಿಸಿ ಸರಳವಾಗಿ ಗಣೇಶ ಹಬ್ಬವನ್ನು ಆಚರಿಸಲಾಯಿತು ಎಂದು ಠಾಣಾ ಅಧಿಕಾರಿ ಪಿ,ಎಸ್,ಐ, ಬಸವರಾಜ,ತಿಪಾರೆಡ್ಡಿ ತಿಳಿಸಿದರು.


ಈ ಸರಳ ಗಣೇಶ ಉತ್ಸವದಲ್ಲಿ ASI ಕುಪ್ಪಿ ಸರ್,ಶ್ರೀಮತಿ ರೇಣುಕಾ ಅಂಬಿಗೇರ, ನಾಗರಾಜ ಅಂಕೊಲಿ,ರಮೇಶ ಸಮಗಾರ,ರಮೇಶ,ನಾವಿ, ಸಂಗಮೇಶ,ತೋಟದ, ಹಾಗೂ ಠಾಣೆಯ ಎಲ್ಲಾ ಸಿಬ್ಬಂದಿ ವರ್ಗ ಸರಳವಾಗಿ ಇಂದು ಗಣೇಶನನ್ನು ವಿಸರ್ಜಿಸುವ ಮೂಲಕ ಅಮೀನಗಡ ಪೊಲೀಸ್ ಠಾಣೆ ಮಾದರಿಯಾಯಿತು.

About vijay_shankar

Check Also

ಹಿರೇಮಾಗಿಯ “ಮೊಗ್ಗಿ ಮಾಯಿದೇವ ರತ್ನ , ಪ್ರಶಸ್ತಿ ಸ್ವೀಕರಿಸಿದ ಮುತ್ತು ವಡ್ಡರ

ಹಿರೇಮಾಗಿಯ “ಮೊಗ್ಗಿ ಮಾಯಿದೇವ ರತ್ನ , ಪ್ರಶಸ್ತಿ ಸ್ವೀಕರಿಸಿದ ಮುತ್ತು ವಡ್ಡರ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಶ್ರೀ ರಾಮಲಿಂಗೇಶ್ವರ ಸಾಂಸ್ಕೃತಿಕ ಕಲಾವಿದರ ಸಂಘ (ರಿ ) ಇವರು ಶ್ರೀರಾಮಲಿಂಗೇಶ್ವರ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.