Breaking News

vijay_shankar

ಸೂಳೇಭಾವಿ ಸರಕಾರಿ ಆಸ್ಪತ್ರೆಯಲ್ಲಿ ಡಾ|| ಅಶೋಕ ಕುಂಟೋಜಿ ಅವರಿಂದ ಧ್ವಜಾರೋಹಣ.

ಅಮೀನಗಡ: ಹುನಗುಂದ ತಾಲೂಕಿನ ಸೂಳೇಬಾವಿ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಆಸ್ಪತ್ರೆ) ಇಂದು 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಸ್ಪತ್ರೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರ ಸಮ್ಮುಖದಲ್ಲಿ , ಡಾ|| ಅಶೋಕ ಕುಂಟೋಜಿ ಅವರು ಸರಳವಾಗಿ ಧ್ವಜಾರೋಹಣ ನೆರವೇರಿಸಿದರು, ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಾಕೀರ್ ಮುಲ್ಲಾ, ಬಿ.ಆರ್‌.ತೋರಗಲ್ಲ. ಬಸವರಾಜ ಆಲೂರ, ಶ್ರೀ ಮದುಮತಿ ಸಜ್ಜನ, ಶ್ರೀಮತಿ ಶಾಂತಾ ಕಲ್ಯಾಣಿ, ಶ್ರೀಮತಿ ಶಕುಂತಲಾ ಆಡಿನ, ಶ್ರೀಮತಿ ಸುರೇಖಾ ದುತ್ತರಗಿ, …

Read More »

ನಾಡ ಕಚೇರಿಯಲ್ಲಿ ಎಸ್,ವ್ವಿ ಕುಂದರಗಿ ಅವರಿಂದ ಧ್ವಜಾರೋಹಣ

ಅಮೀನಗಡ ನಗರದಲ್ಲಿ ಇಂದು ಕಂದಾಯ ಇಲಾಖೆಯಲ್ಲಿ ಸರಳವಾಗಿ ೭೪ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು, ಧ್ವಜಾರೋಹಣ ನೆರವೆರಿಸಿದ ಉಪ ತಹಶಿಲ್ದಾರ ಎಸ್,ವ್ಹಿ ಕುಂದರಗಿ ಅವರು ಈ ವರ್ಷ ಕೋವಿಡ್( 19) ದೇಶದಲ್ಲಿ ಕೆಟ್ಟ ಪರಿಣಾಮ ಬೀರಿದ್ದು ಈ ಸಂಭ್ರಮ ಆಚರಿಸುವಷ್ಟು ಜನರಲ್ಲಿ ಖುಷಿ ಇಲ್ಲ ಬೀಕರ ಈ ಕರೋನ ದಿಂದ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡರು ಈ ಸಂಧರ್ಭದಲ್ಲಿ ನಮ್ಮ ಸೈನಿಕರಿಗೆ,ದೇಶದ ಸ್ವತಂತ್ರ, ಕರೋನ ವಿರುದ್ದ ಹೋರಾಟ ನಡೆಸಿರುವ ವೈದ್ಯರುಗಳಿಗೆ ಧನ್ಯವಾದ …

Read More »

ಸ್ವಾತಂತ್ರ್ಯ ಸಂಭ್ರಮದ : ಧ್ವಜಾರೋಹಣ ನೆರವೇರಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಮಹಾಮಾರಿ ಕರೊನಾ ವೈರಸ್ ನಡುವೆಯೂ ರಾಷ್ಟ್ರವು ಇಂದು 74ನೇ ಸ್ವಾತಂತ್ರ್ಯೋತ್ಸವಕ್ಕೆ ಸಾಕ್ಷಿಯಾಗಿದ್ದು, ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಕೋವಿಡ್ ಸಂಕಷ್ಟ ಕಾಲದಲ್ಲಿ ಮುನ್ನೆಚ್ಛರಿಕಾ ಕ್ರಮದೊಂದಿಗೆ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಮೊದಲಿಗೆ ದೇಶದ ಸಮಸ್ತ ಜನತೆಗೆ ಶುಭಕೋರಿದ ಪ್ರಧಾನಿ ಮೋದಿ, ನಾವಿಂದು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಇದರ ಹಿಂದೆ ಲಕ್ಷಾಂತರ ಜನರ ತ್ಯಾಗವಿದೆ. …

Read More »

ರಾಜ್ಯದಲ್ಲಿ ಅತಿವೃಷ್ಟಿಯಿಂದ 16858 ಕಿ.ಮಿ. ರಸ್ತೆ 456 ಸೇತುವೆ ಹಾನಿ; ಡಿಸಿಎಮ್. ಗೋವಿಂದ ಕಾರಜೋಳ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹದಿಂದ ಲೋಕೋಪಯೋಗಿ ಉಲಾಖೆಯ 1685 ಕಿ.ಮೀ‌ ರಸ್ತೆ, 456 ಸೇತುವೆ ಹಾಗೂ 46 ಕಟ್ಟಡಗಳು ಹಾನಿಗೊಳಗಾಗಿದೆ. ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು 2697 ಕೋಟಿ ರೂ ಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ‌ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಿದ್ದು, ಲೋಕೋಪಯೋಗಿ ಇಲಾಖೆಯ ಹಾನಿಗೊಳಗಾದ ಸಾರ್ವಜನಿಕ ಆಸ್ತಿಪಾಸ್ತಿಯನ್ನು ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 2.65 ಲಕ್ಷ ಹೆಕ್ಟೇರ್ …

Read More »

ಪೋಲಿಸ್ ಇಲಾಖೆಯಿಂದ ಗಣೇಶ್ ಚತುರ್ಥಿ ನಿಮಿತ್ಯವಾಗಿ ಶಾಂತಿ ಪಾಲನಾ ಸಭೆ.

ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯತ ಆಡಳಿತ ಮಂಡಳಿ ಸಹಯೋಗದಲ್ಲಿ ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬದ ನಿಮಿತ್ಯ, ಸಾರ್ವಜನಿಕವಾಗಿ ಬಹಿರಂಗ ಶಾಂತಿಪಾಲನಾ ಸಭೆಯನ್ನು ಇಂದು ಹುನಗುಂದ ತಾಲೂಕಿನ ವೃತ್ತ ನೀರಿಕ್ಷಕರಾದ ಸಿಪಿಐ ಶ್ರೀ ಅಯ್ಯನಗೌಡ ಪಾಟೀಲ್, ಪಿಎಸ್ಐ ಬಸವರಾಜ ತಿಪರಡ್ಡಿ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಐ.ಜಿ.ಕೊಣ್ಣೂರ ಇವರ ಉಪಸ್ಥಿತಿಯಲ್ಲಿ ಸಭೆ ಜರುಗಿತು, ಸಭಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ …

Read More »

ನಾಳೆ 74 ನೇ ಸ್ವಾತಂತ್ರ್ಯ ದಿನಾಚರಣೆ,
ದೇಶಾದ್ಯಂತ ಹೈ ಅಲರ್ಟ್..!

ನವದೆಹಲಿ, ಆ.14- ಕೊರೊನಾ ಆತಂಕದ ನಡುವೆಯೂ ನಾಳೆ ದೇಶಾದ್ಯಂತ 74 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಅಭೂತಪೂರ್ವ ಭದ್ರತೆಯನ್ನು ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೆಲವು ಭಯೋತ್ಪಾದಕ ಸಂಘಟನೆಗಳು ಹಾಗೂ ಸಮಾಜಘಾತುಕ ಶಕ್ತಿಗಳು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ಎಚ್ಚರಿಕೆ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ. ದೆಹಲಿ ಕೆಂಪುಕೋಟೆ …

Read More »

ರಾಜ್ಯದಲ್ಲಿ 2 ಲಕ್ಷ ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ..!

ಬೆಂಗಳೂರು(ಆ.14): ರಾಜ್ಯದಲ್ಲಿ ವೇಗವಾಗಿ ಹಬ್ಬುತ್ತಿರುವ ಕೊರೋನಾ ವೈರಸ್‌ನಿಂದ ಗುರುವಾರ ಒಂದೇ ದಿನ ಮತ್ತೆ 6,706 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಈ ವರೆಗೂ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ ಎರಡು ಲಕ್ಷ ದಾಟಿ 2,03,200ಕ್ಕೇರಿದೆ. 103 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಮೊದಲ ಪ್ರಕರಣ ಮಾ.9ರಂದು ದಾಖಲಾಗಿತ್ತು. ಜುಲೈ 27ರಂದು ಸೋಂಕಿತರ ಸಂಖ್ಯೆ 1 ಲಕ್ಷ ದಾಟಿತ್ತು. 1ರಿಂದ 1 ಲಕ್ಷ ದಾಟಲು 141 ದಿನ …

Read More »

ಬಾಗಲಕೋಟೆಯಲ್ಲಿ ಬಿಜೆಪಿ ಕಚೇರಿಯಿಂದ ಜೆಪಿ ನಡ್ಡಾ ಶಿಲಾನ್ಯಾಸ

ಬಾಗಲಕೋಟೆ: ಬಾಗಲಕೋಟೆ ನವನಗರದ 22ನೇ ಸೆಕ್ಟರ್ ನಲ್ಲಿ ರೂ.3.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬಿಜೆಪಿಯ ಜಿಲ್ಲಾ ಕಾರ್ಯಾಲಯದ ಕಟ್ಟಡದ ಶಿಲಾಫಲಕವನ್ನು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ,ಪಿ.ನಡ್ಡಾ ಅವರು ಆನ್’ಲೈನ್ ಮೂಲಕ ಆ.14ರಂದು ಮಧ್ಯಾಹ್ನ 12.30ಕ್ಕೆ ಉದ್ಘಾಟಿಸಲಿದ್ದಾರೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ 7.30ಕ್ಕೆ ಗೋವಿಂದ ಕಾರಜೋಳ …

Read More »

ಮರೆಯದ ಮಾಣಿಕ್ಯ ನನ್ನ ಅಪ್ಪಾಜಿ ಭಾವಯಾನ

ನಾನು ಬಾಲ್ಯದಲ್ಲಿ ಜೀವನ ಇಷ್ಟೊಂದು ಕಠಿನ ಅಂತ ಅಂತ ಭಾವಿಸಿರಲಿಲ್ಲ ,ಪ್ರತಿ ಕ್ಷಣ,ಪ್ರತಿ ನಿಮಿಷಗಳು ನನ್ನ ಅಪ್ಪಾಜಿ ತೊರಿಸುತ್ತಿದ್ದ ಅಕ್ಕರೆ ,ಕಾಳಜಿ, ಅಂದು ನನಗೆ ಹಿಂಸೆ ಅನ್ನಿಸುತ್ತಿತ್ತು ಇಂದು ಅದರ ನಿಜವಾದ ಬೆಲೆ ಆ ಪ್ರೀತಿ ,ಮಮತೆ ,ಇಂದು ನಾ ಕಳೆದುಕೊಂಡ ಮೇಲೆ ನಾ ಹಾಕೊ ಪ್ರತಿ ಕಣ್ಣೀರಿನಲ್ಲೊ ಅಪ್ಪನ ತ್ಯಾಗ,ಮಗಳ ಕಾಳಜಿ, ಏನೂ ಅಂತ ಇವಾಗ ಗೊತ್ತಾಗಿದೆ ಆದರೆ ಕಾಲ ಮಿಂಚಿದೆ ಅಪ್ಪಾಜಿ ಎಂದು ಕರೆದರೂ ಸಹ ಕೆಳದಷ್ಷಟು …

Read More »