Breaking News

ಇಂದು ಐಹೊಳೆ ಗ್ರಾಮ ಪಂಚಾಯತಿಯಲ್ಲಿ ಡಾ: ಬಿ,ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಆಚರಿಸಲಾಯಿತು

ಅಮೀನಗಡ : ಹುನಗುಂದ ತಾಲೂಕಿನ ಐಹೊಳೆ ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಶಿಲ್ಪಿ ಡಾ: ಬಿ,ಆರ್ ಅಂಬೇಡ್ಕರ್ ಅವರು ಸ್ವಾಭಿಮಾನ ಹಾಗೂ ಸಮಾನತೆಗಾಗಿ ಹೋರಾಡಿದ ಮಹಾನ್ ದಲಿತ ನಾಯಕ ಡಾ: ಬಿ,ಆರ್ ಅಂಬೇಡ್ಕರ್ ಅವರ ಪರನಿರ್ವಾಣ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಶರಣಪ್ಪ ಮಾಲಗಿತ್ತಿ ,ಹಾಗೂ ನೀಲಪ್ಪ ಚಿಮ್ಮಲಗಿ ಆಡಳಿತ ಅಧಿಕಾರಿ ಎಮ್ ಎಸ್ ಗೋಡಿ ಹಾಗೂ ಸಿಬ್ಬಂದಿ ವರ್ಗು ಉಪಸ್ಥಿತಿ ಇದ್ದರು

About vijay_shankar

Check Also

ಆಸಂಗಿ ಗ್ರಾಮದಲ್ಲಿ ರಾಜಶೇಖರ್ ಶೀಲವಂತ ಇವರಿಂದ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ ವಿತರಣೆ

ಗುಳೇದಗುಡ್ಡ : ತಾಲೂಕಿನ ಸಮಿಪದ ಆಸಂಗಿ ಗ್ರಾಮದಲ್ಲಿ ಇಂದು ಶ್ರೀ ಮಾರುತೇಶ್ವರ ಜೀರ್ಣೋದ್ದಾರ ಸೇವಾ ಸಮಿತಿ ಸದಸ್ಯರಿಗೆ ಬಾಗಲಕೋಟೆ ಜಿಲ್ಲಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.