Breaking News

vijay_shankar

ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರಿಗೆ COVID-19 ಸೋಂಕು ದೃಢ

ಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕೋವಿಡ್‌-19 ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ ಅವರೇ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಹಂಚಿಕೊಳ್ಳುವ ಮೂಲಕ ಖಚಿತಪಡಿಸಿದ್ದಾರೆ. ‘ನನಗೆ ಶೀತ ಮತ್ತು ಜ್ವರ ಕಾಣಿಸಿಕೊಂಡಿತ್ತು. ಉಸಿರಾಟಕ್ಕೆ ಕಷ್ಟವಾಗುತ್ತಿತ್ತು. ಹಾಗಾಗಿ, ಕೋವಿಡ್‌-19 ಪರೀಕ್ಷೆಗೆ ಒಳಗಾದೆ. ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ಕೋವಿಡ್‌ ಇರುವುದು ದೃಢಪಟ್ಟಿದೆ’ ಎಂದು ತಿಳಿಸಿದ್ದಾರೆ. ಪ್ರಸ್ತುತ ಅವರಿಗೆ ಜ್ವರ ಕಡಿಮೆಯಾಗಿದೆ. ಶೀತ ಮಾತ್ರ ಇದೆಯಂತೆ. ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಎಸ್‌ಪಿಬಿ …

Read More »

ಶಹಾಪೂರ | ಮಳೆರಾಯನ ಅರ್ಭಟಕ್ಕೆ ಮನೆ, ರಸ್ತೆಗಳು ಜಲಾವೃತ | ಬೀದರ್ ಶ್ರೀರಂಗಪಟ್ಟಣ ಹೆದ್ದಾರಿ ಮೇಲೆ ಭಾರಿ ನೀರು

ಯಾದಗಿರಿ (ಶಹಾಪೂರ) | ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ನಿನ್ನೆ ಶನಿವಾರ ರಾತ್ರಿ ಧಾರಾಕಾರವಾಗಿ ಮಳೆ ಸುರಿದ ಪರಿಣಾಮವಾಗಿ ಬೀದರ್ ಶ್ರೀರಂಗಪಟ್ಟಣ ರಸ್ತೆಯುದ್ದಕ್ಕೂ ನೀರುಹರಿದಿದೆ. ಹಳ್ಳ, ಕೊಳ್ಳ ಕೆರೆಗಳು ತುಂಬಿ ಹರಿಯುತ್ತಿದ್ದು, ಹಳ್ಳ ಸಮೀಪ ನಿವೇಶನವೊಂದರಲ್ಲಿ ಶೆಡ್ ಹಾಕೊಂಡು ವಾಸವಿದ್ದ ಕುಟುಂಬವೊಂದು ಹಳ್ಳದ ನೀರಿನ ಪ್ರವಾಹಕ್ಕೆ ಸಿಲುಕಿದ್ದು, ಜೆಸ್ಕಾಂ ನೌಕರರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಗರದ ಬಾಪುಗೌಡ ನಗರದಲ್ಲಿ ಬೆಳಗಿನ ಜಾವ …

Read More »

ಪತ್ರಕರ್ತರಿಗೆ ಕೋವಿಡ್-19 ತಪಾಸಣೆ

ಯಾದಗಿರಿ | ಯಾದಗಿರಿ ಜಿಲ್ಲಾಡಳಿತದ ಸೂಚನೆ ಮೇರೆಗೆ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳ ಕೋವಿಡ್-19 ತಪಾಸಣೆಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯಾಲಯದಲ್ಲಿ ಸೋಮವಾರ ಪತ್ರಕರ್ತರ ಗಂಟಲು ದ್ರವ ಮಾದರಿ ಸಂಗ್ರಹ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ಒಟ್ಟು 25 ಪತ್ರಕರ್ತರು ಪಾಲ್ಗೊಂಡು ಗಂಟಲು ದ್ರವ ಮಾದರಿಗಳನ್ನು ನೀಡಿದರು. ಆರೋಗ್ಯ ಇಲಾಖೆಯ ಪ್ರಯೋಗಾಲಯ ತಂತ್ರಜ್ಞರಾದ ನಾಗೇಶ್, ಕೇದಾರನಾಥ, ದೇವರಾಜ ಅವರು …

Read More »

ಐತಿಹಾಸಿಕ ಘಟನೆ : ಬರೊಬ್ಬರಿ 28 ವರ್ಷಗಳ ನಂತರ ಅಯೋಧ್ಯೆಗೆ ಮೋದಿ ಮತ್ತು ರಾಮಲಲ್ಲಾ ವಿಗ್ರಹ ದರ್ಶನ ಪಡೆಯುತ್ತಿರುವ ಮೊದಲ ಪ್ರಧಾನಿ

ಲಕ್ನೋ : ಅಯೋಧ್ಯೆ ಇಂದು ಮತ್ತೊಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ. ಕೆಲವೇ ಗಂಟೆಗಳಲ್ಲಿ ನಡೆಯಲಿರುವ ರಾಮ ಮಂದಿರ ನಿರ್ಮಾಣ ಭೂಮಿ ಪೂಜೆಗೆ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ಅಯೋಧ್ಯೆ ನಗರವು ಈ ಮಹಾ ಯಜ್ಞಕ್ಕಾಗಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರಕ್ಕೆ ಶಿಲಾನ್ಯಾಸ ಮಾಡಲಿದ್ದಾರೆ . ಈ ಹಿನ್ನೆಲೆಯಲ್ಲಿ ರಾಮ ಮಂದಿರದ ಮಾದರಿಯನ್ನು ಶ್ರೀ ರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಂಗಳವಾರ ಬಿಡುಗಡೆ ಮಾಡಿದೆ. ಮೂರು …

Read More »

ಮೊದಲ ಬಾರಿ ಎಲ್‌ಓಸಿಯಲ್ಲಿ ‘ರೈಫಲ್ ವಿಮೆನ್’!

ಶ್ರೀನಗರ(ಆ.05): ಭಾರತೀಯ ಸೇನಾಪಡೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿ ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಜೊತೆಗಿನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ಭದ್ರತಾ ಕಾರ್ಯಕ್ಕೆ ಮಹಿಳಾ ಯೋಧರನ್ನು ನಿಯೋಜಿಸಲಾಗಿದೆ. ಎಲ್‌ಒಸಿಗೆ ಸಾಗುವ ರಸ್ತೆಯನ್ನು ಕಾಯಲು ಪುರುಷ ಯೋಧರ ಜೊತೆಗೆ ಅರ್ಧ ಡಜನ್‌ಗೂ ಹೆಚ್ಚು ಅಸ್ಸಾಂ ರೈಫಲ್ಸ್‌ ಪಡೆಯ ಮಹಿಳಾ ಯೋಧರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 10 ಸಾವಿರ ಅಡಿಗೂ ಎತ್ತರದ ಪ್ರದೇಶದಲ್ಲಿ ಸಾಧನಾ ಟಾಪ್‌ ಎಂಬಲ್ಲಿ ‘ರೈಫಲ್‌ ವಿಮೆನ್‌’ ಎಂದು ಕರೆಸಿಕೊಳ್ಳುವ ಈ …

Read More »

LIVE: ಕೋಟ್ಯಾಂತರ ಭಾರತೀಯರ ಕನಸು ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭ, ಉತ್ತರಪ್ರದೇಶದಲ್ಲಿ ಹೆಚ್ಚಿದ ಭದ್ರತೆ

ಅಯೋಧ್ಯೆ: ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ರಾಮ ಭಕ್ತರ ಐದು ಶತಮನಾನಗಳ ಕನಸು ನನಸಾಗುವ ಶುಭದನ ಇದೀಗ ಬಂದಿದೆ. ಬಹು ನಿರೀಕ್ಷಿತ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿಯವರು ಹಸ್ತದಿಂದ ಭೂಮಿಪೂಜೆ ನೆರವೇರಲಿದೆ. ಇದರೊಂದಿಗೆ ಪ್ರಧಾನಿಯವರು ತಾವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ರಾಮಮಂದಿರ ನಿರ್ಮಾಣ ವಾಗ್ಧಾನವನ್ನು ಸಕಾರಗೊಳಿಸಲಿದ್ದಾರೆ. ಮಧ್ಯಾಹ್ನ 12.44.08 …

Read More »

ಕೋವಿಡ್-19: ದೇಶದಲ್ಲಿ ಒಂದೇ ದಿನ 52,509 ಕೇಸ್, 19 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 39.795 ಮಂದಿ‌ ಬಲಿ

ನವದೆಹಲಿ: ದೇಶದಲ್ಲಿ ಒಂದೇ ದಿನ 52,509 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 19,08,255ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್ 857 ಮಂದಿಯನನು ಬಲಿ ಪಡೆದುಕೊಂಡಿದ್ದು, ಇದರೊಂದಿಗೆ ಸಾವನ್ನಪ್ಪಿದವರ ಸಂಖ್ಯೆ 39,795ಕ್ಕೆ ಏರಿಕೆಯಾಗಿದೆ. ಜೊತೆಗೆ 19,08,255 ಮಂದಿ ಸೋಂಕಿತರ ಪೈಕಿ ಈ ವರೆಗೂ 12,82,216 …

Read More »

ಸೊಳೇಭಾವಿ ಗ್ರಾಮದಲ್ಲಿ ಶಿವಶರಣರ ನೂಲಿ ಚಂದಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು ,

ಇಂದು ಸೊಳೇಭಾವಿ ಗ್ರಾಮದಲ್ಲಿ ಶಿವಶರಣರ ನೂಲಿ ಚಂದಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು , ಕೊರಮ ಜನಾಂಗದ ಕುಲ ಗುರು ಶಿವಶರಣ ನೂಲಿ ಚಂದಯ್ಯನವರ ಕೊಡುಗಿ ವಚನ ಸಾಹಿತ್ಯಕ್ಕೆ ಅಪಾರ ೧೨ ನೇ ಶತಮಾನದಲ್ಲಿ ಬಸವ ಕಲ್ಯಾಣದಲ್ಲಿ ವಿಶ್ವಗುರು ಬಸವಣ್ಣನವರ ಜತೆ ಸಮಾಜದ ಅಸಮಾನತೆ ವಿರುದ್ದ, ಜಾತ್ಯಾತೀತ ವಿರುದ್ದ ಧ್ವನಿ ಎತ್ತಿ ಅಪಾರ ಜ್ಞಾನ ಬಂಡಾರ ಹೊಂದಿದ್ದ ಶರಣರು ವಚನ ಸಾಹಿತ್ಯ ಮೂಲಕ ಕೊರಮ ಜನಾಂಗದ ಉದ್ದಾರಕ್ಕಾಗಿ ಅಂದು ಅನೇಕ ಸವರ್ಣಿಯರನ್ನು …

Read More »

ವಿವಾಹಿತೆಯೊಂದಿಗೆ ಸಲುಗೆಯಿಂದ ಇದ್ದ ವ್ಯಕ್ತಿಯಿಂದ ಸೆಂಡ್ ಆಯ್ತ ಖಾಸಗಿ ಕ್ಷಣದ ವಿಡಿಯೋ

ಬೆಂಗಳೂರು: ವಿವಾಹಿತೆಯೊಂದಿಗೆ ಸಲುಗೆಯಿಂದ ಇದ್ದ ವ್ಯಕ್ತಿಯೊಬ್ಬ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದು ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ನಿತೀಶ್ ಕುಮಾರ್ ಸಿಂಗ್ ಎಂಬಾತನೇ ಈ ರೀತಿ ಮಾಡಿದ ಆರೋಪಿಯಾಗಿದ್ದಾನೆ. ಸಂತ್ರಸ್ತೆಗೆ ಮದುವೆಯಾಗಿ ಪತಿಯೊಂದಿಗೆ ಜರ್ಮನಿಯಲ್ಲಿ ಇದ್ದಾರೆ. ಹರಿಯಾಣ ಮೂಲದ ನಿತೀಶ್ ಕುಮಾರ್ ಫೇಸ್ಬುಕ್ ಮೂಲಕ ಪರಿಚಯವಾಗಿದ್ದು ವಿವಾಹಿತೆಯೊಂದಿಗೆ ಗೆಳೆತನವಾಗಿದೆ. ಇಬ್ಬರು ಹೋಟೆಲ್ಗಳಿಗೆ ಹೋಗಿದ್ದಾರೆ. ಮಹಿಳೆಯೊಂದಿಗೆ ಸಲುಗೆಯಿಂದ ಇದ್ದಾಗ ಖಾಸಗಿ ಕ್ಷಣದ ಫೋಟೋ ಮತ್ತು ವಿಡಿಯೋಗಳನ್ನೂ ಮೊಬೈಲ್ನಲ್ಲಿ …

Read More »

ಅಯೋಧ್ಯೆ | ರಾಮ ಮಂದಿರ ಭೂಮಿಪೂಜೆಗೆ ಕ್ಷಣಗಣನೆ: ರಾಮಜನ್ಮ ಭೂಮಿಯಲ್ಲಿ ಸಂಭ್ರಮ

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಸಾಧು-ಸಂತರು, ರಾಜಕಾರಣಿಗಳು ಸೇರಿದಂತೆ ಒಟ್ಟು 175 ಮಂದಿ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಟ್ರಸ್ಟ್ ಆಹ್ವಾನಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಹೆಚ್ಚು ಜನ ಸ್ಥಳಕ್ಕೆ ಬರಬಾರದೆಂದು ಮನವಿಯನ್ನೂ ಮಾಡಿದೆ. ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಭೂಮಿಪೂಜೆ ಕಾರ್ಯಕ್ರಮದ ಕ್ಷಣಕ್ಷಣದ ಅಪ್‌ಡೇಟ್ಸ್ ಇಲ್ಲಿದೆ.

Read More »