Breaking News

ಅಮೀನಗಡ ಗೃಹರಕ್ಷದಳ ಸಿಬ್ಬಂದಿಯಿಂದ ರಾಷ್ಟ್ರೀಯ ಏಕತಾ ಪ್ರತಿಜ್ಞಾ ದಿನ ಆಚರಣೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಗೃಹರಕ್ಷಕದಳ ಸಿಬ್ಬಂದಿ ಇಂದ ಇಂದು ರಾಷ್ಟ್ರೀಯ ಏಖತಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಎಲ್ಲಾ ಸಿಬ್ಬಂದಿ ಪ್ರತಿಜ್ಞೆ ಮಾಡುವ ಮೂಲಕ ಏಖತಾ ಐಕ್ಯತೆ ಸಂದೇಶವನ್ನು ಸಾಮೂಹಿಕವಾಗಿ ಈ ಕೇಳಗಿನ ಸಂದೇಶ. ಪ್ರತಿಜ್ಞೆ ಮಾಡುವ ಮೂಲಕ ಐಕ್ಯತೆ ಸಾರಿದರು.
ಈ ಸಂದರ್ಭದಲ್ಲಿ ಅಮೀನಗಡ ನಗರ ಘಟಕದ ಪ್ರಭಾರಿ ಘಟಕಾಧಿಕಾರಿ ಶ್ರೀ ವಾಯ್,ಬಿ,ಭಜಂತ್ರಿ ಮತ್ತು ಬಸವರಾಜ್ ಕಡೆಮನಿ ರಾಘು ಹಡಪದ ಬಸರು ಕೂಡ ಬಸವರಾಜ. ಬಸರಕೋಡ ಸಂತೋಷ್ ಕೊರವರ ಮತ್ತು ಸಿಬ್ಬಂದಿ ವರ್ಗದವರು ಇದ್ದರು.

About vijay_shankar

Check Also

ಹಿರೇಮಾಗಿಯ “ಮೊಗ್ಗಿ ಮಾಯಿದೇವ ರತ್ನ , ಪ್ರಶಸ್ತಿ ಸ್ವೀಕರಿಸಿದ ಮುತ್ತು ವಡ್ಡರ

ಹಿರೇಮಾಗಿಯ “ಮೊಗ್ಗಿ ಮಾಯಿದೇವ ರತ್ನ , ಪ್ರಶಸ್ತಿ ಸ್ವೀಕರಿಸಿದ ಮುತ್ತು ವಡ್ಡರ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಶ್ರೀ ರಾಮಲಿಂಗೇಶ್ವರ ಸಾಂಸ್ಕೃತಿಕ ಕಲಾವಿದರ ಸಂಘ (ರಿ ) ಇವರು ಶ್ರೀರಾಮಲಿಂಗೇಶ್ವರ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.