Breaking News

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ & ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು,ಮಹಾದೇವ

ಅಮೀನಗಡ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ನಗರದ ಪ್ರಸಿದ್ದ ವೈದ್ಯರಾದ ಡಾ: ಮಹಾದೇವ ವ್ಹಿ ಹಾದಿಮನಿ ಹಾಗೂ ಅವರ ಧರ್ಮಪತ್ನಿಯಾದ ಶ್ರೀಮತಿ ಡಾ: ಸುಮಂಗಲಾ ಎಂ ಹಾದಿಮನಿ ಇವರ ಕುಟುಂಬದ ವತಿಯಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಹಬ್ಬದ ಹಾರ್ದಿಕ ಶುಭಾಶಯಗಳು ಸಾರ್ವಜನಿಕರು ಯಾವತ್ತು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಪ್ರತಿನಿತ್ಯ ಕೈಗೆ ಶ್ಯಾನಿಟೇಜರ ಮಾಸ್ಕ್ ಬಳಸಿ ವ್ಯವಹಾರ ಮಾಡಬೇಕು, ದಿನದಿಂದ ದಿನಕ್ಕೆ ಕರೋನ ವೈರಸ್ ರೂಪಾಂತರಗೊಂಡು ಒಮೆಕ್ರೋನ್ ವೈರಸ್ ಪ್ರತಿದಿನ ಹೆಚ್ಚಿನ ಪ್ರಕರಣಗಳು ಕಂಡು ಬರುತ್ತಿರುವುದರಿಂದ ಸಾರ್ವಜನಿಕರು ಬಹಳ ಎಚ್ಚರಿಕೆ ಯಾಗಿರಬೇಕೆಂದು ವಿನಂತಿಸುತ್ತೇನೆ. “ಆರೋಗ್ಯವೇ ಭಾಗ್ಯ, ಯಾವತ್ತು ಅಂತರವನ್ನು ಕಾಯ್ದುಕೊಂಡು ಜೀವ ರಕ್ಷಣೆ ಬಗ್ಗೆ ಗಮನ ಕೊಡಿ. ಧನ್ಯವಾದಗಳು ಮತ್ತೊಮ್ಮೆ ತಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು.

About vijay_shankar

Check Also

ಅಮೀನಗಡ  ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ : ಇಂದು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಜ ಯುವ ಸಂಘಗಳ ಒಕ್ಕೂಟ ವಿಜಯಪುರ ಹಾಗೂ ಮುದ್ದೇಬಿಹಾಳ ಘಟಕದಿಂದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.