Breaking News

ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಪ್ರಭು ಸರಗಣಾಚಾರಿ,

ಶ್ರೀ ಪ್ರಭು ಡಿ ಸರಗಣಾಚಾರಿ ಅಧ್ಯಕ್ಷರು ಜಂಗಮಸಮಾಜ ಕೂಡಲಸಂಗಮ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಪ್ರತಿಯೊಬ್ಬರ ಬಾಳಲ್ಲಿ ಈ ದೀಪಗಳ ಹಬ್ಬ ಹೊಸ ಭರವಸೆಯ ಬೆಳಕು ಚಲ್ಲಲಿ ಎಂದು ಹಾರೈಸುವೆ

ಕೂಡಲಸಂಗಮನಾಥ ಸರ್ವರಿಗೂ ಒಳ್ಳೆಯದನ್ನು ಮಾಡಲಿ ಈ ದೀಪಾವಳಿ ಎಲ್ಲರ ಕತ್ತಲೆ ಹೊಡಿಸಿ ಬೆಳಕು ಚಲ್ಲಲಿ ಮಹಾಲಕ್ಷ್ಮಿ ಅನುಗ್ರಹ ಎಲ್ಲರ ಮೇಲೆ ಇರಲಿ

About vijay_shankar

Check Also

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.