Breaking News

vijay_shankar

ಶೂಲೀಭಾವಿ ಗ್ರಾಮದಲ್ಲಿ ಶ್ರೀ ಬನಶಂಕರಿ ದೇವಿಯ ೫೧ ನೇ ವರ್ಷದ ಸುವರ್ಣ ಸಂಭ್ರಮ ಜಾತ್ರಾ ಮಹೋತ್ಸ ಜನೇವರಿ:೨೭ ರಿಂದ ಆರಂಭ

ಅಮೀನಗಡ : ರಾಜ್ಯದಲ್ಲಿಯೇ ಸೂಳೇಭಾವಿ ಗ್ರಾಮ ಭಾವೈಕ್ಯತೆಗೆ ಮಾದರಿಯಾದ ಗ್ರಾಮ ಎಂದರೆ ತಪ್ಪಾಗಲಾರದು, ನಮ್ಮ ಪೂರ್ವಜರು ಹಾಕಿ ಕೊಟ್ಟ ಈ ಭಾವೈಕ್ಯತೆಯನ್ನು ಇಂದು ನಾವು ನಮ್ಮ ಮುಂದಿನ ಪೀಳಿಗೆಗೆ ಕೊಟ್ಟು ಹೋಗಬೇಕಾಗಿದೆ. ಅದರಂತೆ ಗ್ರಾಮದ ಆರಾಧ್ಯೆ ದೇವತೆ ತಾಯಿ ಬನಶಂಕರಿ ದೇವಿಯ ೫೧ ನೇ ವರ್ಷದ ಸುವರ್ಣ ಸಂಭ್ರನ ಜಾತ್ರಾ ಮಹೋತ್ಸ ಜನೆವರಿ ೨೭ ರಿಂದ ಆರಂಭವಾಗಲಿದೆ. ಗ್ರಾಮದ ದಲಿತ ರಿಂದ ತಾಯಿ ಬನಶಂಕರಿದೇವಿಗೆ ಮೊಟ್ಟ ಮೊದಲು ಗರ್ಭಗುಡಿಯಲ್ಲಿ ಅಭಿಶೇಖ …

Read More »

ಕೈಯಲ್ಲಿ ಲಾಠಿ,ಬಾಯಲ್ಲಿ ಬಸವಣ್ಣ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ನಡೆಗೆ ಬೇಸರ ವ್ಯಕ್ತ ಪಡಿಸಿದ ನಿಂಗಪ್ಪ ಪಿರೋಜಿ !

ಕೈಯಲ್ಲಿ ಲಾಠಿ,ಬಾಯಲ್ಲಿ ಬಸವಣ್ಣ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ  ನಡೆಗೆ ಬೇಸರ ವ್ಯಕ್ತ ಪಡಿಸಿದ                 ನಿಂಗಪ್ಪ ಪಿರೋಜಿ !

ಮೂಡಲಗಿ: ಇದೆ ಡಿ,೩೦-ಪಂಚಮಸಾಲಿ ಸಮಾಜದ ಮೇಲೆ ಲಾಠಿ ನಡೆಸಿದ, ಕೈಯಿಂದಲೇವಿಜಯಪುರದಲ್ಲಿ ರಾಣಿ ಚೆನ್ನಮ್ಮಳ ಪುತ್ತಳಿ ಅನಾವರಣ ಮಾಡುತ್ತಿರೋದುಗೌರವವಲ್ಲ, ಶುದ್ಧ ದ್ವಂದ್ವ ರಾಜಕಾರಣ. ಬೆಳಗಾವಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜದ ಮೇಲೆ ಪೊಲೀಸರ ಮೂಲಕ ಮಾರಣಾಂತಿಕ ಹಲ್ಲೆ (ಲಾಠಿಚಾರ್ಜ್ )ನಡೆಸಿದ ಸಿದ್ದರಾಮಯ್ಯ ಸರ್ಕಾರದ ಮುಖ್ಯಮಂತ್ರಿ ಕೈಯಿಂದ,ವಿಜಯಪುರದಲ್ಲಿ ರಾಣಿ ಚೆನ್ನಮ್ಮಳ ಪುತ್ತಳಿ ಅನಾವರಣ ಮಾಡಿಸುವುದು ದ್ವಂದ್ವ, ನಾಟಕ ಮತ್ತು ಜನವಂಚನೆಯ ಪರಮಾವಧಿಯಾಗಿದೆ. ಈ ಕಾಂಗ್ರೆಸ್ ಸರ್ಕಾರಕ್ಕೆಕಿತ್ತೂರ ಚನ್ನಮ್ಮಳ, ಸಂಗೊಳ್ಳಿ ರಾಯಣ್ಣ, ಅಂಬಿಗರ …

Read More »

ಅಟಲ್ ಜಿ ಅಚರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸುತ್ತಿದ್ದೇವೆ! ಲಕ್ಷ್ಮಣ್ ಅಡಿಹುಡಿ ಅಭಿಮತ

ಅಟಲ್ ಜಿ ಅಚರ ಜನ್ಮ   ದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸುತ್ತಿದ್ದೇವೆ!   ಲಕ್ಷ್ಮಣ್ ಅಡಿಹುಡಿ ಅಭಿಮತ

ಮೂಡಲಗಿ : ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರು ದೇಶಕ್ಕೆ ನೀಡಿದಂತ ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳು ಅಪಾರವಾಗಿದ್ದು, ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸುತ್ತಿದ್ದೇವೆ ಎಂದು ಮಂಜುನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಲಕ್ಷ್ಮಣ್ ಅಡಿಹುಡಿ ಹೇಳಿದರು. ಮೂಡಲಗಿ ಪಟ್ಟಣದ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾ ಭವನದಲ್ಲಿ ಭಾರತ ಸರ್ಕಾರದ ಮೈ ಭಾರತ ಕೇಂದ್ರ ಬೆಳಗಾವಿ ಹಾಗೂ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ಮೂಡಲಗಿ …

Read More »

ಇನಾಂ ಬೂದಿಹಾಳ ಸರಕಾರಿ LPS ಶಾಲೆಯ ಸಹ ಶಿಕ್ಷಕ ಮಲ್ಲಪ್ಪ ಮೂಲಿಮನಿ ಅವರಿಗೆ ಅಮೀನಗಡ ಶಿಕ್ಷಕರ ಬಳಗದಿಂದ ಗೌರವ ಸನ್ಮಾನ

ಇನಾಂ ಬೂದಿಹಾಳ ಸರಕಾರಿ LPS ಶಾಲೆಯ ಸಹ ಶಿಕ್ಷಕ ಮಲ್ಲಪ್ಪ ಮೂಲಿಮನಿ ಅವರಿಗೆ ಅಮೀನಗಡ ಶಿಕ್ಷಕರ ಬಳಗದಿಂದ ಗೌರವ ಸನ್ಮಾನ

ಅಮೀನಗಡ : ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಹಾಗೂ ಬದಾಮಿ ಘಟಕದಿಂದ ಆಯೋಜನೆ ಮಾಡಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಬಿಬಿ ನ್ಯೂಸ್ ಡಿಜಿಟಲ್ ಚಾನಲ್ ಕೈಗೊಂಡಿದ್ದ ಪ್ರಶಸ್ತಿ ನಡಿಗೆ ಸಾಧಕರ ಕಡೆಗೆ ಅಭಿಯಾನದಡಿ ಅಮೀನಗಡ ನಗೆರದ ಶ್ರೀ ಮಲ್ಲಪ್ಪ ಸಂಗಪ್ಪ ಮೂಲಿಮನಿ ಅವರಿಗೆ ಅತ್ಯುತ್ತಮ ಶಿಕ್ಷಣ ಸೇವಾ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು. ಇಂದು ಅಮೀನಗಡ ನಗರದ ಶಿಕ್ಷಕರ ಬಳಗದಿಂದ ಈ ಪ್ರಶಸ್ತಿ ಸಿಕ್ಕಿದ್ದಕ್ಕಾಗಿ ಅಭಿನಂದನಾ ಪೂರ್ವಕವಾಗಿ …

Read More »

ಕರ್ನಾಟಕ ಪತ್ರಕರ್ತರ ಸಂಘದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ೨೦ ಸಾಧಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದ ಕಾರ್ಯ ಶ್ಲಾಘನೀಯ, ರಾಜೇಂದ್ರ ದೇಶಪಾಂಡೆ ಅಭಿಮತ

ಕರ್ನಾಟಕ ಪತ್ರಕರ್ತರ ಸಂಘದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ೨೦  ಸಾಧಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದ ಕಾರ್ಯ  ಶ್ಲಾಘನೀಯ, ರಾಜೇಂದ್ರ ದೇಶಪಾಂಡೆ ಅಭಿಮತ

ಬದಾಮಿ : ಇಂದು ಈ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು . ಅರ್ಥಪೂರ್ಣವಾಗಿ ಜಯಂತಿಯನ್ನು ಆಚರಿಸಿ ಮಾದರಿಯಾದ ವಿಜಯಶಂಕರ್ ಅವರ ಕಾರ್ಯ ಶ್ಲಾಘನೀಯ, ಪತ್ರಿಕೋದ್ಯಮ ರಂದವು ಸಂವಿಧಾನದ 4 ನೇ ಅಂಗವಾಗಿದೆ ಸಮಾಜವನ್ನು ತಿದ್ದಿ ,ಬಡೆದೆಬ್ಬಿಸುವ ಮಹತ್ತರ ಕಾರ್ಯವನ್ನು ಪತ್ರಿಕಾ ರಂಗ ಮಾಡುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ಪತ್ತಕರ್ತಕರ ಸಂಘ ಸಾಧಕರನ್ನು ಹುಡುಕಿ ಕರೆ ತಂದು ಗೌರವಿಸಿ ಸನ್ಮಾನಿಸುವ ಕಾರ್ಯ ಶ್ಲಾಘನೀಯ, ಇದರಿಂದ ಅವರ ಸಮಾಜ ಸೇವೆಗೆ ಸಂದ ನಿಜವಾದ …

Read More »

ಅಮೀನಗಡ ನಗರದ ಪೋಲಿಸ್ ಇಲಾಖೆಯಿಂದ ಕಳ್ಳತನವಾದ ೨೧ ಬೈಕ್ ವಶ ! ಪ್ರಕರಣ ಬೇದಿಸಿದ ಸಿಬ್ಬಂದಿಗೆ ಬಹುಮಾನ ಘೋಷಣೆ ಮಾಡಿದ ಎಸ್ ಪಿ ಸಿದ್ದಾರ್ಥ ಗೋಯಲ್

ಅಮೀನಗಡ ನಗರದ ಪೋಲಿಸ್ ಇಲಾಖೆಯಿಂದ ಕಳ್ಳತನವಾದ ೨೧ ಬೈಕ್ ವಶ ! ಪ್ರಕರಣ ಬೇದಿಸಿದ ಸಿಬ್ಬಂದಿಗೆ ಬಹುಮಾನ ಘೋಷಣೆ ಮಾಡಿದ ಎಸ್ ಪಿ ಸಿದ್ದಾರ್ಥ ಗೋಯಲ್

ಅಮೀನಗಡ : ರಾಯಚೂರು, ಯಾದಗಿರಿ,ಬಾಗಲಕೋಟೆ ಸೇರಿದಂತೆ ಹಲವು ಕಡೆ ಬೈಕ್ ಕಳ್ಳತನ ವ್ಯಾಪಕವಾಗಿ ನಡೆಯುತ್ತಿತ್ತು ಈ ವಿಚಾರದಲ್ಲಿ ಸದರಿ ದಿನಾಂಕ ೧೩/೦೪/೨೦೨೫ ರಂದು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ರಾಮಣ್ಣ ಈಳಗೇರ ತಮ್ಮ ಬೈಕ್ ಕಳ್ಳತನ ಪ್ರಕರಣವನ್ನು ಅಮೀನಗಡ ಠಾಣೆಯಲ್ಲ ಗುಣ್ಣಾ ನಂ, ೫೦/೨೦೨೫ ರ ಕಲಂ ೩೦ [_೨ ] ಬಿ ಎನ್ ಎಸ್ ಅಡಿಯಲ್ಲಿ ದಾಖಲು ಮಾಡಿದಾಗ ಠಾಣೆ ಕ್ರೈಂ ಪಿ,ಎಸ್,ಐ ಶ್ರೀ ವಾಯ್ ಎಚ್ ಪಠಾಣ …

Read More »

ಗುಡೂರ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿಗೆ ಕೊನೆ ಎಂದು? ವಯಸ್ಕರ ಮಕ್ಕಳೆ ಟಾರ್ಗೆಟ್ !

ಗುಡೂರ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿಗೆ ಕೊನೆ ಎಂದು? ವಯಸ್ಕರ ಮಕ್ಕಳೆ ಟಾರ್ಗೆಟ್ !

ಅಮೀನಗಡ : ಸಮೀಪದ ಗುಡೂರು ಎಸ್,ಸಿ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಹೆಚ್ಚಾಗಿದೆ. ವಿಚಿತ್ರ ಎಂದರೆ ಈ ದುಶ್ಚಟಕ್ಕೆ ವಯಸ್ಕರ ಮಕ್ಕಳೆ ಅತೀ ಹೆಚ್ಚು ಗ್ರಾಮದ ಹೋರ ವಲಯದ ನಿರ್ಜನ ಬಯಲು ಪ್ರದೇಶದಲ್ಲಿ ಇವರು ಗಾಂಜಾ ಸೇಯುತ್ತಿದ್ದು ಪೊಲೀಸ್ ಇಲಾಖೆ ಇತ್ತ ಕಡೆ ಗಮನ ಹರಿಸಬೇಕಾಗಿದೆ. KONICA MINOLTA DIGITAL CAMERA ಹೌದು ಇತ್ತಿಚ್ವಿಗೆ ಗುಡೂರು ಗ್ರಾಮದಲ್ಲಿ ಅಪ್ರಾಪ್ತ ವಯಸ್ಕರ ಹುಡುಗರು ಗಾಂಜಾ ಹಾವಳಿಗೆ ತುತ್ತಾಗುತ್ತಿದ್ದಾರೆ. ಗುಂಪು ಗುಂಪಾಗಿ ರಾತ್ರಿ …

Read More »

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕನ್ನಡ ಜನಪದ ರಾಜ್ಯೋತ್ಸವ ಸಂಭ್ರಮ ೨೦೨೫

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕನ್ನಡ ಜನಪದ ರಾಜ್ಯೋತ್ಸವ ಸಂಭ್ರಮ ೨೦೨೫

ಮುದ್ದೇಬಿಹಾಳ : ಜನರಿಂದ ಜನರ ಬಾಯಿಂದ ಬಾಯಿಗೆ ಹರಡಿ ಹಾಡುವ ಪ್ರತಿಯೊಂದು ಪದಗಳು ಅವು ನಮ್ಮ ಒಊರ್ವಜರು ಕೊಟ್ಟ ಜನಪದ ಸಂಭ್ರಮದ ಗೀತೆಗಳು, ಇಂದು ನಮ್ಮ ಜನಪದ ಹಾಡು,ನೃತ್ಯ, ಪರಂಪರೆ,ದಾಸ ಸಾಹಿತ್ಯ, ಆಯಾ ಜಾತಿಗಳ ಸಂಭ್ರಮಗಳು ನಮ್ಮ ಪೂರ್ವಜರು ಕೊಟ್ಟು ಹೋದ ಆಸ್ತಿ, ಇಂದಿನ ಆಧುನಿಕ ಯುಗದಲ್ಲಿ ಜನಪದ ಸಾಹಿತ್ಯ ಬಹಳ ಶ್ರೀಮಂತವಾಗಿದೆ. ಆದರೆ ನಾವು ನಮ್ಮ ಜನಪದ ಸಂಸ್ಕ್ರತಿಯನ್ನು ಮರೆತು ಆಧುನಿಕ ಬದುಕಿಗೆ ಹವನಿಸುತ್ತಿದ್ದೇವೆ. ನಮ್ಮ ಮಕ್ಕಳಲ್ಲಿ ಕನ್ನಡದ …

Read More »

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಮಾಜಿ ಶಾಸಕರು & ರಾಜ್ಯ ಅಧ್ಯಕ್ಷರಾದ ಶ್ರೀ ಎಸ್ ಜಿ ನಂಜಯ್ಯನಮಠ ಅವರು ಮಾತನಾಡಿ ಮಾಧ್ಯಮದಲ್ಲಿ ಸೇವೆ ಮಾಡುವಂತಹ ಪ್ರತಿಯೊಬ್ಬರು ಬಹಳ ವಾಸ್ತವಿಕ ಅಧ್ಯಯನ ಜೊತೆಗೆ ಸುಧೀರ್ಘವಾಗಿ ಓದುವ ಹವ್ಯಾಸ ಮಾಡಿಕೊಳ್ಳಬೇಕು. ಜೊತೆಗೆ ಪತ್ರಿಕೆಗಳನ್ನು ಸ್ವಂತ ಹಣದಿಂದ ಕೊಂಡು ಓದಬೇಕು, ಈ ರಾಷ್ಟ್ರೀಯ ಪತ್ರಿಕಾ ದಿನಾಚರಣೆ …

Read More »

ಹುನಗುಂದ KSRTC ಡಿಪೂ ವ್ಯವಸ್ಥಾಪಕ ಶ್ರೀ ಅರವಿಂದ ಭಜಂತ್ರಿ ಅವರಿಗೆ ಅಮೀನಗಡ ಗೃಹರಕ್ಷಕ ದಳ ಸಿಬ್ಬಂದಿ ಇಂದ ಸನ್ಮಾನ

ಹುನಗುಂದ KSRTC ಡಿಪೂ ವ್ಯವಸ್ಥಾಪಕ ಶ್ರೀ ಅರವಿಂದ ಭಜಂತ್ರಿ ಅವರಿಗೆ ಅಮೀನಗಡ  ಗೃಹರಕ್ಷಕ ದಳ ಸಿಬ್ಬಂದಿ ಇಂದ ಸನ್ಮಾನ

ಹುನಗುಂದ: ಅಮೀನಗಡ ನಗರದ ಗೃಹ ರಕ್ಷಕ ದಳ ಘಟಕಾಧಿಕಾರಿ ಶ್ರೀ ಯಮನಪ್ಪ ಭೋಜಪ್ಪ ಭಜಂತ್ರಿ ಹಾಗೂ ಗೃಹ ರಕ್ಷಕ ದಳ ಸಿಬ್ಬಂದಿಗಳಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುನಗುಂದ ಡಿಪೂ ಘಟಕದ ವ್ಯವಸ್ಥಾಪಕಾರದ ಶ್ರೀ ಅರವಿಂದ ಭಜಂತ್ರಿ ಅವರಿಗೆ ಗೌರವ ಸನ್ಮಾನ ಮಾಡಿ ಅಭಿನಂದಿಸಿದರು. ಈ ತಿಂಗಳು ನೀರಂತರವಾಗಿ ಕಬ್ಬು ಬೆಳೆಗಾರ ಹೋರಾಟ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಕಡೆ ಬಂದುಬಸ್ತು ನೀಡುವ ಸಮಯದಲ್ಲಿ ನಮ್ಮ ಗೃಹ ರಕ್ಷಕದಳ ಸಿಬ್ಬಂದಿಗೆ …

Read More »