Breaking News

vijay_shankar

ವಿನಯ್‌ ಗುರೂಜಿ ಅವರು ಸೇವಿಸಿದ ಆಹಾರವನ್ನು ಪ್ರಸಾದವೆಂದು ಭಾವಿಸುತ್ತೇವೆ

ಬೆಂಗಳೂರು (ಆ.21): ಗುರುಗಳಲ್ಲಿ ಭಗವಂತನನ್ನು ಕಾಣುವುದರಿಂದ ವಿನಯ್‌ ಗುರೂಜಿ ಅವರು ಸೇವಿಸಿದ ಆಹಾರವನ್ನು ಪ್ರಸಾದವೆಂದು ಭಾವಿಸುತ್ತೇವೆ ವಿಧಾನಪರಿಷತ್‌ ಮಾಜಿ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ. ವಿನಯ್‌ ಗುರೂಜಿ ಕುರಿತ ವಿಧಾನಪರಿಷತ್‌ ಸದಸ್ಯ ರಘು ಆಚಾರ್‌ ಹೇಳಿಕೆಯನ್ನು ಖಂಡಿಸಿರುವ ಶರವಣ, ತಮ್ಮ ಹಗುರವಾದ ಮಾತುಗಳಿಂದ ನನ್ನ ಮನಸ್ಸಿಗೆ ನೋವಾಗಿದೆ. ಇದು ನಿಮ್ಮ ಸ್ಥಾನಕ್ಕೆ ಶೋಭೆ ತರುವ ಮಾತಲ್ಲ ಎಂದು ತಿಳಿಸಿದ್ದಾರೆ. ಧಾರ್ಮಿಕ ನಂಬಿಕೆಗಳು ಜನರ ವೈಯಕ್ತಿಕ ವಿಚಾರಕ್ಕೆ ಮತ್ತು ಅವರವರ ಭಾವನೆಗಳಿಗೆ ಒಳಪಟ್ಟಿರುತ್ತದೆ. ಅವಧೂತ …

Read More »

ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ಕಾಯ್ದೆ : ಹೈಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಬಹು ಚರ್ಚಿತವಾಗುತ್ತಿರುವ ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ಕಾಯ್ದೆ ಸುಗ್ರೀವಾಜ್ಞೆ- 2020ನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಹೈಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ- ಪತ್ರಕರ್ತ ನಾಗರಾಜ ಹೊಂಗಲ್ ಅವರು ದಾಖಲಿಸಿರುವ ಮೊಕದ್ದಮೆಯ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಶ್ರೀನಿವಾಸ ಎ ಓಕಾ ಮತ್ತು ಅಶೋಕ ಕಿಣಗಿ ಅವರನ್ನು ಒಳಗೊಂಡ ಪೀಠ ಈ ಬಗ್ಗೆ ಸೆಪ್ಟೆಂಬರ್ 18ರ ಒಳಗಾಗಿ ತನ್ನ ನಿಲುವನ್ನು ತಿಳಿಸುವಂತೆ ಸರಕಾರಕ್ಕೆ …

Read More »

ಕಮತಗಿ ಹೊಳೆ ಹುಚ್ಚೇಶ್ವರ ಮಠದ ಜಾತ್ರೆ ರದ್ದು

ಕಮತಗಿ: ಪಟ್ಟಣದ ಶ್ರೀ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಗಿರಿಮಠದ ಜಾತ್ರಾಮಹೋತ್ಸವ ಅಗಷ್ಟ 23 ರಂದು ನಡೆಯಬೇಕಿತ್ತು ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಜಾತ್ರೆ ಹಾಗೂ ರಥೋತ್ಸವವನ್ನು ರದ್ದುಗೊಳಿಸಲಾಗಿದೆ.ಸ್ಥಳೀಯ ಶ್ರೀ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದಲ್ಲಿ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬುಧವಾರ ನಡೆದ ಜಾತ್ರಾ ಮಹೋತ್ಸವ ಸಮಿತಿಯ ಮುಖಂಡರ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು ಮಾತನಾಡಿ, ದಿನದಿಂದ ದಿನಕ್ಕೆ ಕೊರಿನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀಮಠದ ಭಕ್ತರ …

Read More »

ಮನೆ ಮನೆಯಲ್ಲಿ ಗೌರಿ ಪೂಜೆ

ಚಿಕ್ಕಮಗಳೂರು: ಕರೊನಾ ಮತ್ತು ಮಳೆಹಾನಿಯಿಂದ ತೊಂದರೆಗೆ ಸಿಲುಕಿದ ಜನ ಈ ಬಾರಿ ಸಂಪ್ರದಾಯಕ್ಕಷ್ಟೇ ಗೌರಿ-ಗಣೇಶ ಹಬ್ಬ ಆಚರಿಸುತ್ತಿದ್ದಾರೆ. ಹಬ್ಬದ ಆಚರಣೆಗೆ ಗುರುವಾರ ಹೂವು, ಹಣ್ಣು, ಅಗತ್ಯ ಸಾಮಗ್ರಿ ಖರೀದಿಗೆ ಜನ ನಗರಕ್ಕೆ ಬಂದಿದ್ದರು. ಆದರೆ ಈ ಹಿಂದಿನ ಖರೀದಿ ಭರಾಟೆ ಇರಲಿಲ್ಲ. ನಗರದಲ್ಲಿ ಗ್ರಾಹಕರು ವಿರಳವಾಗಿದ್ದರು. ಶುಕ್ರವಾರ ಮನೆ ಮನೆಯಲ್ಲಿ ಗೌರಿ ಹಬ್ಬ ಆಚರಿಸಲಿದ್ದು, ಮುತೆôದೆಯರಿಗೆ ಬಾಗಿನ ನೀಡಲಿದ್ದಾರೆ. ನಗರಸಭೆ ಬೀದಿ ಬದಿ ಹೂವು-ಹಣ್ಣು, ಮಾವಿನ ಸೊಪ್ಪು, ಬಾಳೆಕಂದು, ಗೌರಿ ಪೂಜಾ …

Read More »

ಪ್ರವಾಹಕ್ಕೆ ನದಿ ಪಾತ್ರದ ರೈತರು ತತ್ತರ

ಬಾಗಲಕೋಟೆ: ಕೋವಿಡ್, ಪ್ರವಾಹದ ಮಧ್ಯೆ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಕಳೆದೆರಡು ದಿನಗಳಿಂದ ಉಂಟಾದ ಪ್ರವಾಹದಿಂದ ನದಿ ಪಾತ್ರದ ಸಾವಿರಾರು ಎಕರೆ ಭೂಮಿಯಲ್ಲಿ ಬೆಳೆದ ಬೆಳೆ, ನೀರಿನಲ್ಲಿ ನಿಂತು ಹಾನಿಯಾಗಿದ್ದು, ಜಿಲ್ಲಾಡಳಿತನಡೆಸಿದ ಪ್ರಾಥಮಿಕ ಸಮೀಕ್ಷೆ ಪ್ರಕಾರ ಸುಮಾರು 246 ಕೋಟಿ ಮೊತ್ತದ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಘಟಪ್ರಭಾ, ಮಲಪ್ರಭಾ ಹಾಗೂ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದ್ದು, ಸುಮಾರು 189 ಗ್ರಾಮಗಳ ರೈತರ ಬೆಳೆಗೆ ನೀರು ನುಗ್ಗಿದೆ. ನದಿ ಪಾತ್ರಕ್ಕೆ ಹೊಂದಿಕೊಂಡಿರುವ …

Read More »

ರಾಜ್ಯದಲ್ಲಿಂದು 7385, ಬೆಂಗಳೂರು 2912, ಬಳ್ಳಾರಿ 483, ಬೆಳಗಾವಿ 358, ಕೊಪ್ಪಳ 139, ಗದಗ 114, ಜನರಿಗೆ ಸೋಂಕು

ಬೆಂಗಳೂರು ; ರಾಜ್ಯದಲ್ಲಿಂದು 7385, ಬೆಂಗಳೂರು 2912, ಬಳ್ಳಾರಿ 483, ಬೆಳಗಾವಿ 358, ಕೊಪ್ಪಳ 139, ಗದಗ 114,ಬಾಗಲಕೋಟೆ 159, ಬೆಂಗಳೂರು ಗ್ರಾಮಾಂತರ 77, ಬೀದರ್ 85, ಚಾಮರಾಜನಗರ 120,ಚಿಕ್ಕಬಳ್ಳಾಪುರ 76, ಚಿಕ್ಕಮಗಳೂರು 124, ಚಿತ್ರದುರ್ಗ 60, ದಕ್ಷಿಣ ಕನ್ನಡ 177, ಧಾರವಾಡ 159, ಹಾಸನ 196, ಹಾವೇರಿ 111, ಕಲಬುರಗಿ 210, ಕೊಡಗು 46, ಕೋಲಾರ 69, ಮಂಡ್ಯ 109, ಮೈಸೂರು 253, ರಾಯಚೂರು 111, ರಾಮನಗರ 27, …

Read More »

ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ಸರ್ಕಾರ ಸಮರ್ಥವಿದೆ: ಹೆಚ್‌ಡಿಕೆಗೆ ಸುಧಾಕರ್ ಟಾಂಗ್

ಬೆಂಗಳೂರು(ಆ.20): ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಟ್ವೀಟ್‌ ಮೂಲಕ ರಾಜ್ಯ ಸರ್ಕಾರಕ್ಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಗ್ರಹಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು.1/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) …

Read More »

ಶೇ.51 ರಷ್ಟು ಮಂದಿಯ ಸಂಪೂರ್ಣ ಆದಾಯ ಸ್ಥಗಿತ: ಲಾಕ್‌ಡೌನ್ ಪರಿಣಾಮದ ಅಧ್ಯಯನ ವರದಿ ಬಹಿರಂಗ!

ಪಾಟ್ನಾ(ಆ.20): ಕೊರೋನಾ ವೈರಸ್ ಇನ್ನೂ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಭೀಕರತೆ ಹೆಚ್ಚಿಸುತ್ತಿದೆ. ಆರಂಭಿಕ ಹಂತದಲ್ಲಿ ಕೊರೋನಾ ವೈರಸ್ ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಲಾಕ್‌ಡೌನ್ ಆದೇಶ ಜಾರಿ ಮಾಡಿದ್ದರು. ಮಾರ್ಚ್ 25 ರಿಂದ ಮೇ 31ರ ವರೆಗೆ ಲಾಕ್‌ಡೌನ್ ಜಾರಿ ಮಾಡಲಾಗಿತ್ತು. ಇದರಿಂದ ಕೊರೋನಾ ಹರಡುವಿಕೆ ನಿಯಂತ್ರಣಕ್ಕೆ ಬಂದಿತ್ತು. ಆದರೆ ಲಾಕ್‌ಡೌನ್ ಸೃಷ್ಟಿಸಿದ ಪರಿಣಾಮ ಮಾತ್ರ ಘನಘೋರ. ಹಲವರು ಕೆಲಸ ಕಳೆದುಕೊಂಡಿದ್ದರು. ಕೂಲಿ ನೌಕರರು, ವಲಸೆ ಕಾರ್ಮಿಕರ ಆದಾಯ ಸಂಪೂರ್ಣ …

Read More »

ರೈಲ್ವೆ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಎಸ್‌ಬಿಐ-ಐಆರ್‌ಸಿಟಿಸಿ ಕಾರ್ಡ್‌ನ 10 ಉತ್ತಮ ಪ್ರಯೋಜನಗಳು ಈ ರೀತಿ ಇದೆ

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನ್ ಲಿಮಿಟೆಡ್ (ಐಆರ್ಸಿಟಿಸಿ) ಒಟ್ಟಾಗಿ ಹೊಸ ಸೌಲಭ್ಯವನ್ನು ಪ್ರಾರಂಭಿಸಿವೆ. ಎಸ್‌ಬಿಐ ಮತ್ತು ಐಆರ್‌ಸಿಟಿಸಿ ಜಂಟಿಯಾಗಿ ಕ್ರೆಡಿಟ್ ಕಾರ್ಡ್ ಬಿಡುಗಡೆ ಮಾಡಿವೆ. ಈ ಕಾರ್ಡ್‌ನೊಂದಿಗೆ ನೀವು ರೈಲು ಟಿಕೆಟ್‌ಗಳನ್ನು ಉಚಿತವಾಗಿ ಬುಕ್ ಮಾಡಬಹುದಾಗಿದೆ. ರುಪೇ ವೇದಿಕೆಯಲ್ಲಿ ಪ್ರಾರಂಭಿಸಲಾದ ಈ ಕಾರ್ಡ್‌ನ ಹೆಸರು ‘ಐಆರ್‌ಸಿಟಿಸಿ ಎಸ್‌ಬಿಐ ಪ್ಲಾಟಿನಂ ಕಾರ್ಡ್ ಅಂತ ಹೆಸರು ಇಡಲಾಗಿದೆ. ಈ ಕಾರ್ಡ್‌ನಿಂದ …

Read More »

ಕಳ್ಳಿಗುಡ್ಡ ಗ್ರಾಮಕ್ಕೆ ತಪ್ಪದ ಜಲಕಂಟಕ , ಐಹೊಳೆ, ನಿಂಬಲಗುಂದಿ, ಲಾಯದಗುಂದಿ
ರೈತರ ಬದುಕು ಅಯೋಮಯ,

ಅಮೀನಗಡ : ಕಳ್ಳಿಗುಡ್ಡ ನಿಂಬಲಗುಂದಿ ನದಿ ತೀರದ ಜನರ ಬದುಕು ಕಳೆದುಕೊಂಡ ಜಲಪ್ರಳಯ ಕೈಗೆ ಬಂದ ಫಸಲು ನೀರುಪಾಲು ರೈತನ ಬದುಕು ಅತಂತ್ರ ಗ್ರಾಮದ ರಾಮಲಿಂಗಪ್ಪ ಮಾದರ ಇವರ ಇರುಳಿ ಬೆಳೆಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾಳಾಗಿದೆ. ಈ ಬಗ್ಗೆ ನಮ್ಮ ವರದಿಗಾರ ಜೊತೆ ನೋವು ತೊಡಗಿಕೊಂಡ ರಾಮಪ್ಪ ಸರಕಾರ ಸೂಕ್ತ ಬೆಳೆ ವಿಮೆ ನೀಡಬೇಕೆಂದು ವಿನಂತಿಸಿದರು ಕಳೆದ ವರ್ಷ ಇದೆ ಪ್ಲಡ್ ಬಂದು ಇಡಿ ಕಳ್ಳಿಗುಡ್ಡ, …

Read More »