Breaking News

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಮ,ಪಂ,ಅಧ್ಯಕ್ಷೆ ಶ್ರೀಮತಿ ಜಯಶ್ರೀ ವಂದಾಲಿ

ಶ್ರೀಮತಿ ಜಯಶ್ರೀ ಅಮರಪ್ಪ ವಂದಾಲ ಅಧ್ಯಕ್ಷರು ಗ್ರಾಮ ಪಂಚಾಯತಿ ಮಾಟಲದಿನ್ನಿ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಈ ದೀಪಗಳ ಹಬ್ಬ ಎಲ್ಲರ ಬಾಳಲಿ ಕತ್ತಲೆ ಓಡಿಸಿ ಹೊಸ ಭರವಸೆಯ ಬೆಳಕು ಚಲ್ಲಲಿ ಎಂದು ಶುಭ ಕೋರುತ್ತೇನೆ.

ಶ್ರೀ ಬಸವರಾಜ ಹುಗ್ಗಿ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ನಮ್ಮ ಅತ್ತಿಗೆ ಪರವಾಗಿ ನಾನು ವಿನಂತಿಸುವುದೇನಂದರೆ ಗ್ರಾಮದ ಎಲ್ಲಾ ಸಾರ್ವಜನಿಕರು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಕೈ ಜೋಡಿಸಲು ವಿನಂತಿ .

ಶ್ರೀ ಮುದಕಪ್ಪ ಆದಪ್ಪ ವಂದಾಲ. ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತರು ಹಾಗೂ ಗ್ರಾಮ ಅಧ್ಯಕ್ಷರ ಮೈದುನ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು,

About vijay_shankar

Check Also

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಹುನಗುಂದ ತಾಲೂಕಿನ ಅಮೀನಗಡ ನಗರದ ಗ್ರಾಮದ ಆರಾಧ್ಯ ದೇವತೆ ಶ್ರೀ ಮಂಗಳಮ್ಮದೇವಿ ಜಾತ್ರಾ ಮಹೋತ್ಸ ಹಾಗೂ ಉಡಿ ತುಂಬುವ ಧಾರ್ಮಿಕ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.