ದಾವಣಗೆರೆ: ಜಿಲ್ಲೆಯಲ್ಲಿ 38 ವೃದ್ಧರು, 37 ವೃದ್ಧೆಯರು ಸೇರಿ 332 ಮಂದಿಗೆ ಕೊರೊನಾ ಇರುವುದು ಮಂಗಳವಾರ ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. ಪಿಜೆ ಬಡಾವಣೆಯ 65 ವರ್ಷದ ವೃದ್ಧ ತೀವ್ರ ಉಸಿರಾಟದ ಸಮಸ್ಯೆಯಿಂದ ನಿಧನರಾದರು. ಅವರು ಅಧಿಕ ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆ, ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. 21 ಬಾಲಕರಿಗೆ, 19 ಬಾಲಕಿಯರಿಗೂ ಕೊರೊನಾ ಬಂದಿದೆ. 18ರಿಂದ 59 ವರ್ಷದ ವರೆಗಿನ 121 ಪುರುಷರಿಗೆ, 96 ಮಹಿಳೆಯರಿಗೆ ಸೋಂಕು ತಗುಲಿದೆ. ದಾವಣಗೆರೆ ತಾಲ್ಲೂಕಿನಲ್ಲಿ 206 …
Read More »ಕಾರಿನ ಚಕ್ರದ ಗಾಳಿ ಬಿಟ್ಟ ತಹಶೀಲ್ದಾರ್: ರಸ್ತೆಯಲ್ಲೇ ಕಾನ್ಸ್ಟೆಬಲ್ ಧರಣಿ
ಸಕಲೇಶಪುರ: ತಹಶೀಲ್ದಾರ್ ಅವರು ತನ್ನ ಕಾರಿನ ನಾಲ್ಕೂ ಚಕ್ರಗಳ ಗಾಳಿ ಬಿಟ್ಟು ಅನ್ಯಾಯ ಮಾಡಿದ್ದು, ನ್ಯಾಯಬೇಕು ಎಂದು ಆಗ್ರಹಿಸಿ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಒಬ್ಬರು ಸಮವಸ್ತ್ರದಲ್ಲಿಯೇ ಗಾಂಧಿ ಫೋಟೊ ಹಿಡಿದು ರಸ್ತೆಯಲ್ಲಿಯೇ ಧರಣಿ ನಡೆಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ‘ಮೆಡಿಕಲ್ ಶಾಪ್ ಒಂದರ ಮುಂದೆ ಕಾರು ನಿಲ್ಲಿಸಿ ಔಷಧಿ ಖರೀದಿ ಮಾಡಿಕೊಂಡು ಬರುವಷ್ಟರಲ್ಲಿ ತಹಶೀಲ್ದಾರ್ ಕಾರಿನ ಚಕ್ರಗಳಿಂದ ಗಾಳಿ ತೆಗೆದಿದ್ದಾರೆ. ಹೇಳಿದ್ದರೆ ತಾನೇ ಕಾರನ್ನು ಅಲ್ಲಿಂದ ತೆಗೆಯುತ್ತಿದ್ದೆ. ಇಲ್ಲವೇ ಕಾನೂನು …
Read More »ರಾಜ್ಯದಲ್ಲಿಂದು 7665,ಬಳ್ಳಾರಿ 673, ಬೆಳಗಾವಿ 395,ಗದಗ ಜನರಿಗೆ ಸೋಂಕು 186,ಕೊಪ್ಪಳ 142,
ಬೆಂಗಳೂರು ; ರಾಜ್ಯದಲ್ಲಿಂದು 7665, ಬೆಂಗಳೂರು 2242, ಬಾಗಲಕೋಟೆ 171, ಬಳ್ಳಾರಿ 673, ಬೆಳಗಾವಿ 395, ಬೆಂಗಳೂರು ಗ್ರಾಮಾಂತರ 123, ಬೀದರ್ 99, ಚಾಮರಾಜನಗರ 21, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 145, ಚಿತ್ರದುರ್ಗ 41, ದಕ್ಷಿಣ ಕನ್ನಡ 279, ದಾವಣಗೆರೆ 332, ಧಾರವಾಡ 279, ಗದಗ 186, ಹಾಸನ 177, ಹಾವೇರಿ 109, ಕಲಬುರಗಿ 229, ಕೊಡಗು 16, ಕೋಲಾರ 71, ಕೊಪ್ಪಳ 142, ಮಂಡ್ಯ 174, ಮೈಸೂರು 357, …
Read More »ಡಿಜೆ ಹಳ್ಳಿ ಗಲಭೆ ಅಮಾಯಕ ಮುಸ್ಲಿಮರಿಗೆ ರಕ್ಷಣೆ ನೀಡಲು ಮನವಿ
ಬೆಂಗಳೂರುರು, ಆ.18- ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಹಿನ್ನೆಲೆಯಲ್ಲಿ ಅಮಾಯಕ ಮುಸ್ಲಿಮರಿಗೆ ರಕ್ಷಣೆ ನೀಡುವಂತೆ ಅಖಿಲ ಕರ್ನಾಟಕ ಮಹಮದಿಯರ ಕನ್ನಡ ವೇದಿಕೆ ಮನವಿ ಮಾಡಿದೆ. ಪ್ರವಾದಿ ಮಹಮ್ಮದ್ ಅವರಿಗೆ ಅಪಮಾನ ಮಾಡುವ ಪೋಸ್ಟ್ ಹಾಕಿದ ನವೀನ್ ವರ್ತನೆ ಹಾಗೂ ಶಾಸಕರ ಮನೆಗೆ ಬೆಂಕಿ ಇಟ್ಟ ಎರಡೂ ಘಟನೆ ಹಿಂದೂ- ಮುಸ್ಲಿಮರು ತಲೆ ತಗ್ಗಿಸುವಂತಹುದು. ಆದರೆ ಈ ಘಟನೆ ಸಂಬಂಧ ಅಮಾಯಕ ಮುಸ್ಲಿಮರನ್ನು ವಿಚಾರಣೆಗಾಗಿ ಪೊಲೀಸರು ಕರೆದೊಯ್ಯುತ್ತಿರುವುದು ಆತಂಕ …
Read More »ಯುವ ಜನರೇ ಎಚ್ಚರ…ಎಚ್ಚರ..ಎಚ್ಚರ : ನಿಮ್ಮಿಂದಲೇ ಹೆಚ್ಚು ಹರಡುತ್ತಿದೆಯಂತೆ ಕರೋನಾ ಸೋಂಕು
ನವದೆಹಲಿ: ಕರೋನಾ ವೈರಸ್ನಿಂದ ಇಡೀ ಜಗತ್ತು ತೊಂದರೆಗೀಡಾಗಿದೆ. ವೈರಸ್ ಅನ್ನು ನಿಭಾಯಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯುಎಚ್ಒ ವರ್ಚುವಲ್ ಬ್ರೀಫಿಂಗ್ನಲ್ಲಿ ಸೋಂಕನ್ನು ಹರಡುವಲ್ಲಿ ತಮಗೆ ಗೊತ್ತಿಲ್ಲ ಹಾಘೇ ಹಲವಾರು ಯುವಜನತೆ ತೊಡಗಿಸಿಕೊಂಡಿದ್ದಾರೆ ಅಂತ ಹೇಳಿರೋದು ಈಗ ಆತಂಕಕ್ಕೆ ಕಾರಣವಾಗಿದೆ. 20 ರಿಂದ 40 ವರ್ಷ ವಯಸ್ಸಿನ ಅಲ್ಜಜೀರಾ ವೈರಸ್ ಹರಡಿದ ವರದಿಯ ಪ್ರಕಾರ, ಈಗ ಕರೋನಾ ವೈರಸ್ ಯುವಕರಲ್ಲಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ …
Read More »ದಾವಣಗೆರೆ; ಬಿಜೆಪಿ ಶಾಸಕರಿಗೆ ಎಚ್ಚರಿಕೆ ಕೊಟ್ಟ ಕನಕಶ್ರೀ
ದಾವಣಗೆರೆ, ಆಗಸ್ಟ್ 18: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅವರನ್ನೇನಾದರೂ ಸಚಿವ ಸ್ಥಾನದಿಂದ ಹೊರಗುಳಿಸುವ ಪ್ರಯತ್ನಕ್ಕೆ ಕೈ ಹಾಕಿದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಶ್ರೀಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಸಚಿವರಾಗಬೇಕೆಂದಿದ್ದರೆ ನೀವು ಬೇಕಾದರೆ ಸಚಿವರಾಗಿ ಯಾವುದೇ ಅಭ್ಯಂತರವಿಲ್ಲ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ …
Read More »ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಅನುಮತಿ
ಬೆಂಗಳೂರು, 18- ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ’ ಎಂದು ಮುಖ್ಯಮಂತ್ರಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾರ್ಗಸೂಚಿ ಹಂಚಿಕೊಳ್ಳಲಾಗಿದೆ. ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ ಗಣೇಶ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಲು ನಿಧ೯ರಿಸಿದೆ. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದೊಳಗೆ, ಮನೆಗಳಲ್ಲಿ, ಸರ್ಕಾರಿ, ಖಾಸಗಿ , ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ …
Read More »ಉತ್ತರಾಖಂಡದ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಕೇಸ್
ಡೆಹ್ರಾಡೂನ್, ಆ. 18: ಉತ್ತರಾಖಂಡದ ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಮಹೇಶ್ ನೇಗಿ ನನ್ನ ಮಗುವಿನ ತಂದೆ, ಅನುಮಾನವಿದ್ದರೆ ಡಿಎನ್ಎ ಪರೀಕ್ಷೆ ಮಾಡಿಸಿ ಎಂದು ಆಕೆ ಸವಾಲು ಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ ಶಾಸಕರ ಪತ್ನಿ ಕೂಡ ನೆಹರು ಕಾಲನಿ ಪೊಲೀಸ್ ಠಾಣೆಯಲ್ಲಿ ಆ ಮಹಿಳೆ ವಿರುದ್ಧ ಬ್ಲ್ಯಾಕ್ಮೇಲ್ ಮಾಡುತ್ತಿರುವ ಆರೋಪ ಹೊರೆಸಿ ದೂರು ನೀಡಿರುವ ಘಟನೆ ನಡೆದಿದೆ. 2016 ಮತ್ತು 2018ರ ನಡುವೆ …
Read More »ವರ್ಕ್ ಫ್ರಂ ಹೋಂ ಈಸ್ ಗುಡ್, ಆದ್ರೆ ಎಚ್ಚರ ತಪ್ಪಿ ಕೆಲಸ ಮಾಡಿದ್ರೆ ಜೋಕೆ
ವರ್ಕ್ ಫ್ರಂ ಹೋಂನಿಂದ ಎಷ್ಟು ಅನುಕೂಲವಿದೆಯೋ ಅಷ್ಟೇ ಅನನುಕೂಲವೂ ಇದೆ. ವರ್ಕ್ ಫ್ರಂ ಹೋಂ ಆರಂಭದ ದಿನಗಳಲ್ಲಿ ಮನೆಯಲ್ಲೇ ಆರಾಮವಾಗಿ ಇರಬಹುದು ಎಂಬ ಖುಷಿ, ಮನೆಯವರೊಡನೆ ಸಮಯ ಕಳೆಯಬಹುದು ಎಂಬ ಏನೇನೋ ಕನಸುಗಳು. ಆದರೆ ಅದೇ ವರ್ಕ್ ಫ್ರಂ ಹೋಂ ನಿಮ್ಮ ಜೀವಕ್ಕೂ ಕುತ್ತು ತರಬಲ್ಲದು, ಹೌದು ವರ್ಕ್ ಫ್ರಂ ಹೋಮ್ ಸುಂದರ ಆದರೆ ಎಚ್ಚರ ತಪ್ಪಿದರೆ ಜೋಕೆ.. ವರ್ಕ್ ಫ್ರಂ ಹೋಂನಿಂದಾಗುವ ಆರೋಗ್ಯ ಸಮಸ್ಯೆಯನ್ನು ವ್ಯಕ್ತಿಯೊಬ್ಬರು ವಿವಿರಿಸಿದ್ದು ಹೀಗೆ. …
Read More »ಹಿಟ್ಮ್ಯಾನ್ ರೋಹಿತ್ ಶರ್ಮಾಗೆ ಖೇಲ್ ರತ್ನ ಗೌರವಕ್ಕೆ ಶಿಫಾರಸು
ನವದೆಹಲಿ: ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಕ್ರಿಕೆಟಿಗ ರೋಹಿತ್ ಶರ್ಮಾರಿಗೆ ಖೇಲ್ ರತ್ನ ನೀಡಿ ಗೌರವಿಸುವಂತೆ ಶಿಫಾರಸು ಮಾಡಲಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಗೌರವ ಇದಾಗಿದೆ. ಟೀಂ ಇಂಡಿಯಾದ ಉಪನಾಯಕರಾಗಿರುವ ಶರ್ಮಾ ಸೇರಿ ನಾಲ್ವರು ಕ್ರೀಡಾಪಟುಗಳಿಗೆ ಖೇಲ್ ರತ್ನ ನೀಡುವಂತೆ ಶಿಫಾರಸು ಮಾಡಲಾಗಿದೆ. ಏಷ್ಯನ್ ಗೇಮ್ ಗೋಲ್ಡ್ ಮೆಡಲಿಸ್ಟ್ ವಿನೇಶ್ ಪೊಗಾಟ್, ಟೇಬಲ್ ಟೆನಿಸ್ ಚಾಂಪಿಯನ್ ಮನಿಕಾ ಬಾತ್ರಾ, ಪ್ಯಾರಾಒಲಂಪಿಕ್ ವಿಜೇತ ಮರಿಪ್ಪನ್ ಥಂಗವೇಲು ಅವರಿಗೆ ಖೇಲ್ ರತ್ನ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News