Breaking News

vijay_shankar

ಚಾಲುಕ್ಯರ ನಾಡು ಬಾದಾಮಿ ನಗರದ ಶ್ರೀಮತಿ ಭಾರತಿ ಎನ್ ಕಾಚಟ್ಟಿ ಇವರಿಂದ ಗೌರಿ ಹಬ್ಬದ ಸಂಭ್ರಮ

ಚಾಲುಕ್ಯರ ನಾಡಲ್ಲಿ ಗೌರಿ ಹುಣ್ಣಿಮೆ ಸಂಭ್ರಮ ಜೊರಾಗಿತ್ತು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಆನಂದ ನಗರದ ಶ್ರೀ ಗಣೇಶ ಮಂದಿರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೌರಿ ಹುಣ್ಣುಮೆ ನಿಮಿತ್ತವಾಗಿ ಕಾಲೊಣಿಯ ಎಲ್ಲಾ ಮಹಿಳೆಯರು ಸೇರಿ ನಮ್ಮ ಹಿಂದೂ ಭಾರತದ ಕಲೆ, ಹಾಗೂ ಜಾನಪದ ಪರಂಪರೆಯ ಘತಕಾಲದ ಸಂಸ್ಕ್ರತಿಯನ್ನು ಜನಪದ ಸೊಗಡನ್ನು ಇಲ್ಲಿ ನೈಜವಾಗಿ ಕಾಣಬಹುದು, ಹೌದು ಸ್ನೇಹಿತರೆ ಆನಂದ ನಗರದ ಶ್ರೀಮತಿ ಭಾರತಿ ಎನ್ ಕಾಚಟ್ಟಿ, ಹಾಗೂ …

Read More »

ಬಾಗಲಕೋಟೆ ನಗರದಲ್ಲಿ ಭೋವಿ ಗುರು ಕುಟೀರ ,ಸಮಾವೇಶ ಸಿ,ಎಂ ಸಿದ್ದರಾಮಯ್ಯನವರಿಂದ ಉದ್ಘಾಟನೆ

ಬಾಗಲಕೋಟೆ : ಬಾಗಲಕೋಟೆ:ನವನಗರದಲ್ಲಿ ಭೋವಿ ಜನಾಂಗದ ಗುರು ಕುಟೀರವನ್ನು ಹಾಗೂ ಶ್ರೀ ಶರಣಬಸವ ಸ್ವಾಮಿಗಳ ಗದ್ದುಗೆ ಶಿಲಾನ್ಯಾಸ ಭೋವಿ ಸಮಾಜದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ಸಿದ್ದರಾಮೇಶ್ವ ಮಹಾ ಸ್ವಾಮಿಗಳು ನೇರ ನಿಷ್ಠುರ ವಚನಕಾರರು, ಅವರು ನೀಡಿದ ಅನೇಕ ಸಂದೇಶಗಳು ಈ ಸಮಾಜದ ಪ್ರತಿಯೊಬ್ಬರು ಶರಣರ ತತ್ವ ಸಿದ್ದಾಂತಗಳನ್ನು ನಾವು ಅಳವಡಿಸಿಕೊಳ್ಳಬೇಕು, ಶರಣರು ದಯವೇ ಧರ್ಮದ ಮೂಲವಯ್ಯ ಎಂದು ಸಾರಿದರು. ಮನುಷ್ಯರಿಗಾಗಿ ಧರ್ಮ, ಧರ್ಮಕ್ಕಾಗಿ ಮನುಷ್ಯರಲ್ಲ ಎಂದು ನಾವೆಲ್ಲರೂ ಅರ್ಥ …

Read More »

ಕೊರಮ ಸಮಾಜದಿಂದ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸ ಹಾಗೂ ಅದ್ದೂರಿ ಪಲ್ಲಕ್ಕಿ ಉತ್ಸವದ ಮೆರವಣಿಗೆ

ಗುಡೂರು sc :ಇಂದು ಇಲಕಲ್ಲ ತಾಲ್ಲೂಕಿನ ಗುಡೂರುsc ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಕೊರಮ ಸಮಾಜ ಹಾಗೂ ನೂಲಿ ಚಂದಯ್ಯ ಯುತ್ ಸೇವಾ ಸಮಿತಿ ಸಹಯೋಗದೊಂದಿಗೆ ೮ ನೇ ವರ್ಷದ ಶ್ರೀ ದುರ್ಗಾದೇವಿ ಪಲ್ಲಕ್ಕಿ ಉತ್ಸವ ಹಾಗೂ ೮ ನೇ ವರ್ಷದ ವಾರ್ಷಿಕೋತ್ಸವದ ಅದ್ದೂರಿಯಾಗಿ ನಡೆಯಿತು. ಬೆಳಗಿನ ಜಾವ ೫ ಗಂಟೆಗೆ ತಾಯಿ ದುರ್ಗಾಪರಮೇಶ್ವರಿಗೆ ಮಹಾ ಗಂಗಾಜಲ,ಕ್ಷೀರಾಭಿಶೇಖ, ಪಂಚಾಮೃತ ಅಭಿಶೇಖ, ಗಂಧಾಭಿಶೇಖ, ಮುತ್ತೈದೆಯರಿಂದ ಅಷ್ಟ ಮಂಗಾಳರತಿ ಹೀಗೆ ಅನೇಕ ಧಾರ್ಮಿಕ ಪೂಜಾ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀ ಸಂಗಪ್ಪ ಭಜಂತ್ರಿ

ಶ್ರೀ ಸಂಗಪ್ಪ ಭಜಂತ್ರಿ ಇಲಕಲ್ಲ ತಾಲೂಕಿನ ಚಿಕನಾಳ ಗ್ದಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರು ,ಚಿಕನಾಳ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಗ್ರಾಮ ಪಂಚಾಯತಿ ಸರ್ವ ಸದಸ್ಯರಿಗೆ / ಸಿಬ್ಬಙದಿ ವರ್ಗಕ್ಕೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು. ನಾಡಿನ ಸಮಸ್ತ ಜನತೆಗೆ ನನ್ನ ಮನವಿ ದಯಮಾಡಿ ಈ ದೀಪಾವಳಿ ಸಂಭ್ರಮದಲ್ಲಿ ವಿಶೇಷವಾಗಿ ಮಕ್ಕಳ ಕಡೆ ಗಮನ ಹರಿಸಿ, ಚಿಕ್ಕ ಮಕ್ಕಳ ಕೈಯಲ್ಲಿ ಪಟಾಕಿ,ಸಿಡಿಮದ್ದುಗಳನ್ನು ಕೊಡಬಾರದು …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಹೇಳಿದ ಮಹಾಂತಯ್ಯ ನಂಜಯ್ಯನಮಠ

ಶ್ರೀ ಮಹಾಂತಯ್ಯ ನಂಜಯ್ಯನಮಠ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ. ಗ್ರಾಮ ಪಂಚಾಯತಿ ಸದಸ್ಯರು ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ನಾಡಿನ ಸಮಸ್ತ ಜನತೆಗೆ ನನ್ನ ಮನವಿ ದಯಮಾಡಿ ಈ ದೀಪಾವಳಿ ಸಂಭ್ರಮದಲ್ಲಿ ವಿಶೇಷವಾಗಿ ಮಕ್ಕಳ ಕಡೆ ಗಮನ ಹರಿಸಿ, ಚಿಕ್ಕ ಮಕ್ಕಳ ಕೈಯಲ್ಲಿ ಪಟಾಕಿ,ಸಿಡಿಮದ್ದುಗಳನ್ನು ಕೊಡಬಾರದು ,ಪ್ರತಿ ವರ್ಷ ನೂರಾರು ಮಕ್ಕಳು ಈ ಪಟಾಕೆ ಸಿಡಿತದಿಂದ ಕಣ್ಣು ಕಳೆದುಕೊಳ್ಳತ್ತಿದ್ದಾರೆ, ಈ ದೀಪಾವಳಿ ಸಂಭ್ರಮ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಆನಂದ ಪರಾಳದ

ಶ್ರೀ ಆನಂದ ಪರಾಳದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯತಿ ಸದಸ್ಯರು ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ವಾರ್ಡಿನ ಎಲ್ಲಾ ಗೌರವಾನ್ವಿತ ಗುರು ಹಿರಿಯರಿಗೆ ಮತ್ತು ಸಹೋದರ/ ಸಹೋದರಿ ಯರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು. ನಾಡಿನ ಸಮಸ್ತ ಜನತೆಗೆ ನನ್ನ ಮನವಿ ದಯಮಾಡಿ ಈ ದೀಪಾವಳಿ ಸಂಭ್ರಮದಲ್ಲಿ ವಿಶೇಷವಾಗಿ ಮಕ್ಕಳ ಕಡೆ ಗಮನ ಹರಿಸಿ, ಚಿಕ್ಕ ಮಕ್ಕಳ ಕೈಯಲ್ಲಿ ಪಟಾಕಿ,ಸಿಡಿಮದ್ದುಗಳನ್ನು ಕೊಡಬಾರದು ,ಪ್ರತಿ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಮಹಾಂತಯ್ಯ ನಂಜಯ್ಯನಮಠ

ಶ್ರೀ ಮಹಾಂತಯ್ಯ ನಂಜಯ್ಯನಮಠ , ಬಾಗಲಕೋಟೆ ಜಿಲ್ಲೆಯ ತಾಲೂಕಿನ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯತಿ ಸದಸ್ಯರು ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮೆಲ್ಲ ಗ್ರಾಂ,ಪ,ಸಿಬ್ಬಂದಿ ಮತ್ತು ನನ್ನ ವಾರ್ಡಿನ ಎಲ್ಲಾ ಸಹೋದರ / ಸಹೋದರಿಯರಿವೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು. ನಾಡಿನ ಸಮಸ್ತ ಜನತೆಗೆ ನನ್ನ ಮನವಿ ದಯಮಾಡಿ ಈ ದೀಪಾವಳಿ ಸಂಭ್ರಮದಲ್ಲಿ ವಿಶೇಷವಾಗಿ ಮಕ್ಕಳ ಕಡೆ ಗಮನ ಹರಿಸಿ, ಚಿಕ್ಕ ಮಕ್ಕಳ ಕೈಯಲ್ಲಿ ಪಟಾಕಿ,ಸಿಡಿಮದ್ದುಗಳನ್ನು ಕೊಡಬಾರದು …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಮಹಾಂತೇಶ ಲಗಮಣ್ಣವರ

ಸನ್ಮಾನ್ಯ ಶ್ರೀ ಮಹಾಂತೇಶ ಲಘಮಣ್ಣವರ. ಅಧ್ಯಕ್ಷರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೂಡಲಸಂಗಮ, ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಸಂಘದ ಸರ್ವ ಸದಸ್ಯರಿಗೆ ಮತ್ತು ಎಲ್ಲಾ ರೈತ ಬಾಂದವರಿಗೆ ಈ ದೀಪಗಳ ಹಬ್ಬ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು. ನಾಡಿನ ಸಮಸ್ತ ಜನತೆಗೆ ನನ್ನ ಮನವಿ ದಯಮಾಡಿ ಈ ದೀಪಾವಳಿ ಸಂಭ್ರಮದಲ್ಲಿ ವಿಶೇಷವಾಗಿ ಮಕ್ಕಳ ಕಡೆ ಗಮನ ಹರಿಸಿ, ಚಿಕ್ಕ ಮಕ್ಕಳ ಕೈಯಲ್ಲಿ ಪಟಾಕಿ,ಸಿಡಿಮದ್ದುಗಳನ್ನು …

Read More »

ನಾಗರಾಳ ಗ್ರಾಮದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ & ಕಲೋತ್ಸವ ೨೦೨೩-೨೪

ನಾಗರಾಳ : ಮಕ್ಕಳು ಈ ದೇಶದ ಮುಂದಿನ ಆಸ್ತಿ ಆ ಮಟ್ಟದಲ್ಲಿ ಎಲ್ಲಾ ಶಾಲೆಯ ಶಿಕ್ಷಕರು ಮಕ್ಕಳಿಗೆ ಉತ್ತಮವಾದ ನಮ್ಮ ಸಂಸ್ಕ್ರತಿಯ ಅನೇಕ ಪಾರಂಪರಿಕ ಕಲೆ,ಸಾಹಿತ್ಯ ಒಳಗೊಂಡ ವಿವಿಧ ಗ್ರಾಮೀಣ ಸಂಸ್ಕೃತಿಯ ಡಾನ್ಸ್ ಹಾಗೂ ನೃತ್ಯ ,ಹಾಡುಗಳನ್ನು ಉತ್ತವಾಗಿ ಆಯ್ಕೆ ಮಾಡಿ ಈ ಪ್ರತಿಭಾ ಕಾರಂಜಿಗೆ ಮಕ್ಕಳ ಪ್ರತಿಭಿಯೇ ಕೇಂದ್ರ ಬಿಂದು, ಈ ಪ್ರತಿಭಾ ಕಾರಂಜಿ ಯೋಜನೆಯನ್ನು ನಮ್ಮ ಕಾಂಗ್ರೆಸ್ ಸರಕಾರ ೨೦೦೨ ರಲ್ಲಿ S M ಕೃಷ್ಣ ಸರಕಾರ …

Read More »