Breaking News

vijay_shankar

ಗುಡೂರ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿಗೆ ಕೊನೆ ಎಂದು? ವಯಸ್ಕರ ಮಕ್ಕಳೆ ಟಾರ್ಗೆಟ್ !

ಗುಡೂರ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿಗೆ ಕೊನೆ ಎಂದು? ವಯಸ್ಕರ ಮಕ್ಕಳೆ ಟಾರ್ಗೆಟ್ !

ಅಮೀನಗಡ : ಸಮೀಪದ ಗುಡೂರು ಎಸ್,ಸಿ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಹೆಚ್ಚಾಗಿದೆ. ವಿಚಿತ್ರ ಎಂದರೆ ಈ ದುಶ್ಚಟಕ್ಕೆ ವಯಸ್ಕರ ಮಕ್ಕಳೆ ಅತೀ ಹೆಚ್ಚು ಗ್ರಾಮದ ಹೋರ ವಲಯದ ನಿರ್ಜನ ಬಯಲು ಪ್ರದೇಶದಲ್ಲಿ ಇವರು ಗಾಂಜಾ ಸೇಯುತ್ತಿದ್ದು ಪೊಲೀಸ್ ಇಲಾಖೆ ಇತ್ತ ಕಡೆ ಗಮನ ಹರಿಸಬೇಕಾಗಿದೆ. KONICA MINOLTA DIGITAL CAMERA ಹೌದು ಇತ್ತಿಚ್ವಿಗೆ ಗುಡೂರು ಗ್ರಾಮದಲ್ಲಿ ಅಪ್ರಾಪ್ತ ವಯಸ್ಕರ ಹುಡುಗರು ಗಾಂಜಾ ಹಾವಳಿಗೆ ತುತ್ತಾಗುತ್ತಿದ್ದಾರೆ. ಗುಂಪು ಗುಂಪಾಗಿ ರಾತ್ರಿ …

Read More »

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕನ್ನಡ ಜನಪದ ರಾಜ್ಯೋತ್ಸವ ಸಂಭ್ರಮ ೨೦೨೫

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕನ್ನಡ ಜನಪದ ರಾಜ್ಯೋತ್ಸವ ಸಂಭ್ರಮ ೨೦೨೫

ಮುದ್ದೇಬಿಹಾಳ : ಜನರಿಂದ ಜನರ ಬಾಯಿಂದ ಬಾಯಿಗೆ ಹರಡಿ ಹಾಡುವ ಪ್ರತಿಯೊಂದು ಪದಗಳು ಅವು ನಮ್ಮ ಒಊರ್ವಜರು ಕೊಟ್ಟ ಜನಪದ ಸಂಭ್ರಮದ ಗೀತೆಗಳು, ಇಂದು ನಮ್ಮ ಜನಪದ ಹಾಡು,ನೃತ್ಯ, ಪರಂಪರೆ,ದಾಸ ಸಾಹಿತ್ಯ, ಆಯಾ ಜಾತಿಗಳ ಸಂಭ್ರಮಗಳು ನಮ್ಮ ಪೂರ್ವಜರು ಕೊಟ್ಟು ಹೋದ ಆಸ್ತಿ, ಇಂದಿನ ಆಧುನಿಕ ಯುಗದಲ್ಲಿ ಜನಪದ ಸಾಹಿತ್ಯ ಬಹಳ ಶ್ರೀಮಂತವಾಗಿದೆ. ಆದರೆ ನಾವು ನಮ್ಮ ಜನಪದ ಸಂಸ್ಕ್ರತಿಯನ್ನು ಮರೆತು ಆಧುನಿಕ ಬದುಕಿಗೆ ಹವನಿಸುತ್ತಿದ್ದೇವೆ. ನಮ್ಮ ಮಕ್ಕಳಲ್ಲಿ ಕನ್ನಡದ …

Read More »

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಮಾಜಿ ಶಾಸಕರು & ರಾಜ್ಯ ಅಧ್ಯಕ್ಷರಾದ ಶ್ರೀ ಎಸ್ ಜಿ ನಂಜಯ್ಯನಮಠ ಅವರು ಮಾತನಾಡಿ ಮಾಧ್ಯಮದಲ್ಲಿ ಸೇವೆ ಮಾಡುವಂತಹ ಪ್ರತಿಯೊಬ್ಬರು ಬಹಳ ವಾಸ್ತವಿಕ ಅಧ್ಯಯನ ಜೊತೆಗೆ ಸುಧೀರ್ಘವಾಗಿ ಓದುವ ಹವ್ಯಾಸ ಮಾಡಿಕೊಳ್ಳಬೇಕು. ಜೊತೆಗೆ ಪತ್ರಿಕೆಗಳನ್ನು ಸ್ವಂತ ಹಣದಿಂದ ಕೊಂಡು ಓದಬೇಕು, ಈ ರಾಷ್ಟ್ರೀಯ ಪತ್ರಿಕಾ ದಿನಾಚರಣೆ …

Read More »

ಹುನಗುಂದ KSRTC ಡಿಪೂ ವ್ಯವಸ್ಥಾಪಕ ಶ್ರೀ ಅರವಿಂದ ಭಜಂತ್ರಿ ಅವರಿಗೆ ಅಮೀನಗಡ ಗೃಹರಕ್ಷಕ ದಳ ಸಿಬ್ಬಂದಿ ಇಂದ ಸನ್ಮಾನ

ಹುನಗುಂದ KSRTC ಡಿಪೂ ವ್ಯವಸ್ಥಾಪಕ ಶ್ರೀ ಅರವಿಂದ ಭಜಂತ್ರಿ ಅವರಿಗೆ ಅಮೀನಗಡ  ಗೃಹರಕ್ಷಕ ದಳ ಸಿಬ್ಬಂದಿ ಇಂದ ಸನ್ಮಾನ

ಹುನಗುಂದ: ಅಮೀನಗಡ ನಗರದ ಗೃಹ ರಕ್ಷಕ ದಳ ಘಟಕಾಧಿಕಾರಿ ಶ್ರೀ ಯಮನಪ್ಪ ಭೋಜಪ್ಪ ಭಜಂತ್ರಿ ಹಾಗೂ ಗೃಹ ರಕ್ಷಕ ದಳ ಸಿಬ್ಬಂದಿಗಳಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುನಗುಂದ ಡಿಪೂ ಘಟಕದ ವ್ಯವಸ್ಥಾಪಕಾರದ ಶ್ರೀ ಅರವಿಂದ ಭಜಂತ್ರಿ ಅವರಿಗೆ ಗೌರವ ಸನ್ಮಾನ ಮಾಡಿ ಅಭಿನಂದಿಸಿದರು. ಈ ತಿಂಗಳು ನೀರಂತರವಾಗಿ ಕಬ್ಬು ಬೆಳೆಗಾರ ಹೋರಾಟ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಕಡೆ ಬಂದುಬಸ್ತು ನೀಡುವ ಸಮಯದಲ್ಲಿ ನಮ್ಮ ಗೃಹ ರಕ್ಷಕದಳ ಸಿಬ್ಬಂದಿಗೆ …

Read More »

ಶಾಸಕರು ಹಾಗೂ ಮಾಜಿ ಸಚಿವ ಎಚ್,ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಂಗಣ್ಣ ಎಚ್ ಗೌಡರ

ಶಾಸಕರು ಹಾಗೂ ಮಾಜಿ ಸಚಿವ ಎಚ್,ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಂಗಣ್ಣ ಎಚ್ ಗೌಡರ

ಬಾಗಲಕೋಟೆಯ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರು ಸನ್ಮಾನ್ಯ ಶ್ರೀ ಎಚ್.ವಾಯ್. ಮೇಟಿ ಅವರು ವಯೋ ಸಹಜದಿಂದ ನಿಧನರಾಗಿರುತ್ತಾರೆ,ಎಂದು ಹೇಳಲು ವಿಶಾದ ವ್ಯಕ್ತಪಡಿಸುತ್ತೇನೆ. ಅವರು. ಅಪಾರ ಅಭಿಮಾನಿ ಬಳಗ , ಬಂಧು-ಬಳಗವನ್ನು ಅಗಲಿದ್ದಾರೆ. ಅವರು ಅತ್ಯಂತ ಹಿರಿಯ ರಾಜಕಾರಣಿಗಳಾಗಿದ್ದು ಸರಳ ಮತ್ತು ಸಜ್ಜನ ಸ್ವಭಾವದ ವ್ಯಕ್ತಿತ್ವ ಅವರದು‌ ಅನಾರೋಗ್ಯದ ನಿಮಿತ್ಯ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು ಅವರಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿ ಆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ …

Read More »

ಮಲ್ಲಗಂಭ ಸ್ಪರ್ಧೆಯಲ್ಲಿ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮಲ್ಲಗಂಭ ಸ್ಪರ್ಧೆಯಲ್ಲಿ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ ರಾಜ್ಯ ಮಟ್ಟಕ್ಕೆ  ಆಯ್ಕೆ

ಅಮೀನಗಡ ಸಮೀಪದ ಕೆಲೂರು ಗ್ರಾಮದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬಿ ವಿ ವಿ ಸಂಘದ, ಶ್ರೀ ಗುರು ಮಂಟೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ, ನಿನ್ನೆ ತುಳಸಿಗೇರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮಲ್ಲಕಂಬದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಆಗಿದ್ದಾನೆ. ಅಲ್ಲದೆ ಕರ್ನಾಟಕದ ರಾಜ್ಯೋತ್ಸವದ ಅಂಗವಾಗಿ ನಡೆದ ಇಲಕಲ್ಲ ತಾಲೂಕಾ ಮಟ್ಟದ ಕನ್ನಡ ನಾಡು ನುಡಿ ಜಲಗಳ ಕುರಿತು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಬಸಮ್ಮ …

Read More »

ಅಮೀನಗಡ ಪೋಲಿಸ್ ಠಾಣೆಯಿಂದ ರನ್ ಆಫ್ ಯುನೀಟಿ ಕಾರ್ಯಕ್ರಮ

ಅಮೀನಗಡ ಪೋಲಿಸ್ ಠಾಣೆಯಿಂದ ರನ್ ಆಫ್ ಯುನೀಟಿ ಕಾರ್ಯಕ್ರಮ

ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪೋಲಿಸ್ ಠಾಣೆಯಿಂದ ರನ್ ಫಾರ್ ಯುನಿಟ್‌ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನಮನ ಗೆದ್ದರು. ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಮಾರ್ಗದರ್ಶನದಲ್ಲಿ ಈ ವಿನೂತನ ಕಾರ್ಯಕ್ರಮ ಅಮೀನಗಡದಿಂದ ಸೂಳೇಭಾವಿಯ ವರೆಗೆ ರನ್ ಮಾಡುವ ಮೂಲಕ ಸಾರ್ವಜನಿಕರ ಗಮನ ಸೇಳೆದರು , ನಂತರ ಮಾತನಾಡಿದ ಠಾಣಾ ಅಧಿಕಾರಿ ಪಿಎಸ್ ಐ ಜ್ಯೋತಿ ವಾಲಿಕಾರ ಅವರು ಇದರ ಉದ್ದೇಶ ನಶ ಮುಕ್ತ ಭಾರತ ಹಾಗೂ …

Read More »

ಮಾಣಿಕ್ ಮೇಘರಾಜ್ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕಿರಿ ದ ತು

ಮಾಣಿಕ್ ಮೇಘರಾಜ್ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕಿರಿ ದ ತು

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಗುಡೂರುsc ಗ್ರಾಮದಲ್ಲಿ ಗ್ರಾಹಕರ ಅಚ್ವು ಮೆಚ್ಚಿನ ಶ್ರೀ ಗಣೇಶ ಹೋಟೆಲ್ ಮಾಲಿಕರಾದ ಶ್ರೀ ಮಾಣಿಕ್ ಮೀಘರಾಜ್ ಇವರಿಂದ ಎಲ್ಲಾ ಗ್ರಾಹಕ ಬಂದುಗಳಿಗೆ ಮತ್ತು ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಮತ್ತು ಕನ್ನಡ ರಾಜೋತ್ಸವದ ಹಾರ್ದಿಕ ಶುಭಾಶಯ ಕೋರಿದರು. ಮಾಣಿಕ್ ಮೇಘರಾಜ್ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು

Read More »

ನ್ಯೂ ಪ್ರಗತಿ ಹೋಟೆಲ್ ಮಾಲಿಕರಾದ ವಿರೇಶ ಹುಲಗೇರ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಶುಭಾಶಯಗಳು

ನ್ಯೂ ಪ್ರಗತಿ ಹೋಟೆಲ್ ಮಾಲಿಕರಾದ ವಿರೇಶ ಹುಲಗೇರ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಶುಭಾಶಯಗಳು

https://youtu.be/Wj_mmU6vUEM ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಕೆಲೂರ ಕ್ರಾಸ್ ನಲ್ಲಿ ಇರುವ ” ನ್ಯೂ ಪ್ರಗತಿ ,,, ಹೋಟೆಲ್ ಮಾಲಿಕರಾದ ವಿರೇಶ ಹುಲಗೇರ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು https://youtu.be/Wj_mmU6vUEM

Read More »

ಶಶಿಧರ ಮ್ಯಾಗೇರಿ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

ಶಶಿಧರ ಮ್ಯಾಗೇರಿ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

https://youtu.be/wiixDc3glDk https://youtu.be/wiixDc3glDk ಸನ್ಮಾನ್ಯ ಶ್ರೀ ಶಶಿಧರ ಮ್ಯಾಗೇರಿ ಅಧ್ಯಕ್ಷರು ಗ್ರಾಮ ಪಂಚಾಯತಿ ಗುಡೂರು ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು https://youtu.be/wiixDc3glDk

Read More »