Breaking News

vijay_shankar

ಅಮೆರಿಕದ ಕಂಪನಿ ಗಿಂತ ಹತ್ತು ಪಟ್ಟು ಕಡಿಮೆ ಬೆಲೆಗೆ ಕೊರೊನಾ ಲಸಿಕೆ ನೀಡಲಿದೆ ಭಾರತೀಯ ಸಂಸ್ಥೆ

ನವದೆಹಲಿ: ಕರೊನಾ ಸಂಶೋಧನೆಯಲ್ಲಿ ಬಹುತೇಕ ಕಂಪನಿಗಳು ಅಂತಿಮ ಹಂತದ ಪ್ರಕ್ರಿಯೆಯಲ್ಲಿವೆ. ಮಾನವರ ಮೇಲಿನ ಪ್ರಯೋಗದಲ್ಲಿ ಮೂರನೇ ಹಂತದಲ್ಲಿದ್ದು, ವರ್ಷಾಂತ್ಯಕ್ಕೆ ಹತ್ತಾರು ಕಂಪನಿಗಳ ಲಸಿಕೆ ಮಾರುಕಟ್ಟೆಯಲ್ಲಿ ಇರಲಿವೆ. ಕೆಲ ಸಂಸ್ಥೆಗಳು ಆಯಾ ದೇಶಗಳ ಪೂರ್ಣ ಆರ್ಥಿಕ ಸಹಕಾರದಲ್ಲಿ ಸಂಶೋಧನೆ ನಡೆಸುತ್ತಿವೆ. ಹೀಗಾಗಿ ಅಂಥ ದೇಶಗಳಿಗೆ ಕಡಿಮೆ ಬೆಲೆಯಲ್ಲಿ ಲಸಿಕೆ ನೀಡಿದರೂ ಉಳಿದ ದೇಶಗಳು ಹೆಚ್ಚಿನ ಬೆಲೆ ನೀಡಲೇಬೇಕಾಗುತ್ತದೆ. ; ಪಾಮಿರ್​ ಪರ್ವತ ಶ್ರೇಣಿಯೆಲ್ಲ ತನ್ನದೇ..! ಚೀನಾ ವಿಸ್ತರಣಾ ದಾಹಕ್ಕೆ ಕೊನೆಯೇ ಇಲ್ಲ; ತಜಕಿಸ್ತಾನ್​ಗೆ ಆತಂಕ …

Read More »

BSY – ಅಮಿತ್ ಶಾ ಶೀಘ್ರ ಗುಣಮುಖರಾಗಲೆಂದು ಮಂಡಿ ಮೂಲಕ ಬೆಟ್ಟ ಏರಿದ ಯುವಕ

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪನವರಿಗೆ ಕೊರೊನಾ ಸೊಕ್ಕಿನ ರೋಗ ಲಕ್ಷಣಗಳು ಇಲ್ಲವಾದರೂ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ಮಧ್ಯೆ ಮೈಸೂರು ನಗರ ಯುವ ಮೋರ್ಚಾ ಉಪಾಧ್ಯಕ್ಷ ಕಾರ್ತಿಕ್ ಕುಮಾರ್ ಎಂಬವರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ …

Read More »

ಭದ್ರಾವತಿ: MPMನ 33 ಸಾವಿರ ಅರಣ್ಯ ಭೂಮಿ ವಾಪಾಸ್ ಪಡೆಯಲು ಆಗ್ರಹ.

ಶಿವಮೊಗ್ಗ:- ಭದ್ರಾವತಿಯ ಕಾಗದ ಕಾರ್ಖಾನೆ (ಎಂಪಿಎಂ) ಗೆ ಸೇರಿದ್ದ ಸುಮಾರು 33 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯ ಗುತ್ತಿಗೆ ಅವಧಿ ಮುಗಿದಿದ್ದು, ಸರ್ಕಾರ ತಕ್ಷಣವೇ ಅದನ್ನು ವಾಪಾಸ್ ಪಡೆಯಬೇಕು ಎಂದು ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ. ಪ್ರೆಸ್‍ಟ್ರಸ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ ಪ್ರಗತಿಪರ ಮುಖಂಡರು, ಹಲವು ನಿರ್ಣಯಗಳನ್ನು ಅಂಗೀಕರಿಸಿ ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಿದರು. ಈಗ ಇರುವ ಭೂಮಿಯನ್ನು ಭೂರಹಿತರಿಗೆ ನೀಡಿ ಅಲ್ಲಿ ಕಾಡು ಬೆಳೆಸಲು ಅನುಮತಿ ನೀಡಬೇಕು ಮತ್ತು ಅಲ್ಲಿನ …

Read More »

ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಡಾ.ಯೂಸುಫ್ ಸಾಬ್ ನಿಧನ.

ಅಲೂರು:- ರಾಜ್ಯದ ಎಲ್ಲಾ ಮಸೀದಿಗಳು, ಮುಸ್ಲಿಮ್ ವಿದ್ಯಾ ಸಂಸ್ಥೆಗಳ ಬೆಳವಣಿಗೆಗಾಗಿ ಅಹೋರಾತ್ರಿ ಶ್ರಮಿಸುತ್ತಿದ್ದ ಕರ್ನಾಟಕ ರಾಜ್ಯ ವಕ್ಫ್ ಬೊರ್ಡ್ ಅಧ್ಯಕ್ಷರಾದ ಜನಾಬ್ ಡಾ.ಮುಹಮ್ಮದ್ ಯೂಸುಫ್ ಸಾಬ್ ಇಂದು ಬೆಳಗಿನ ಜಾವ 03.00ರ ಸಮಯದಲ್ಲಿ ಬೆಂಗಳೂರಿನಲ್ಲಿ ನಮ್ಮನ್ನಗಲಿದ್ದಾರೆ.ಅಲ್ಲಾಹು ಅವರಿಗೆ ಜನ್ನಾತುಲ್ ಫಿರ್ದೌಸ್ ಕರುಣಿಸಲಿ, ಸ್ವರ್ಗೋದ್ಯಾನದಲ್ಲಿ ಉನ್ನತ ಸ್ಥಾನಕರುಣಿಸಲಿ, ಅವರ ಮಗ್ಪಿರತ್ಗಾಗಿ ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮತ್ತು ಮಯ್ಯತ್ ನಮಾಝ್ ನಿರ್ವಹಿಸುವಂತೆ ಅಸ್ಸಯ್ಯದ್ ಜಾಬೀರ್ ತಂಙಳ್ ಅಲೂರು, ಟಿ.ಎಂ.ನಾಸೀರ್ ಇಂಪಾಲ್ ಚಿಕ್ಕಮಗಳೂರು, ರಾಜ್ಯ …

Read More »

ಡೊನಾಲ್ಡ್ ಟ್ರಂಪ್ ಬೆದರಿಕೆ ನಡುವೆಯೂ ಮಹತ್ವದ ನಿರ್ಧಾರ ಕೈಗೊಂಡ TikTok

ನವದೆಹಲಿ: ವಿಶ್ವದಲ್ಲೇ ಹೆಚ್ಚು ಜನಪ್ರಿಯವಾಗಿದ್ದ ಟಿಕ್‌ಟಾಕ್ (TikTok) ಅನೇಕ ದೇಶಗಳಲ್ಲಿ ನಿರ್ಬಂಧಗಳನ್ನು ಎದುರಿಸುತ್ತಿದೆ ಮತ್ತು ಯುಎಸ್ ಸರ್ಕಾರದೊಂದಿಗೆ ಉದ್ವಿಗ್ನತೆಯನ್ನು ಎದುರಿಸುತ್ತಿದೆ. ಆದರೆ ಈ ಮಧ್ಯೆ ಅದು ದೊಡ್ಡ ಘೋಷಣೆ ಮಾಡಿದೆ. $ 498 ಮಿಲಿಯನ್ ವೆಚ್ಚದಐರ್ಲೆಂಡ್‌ನಲ್ಲಿ (Ireland) ಯುರೋಪಿನಲ್ಲಿ ತನ್ನ ಮೊದಲ ದತ್ತಾಂಶ ಕೇಂದ್ರವನ್ನು ತೆರೆಯುವುದಾಗಿ ಟಿಕ್‌ಟಾಕ್ ಹೇಳಿದೆ. ಈ ದತ್ತಾಂಶ ಕೇಂದ್ರವು 2022 ರ ವೇಳೆಗೆ ಪ್ರಾರಂಭವಾಗಲಿದೆ ಎಂದು ಟಿಕ್‌ಟಾಕ್ ಭರವಸೆ ವ್ಯಕ್ತಪಡಿಸಿದೆ. ಈ ಕ್ರಮವು ‘ನೂರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತದೆ …

Read More »

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ ಜೂ.22 ಕ್ಕೆ

ಯಾದಗಿರಿ | ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಖಾಲಿ ಇರುವ ವೈದ್ಯರು/ ತಜ್ಞ ವೈದ್ಯರು ಮತ್ತು ಸಿಬ್ಬಂದಿ ಹುದ್ದೆಗಳನ್ನು 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಜೂನ್ 22ರಂದು ನೇರ ಸಂದರ್ಶನವನ್ನು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿಯಲ್ಲಿ ಏರ್ಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ತಜ್ಞರು-1, ಮೂಳೆ ತಜ್ಞರು-1, ಫಾರೆನ್ಸಿಕ್ ತಜ್ಞರು-1, ರೆಡಿಯೋಲೋಜಿಸ್ಟ್-1, ಮೈಕ್ರೊ ಬೈಯೋಲೊಜಿಸ್ಟ್ …

Read More »

ರೈತರಿಗೆ ಪರಿಹಾರ ಪ್ಯಾಕೇಜ್‍ | ಮೊದಲ ಕಂತಿನ 666 ಕೋಟಿ ಹಣ ಕೋಟಿ ಬಿಡುಗಡೆ : ಬಿ.ಎಸ್.ವೈ

ಲಾಕ್‍ಡೌನ್ ಜಾರಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ರಾಜ್ಯ ಸರ್ಕಾರ ಪರಿಹಾರದ ಮೊತ್ತವಾಗಿ ಮೊದಲ ಕಂತಿನ 666 ಕೋಟಿ ಹಣವನ್ನು ಇಂದು ಬಿಡುಗಡೆ ಮಾಡಿದೆ.  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೆಕ್ಕೆಜೋಳ ಬೆಳೆದ ಪ್ರತಿಯೊಬ್ಬ ರೈತರ ಪ್ರತಿ ಹೆಕ್ಟೇರ್‍ಗೆ 5 ಸಾವಿರ ನೀಡುವುದಾಗಿ ಘೋಷಣೆ ಮಾಡಿದ್ದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರು ಮೊದಲ ಕಂತಿನಲ್ಲೇ 666 ಕೋಟಿ ರೂ. ಬಿಡುಗಡೆ ಮಾಡಿ ಸಂಕಷ್ಟದಲ್ಲಿದ್ದ ಅನ್ನದಾತರ ರಕ್ಷಣೆಗೆ ಧಾವಿಸಿದ್ದಾರೆ. …

Read More »

ತಲಕಾವೇರಿಯಲ್ಲಿ ಭೂಕುಸಿತ; 4 ಮಂದಿ ಕಣ್ಮರೆ

ಮಡಿಕೇರಿ ಆ.06-ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ಬುಧವಾರ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿದೆ. ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ತಕ್ಷಣ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿರುತ್ತಾರೆ. ತಲಕಾವೇರಿಯ …

Read More »

ಇಂದು ರಾಜ್ಯದಲ್ಲಿ 6805, ಬೆಂಗಳೂರು 2544 ,ಬಳ್ಳಾರಿ 431,ಬೆಳಗಾವಿ 229, ಕೊಪ್ಪಳ 132, ಗದಗ 124, ಜನರಿಗೆ ಸೋಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 6805, ಬೆಂಗಳೂರು 2544 ,ಬಳ್ಳಾರಿ 431,ಬೆಳಗಾವಿ 229,ಕೊಪ್ಪಳ 132, ಗದಗ 124, ಮೈಸೂರು 361, ಶಿವಮೊಗ್ಗ 292, ಉಡುಪಿ 217, ಧಾರವಾಡ 212, ದಾವಣಗೆರೆ 197, ಕಲಬುರ್ಗಿ 196, ರಾಯಚೂರು 181, ದಕ್ಷಿಣ ಕನ್ನಡ 173, ಬಾಗಲಕೋಟೆ 168, ತುಮಕೂರು 160, ಹಾಸನ 158, ಮಂಡ್ಯ 134, ಚಿಕ್ಕಬಳ್ಳಾಪುರ 117, ಕೋಲಾರ 107, ಬೀದರ 98, ಚಾಮರಾಜ ನಗರ 95, ಉತ್ತರ ಕನ್ನಡ 77, ಹಾವೇರಿ …

Read More »

ಡಾಂಬರೀಕರಣ ಮಾಡಿ ಕೆಲವೇ ದಿನದಲ್ಲಿ ಕಿತ್ತು ಹೋದ ರಸ್ತೆ.

ಕುಷ್ಟಗಿ ತಾಲೂಕಿನ ಹೊಸೂರ ಗ್ರಾಮದಿಂದ ಗುಡದೂರ ಡಾಂಬರೀಕರಣ ರಸ್ತೆ ಸುಮಾರು ಎರಡು ಕಿ.ಮಿ.ಡಾಂಬರಿಕರಣ ರಸ್ತೆ ಮಾಡಿದ ಕೆಲವೇ ದಿನಗಳಲ್ಲಿ ಕಿತ್ತುಹೋಗಿದೆ. ಕೋವಿಡ್-೧೯ ಕೊರೊನಾ ವೈರಸ್ ಪ್ರಾರಂಭದ ಹಂತದಲ್ಲಿ ಶಾಸಕರ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಯಿತು.ಈ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕುಷ್ಟಗಿ ಅವರು ನಿರ್ವಹಿಸಿದ್ದಾರೆ. ಆದರೆ ಮಾರ್ಚ್ ಮೊದಲ ವಾರ ಪ್ರಾರಂಭವಾದ ಈ ಕಾಮಗಾರಿ ಜೂನ್ ಮೊದಲ ವಾರ ಅನ್ನುವದರಲ್ಲಿ ಕಿತ್ತು ರಸ್ತೆಯಲ್ಲಿ ತೆಗ್ಗು ನಿನ್ನೆಯಿಂದ ಕೂಡಿದೆ.ಸಂಪೂರ್ಣವಾಗಿ ಕೆ.ಹೊಸೂರು ಗುಡದೂರು …

Read More »