Breaking News

vijay_shankar

“ಚೀನ ಸೋಂಕ’ನ್ನು ಹೊರಹಾಕುವ ಕಾರ್ಯ ನಡೆಯುತ್ತಿದೆ : ಡೊನಾಲ್ಡ್ ಟ್ರಂಪ್‌

ಟ್ರಂಪ್‌ ಕೋವಿಡ್ ಸಾಂಕ್ರಮಿಕ ಪಿಡುಗು ಪ್ರಾರಂಭ ವಾದಾಗಿನಿಂದಲೂ ಡ್ರ್ಯಾಗನ್‌ ದೇಶದ ವಿರುದ್ಧ ವಾಗ್ಧಾಳಿ ನಡೆಸುತ್ತಲ್ಲೇ ಬಂದಿದ್ದಾರೆ. ನ್ಯೂಯಾರ್ಕ್‌: ಕೋವಿಡ್‌ ಹರಡುವಿಕೆಯ ಕಾರಣಕ್ಕೆ ಅಮೆರಿಕ ಹಾಗೂ ಚೀನದ ಮಧ್ಯೆ ಶೀತಲ ಸಮರ ನಡೆಯುತ್ತಲೇ ಇದೆ. ಇದೀಗ ಮತ್ತೆ ಚೀನದ ಮೇಲೆ ಕಿಡಿಕಾರಿರುವ ಯುಎಸ್‌ಎ ಅಧ್ಯಕ್ಷ ಟ್ರಂಪ್‌ “ಚೀನ ಎಂಬ ವೈರಾಣುವನ್ನು ಹೊರಹಾಕುವಲ್ಲಿ ಅಮೆರಿಕದ ನಾಗರಿಕರು ಶ್ರಮಿಸಬೇಕು’ ಎಂದು ಹೇಳಿದ್ದಾರೆ. ಕೋವಿಡ್ ಸೋಂಕಿಗೆ “ಚೀನ ವೈರಸ್‌’ ಎಂದೇ ಕರೆಯುತ್ತಿರುವ ಟ್ರಂಪ್‌ ಕೋವಿಡ್ ಸಾಂಕ್ರಮಿಕ ಪಿಡುಗು …

Read More »

ರಷ್ಯಾ ಸಾಧನೆ; ಕೋವಿಡ್ 19 ಲಸಿಕೆಯ ಪ್ರಿಕ್ಲಿನಿಕಲ್‌ ಪ್ರಯೋಗ ಯಶಸ್ವಿ

ಮಾಸ್ಕೋ: ರಷ್ಯಾದ ವೆಕ್ಟೊರ್‌ ಸ್ಟೇಟ್‌ ಸೆಂಟರ್‌ ಆಫ್ ವೈರಾಲಜಿ ಆ್ಯಂಡ್‌ ಬಯೋಟೆಕ್ನಾಲಜಿ ಅಭಿವೃದ್ಧಿಪಡಿಸಿರುವ ಕೋವಿಡ್ ವೈರಸ್‌ ನಿಗ್ರಹ ಲಸಿಕೆಯು ಪ್ರಯೋಗಗಳಲ್ಲಿ ಅತ್ಯಂತ ಹೆಚ್ಚು ಪರಿಣಾಮಕಾರಿಯಾಗಿರುವುದು ಸಾಬೀತಾಗಿದೆ ಎಂದು ಕೇಂದ್ರದ ನಿರ್ದೇಶಕ ರಿನಟ್‌ ಮಾಕ್ಸಿಯುಟೊವ್‌ ಹೇಳಿದ್ದಾರೆ. ಈ ಲಸಿಕೆ ವೆಕ್ಟೊರ್‌ ಕೇಂದ್ರದ ಅಮೈನೋ ಆ್ಯಸಿಡ್‌ಗಳ ಮಿಶ್ರಣದ ವಿಶಿಷ್ಟ ಪೆಪ್ಟೆ„ಡ್‌ ಆಧಾರಿತವಾಗಿದ್ದು, ತನ್ನ ಪ್ರಿಕ್ಲಿನಿಕಲ್‌ ಪರೀಕ್ಷೆಗಳಲ್ಲಿ ಹೆಚ್ಚು ದಕ್ಷತೆಯನ್ನು ಪ್ರದರ್ಶಿಸಿ ಕ್ಲಿನಿಕಲ್‌ ಪ್ರಯೋಗಗಳಿಗೆ ಸಿದ್ಧವಾಗಿದೆ ಎಂದು ರಿನಟ್‌ ತಿಳಿಸಿದ್ದಾರೆ. ಇನ್ನು ಮೊದಲ ಹಂತದ ಪ್ರಯೋಗದ …

Read More »

ಪರಿಹಾರಕ್ಕಾಗಿ ಕೇಂದ್ರದ ಮೊರೆ; ಪ್ರವಾಹ ಹಾನಿ ಸಮಗ್ರ ವರದಿ ಶೀಘ್ರ ಸಲ್ಲಿಕೆ: ಸಿಎಂ BSY

ಬೆಳಗಾವಿ/ಬಾಗಲಕೋಟೆ/ವಿಜಯಪುರ: ಕಳೆದ ವರ್ಷದ ಪ್ರವಾಹ ಸ್ಥಿತಿಯ ಕಹಿನೆನಪು ಮಾಸುವ ಮುನ್ನವೇ ಮತ್ತೂಂದು ಪ್ರವಾಹ ಎದುರಿಸಿರುವ ಉತ್ತರ ಕರ್ನಾಟಕದಲ್ಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸಂಕಷ್ಟ ಎದುರಿಸುತ್ತಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಮಂಗಳವಾರ ಅವರು ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವೇದಗಂಗಾ, ದೂಧ್‌ಗಂಗಾ ನದಿಗಳ ಆರ್ಭಟಕ್ಕೆ ಕೊಚ್ಚಿಹೋದ ಬದುಕಿನ ಪರಿಶೀಲನೆ ನಡೆಸಿದರು. ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದರು. ಹಾನಿಯ ಸಮಗ್ರ ವರದಿಯನ್ನು …

Read More »

ಎರಡು ವರ್ಷದಿಂದ ಎಸ್ಕಾಂ ಅಧಿಕಾರಿಗಳ ಬೇಜವಬ್ದಾರಿ ತನಕ್ಕೆ ಬೇಸತ್ತ ಜನತೆ

ಕುಷ್ಟಗಿ: ತಾಲೂಕಿನ ಗಡಿ ಜಿಲ್ಲೆಯಾದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮುರಡಿ ಗ್ರಾಮಕ್ಕೆ ಅಂಟಿಕೊಂಡ ಕೊನೆ ಕುಗ್ರಾಮ ಪರಮನಟ್ಟಿ ಇದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜಾಗೀಗೂಡುದುರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕಡೆ ಹಳ್ಳಿ ಪರಮನಟ್ಟಿ ಯಾಕೊ ಏನೊ ಇಲ್ಲಿನ ಎಸ್ಕಾಂ ಅಧಿಕಾರಿ ಸೇರಿದಂತೆ ಇಲ್ಲಿನ ಲೈಮನ್ ರಗಿ ಸಾರ್ವಜನಿಕ ತೊಂದರೆ ಆದ್ರು ಕಣ್ಣಿದ್ದು ಕುರುಡರಂತೆ ಎರಡು ವರ್ಷಗಳಿಂದ ಗ್ರಾಮದ ಹನುಮಗೌಡ ಗೌಡರ ಇವರ ಮನೆ ಮುಂದ ಮೆನ್ …

Read More »

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ

ಬಾಗಲಕೋಟೆ: ರಾಜ್ಯದ ಅತೀ ದೊಡ್ಡ ಜಲಾಶಯ ಎಂದೇ ಖ್ಯಾತಿ ಪಡೆದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯಗಳಲ್ಲಿ ಪ್ರವಾಹದಿಂದ ಆದ ಹಾನಿಯ ಕುರಿತು ವೈಜ್ಞಾನಿಕ ಸಮೀಕ್ಷೆಯ ಬಳಿಕ ಮಧ್ಯಾಹ್ನ ಆಲಮಟ್ಟಿಗೆ ಬಂದಿಳಿದರು. ನಂತರ ಆಲಮಟ್ಟಿ ಜಲಾಶಯಕ್ಕೆ ತೆರಳಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. …

Read More »

ಹೇ ಕೊರೊನಾ !! ಚಳಿಗಾಲಕ್ಕೂ ನಿನಗೂ ಇದೆಂತಹ ನಂಟು ?

ಈಗ ಬಂದಿರುವ ಮಾಹಿತಿಯ ಪ್ರಕಾರ ಇದುವರೆಗೂ ನೋಡಿರುವ ಕೊರೊನಾದ ಅಟ್ಟಹಾಸ ಚಳಿಗಾಲದಲ್ಲಿ ಹಾಗೂ ನಂತರದಲ್ಲಿ ಎದುರಾಗುವ ಕೊರೊನಾದ ಎರಡನೇ ಅಲೆಗಿಂತ ತೀರಾ ಕಡಿಮೆ ಎಂಬ ಮಾತು ವಿಜ್ಞಾನಿಗಳು ಹಾಗೂ ಸಂಶೋಧಕರ ತಂಡದಿಂದ ಕೇಳಿ ಬರುತ್ತಿದೆ. ಕೊರೊನಾದ ರುದ್ರನರ್ತನ ಹಾಗೂ ಸಾವಿನ ರಣಕೇಕೆ ವಿಶ್ವದಲ್ಲೆಡೆ ಮಿತಿ ಮೀರಿದೆ. ಒಂದು ವರ್ಷ ಸಮೀಪಿಸುತ್ತಿದ್ದರೂ ಕೂಡ ಇನ್ನು ಒಂದೇ ಒಂದು ಪರಿಣಾಮಕಾರಿಯಾದ ಲಸಿಕೆ ಕೊರೋನಾಗೆ ಸಿಕ್ಕಿಲ್ಲ. ಹಾಗಾಗಿ ಜನರ ಬದುಕು ಮತ್ತು ಆರೋಗ್ಯ ಇಂದಿಗೂ …

Read More »

ನೆರೆ ಹಾನಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ

ಹಾವೇರಿ: ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆಯನ್ನು ಎರಡು ದಿನಗಳಲ್ಲಿ ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚಿಸಿದರು. ನಗರದ ಗುರುಭವನದಲ್ಲಿ ಸೋಮವಾರ ಆಯೋಜಿಸಿದ್ದ ಹಾವೇರಿ ತಾಲೂಕಿನ ನೆರೆ ಹಾನಿ ಮನೆಗಳ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಗಳ ಸಮೀಕ್ಷೆಗೆ ಗಡುವು ನೀಡಲಾಗಿದ್ದರೂ ಸಮೀಕ್ಷೆ ವಿಳಂಬವಾಗುತ್ತಿದೆ. ಇಂಜಿನಿಯರ್​ಗಳ ಕೊರತೆಯಾಗಿದ್ದರೆ ಪಿಆರ್​ಇಡಿ ಇಂಜಿನಿಯರ್​ಗಳನ್ನು ನೇಮಿಸಿ ಶೀಘ್ರವಾಗಿ ಹಾನಿ ಮನೆಗಳ ಸಮೀಕ್ಷೆ ಪೂರ್ಣಗೊಳಿಸಬೇಕು. ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ …

Read More »

ಉತ್ತರ ಕೊರಿಯಾ ಸರ್ವಧಿಕಾರಿ ಕಿಮ್ ಜಾಂಗ್‌ ಉನ್‌ ನಿಧನ? ಶೀಘ್ರದಲ್ಲೇ ಘೋಷಣೆ ಸಾಧ್ಯತೆ?

ಒಂದೊಮ್ಮೆ ಉನ್‌ ಸತ್ತಿರುವುದು ನಿಜವಾಗಿ­ದ್ದರೂ ಅವರ ಉತ್ತರಾಧಿಕಾರಿ ನೇಮಕವಾದ ಬೆನ್ನಲ್ಲೇ ಸಾವಿನ ಸುದ್ದಿ ಘೋಷಿಸುವ ಸಾಧ್ಯತೆಗಳಿವೆ. 36 ವರ್ಷದ ಕಿಮ್‌ ಜಾಂಗ್‌ ಉನ್‌ ಕಳೆದ ಕೆಲವು ತಿಂಗಳಿಂದ ಸಾರ್ವಜನಿಕ­ವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಅವರಿಗೆ ತೀವ್ರ­ತರದ ಆರೋಗ್ಯ ಸಮಸ್ಯೆಗಳಿದ್ದು ಇತ್ತೀಚೆಗೆ ಕೋಮಾಗೆ ಜಾರಿದ್ದಾರೆಯೇ ಹೊರತು ಸತ್ತಿಲ್ಲ ಎಂದು ದ.ಕೊರಿಯಾದ ಅಧ್ಯಕ್ಷರಿಗೆ ರಾಜಕೀಯ ಕಾರ‍್ಯದರ್ಶಿ­ಯಾಗಿದ್ದ ಚಾಂಗ್‌ ಸಾಂಗ್‌ ಮಿನ್‌ ಹೇಳಿಕೆ ನೀಡಿದ್ದರು.  ಪಿಯಾಂಗ್‌ಯಾಂಗ್‌: ಉತ್ತರ ಕೊರಿ­ಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು …

Read More »

ಮರೆಯದ ಮಾಣಿಕ್ಯ ಚಂದ್ರಕಾಂತ ಗೌಡರ ಇನ್ನು ಅವರು ನೆನಪು ಮಾತ್ರ

ಜೀವನದಲಿ ಕೆಲವು ವ್ಯಕ್ತಿಗಳು ಆಕಸ್ಮಿಕವಾಗಿ ಪರಿಚಯವಾಗಿ ಆ ಪರಿಚಯ ಎಂದು ಮರೆಯದ ಸ್ನೇಹವಾಗಿ ನಿತ್ಯ ಹಲವಾರು ವಿಷಯಗಳನ್ನು ನಮ್ಮೊಂದಿಗೆ ಸೇರ್ ಮಾಡುತ್ತಾ ಸುಖ,ದುಃಖ ,ಹಂಚಿಕೊಳ್ಳಲು ನಮ್ಮ ಇನ್ನೊಂದು ಜೀವ ಅಂದ್ರೆ ಅದೇ ಸ್ನೇಹ ಅಂತಹ ಒಬ್ಬ ನಮ್ಮ ಆತ್ಮೀಯ ನಮ್ಮ ಸ್ನೇಹಿತ ಇಂದು ಮಧ್ಯಾಹ್ನ ೨:೩೦, ಸುಮಾರಿಗೆ ಹೃದಯಾಘಾತದಿಂದ ಕಾಲವಾಗಿದ್ದು ನಮ್ಮ ಸ್ನೇಹಿತ ವೃಂದದಲ್ಲಿ ಹಾಗೂ ಇಲಾಖೆಗೆ ತುಂಬಲಾರದ ನಷ್ಟವಾಗಿದೆ ,ಕಳೆದ ಆರು ವರ್ಷಗಳಿಂದ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪೆದೆಯಾಗಿ …

Read More »

ತಬ್ಲಿಘಿಗಳು ಕಾರಣರಲ್ಲ ಅವರನ್ನು ’ಬಲಿಪಶು’ಗಳನ್ನಾಗಿ ಮಾಡಲಾಗಿದೆ; ಮುಂಬೈ ಹೈಕೋರ್ಟ್‌

ಸರ್ಕಾರವನ್ನೂ ಟೀಕಿಸಿರುವ ನ್ಯಾಯಾಲಯ ದೇಶದಲ್ಲಿ ಸಾಂಕ್ರಾಮಿಕ ಬಿಕ್ಕಟ್ಟು ಉಂಟಾದಾಗ ಸರ್ಕಾರವು ರಾಜಕೀಯವಾಗಿ ತಮ್ಮನ್ನು ಉಳಿಸಿಕೊಳ್ಳಲು ಬಲಿಪಶುವನ್ನು ಹುಡುಕಲು ಪ್ರಯತ್ನಿಸುತ್ತಿತ್ತು ಎಂದು ಅಭಿಪ್ರಾಯಪಟ್ಟಿದೆ. ಮುಂಬೈ ; ಕಳೆದ ಮಾರ್ಚ್‌‌ನ ನಿಜಾಮುದ್ದೀನ್ ಬಳಿ ನಡೆದಿದ್ದ ತಬ್ಲಿಘಿ ಜಮಾಅತ್ ಸಭೆಯಲ್ಲಿ ಪಾಲ್ಗೊಂಡಿದ್ದ 29 ವಿದೇಶಿ ಪ್ರಜೆಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗಳನ್ನು ರದ್ದು ಪಡಿಸಿರುವ ಮುಂಬೈ ಹೈಕೋರ್ಟ್ಈ ಪ್ರಕರಣದಲ್ಲಿ ತಬ್ಲಿಘಿಗಳನ್ನು ’ಬಲಿಪಶು’ಗಳು ಎಂದು ಕರೆದಿದೆ. ಈ ವೇಳೆ ರಾಷ್ಟ್ರದ ಮಾಧ್ಯಮಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ನ್ಯಾಯಾಲಯ, …

Read More »