Breaking News

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ PKPS ಸರ್ವ ಸದಸ್ಯರು ಧನ್ನೂರು

ಶ್ರೀ ದೊಡ್ಡಪ್ಪ ಎಸ್ ದೇಸಾಯಿ ಅಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ,ಧನ್ನೂರ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು
ಶ್ರೀ ಬೀರಪ್ಪ ಎಂ ತುಂಬದ ಉಪಾಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು
ಶ್ರೀ ಬಿ ಆರ್ ಗೌಡರ ಮುಖ್ಯ ಕಾರ್ಯನಿರ್ವಾಹಕರು
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಬೆನ್ನೂರ್ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು

ಸಮಸ್ತ ಕನ್ನಡ ನಾಡಿನ ಎಲ್ಲ ರೈತ ಬಾಂಧವರಿಗೆ ಮತ್ತು ಶಾಲಾ ಕಾಲೇಜಿನ ಮುದ್ದು ಮಕ್ಕಳಿಗೆ ಹಾಗೂ ವಿಧ್ಯಾ ರ್ಥಿಗಳಿಗೆ, ಹಾಗೂ ಪಾಲಕರಿಗೆ ತಿಳಿಸುವುದೆ ನೆಂದರೆ,ಪ್ರತಿ ವರ್ಷ ಈ ಗಣೇಶ ಹಬ್ಬದಂದು ಪಟಾಕೆ ಸಿಡಿಸಿ ಎಷ್ಟೊ ಮಕ್ಕಳು ತಮ್ಮ ಕಣ್ಣು ಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಈ ವರ್ಷ ಪಾಲಕರು ಮೊದಲು ಕಡ್ಡಾಯವಾಗಿ ಪರಿಸರ ಸ್ನೇಹಿ ನಮ್ಮ ದೇಶಿಯ ಮಣ್ಣಿನ ಗಣಪತಿ ಸ್ಥಾಪಿಸಿಸಬೇಕು. ಪಾಲಕರು ಮಕ್ಕಳ ಕೈಯಲ್ಲಿ ಪಟಾಕೆ,ಸಿಡಿಮದ್ದುಗಳನ್ನು ಹಚ್ಚಲು ಕೊಡಲೇ ಬಾರದು ಈ ಬಗ್ಗೆ ತಾವೇ ಜಾಗೃತ ವಾಗಿ ಪಟಾಕೆ ಹಚ್ಚಿ ಮಕ್ಕಳಿಗೆ ಖುಷಿ ಕೋಡುವ ಕೆಲಸ ಮಾಡಿ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಶ್ರೀ ಬಿ,ಆರ್,ಗೌಡರ್ ಅವರು ತಿಳಿಸಿದರು.

About vijay_shankar

Check Also

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಹೇಳಿದ ಮಹಾಂತಯ್ಯ ನಂಜಯ್ಯನಮಠ

ಶ್ರೀ ಮಹಾಂತಯ್ಯ ನಂಜಯ್ಯನಮಠ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ. ಗ್ರಾಮ ಪಂಚಾಯತಿ ಸದಸ್ಯರು ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.