ಯಾದಗಿರಿ | ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ರಾಜ್ಯದ ಎಲ್ಲಾ ರೀತಿಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಬೇಡಿಕೆಗಳ ಕುರಿತು ಸಮಗ್ರ ಮಾನವ ಸಂಪನ್ಮೂಲ ನೀತಿಯ ಸಮಿತಿಯನ್ನು ರಚಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಸದರಿ ಸಮಿತಿಯ ನೇತೃತ್ವವನ್ನು ಪಿ ಎನ್ ಶ್ರೀನಿವಾಸಾಚಾರಿ, ನಿವೃತ್ತ ಐಎಎಸ್ ಅಧಿಕಾರಿ ರವರು ವಹಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಆರೋಗ್ಯ & ವೈ. ಶಿ. ಇಲಾಖೆ ಗುತ್ತಿಗೆ ಹೊರಗುತ್ತಿಗೆ …
Read More »ಕರೋನಾ ಸಿಎಂ ಪರಿಹಾರ ನಿಧಿಗೆ ರಂಭಾಪುರಿ ಜಗದ್ಗುರುಗಳಿಂದ 22 ಲಕ್ಷ ರೊ ,ದೇಣಿಗೆ
ಬೆಂಗಳೂರು | ಕರೋನಾ ಮಹಾಮಾರಿ ರಾಜ್ಯದಲ್ಲಿ ತೀವ್ರವಾಗಿ ಹರಡುತ್ತಿದ್ದು, ಕೊರೊನಾ ಸೊಂಕು ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಪರಿಹಾರ ನಿಧಿಗೆ ಇಲ್ಲಿಯ ವರೆಗೆ ಸಾಕಷ್ಟು ಜನ, ಸಂಘ ಸಂಸ್ಥೆಗಳು ಪರಿಹಾರವನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಪೀಠಗಳಲ್ಲಿ ಒಂದಾದ ಬಾಳೆಹೊನ್ನೂರಿನ ರಂಭಾಪೂರಿ ವೀರಸಿಂಹಾಸನ ಮಹಾಸಂಸ್ಥಾನದ ಒಡೆಯರಾದ ಡಾ. ವೀರಸೋಮೇಶ್ವರ ಭಗವತ್ಪಾದ ಶ್ರೀಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 21 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.ಇಂದು ಮುಖ್ಯಮಂತ್ರಿ ಬಿಎಸ್ …
Read More »ಬಾಗಲಕೋಟೆ: ಹಾಜಿ ಮಸ್ತಾನ್ ಹುಟ್ಟುಹಬ್ಬಕ್ಕೆ ಪೌರ ಕಾರ್ಮಿಕರಿಗೆ ಕಿಟ್ ವಿತರಣೆ.
ಇಂದು ಬಾಗಲಕೋಟೆ ನಗರದ ಬಿಜೆಪಿಯ ಯುವ ನಾಯಕ,ಹಾಗೂ ಅಲ್ಪ ಸಂಖ್ಯಾತರ ಘಟಕದ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಶ್ರೀಯುತ ಹಾಜಿ ಮಸ್ತಾನ್ ,ಎಸ್,ಬದಾಮಿ ಅವರ ೩೩ನೇ ವರ್ಷದ ಹುಟ್ಟು ಹಬ್ಬದ ನಿಮಿತ್ಯ ಹಾಜಿ ಮಸ್ತಾನ್ ಅಭಿಮಾನಿ ಬಳಗದಿಂದ ಅಮೀನಗಡ ಹಾಗೂ ಕೂಡಲಸಂಗಮದಲ್ಲಿ ಕೆಲವು ಪೌರಕಾರ್ಮಿಕರಿಗೆ ಮಾಸ್ಕ,ಹಾಗೂ ಸ್ಯಾನಿಟೈಜರ್ ವಿತರಿಸಿ ದಿನಸಿ ಕಿಟ್ ವಿತರಿಸಿ ಹುಟ್ಟು ಹಬ್ಬಕ್ಕೆ ತಗಲುವ ಹಣವನ್ನು ದುಂದು ವೆಚ್ಚ ಮಾಡದೇ ಬಡವರ ,ಕಾರ್ಮಿಕರ ಅನುಕೂಲಕ್ಕಾಗಿ ಬಳಸಿ ಮಾದರಿಯಾಗಿದ್ದಾರೆ …
Read More »ಧಾರವಾಡದಲ್ಲಿ ಆರೋಗ್ಯ ಇಲಾಖೆ ಎಡವಟ್ಟು
ಧಾರವಾಡದಲ್ಲಿ ಆರೋಗ್ಯ ಇಲಾಖೆ ಎಡವಟ್ಟು ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಕೋವಿಡ್ ನಿಂದ ಸತ್ತ ವ್ಯಕ್ತಿಯ ಆರೋಗ್ಯ ವಿಚಾರಣೆಗೆ ವ್ಯಕ್ತಿಯ ಕುಟುಂಬಸ್ಥರಿಗೆ ಕಾಲ್ ಮಾಡಿ ಆರೋಗ್ಯ ವಿಚಾರಣೆಯನ್ನು ಮಾಡಿದ ಆರೋಗ್ಯ ಇಲಾಖೆ ಸಿಬ್ಬಂದಿ ಮಾತು ಕೇಳಿ ಮನೆಯವರಿಗೆ ಶಾಕ್ ಯಾಗಿದೆ. ಕೋವಿಡ್ ಸೋಂಕಿನಿಂದ ಜುಲೈ 24 ರಂದು ನಿಧನವಾಗಿದ್ದ ವ್ಯಕ್ತಿ, ಅಂದೇ ಅಂತ್ಯಸಂಸ್ಕಾರ ಸಹ ನೆರವೇರಿಸಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಅಂತ್ಯಸಂಸ್ಕಾರ ಮಾಡಿದ ಎರಡು ದಿನದ ಬಳಿಕ ಕಾಲ್ ಮಾಡಿದ ಕಿಮ್ಸ್ …
Read More »ವಾಟ್ಸಾಪ್ ಮೂಲಕ LPG ಸಿಲಿಂಡರ್ ಬುಕ್ ಮಾಡೋದು ಹೇಗೆ?
ನವದೆಹಲಿ, ಜುಲೈ 27: ಮೋದಿ ಸರ್ಕಾರದ ಡಿಜಿಟಲ್ ಇಂಡಿಯಾದ ಆಶಯಕ್ಕೆ ತಕ್ಕಂತೆ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ) ತನ್ನ ಗ್ರಾಹಕರಿಗೆ ಫೇಸ್ ಬುಕ್, ಟ್ವಿಟ್ಟರ್ ಮೂಲಕ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಈಗಾಗಲೇ ನೀಡಿದೆ. ಈಗ ಕೊರೊನಾವೈರಸ್ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಕಾಯ್ದಿರಿಸಲು ವಾಟ್ಸಾಪ್ ಕೂಡಾ ಬಳಸಬಹುದಾಗಿದೆ. ಇಂಡಿಯನ್ ಆಯಿಲ್ನ ಇಂಡೇನ್ ಅನಿಲದ ಗ್ರಾಹಕರು, ಸುಲಭವಾಗಿ ವಾಟ್ಸಾಪ್ ಮೂಲಕ ಸಿಲಿಂಡರ್ ಬುಕ್ ಮಾಡಬಹುದು ಎಂದು ಇಂಡಿಯನ್ …
Read More »ಎಲ್ಪಿಜಿ ಸಿಲಿಂಡರ್ ಬೆಲೆಗಳ ಪಟ್ಟಿ ಬಿಡುಗಡೆ
ನವದೆಹಲಿ, ಆಗಸ್ಟ್ 01: ದೇಶದ ತೈಲ ಮಾರುಕಟ್ಟೆ ಕಂಪನಿಗಳು ಆಗಸ್ಟ್ನಲ್ಲಿ ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆಗಳ ಪಟ್ಟಿ ಬಿಡುಗಡೆ ಮಾಡಿದ್ದು, ದೆಹಲಿ, ಕೊಲ್ಕತ್ತಾ ಹೊರತುಪಡಿಸಿ ದೇಶದ ಪ್ರಮುಖ ನಗರಗಳಲ್ಲಿ ಸಿಲಿಂಡರ್ ಬೆಲೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಆಗಸ್ಟ್ 1 ರಂದು ಸಬ್ಸಿಡಿ ರಹಿತ ಎಲ್ಪಿಜಿ ಅಥವಾ ದ್ರವೀಕೃತ ಪೆಟ್ರೋಲಿಯಂ ಅನಿಲ ಬೆಲೆಗಳು ದೆಹಲಿ, ಕೋಲ್ಕತಾ ಹೊರತುಪಡಿಸಿ ಹೆಚ್ಚಿನ ಮಹಾನಗರಗಳಲ್ಲಿ ಬದಲಾಗದೆ ಉಳಿದಿವೆ. ಚಿಲ್ಲರೆ ದರವನ್ನು ಪ್ರತಿ ಸಿಲಿಂಡರ್ಗೆ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News