ಹೊಸದಿಲ್ಲಿ ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.ಈ ಕುರಿತು ಟ್ವೀಟ್ ರನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೊರೊನಾ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ವರದಿಯಲ್ಲಿಪಾಸಿಟಿವ್ ಬಂದಿದೆ. ನನ್ನ ಆರೋಗ್ಯ ಚೆನ್ನಾಗಿದೆ. ಆದರೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಟೆಸ್ಟ್ ಮಾಡಿಸಿಕೊಳ್ಳಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
Read More »ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಾಗ ವೆಂಟಿಲೇಟರ್ ರಫ್ತು ಮಾಡಲು ಹೊರಟಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ. ಆದರೆ ಸಚಿವ ಹರ್ಷವರ್ಧನ್ ಪ್ರಕಾರ ಕೋವಿಡ್ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಇದು ಹೃದಯಹೀನ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಗ್ಗೆ ಆರೋಪಗಳನ್ನು ಮಾಡಿದ್ದಾರೆ.ರಾಜ್ಯದಲ್ಲಿ ಕೋವಿಡ್ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ …
Read More »ಗುಡೂರ ಗ್ರಾಮ ಪಂಚಾಯತ್ ಸದಸ್ಯರು,ಆರಿ ಕುಟುಂಬ ಮತ್ತು ಸ್ನೇಹಿತರು ನೂತನ ತಾಲೂಕ ಪಂ. ಅಧ್ಯಕ್ಷರಿಗೆ ಸನ್ಮಾನಿಸಿದರು
ಇಂದುನೂತನ ಇಲಕಲ್ ತಾಲೂಕಿನ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಾರದಾ ನೀಲಪ್ಪ ಗೋಡಿ ಹಾಗೂ ಗುಡೂರ ಕಾಂಗ್ರೆಸ್ ಪಕ್ಷ ಘಟಕದ ಅಧ್ಯಕ್ಷರಾದ ಶ್ರೀ ಶೈಲಯ್ಯ ಶಿವಪ್ಪಯ್ಯನಮಠ (ಪಾಪನಾಳ) ಇವರಿಗೆ ಸಮಸ್ತ ಆರಿ ಹಾಗೂ ಕುಟುಂಬದ ಸದಸ್ಯರು ಮತ್ತು ಆತ್ಮೀಯ ಸ್ನೇಹಿತರಿಂದ ಸನ್ಮಾನಿಸಲಾಯಿತ, ಈ ಸಂದರ್ಭದಲ್ಲಿ ಶ್ರೀ ಬಸೇರಸಾಬ ಕನೂ೯ಲ ಮುಸ್ಲಿಂ ಸಮುದಾಯದ ಹಿರಿಯರು ಶ್ರೀ ಮುನ್ನಾ ಕಟ್ಬ್ನಲಿ.ಶ್ರೀ ಹುಸೇನ್ ಸಾಬ್ ಆರಿ.ಶ್ರೀ ಖಾದಿರಸಾಬ ಕನೂ೯ಲ.ಶ್ರೀ ಚಾಂದಸಾಬ ವಾಲಿಕಾರ . ಶ್ರೀ ಖಾಸೀಂಬಿ …
Read More »ಚೀನಾ ಆ್ಯಪ್ ಆಯ್ತು, ಈಗ ಚೀನಿ ಭಾಷೆಗೆಕೇಂದ್ರ ಕೋಕ್
ನವದೆಲಿ(ಆ.02): ಗಲ್ವಾನ್ ಗಡಿ ಕ್ಯಾತೆ ಬೆನ್ನಲ್ಲೇ ಚೀನಿ ಆ್ಯಫ್ , ಚೀನಾ ಟೀವಿ ಆಮದು, ಚೀನಾ ಕಂಪನಿಗಳಿಗೆ ಭಾರತೀಯ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿಷೇಧ ಹೇರಿದ ಭಾರತ ಸರ್ಕಾರ, ಇದೀಗ ಚೀನಾಕ್ಕೆ ಇನ್ನೊಂದು ಶಾಕ್ ನೀಡಿದೆ.ಕಳೆದ ಬುಧವಾರವಷ್ಟೇ ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಪಡೆಯಲ್ಪಟ್ಟ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ವಿದೇಶಿ ಭಾಷೆಗಳ ಕಲಿಕೆ ವಿಭಾಗದಿಂದ ಚೀನಾದ ಮ್ಯಾಂಡರಿನ್ ಭಾಷೆಯನ್ನು ಕೈಬಿಡಲಾಗಿದೆ.TikTok ಖರೀದಿಗೆ ಮೈಕ್ರೋಸಾಫ್ಟ್ ಯತ್ನ, ಬ್ಯಾನ್ ಮಾಡ್ತೀನಿ, ಖರೀದಿಗೆ …
Read More »ಪ,ಪೊ,ದಿ,ಡಾ|| ಮಹಾಂತ ಸ್ವಾಮೀಜಿ ಸ್ಮರಣೆ,,,
ಬಾಗಲಕೋಟೆ ಜಿಲ್ಲೆ, ಹುನಗುಂದ ತಾಲೂಕು ಇಳಕಲ್ನ ವಿಜಯ ಮಹಾಂತೇಶ ಪೀಠದಡಾ|| ಮಹಾಂತ ಸ್ವಾಮೀಜಿ ಸ್ಮರಣೆ..ಮಹಾಂತ ಜೋಳಿಗೆ ಸ್ವಾಮೀಜಿ ಎಂದೇ ಖ್ಯಾತರಾಗಿದ್ದ ಮಹಾಂತ ಶ್ರೀಗಳ ಜನ್ಮದಿನವನ್ನು ಘನ ಕರ್ನಾಟಕ ರಾಜ್ಯ ಸರಕಾರ “ವ್ಯಸನಮುಕ್ತ ದಿನ” ಎಂದು ಘೋಷಿಸಿತ್ತು.ಮಠಾಧೀಶರಾಗಿದ್ದ ಅವರು ಜನರ ದುಶ್ಚಟಗಳನ್ನು ದೂರವಾಗಿಸಲು ಮಹಾಂತ ಜೋಳಿಗೆ ಎಂಬ ಚಿಂತನೆ ಜಾರಿಗೊಳಿಸಿದ್ದರು. ಸಾವಿರಾರು ಜನರು ಸ್ವಾಮೀಜಿಯವರಿಂದ ಪ್ರೇರಿತರಾಗಿ ದುಶ್ಚಟ ಬಿಟ್ಟಿದ್ದರು.ದುಶ್ಚಟಗಳನ್ನೇ ಭಿಕ್ಷೆ ಕೇಳಿದರು: ‘ಮಹಾಂತ ಜೋಳಿಗೆ’ ಎಂಬ ವಿಶಿಷ್ಟ ಪರಿಕಲ್ಪನೆ ಮೂಲಕ ದೇಶ …
Read More »ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ; ಸೋಂಕಿತರ ಸಂಖ್ಯೆ 1.77 ಕೋಟಿಗೆ ಏರಿಕೆ
ವಾಷಿಂಗ್ಟನ್ : ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಈವರೆಗೆ ವಿಶ್ವದಾದ್ಯಂತ 1,77,59,332 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ.ವಿಶ್ವದಾದ್ಯಂತ ಕೊರೊನಾ ಮಹಾಮಾರಿಗೆ ಈವರೆಗೆ 1,04,84,442 ಮಂದಿ ಗುಣಮುಖರಾಗಿದ್ದು, 6,82,855 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.ವಿಶ್ವದಲ್ಲಿಯೇ ಅತಿಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಅಮೆರಿಕಾದಲ್ಲಿ ಈವರೆಗೆ 46,17,494 ಮಂದಿಗೆ ಸೋಂಕು ತಗುಲಿದ್ದು, ಇದರಲ್ಲಿ 14,61,885 ಸೋಂಕಿತರು ಗುಣಮುಖರಾಗಿದ್ದು, 1,54,319 ಮಂದಿ ಮೃತಪಟ್ಟಿದ್ದಾರೆ. ಬ್ರೆಜಿಲ್ ನಲ್ಲಿ ಈವರೆಗೆ 27,07,877 ಮಂದಿಗೆ ಸೋಂಕು ತಗುಲಿದ್ದು, 20,37,982 …
Read More »ಪತಿಯಿಂದ್ಲೇ ಪತ್ನಿಯ ಕಿಡ್ನಾಪ್- ಸಹೋದ್ಯೋಗಿಗಳ ಜೊತೆ ಸೇರಿ ರೇಪ್ಗೈದು ರೈಲ್ವೇ ಟ್ರ್ಯಾಕ್ಗೆ ಬಿಸಾಕ್ದ!
ಲಕ್ನೋ: ಪತಿಯೇ ತನ್ನ ಪತ್ನಿಯನ್ನು ಅಪಹರಿಸಿ ಬಳಿಕ ಸಹೋದ್ಯೋಗಿಗಳ ಜೊತೆ ಸೇರಿ ಎರಡು ದಿನಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿ ರೈಲ್ವೇ ಟ್ರ್ಯಾಕ್ಗೆ ಬಿಸಾಕಿರುವ ದುರಂತ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಮಹಿಳೆಯ ತಾಯಿ ಪೊಲೀಸರಿಗೆ ದೂರು ನಿಡಿದ ಬಳಿಕ ಬೆಳಕಿಗೆ ಬಂದಿದೆ. 2016 ಏಪ್ರಿಲ್ 24 ರಂದು ಮಹಿಳೆಗೆ ಸರ್ಕಾರಿ ಅಂಬುಲೆನ್ಸ್ ಸರ್ವಿಸ್ ನಲ್ಲಿ ಕೆಲಸ ಮಾಡುವ ವ್ಯಕ್ತಿಯ ಜೊತೆ ಮದುವೆಯಾಗಿತ್ತು. ಮದುವೆಯಾದ ಮರುದಿನದಿಂದಲೇ ಪತಿ ವರದಕ್ಷಿಣೆಗಾಗಿ ಪತ್ನಿಗೆ ಮಾನಸಿಕ …
Read More »ಸಂಕಷ್ಟದಲ್ಲಿರುವ ಪತ್ರಕರ್ತರ ನೆರವಿಗೆ ಸರಕಾರ ಮುಂದಾಗಲಿ : ಸಚ್ಚೇಂದ್ರ ಲಂಬು
ವಿಜಯಪುರ, : ಕರೋನಾ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅದೆಷ್ಟೋ ಪತ್ರಕರ್ತರು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇದೆಲ್ಲವನ್ನು ಗಮನಿಸಿ ಪತ್ರಕರ್ತರಿಗೆ ಸರಕಾರ ಸಂಕಷ್ಟದಲ್ಲಿರುವ ಪತ್ರಕರ್ತರ ನೆರವಿಗೆ ಮುಂದಾಗಲಿ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಅದ್ಯಕ್ಷ ಸಚೇಂದ್ರ ಲಂಬು ಆಗ್ರಹಿಸಿದರು.ನಗರದ ಪತ್ರಿಕಾ ಭವನದಲ್ಲಿ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡುತ್ತಾ,ಭವಿಷ್ಯತ್ತಿನಲ್ಲಿ …
Read More »ಆಸ್ಪತ್ರೆಗೆ ಹೋಗಲು ಕೊರೊನಾ ಸೋಂಕಿತನ ಪರದಾಟ: ಮಾನವೀಯತೆ ಮೆರೆದ ಪತ್ರಕರ್ತ
ಕುಷ್ಟಗಿ ; ಕೋವಿಡ್ ಕೇರ್ ಸೆಂಟರ್ಗೆ ಹೋಗಲು ಆ್ಯಂಬ್ಯುಲೆನ್ಸ್ಗಾಗಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಪರದಾಡಿದ ಪ್ರಸಂಗ ನಡೆದಿದ್ದು, ಪತ್ರಕರ್ತರೊಬ್ಬರು ಆತನನ್ನು ಉಪಚರಿಸಿದ್ದಾರೆ.ಕುಷ್ಟಗಿ (ಕೊಪ್ಪಳ): ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಕೋವಿಡ್ ಕೇರ್ ಸೆಂಟರ್ಗೆ ಹೋಗಲು, ಆ್ಯಂಬ್ಯುಲೆನ್ಸ್ಗೆ ಪರದಾಡಿದ ಪ್ರಸಂಗ ಬೆಳಕಿಗೆ ಬಂದಿದೆ.ಕುಷ್ಟಗಿ ತಾಲೂಕಿನ ಮೇಗೂರು ಗ್ರಾಮ ವ್ಯಕ್ತಿಯೊಬ್ಬ, ಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಂಟಲು ದ್ರವ ಮಾಡಿಸಿಕೊಂಡಿದ್ದರು. ಮೇಗೂರು ಗ್ರಾಮದಲ್ಲಿದ್ದ ಅವರಿಗೆ ಆಸ್ಪತ್ರೆಯಿಂದ ಕೊರೊನಾ ಪಾಸಿಟಿವ್ ಇದ್ದು ಮುದೇನೂರಿಗೆ ಬರಲು ತಿಳಿಸಿದ್ದಾರೆ. …
Read More »ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಊಟ ಬಡಿಸಿದ್ದ ಬೆಳಗಾವಿ ಸಿದ್ದವ್ವ ಇನ್ನಿಲ್ಲ
ಬೆಳಗಾವಿ, (ಜುಲೈ.31): ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬೆಳಗಾವಿಗೆ ಬಂದಾಗ ಅವರನ್ನ ತಮ್ಮ ಮನೆಯಲ್ಲಿ ಇರಿಸಿಕೊಂಡು ಉಟೋಪಚಾರ ಮಾಡಿದ್ದ 95ವರ್ಷ ವಯಸ್ಸಿನ ವಯೋವೃದ್ಧೆ ಸಿದ್ಧವ್ವ ಮೇತ್ರಿ(95) ಕೊನೆಯುಸಿರೆಳೆದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ಧವ್ವ, ಇವತ್ತು (ಶುಕ್ರವಾರ) ಬೆಳಿಗ್ಗೆ ತಮ್ಮ ನಿವಾಸ ಕಂಗ್ರಾಳಿ ಗಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.1939ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಿದ್ದ ಸಿದ್ಧವ್ವ, ಊಟದ ವ್ಯವಸ್ಥೆ ಮಾಡಿದ್ದರು. ಇದರಿಂದ ತೀವ್ರ ಸಂತೋಷಗೊಂಡ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News