ನವದೆಹಲಿ, ಆಗಸ್ಟ್ 12: ಬಿಹಾರದ ಸಣ್ಣ ಪಟ್ಟಣದಿಂದ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ 18 ವರ್ಷದ ಹುಡುಗ ಈಗ ಮೈತ್ರಿ ಸ್ಕೂಲ್ ಆಫ್ ಎಂಟರ್ಪ್ರಿನಶಿಪ್ ಸ್ಥಾಪಕ ಮತ್ತು ಸಿಇಒ ಆಗಿದ್ದಾರೆ. ಈತನ ಹೆಸರು ರೋಹಿತ್ ಕಶ್ಯಪ್. ಬಿಹಾರದ ಪುಟ್ಟ ನಗರದಲ್ಲಿ ಸರಿಯಾದ ಸಂಪನ್ಮೂಲಗಳಿಲ್ಲದಿದ್ದರೂ, ಅವರು ಒಲಿಂಪಿಯಾಡ್ಗಳನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾದರು ಮತ್ತು ಐಸಿಎಐ ವಾಣಿಜ್ಯ ವಿಭಾಗದಲ್ಲಿ 1,000 ಕ್ಕಿಂತ ಕಡಿಮೆ ಸ್ಥಾನಗಳಿಸುವಲ್ಲಿ ಯಶಸ್ವಿಯಾದರು. ಕಶ್ಯಪ್ ಅನೇಕ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ ಬೂಟ್ಕ್ಯಾಂಪ್ಗಳ ಭಾಗವಾಗಿದ್ದರು. ಕಶ್ಯಪ್ …
Read More »ತೆರಿಗೆ ವ್ಯವಸ್ಥೆ ತಡೆರಹಿತ, ನೋವುರಹಿತ, ಮುಖರಹಿತವನ್ನಾಗಿಸಲು ಪ್ರಯತ್ನ: ಪ್ರಧಾನಿ ಮೋದಿ
ನವದೆಹಲಿ: ತೆರಿಗೆ ವ್ಯವಸ್ಥೆಯಲ್ಲಿ ತಡೆರಹಿತ, ನೋವುರಹಿತ ಹಾಗೂ ಮುಖರಹಿತ ಮಾಡುವುದೇ ನಮ್ಮ ಪ್ರಯತ್ನ ಎಂದ ಪ್ರಧಾನಿ ಮೋದಿ ಹೇಳಿದರು. ನೂತನ ತೆರಿಗೆ ಸುಧಾರಣೆ ಯೋಜನೆಗೆ ಚಾಲನೆ ನೀಡಿದ ಮಾತನಾಡಿದ ಅವರು ನೂತನ ಯೋಜನೆಯು ಕಳೆದ ಆರು ವರ್ಷಗಳಲ್ಲಿ ಕೈಗೊಂಡ ನೇರ ತೆರಿಗೆ ಸುಧಾರಣೆಗಳ ಪ್ರಯಾಣವನ್ನು ಯಶಸ್ವಿಯಾಗಿ ಮುನ್ನೆಡೆಸುವ ನಿರೀಕ್ಷೆಯಿದೆ ಎಂದು ತಿಳಿಸಿದರು. ನೂತನ ತೆರಿಗೆ ವ್ಯವಸ್ಥೆಯು ಮುಖರಹಿತ ಮೌಲ್ಯಮಾಪನ, ಮುಖರಹಿತ ಮನವಿ ಮತ್ತು ತೆರಿಗೆದಾರರ ಚಾರ್ಟರ್ನಂತಹ ಅತಿ ದೊಡ್ಡ ಸುಧಾರಣೆಯಾಗಿದೆ. ಮುಖರಹಿತ …
Read More »ಇಂದಿನಿಂದ ರಾಜ್ಯದಲ್ಲಿ ಪ್ರಥಮ ಪಿಯುಸಿ ಅಡ್ಮಿಷನ್ ಆರಂಭ
ಬೆಂಗಳೂರು : ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ಅಡ್ಮಿಷನ್ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳ ಪಿಯುಸಿ ಅಡ್ಮಿಷನ್ ಇಂದಿನಿಂದ ಆರಂಭವಾಗಲಿದೆ. ಆನ್ಲೈನ್ ಸೌಕರ್ಯ ಇರುವ ಕಾಲೇಜುಗಳಲ್ಲಿ ಆನ್ಲೈನ್ ಮೂಲಕವೇ ಪ್ರವೇಶಾತಿ ಪ್ರಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ. ಆನ್ಲೈನ್ ಅಡ್ಮಿಷನ್ನ ಆಯ್ಕೆ ಇಲ್ಲದಿರುವ ಕಾಲೇಜುಗಳಲ್ಲಿ ನೇರ ನೇಮಕಾತಿ ಮಾಡಿಕೊಳ್ಳಬಹುದು. ಈ …
Read More »ಕೆ.ಜಿ.ಹಳ್ಳಿ ಗಲಭೆ ಪ್ರಕರಣ | ಕರ್ಫ್ಯೂ ಜಾರಿ ಮಾಡಿದ ಕಮಿಷನರ್.
ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಉಂಟಾದ ಗಲಭೆ ತಡರಾತ್ರಿ 2ರ ಸುಮಾರಿಗೆ ನಿಯಂತ್ರಣಕ್ಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಕರ್ಫ್ಯೂ ಸಹ ಜಾರಿ ಮಾಡಲಾಗಿದೆ. ಈ ಸಂಬಂಧ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗುಂಪು ಸೇರಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ: ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಗಲಭೆ ಕೋರರನ್ನು ಬಂಧಿಸಲಾಗುತ್ತಿದೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಕಮಲ್ …
Read More »ಕೂಲಿ ಕಾರ್ಮಿಕರ ಬೇಡಿಕೆ ಇಡೆರಿಸಲು ರಾಷ್ಟ್ರಪತಿಗೆ ಮನವಿ.
ಇಂದು ಗುಳೇದಗುಡ್ಡ ನಗರದಲ್ಲಿಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ (ಗ್ರಾಕೂಸ್) ವಿವಿಧ ಬೇಡಿಕೆಯನ್ನು ಮಂಡಿಸಲು ಮಾನ್ಯ ರಾಷ್ಟ್ರಪತಿ ಅವರಿಗೆ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.ಸಂಘನೆಯ ಜಿಲ್ಲಾ ಅಧ್ಯಕ್ಷ ಶಂಕರ ಹೂಗಾರ ಇವರ ಸಾರಥ್ಯದಲ್ಲಿ ಅನೇಕ ಕೂಲಿ ಕಾರ್ಮಿಕರು ಪಾಲ್ಗೊಂಡಿದ್ದರು, ಕರೋನದಿಂದ ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಇದೇ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹಲವಾರು ಕಾನೂನು ತಿದ್ದುಪಡಿಗೆ ಕೈ ಹಾಕಿರೊದು ದುರದೃಷ್ಟಕರ ಇಂತಹ ಪರಿಸ್ಥಿತಿಯಲ್ಲಿ ನಿತ್ಯ ಜೀವನ ನಡೆಸೊದು …
Read More »ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಕಟ್ಟ್!
ಬೆಂಗಳೂರು : ಕೆಲವು ಖಾಸಗಿ ಶಾಲೆಗಳು ಶುಲ್ಕ ಪಾವತಿ ಮಾಡದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ನಿರ್ಬಂಧಿಸಿರುವ ಕುರಿತಂತೆ ನೊಂದಿರುವ ಅನೇಕ ಪೋಷಕರು ನ್ಯಾಯಕ್ಕಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮೆಟ್ಟಿಲೇರಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಗಳು ಕಡ್ಡಾಯವಾಗಿ ಶುಲ್ಕ ಪಾವತಿಸುವಂತೆ ಒತ್ತಡ ಹೇರಬಾರದು ಎಂದು ಸರ್ಕಾರ ಸೂಚಿಸಿದೆ. ಆದರೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿರುವ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಶುಲ್ಕ ವಸೂಲಾತಿಯಲ್ಲಿ ನಿರತವಾಗಿವೆ. ಕೆಲ ಖಾಸಗಿ …
Read More »‘ಭಾರತೀಯ ಸೇನೆಯಲ್ಲಿ 101 ರಕ್ಷಣಾ ಸಾಮಗ್ರಿಗಳ ಆಮದು ಮೇಲೆ ನಿರ್ಬಂಧ , ರಕ್ಷಣಾ ಸಚಿವ ರಾಜನಾಥ್ ಸಿಂಗ್
ನವದೆಹಲಿ: ರಕ್ಷಣಾ ಸಚಿವಾಲಯ ಆತ್ಮನಿರ್ಭರ ಯೋಜನೆಗೆ ಉತ್ತೇಜನ ನೀಡಲು ಸಿದ್ಧವಾಗಿದ್ದು, ದೇಶೀಯ ಕಂಪನಿಗಳ ಜತೆ ರಕ್ಷಣಾ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ವಿದೇಶಗಳಿಂದ 101 ರಕ್ಷಣಾ ಸಾಮಗ್ರಿಗಳ ಆಮದಿನ ಮೇಲೆ ನಿಷೇಧ ಹೇರಲಾಗಿದೆ. ಫಿರಂಗಿ ಬಂದೂಕುಗಳು, ಆಕ್ರಮಣಕಾರಿ ಬಂದೂಕುಗಳು, ಸಾರಿಗೆ ವಿಮಾನಗಳು, ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ವಸ್ತುಗಳು ಸೇರಿದಂತೆ 101 ವಿವಿಧ ಉಪಕರಣಗಳನ್ನು ದೇಶೀಯ ಮಾರುಕಟ್ಟೆಯಿಂದಲೇ ಖರೀದಿ ಮಾಡುವ ನಿರ್ಧಾರ ಮಾಡಲಾಗಿದೆ. ಇದರಿಂದ ಆತ್ಮನಿರ್ಭರ ಭಾರತಕ್ಕೆ ಉತ್ತೇಜನ ಸಿಗಲಿದೆ ಎಂದು ರಕ್ಷಣಾ ಸಚಿವ …
Read More »ರಾಷ್ಟ್ರೀಯ ನೇಕಾರರ ಕೈಮಗ್ಗ ಜಯಂತಿ ಆಚರಣೆ
ಅಮೀನಗಡ:ಹುನಗುಂದ ತಾಲೂಕಿನ ಅಮೀನಗಡ ನಗರದ ಬನಶಂಕರಿ ದೇವಾಲಯದಲ್ಲಿ ರಾಷ್ಟ್ರೀಯ ನೇಕಾರರ ಕೈಮಗ್ಗ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು ,ಇಡೀ ವಿಶ್ವದಲ್ಲಿ ಎರಡು ಕೋಟಿ ಜನ ಕರೋನ ಮಾಹಾಮರಿಗೆ ತುತ್ತಾಗಿ ಬಹಳ ಗಂಭೀರ ಪರಿಸ್ಥಿತಿಯಲ್ಲಿ ಬದುಕು ದುಡುವ ಸ್ಥಿತಿ ಎದುರಾಗಿದೆ ,ಎಲ್ಲಾ ಉಧ್ಯಮಗಳ ಮೇಲೆ ಭಾರಿ ಒಡೆತ ಬಿದ್ದಿದೆ ಹೀಗಾಗಿ ನೇಕಾರರು ಆರ್ಥಿಕವಾಗಿ ಬಹಳ ಸಂಕಷ್ಟಕ್ಕೆ ಇಡಾಗಿದ್ದು ಸರಕಾರ ಕೇವಲ ೨೦೦೦, ರೊ ಪ್ರೊತ್ಸಾಹ ಧನ ನೀಡಿ ಕೈ ಚಲ್ಲಿದರೆ ನೇಕಾರರ ಬದುಕು …
Read More »ಕೊಚ್ಚಿ: ರನ್ ವೇನಲ್ಲಿ ವಿಮಾನ ಅಪಘಾತ.
ಕೊಚ್ಚಿ:- ದುಬೈ- ಕೊಜಿಕೋಡ್ ವಿಮಾನ X1344 ಬೋಯಿಂಗ್ 737 ವಿಮಾನದಲ್ಲಿ 174 ಮಂದಿ ಪ್ರಯಾಣಿಕರು ಇದ್ದರು. ಸಂಜೆ 7:41ರಲ್ಲಿ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ವಿಮಾನಯಾನ ಸಂಸ್ಥೆಯ ಮೂಲಗಳು ತಿಳಿಸಿವೆ. ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್ಡಿಆರ್ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ. ಕೇರಳ ಪೊಲೀಸ್ ಅಧಿಕಾರಿಗಳ ಪ್ರಕಾರ, ಕನಿಷ್ಠ 35 ಮಂದಿ …
Read More »ಕೇರಳ ಭೂಕುಸಿತ : 15 ಮಂದಿ ಸಾವು
ನವ ದೆಹಲಿ: ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಶುಕ್ರವಾರ ಭೂಕುಸಿತದಿಂದ ಮೃತಪಟ್ಟವರ ಕುಟುಂಬಗಳಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಭಾರೀ ಮಳೆಯಾಗಿರುವ ರಾಜ್ಯದ ವಯನಾಡ್ ಜಿಲ್ಲೆಯ ಲೋಕಸಭಾ ಸಂಸದರಾಗಿರುವ ಶ್ರೀ ಗಾಂಧಿ, ಇನ್ನೂ ಸಿಕ್ಕಿಬಿದ್ದವರನ್ನು ರಕ್ಷಿಸುವಂತೆ ರಾಜ್ಯಕ್ಕೆ ಮನವಿ ಮಾಡಿದರು.“ಕೇರಳದ ಮುನ್ನಾರ್ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸಿ ಅವರು ಸಿಕ್ಕಿಬಿದ್ದವರನ್ನು ಸುರಕ್ಷತೆಗೆ ಕರೆತರುವಂತೆ ನಾನು ರಾಜ್ಯ ಸರ್ಕಾರವನ್ನು ಕೋರುತ್ತೇನೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News