ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ರೈತರೊಬ್ಬರು ತಮ್ಮ ಜಮೀನಿನಲ್ಲಿ ಟಿಲ್ಲರ್ ಗೆ ರಾಷ್ಟ್ರ ದ್ವಜ ಹಾಕಿಕೊಂಡು ಪೂಜೆ ನೆರವೇರಿಸಿ ದೇಶಭಿಮಾನ ಮೆರೆದಿದ್ದಾರೆ. ಶಿಕಾರಿಪುರ ಪಟ್ಟಣ ಮಂಜುನಾಥ ಜಮೀನ್ದಾರ್ ಎಂಬ ಯುವಕ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಗದ್ದೆಯಲ್ಲಿ ಟಿಲ್ಲರ್ ಗೆ ರಾಷ್ಟ್ರಧ್ವಜ ಹಾಕಿ, ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿ ಗದ್ದೆಯಲ್ಲಿಯೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದ್ದಾರೆ. ಪದವೀಧರನಾಗಿರುವ ಈ ಯುವಕ, 30 ಎಕರೆ ಜಮೀನಿನಲ್ಲಿ ಉಳುಮೆ ಕೈಗೊಂಡಿದ್ದಾರೆ. “ಕೃಷಿ ದೇಶದ …
Read More »13 ವರ್ಷದ ಬಾಲಕಿಯ ಅತ್ಯಾಚಾರ ಮಾಡಿ, ಕಣ್ಣು ಕಿತ್ತು, ನಾಲಿಗೆ ಕತ್ತರಿಸಿದ ದುರುಳರು
ಲಕ್ನೋ: 13 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ, ಆಕೆಯ ಕಣ್ಣು ಕಿತ್ತು ನಾಲಗೆ ಕತ್ತರಿಸಿ ವಿಕೃತವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಲಖೀಂ ಪುರದಲ್ಲಿ ನಡೆದಿದೆ. ಈ ಭೀಕರ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಪಟ್ಟಣದ ಹೊರ ವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಯಾರೂ ನೋಡಲಾರದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಳು. ಪೋಷಕರು ಬಾಲಕಿಗಾಗಿ ಎಲ್ಲಡೆ ಹುಡುಕಾಟ ನಡೆಸಿದ್ದಾರೆ. ಆದರೆ ಶನಿವಾರ ಆಕೆಯ ಮೃತದೇಹ ಊರಾಚೆಗಿನ …
Read More »ಹಿರಿಯ ಧುರೀಣ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ನಿಧನ
ಮಂಗಳೂರು : ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಹಿರಿಯ ಉದ್ಯಮಿ, ಸಮಾಜ ಸೇವಕ, ಸಮುದಾಯದ ಹಿರಿಯ ನಾಯಕ, ಪ್ರತಿಷ್ಠಿತ ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ (89) ಅವರು ರವಿವಾರ ಪೂರ್ವಾಹ್ನ 11.30ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅಹ್ಮದ್ ಹಾಜಿ ಅವರ ಪಾರ್ಥಿವ ಶರೀರವನ್ನು ಅಪರಾಹ್ನ 3 ಗಂಟೆಗೆ ತುಂಬೆಯಲ್ಲಿರುವ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. 4 …
Read More »ನಿವೃತ್ತಿ ಘೋಷಿಸಿದ ಧೋನಿ: ಭಾವುಕರಾದ ಕೊಹ್ಲಿ
ಕೂಲ್ ಕ್ಯಾಪ್ಟನ್ ಎಂದೇ ಹೆಸರಾಗಿದ್ದ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಧೋನಿ ನಿವೃತ್ತಿ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾವುಕರಾಗಿದ್ದಾರೆ. ಮಾಜಿ ನಾಯಕ ಧೋನಿ ಮಾಡಿದ ಕೆಲಸ ಅಚ್ಚಳಿಯದೆ ಉಳಿಯುತ್ತದೆ ಎಂದು ಕೊಹ್ಲಿ ಹೇಳಿದ್ದಾರೆ. ಇನ್ಸ್ಟ್ರಾಗ್ರಾಮ್ ನಲ್ಲಿ ಪ್ರತಿಕ್ರಿಯೆ ನೀಡಿದ ಕೊಹ್ಲಿ, ಧೋನಿ ಕೆಲಸವನ್ನು ಹೊಗಳಿದ್ದಾರೆ. ಹಾಗೆ ಧೋನಿಯನ್ನು ಎಂದೂ ಮರೆಯಲು ಸಾಧ್ಯವಿಲ್ಲವೆಂದಿದ್ದಾರೆ. ಪ್ರತಿಯೊಬ್ಬ …
Read More »ನೆರೆ ಸಂತ್ರಸ್ತರ ಸಂಕಟ ಬಿಜೆಪಿ ಸರ್ಕಾರದ ಸಾಧನೆಗೆ ಸಾಕ್ಷಿ : ಸಿದ್ದರಾಮಯ್ಯ
ಬೆಂಗಳೂರು, ಆ.16- ಕಳೆದ ವರ್ಷ ಅತಿವೃಷ್ಟಿಯಿಂದ ನಲುಗಿದ ಸಂತ್ರಸ್ಥರ ಬದುಕು, ಹಾಳಾದ ರಸ್ತೆ, ಕುಸಿದ ಮನೆಗಳು ಬಿಜೆಪಿ ಸರ್ಕಾರದ ಒಂದು ವರ್ಷದ ಸಂಭ್ರಮಾಚರಣೆಯನ್ನು ಅಣಕಿಸುವಂತಿವೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಅವರು, ನಾವು ಹೇಳಿದರೆ ರಾಜಕೀಯ ಎಂದು ಅಲ್ಲಗಳೆಯುತ್ತಿರಾ. ಪತ್ರಿಕೆಗಳ ವರದಿಗಳನ್ನಾದರೂ ಒಪ್ಪಿಕೊಳ್ಳುತ್ತಿರಾ ಎಂದು ಪ್ರಶ್ನಿಸಿದ್ದಾರೆ. ಕಳೆದ ವರ್ಷ ಅತಿವೃಷ್ಟಿಯಿಂದ ನಲುಗಿಹೋದ 22 ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ನಿಮ್ಮ …
Read More »ಬಾದಾಮಿ ಕ್ಷೇತ್ರ ಮುಳುಗಡೆ ಭೀತಿ.
ಉತ್ತರ ಕರ್ನಾಟಕದ ಕೆಲವು ಕಡೆ ಭಾರಿ ಮಳೆಯಿಂದ ಮಲಪ್ರಭಾ ನದಿ ತಟದಲ್ಲಿ ನೆರೆಯ ಭೀತಿ ಸೃಷ್ಟಿಯಾಗಿದೆ. ನದಿ ತಟದಲ್ಲಿ ಬರುವ ರಾಮದುರ್ಗಾ, ಬಾದಾಮಿ ಹಾಗೂ ಹುನುಗಂದ ತಾಲೂಕಿನ ಹಲವು ಗ್ರಾಮಗಳಲ್ಲಿ ಮಳೆ ಇಲ್ಲದಿದ್ದರೂ ನೆರೆಯ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬಾದಾಮಿ ಕ್ಷೇತ್ರದ ಶಾಸಕರು ಆಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಿಲ್ಲಾಡಳಿತಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ. ಈ ಬಗ್ಗೆ ಟ್ವೀಟರ್ನಲ್ಲಿ ತಿಳಿಸಿರುವ ಸಿದ್ದರಾಮಯ್ಯ ಬಾದಾಮಿ ವಿಧಾನಸಭಾ …
Read More »ಯಾವುದೋ ಕಾರಣಕ್ಕೆ ಮೃತಪಟೂ ಕೊರೊನಾ ಹಣೆಪಟ್ಟಿ: ಕೊರೊನಾ ಹಣ ಮಾಡಲು ಹಬ್ಬಿಸಿದ ಭೂತ
ಕಾರವಾರ: ನೆರೆಮನೆಯವರು, ನಮ್ಮವರಿಗೂ ಕೊರೊನಾ ಬಂದರೆ ಹೆದರಬೇಕಿಲ್ಲ. ಕೊರೊನಾಗೆ ನಮ್ಮ ದೇಶದ ಔಷಧ ಸೂಕ್ತವಾದ ಮದ್ದು ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಔಷಧ ಕಂಪನಿಗಳು ಲಾಬಿ ಮಾಡಿ ಹಣ ಗಳಿಸಲು ಕೊರೊನಾ ಭೂತ ಎಬ್ಬಿಸುತ್ತಿದ್ದಾರೆ. ಕೊರೊನಾದಿಂದ ಒಂದು ಪರ್ಸೆಂಟ್ ನಷ್ಟು ಜನರು ಸತ್ತಿಲ್ಲ. ಯಾವುದೋ ಕಾರಣದಿಂದ ಸತ್ತವರಿಗೆ ಕೊರೊನಾ ಹಣೆಪಟ್ಟಿ ಕಟ್ಟಲಾಗಿದೆ. ಕೊರೊನಾದಿಂದಲೇ ಸಾವನ್ನಪ್ಪಿದ್ದಾರೆ ಎಂದು ಹಬ್ಬಿಸಲಾಗುತ್ತಿದೆ. ಸಾಮಾಜಿಕ ಸ್ವಾಸ್ಥ್ಯ, ಶುಚಿತ್ವಕ್ಕೆ ಆದ್ಯತೆ ನೀಡುವ ಮೂಲಕ ದಿನನಿತ್ಯದ ಜೀವನದಲ್ಲಿ ನಾವು …
Read More »ವಿಮಾನ ಪ್ರಯಾಣದ ವೇಳೆ ಜನಿಸಿದ ಮಗುವಿನ ಹೆಸರೇನು ಗೊತ್ತಾ.?
ಅಲಾಸ್ಕಾದ ಮಹಿಳೆ ಕ್ರಿಸ್ಟಲ್ ಹಿಕ್ಸ್ ಎಂಬಾಕೆಗೆ 18,000 ಅಡಿ ಎತ್ತರದಲ್ಲಿ ವಿಮಾನದಲ್ಲಿ ಹಾರಾಟ ಮಾಡುತ್ತಿದ್ದ ವೇಳೆ ಹೆರಿಗೆಯಾಗಿದ್ದು, ತನ್ನ ಮಗನಿಗೆ ‘ಸ್ಕೈ’ ಎಂದೇ ಹೆಸರಿಟ್ಟಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ಹಿಕ್ಸ್ರನ್ನು ಡೆಲಿವರಿಗೆಂದು ಆಂಕರೇಜ್ಗೆ ವಿಮಾನದಲ್ಲಿ ಹೊತ್ತೊಯ್ಯುತ್ತಿದ್ದ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲೇ ಹೆರಿಗೆಯಾಗಿದೆ. ವಿಮಾನವನ್ನೇರಿದ ಒಂದು ಗಂಟೆ ಅವಧಿಯೊಳಗೇ ಮಗುವಿಗೆ ಜನ್ಮವಿತ್ತಿದ್ದಾರೆ ಹಿಕ್ಸ್. ಆಗಸ್ಟ್ 5ರಂದು ಬೆಳಗ್ಗಿನ ಜಾವ 1 ಗಂಟೆಗೆ ಜನ್ಮವಿತ್ತ ಈ ಮಗುವಿಗೆ ‘ಸ್ಕೈ ಐರಾನ್ ಹಿಕ್ಸ್’ ಎಂದು ಹೆಸರಿಡಲಾಗಿದೆ. ಮಗುವಿನ …
Read More »74ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ನೇರವೇರಿಸಿದ ಡಿಸಿಎಂ ಗೋವಿಂದ ಕಾರಜೋಳ
ಬಾಗಲಕೋಟೆ: ಇಲ್ಲಿನ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಶನಿವಾರ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ನೆರವೇರಿಸಿದರು. ಕೋವಿಡ್ ಸಂಕಷ್ಟದ ಕಾರಣ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕರ ಸಹಭಾಗಿತ್ವ ಇಲ್ಲದೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಖಾಲಿ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಿತು. ಸ್ವಾತಂತ್ರ್ಯೋತ್ಸವದ ನಿಮಿತ್ತ ಈ ಬಾರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರ ಬದಲಿಗೆ 40 ಮಂದಿ ಕೊರೊನಾ ವಾರಿಯರ್ಸ್ ಗಳನ್ನು ಗೌರವಿಸಲಾಯಿತು. ಇವರಲ್ಲಿ ಆರೋಗ್ಯ ಇಲಾಖೆಯ …
Read More »ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತೋತ್ಸವ.
ಬದಾಮಿ ತಾಲ್ಲೂಕಿನ ಸಂಘದ ಕಾರ್ಯಾಲಯದಲ್ಲಿ ಇಂದು ೭೪ ನೇ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತಿಯನ್ನು ಸರಳವಾಗಿ ಬದಾಮಿ ತಾಲ್ಲೂಕಿನ ಬೀರಲಿಂಗೇಶ್ವರ ಹಾಲುಮತ ಸಮುದಾಯ ಭವಣದಲ್ಲಿ ಸರಳವಾಗಿ ಜಯಂತಿಯನ್ನು ಆಚರಿಸಲಾಯಿತು,ಈ ಸು ಸಂಧರ್ಭದಲ್ಲಿ ನೂತನ ಕ,ಪ,ಕು,ಸಂ,ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀ ಹನಮಂತ ಅಪ್ಪನವರ ಇವರಿಗೆ ತಾಲೂಕು ಹಾಲುಮತ ಸಮಾಜದಿಂದ ಗೌರವ ಸನ್ಮಾನ ಮಾಡಲಾಯಿತು. ಈ ಸಂಧರ್ಭದಲ್ಲಿ ಡಿ,ಬಿ,ಸಿದ್ದಾಪುರ,ಕ,ಪ,ಕು,ನಿ. ಹನಮಂತ ದೇವರಮನೆ,ತಾಲೂಕು ಅಧ್ಯಕ್ಷರು ಕುರುಬರ ಸಂಘ,ಬದಾಮಿ ಹಾಗೂ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News