Breaking News

vijay_shankar

ಬಾಗಲಕೋಟೆಯ ಕುಮಾರಿ ಸುಧೀಕ್ಷಾ ಅಂತರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಥಾಯ್ಲೆಂಡ ದೇಶಕ್ಕೆ ಆಯ್ಕೆ

ಹೈದರಾಬದ್ : .29 ರಿಂದ ಅಕ್ಟೋಬರ್ 2 ರವರೆಗೆ ನವದೆಹಲಿಯ ಕೊಲ್ಕೋತ್ತಾ ಸ್ಟೇಡಿಯಂನಲ್ಲಿ ನಡೆದ 6 ನೇ ಅಖಿಲ ಭಾರತ ಅಂಡರ್ವಾಟರ್ ಫಿನ್ಸ್ ಈಜು ಫೆಡರೇಶನ್ ಕಪ್‌ನಲ್ಲಿ ಸುಧೀಕ್ಷಾ ಕೃಷ್ಣಾ , ವೈಯಕ್ತಿಕ ಮತ್ತು ರಿಲೇ ಸೇರಿದಂತೆ 7 ಪದಕಗಳನ್ನು ಪಡೆದುಕೊಂಡಿದ್ದಾರೆ. ಅವರು ಖಜನ್ ಸಿಂಗ್ ಸ್ವಿಮ್ಮಿಂಗ್ ಕ್ಲಬ್, ಹೈದರಾಬಾದ್ ~ 1) ಶ್ರೀ ವಿಜಯ್ ಸಿಂಗ್ ಅಡಿಯಲ್ಲಿ ತರಬೇತಿ ಪಡೆದಿದ್ದರು.1)ವೈಯಕ್ತಿಕ ಸ್ಪರ್ಧೆಯಲ್ಲಿ ಪಡೆದ ಪದಕಗಳುa)2-ಬೆಳ್ಳಿi)200 Mts. ಬೈ-ಫಿನ್ಸ್ – …

Read More »

ಮದುವೆಯ ರಾತ್ರಿ ವಧು-ವರರ ಜೊತೆಗೆ ಮಲಗುವ ತಾಯಿ! ಇಂತಹ ಸಂಪ್ರದಾಯ ಇರುವುದೆಲ್ಲಿ ಗೊತ್ತಾ.?

ಮದುವೆ ಸಂಪ್ರದಾಯಗಳು ವಿಚಿತ್ರ ಹಾಗು ವಿಭಿನ್ನ ರೀತಿಯಾಗಿರುತ್ತದೆ. ಜಗತ್ತಿನ ಬಹುತೇಕ ಕಡೆಗಳಲ್ಲಿ ಇದನ್ನೆಲ್ಲಾ ಚಾಚೂ ತಪ್ಪದೇ ಪಾಲಿಸುತ್ತಾರೆ. ಇದಕ್ಕೆಲ್ಲಾ ಅದರದ್ದೇ ಆದಂತಹ ತರ್ಕವಿದೆ. ವಿವಾಹದ ನಂತರ ಎಲ್ಲಾ ಕಡೆ ನವ ವಧು-ವರರಿಗೆ ಮೊದಲ ರಾತ್ರಿ(ಫಸ್ಟ್ ನೈಟ್) ಆಯೋಜನೆ ಮಾಡುವುದು ಸಾಮಾನ್ಯ. ಆದರೆ ಇಂಟ್ರಸ್ಟಿಂಗ್ ವಿಷಯ ಏನಂದ್ರೆ, ಮೊದಲ ರಾತ್ರಿ ವಧು-ವರರೊಂದಿಗೆ ವಧುವಿನ ತಾಯಿ ಕೂಡ ಅವರೊಂದಿಗೆ ಮಲಗುವಂತಹ ವಿಚಿತ್ರ ಸಂಪ್ರದಾಯವೊಂದಿದೆ. ಆಫ್ರಿಕನ್ ಖಂಡದ ಅನೇಕ ದೇಶಗಳಲ್ಲಿ ಇಂತಹ ವಿಚಿತ್ರ ಆಚರಣೆ …

Read More »

ಎಸ್ ಡಿ ಫಿಲ್ಮ್ಸ್ ಮತ್ತು ಮೂರು ಬಿಟ್ಟವರು ಎಂಟರ್ಟೈನ್ಮೆಂಟ್ ಬ್ಯಾನರನ ಅಡಿಯಲ್ಲಿ ನಿರ್ಮಾಣವಾಗಿರುವ “ವ್ಯೂಹ , ಚಿತ್ರದ ಪದೆ ಪದೆ ಹಾಡು ಬಿಡುಗಡೆ

ಬೆಳಗಾವಿ : ಎಸ್ ಡಿ ಫಿಲ್ಮ್ಸ್ ಮತ್ತು ಮೂರು ಬಿಟ್ಟವರು ಎಂಟರ್ಟೈನ್ಮೆಂಟ್ ಬ್ಯಾನರನ ಅಡಿಯಲ್ಲಿ ನಿರ್ಮಾಣವಾಗಿರುವ ಅಪ್ಪಟ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ಮಾಡಿರುವಂತಹ ” ವ್ಯೂಹ ” ಕನ್ನಡ ಚಲನಚಿತ್ರದ ‘’ಪದೆ ಪದೆ ನೆನಪಾಗಿದೆ ಅದೇ ಕಥೆ ನೆನೆದು” ಮೊದಲ ಲಿರಿಕಲ್ ಹಾಡು ಮಾಸ್ ಮ್ಯೂಸಿಕ್ ಅಡ್ಡಾ ಯ್ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಯಿತು.ಕೋವಿಡ್ ಸಮಯದಲ್ಲಿ ನಡೆಯುವಂತಹ ಒಂದು ಸಸ್ಪೆನ್ಸ್ ಥ್ರಿಲ್ಲರ್ ಡ್ರಾಮಾ ಕಥೆ ಇದಾಗಿದ್ದು , ಯಾರು ಒಳ್ಳೆಯವರು …

Read More »

ಹುನಗುಂದ; ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಒಕ್ಕೂಟಗಳ ಪದಗ್ರಹಣ

ಹುನಗುಂದ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಇಂದು ದೇಶದಲ್ಲೇ ಅತ್ಯಂತ ದೊಡ್ಡ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಬಾಗಲಕೋಟ ಜಿಲ್ಲಾ ನಿರ್ದೇಶಕ ಕೃಷ್ಣಾ ಟಿ ಹೇಳಿದರು.ಮಹಿಳೆಯರ ಸಬಲೀಕರಣಕ್ಕಾಗಿ ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಪ್ರದೇಶಗಳ ಮನೆ ಮನೆ ಸಂದರ್ಶಿಸಿ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ರಚಿಸಿ ಸ್ವಯಂ ಉದ್ಯೋಗ, ಸ್ವಾವಲಂಬನೆಗೆ ಪೂರಕವಾದ ನಾನಾ ಯೋಜನೆ ರೂಪಿಸಿ ಮತ್ತು ತರಬೇತಿ ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಇಂದು ದೇಶದಲ್ಲೇ ಅತ್ಯಂತ …

Read More »

ಶಾಸಕರಾದ ನಂತರ ಮೊಟ್ಟ ಮೊದಲ ಬಾರಿಗೆ ಪಟ್ಟಣ ಪಂಚಾಯತಿಗೆ ದೀಡಿರ್ ಬೇಟಿ ನೀಡಿದ ಎಚ್ ವೈ ಮೇಟಿ

ಅಮೀನಗಡ : ಬಾಗಲಕೋಟೆ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಮೇಟಿ ಅವರು ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತಿಗೆ ಧೀಡಿರ್ ಬೇಟಿ ನೀಡಿ ನಗರದ ಅಭಿವೃದ್ಧಿ ಬಗ್ಗೆ ಹಾಗೂ ಸಾರ್ವಜನಿಕರಿಗೆ ಇವರು ಅತ್ಯ ಅಗತೇತೆಗಳ ಬಗ್ಗೆ ಕೂಶಲೋಪಚರಿ ವಿಚಾರಿಸಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಶ್ರೀ ತುಕಾರಾಮ ಪವ್ಹಾರ್ ಹಾಗೂ ಇನ್ನ್ನೂರ್ವ ಪ,ಸ,ಶ್ರೀ ರಮೇಶ ಮುರಾಳ ಶ್ರೀ ರಮೇಶ. ಚವ್ಹಾಣ ಹಾಗೂ ಪಂ,ಪ ಮುಖ್ಯಾಧಿಕಾರಿ ಶ್ರೀ …

Read More »

ಗಾಂಧಿ ಜಯಂತಿ ಅಂಗವಾಗಿ ನಾಗರಾಳದಲ್ಲಿ ಶ್ರೀ ರಾಜೇಂದ್ರ ದೇಶಪಾಂಡೆ ಅವರ ನೇತೃತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಬೀಳಗಿ : ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ, ನಾಗರಾಳ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿನ ಕೋಂತಿಕಲ್ ಗ್ರಾಮಗಳಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತ್ಯೋತ್ಸವದ ಅಂಗವಾಗಿ ಗ್ರಾಮದ ಪ್ರಮುಖ ಸ್ಥಳದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಪ್ರಮುಖರು ಸೇರಿ ಆಯಾ ಕಟ್ಟಿನ ಸ್ಥಳಗಳನ್ನು ಸ್ವಚ್ಛಗೊಳಿಸುವ ಸ್ವಚ್ವ ಮಾಡಲಾಯಿತು. ಈ ಸರಳ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯರು/ ಸಮಾಜ ಸೇವಕರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ರಾಜೇಂದ್ರ ದೇಶಪಾಂಡೆ ಅವರು ಮಹಾತ್ಮ …

Read More »

ಪ್ರವಾದಿ ಮೊಹಮ್ಮದ(ಸ) ಜನ್ಮೋತ್ಸವದ ಅಂಗವಾಗಿ “ನಾಥಿಯಾ ಮುಕಾಬಲಾ” ಕಾರ್ಯಕ್ರಮ

ಇಳಕಲ್: ಪಟ್ಟಣದ ವಾರ್ಡ ನಂ ೦೩ ಜನ್ನತ ನಗರ ಬಡಾವಣೆಯ ಲಬೈಕ್ ಸ್ಟಾರ್ ಗ್ರೂಪ್ ಯುವಕರು ಹಮ್ಮಿಕೊಂಡಿದ್ದ ಪ್ರವಾದಿ ಮೊಹಮ್ಮದ(ಸ) ಜನ್ಮೋತ್ಸವದ ಅಂಗವಾಗಿ “ನಾಥಿಯಾ ಮುಕಾಬಲಾ” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರದಲ್ಲಿ ಒಟ್ಟು ೪೦ ವಿಧ್ಯಾರ್ಥಿಗಳು ಭಾಗವಹಿಸಿದ್ದರು ಮತ್ತು ಉಳಿದ ಪ್ರತಿಯೊಬ್ಬ ವಿಧ್ಯಾರ್ಥಿಗಳಿಗೆ ಪ್ರತ್ಯೇಕ ಬಹುಮಾನ ನೀಡಲಾಯಿತು. ಪ್ರಥಮ ಬಹುಮಾನ ೧೧೦೦ ರೂ ಹಾಗೂ ಒಂದು ಕಪ್ಪು ಕುಮಾರಿ. ಶೀಫಾ ಆದವಾನಿ ಪಡೆದುಕೊಂಡರು, ದೃತೀಯ ಬಹುಮಾನ ೭೦೦ ರೂ ಹಾಗೂ …

Read More »

ಜಮಖಂಡಿ ಮಿನಿ ವಿಧಾನ ಸೌಧ ಮುಂದೆ ಮಾಜಿ ಉಪರಾಷ್ಟ್ರಪತಿ ಶ್ರೀ ಬಿ ಡಿ ಜತ್ತಿ ರವರ ಕಂಚಿನ ಪ್ರತಿಮೆ ಸ್ಥಾಪಿಸಲು ಮನವಿ

ಜಮಖಂಡಿ: 25th ಸೆಪ್ಟೆಂಬರ್ : ಮಾಜಿ ಉಪ ರಾಷ್ಟ್ರಪತಿ ಶ್ರೀ ಬಿ ಡಿ ಜತ್ತಿ ರವರ 111ನೇ ಜನ್ಮ ದಿನಾಚರಣೆಯ ನಿಮಿತ್ಯ ರಬಕವಿ – ಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ವಿಷನ್ ಬಾಗಲಕೋಟೆ 2040 ಅನಾವರಣ ಹಾಗೂ ಕೃಷಿ ಸಂವಾದ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಶ್ರೀ ಜಗದೀಶ್ ಶೆಟ್ಟರ್ ರವರು ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಜತ್ತಿ ಫೌಂಡೇಶನ್ ವತಿಯಿಂದ ವಿಷನ್ ಬಾಗಲಕೋಟೆ 2040 ಲೋಗೋ ಹಾಗೂ ಅದರ ವಿಷನ್ …

Read More »

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ನಾಗಯ್ಯ ಹಿರೇಮಠ ಇವರಿಂದ

ಶ್ರೀಮತಿ ಮಹಾನಂದು ಗ/ ನಾಗಯ್ಯ ಹಿರೇಮಠ ದಂಪತಿಗಳಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಎಲ್ಲಾ ಹಿರೇಮಠ ಬಂಧುಗಳಿಗೆ ಗೌರಿ ಗಣೇಶ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸು ಕ್ಷೇತ್ರ ಕೂಡಲ ಸಂಗಮದಿಂದ ನಾನು ಶ್ರೀ ನಾಗಯ್ಯ ಹಿರೇಮಠ/ ಶ್ರೀಮತಿ ಮಹಾನಂದು ಎನ್ ಹಿರೇಮಠ ದಂಪತಿಗಳು ಸಾರ್ವಜನಿಕರಲ್ಲಿ ನಾವು ಈ ವಿನಂತಿಸುವುದೆನಂದರೆ ಗಜಾನನ ಸಂಘಟಿಕರು ಹಾಗೂ ಗಣಪತಿ ಇರಿಸುವವರು ಪರಿಸರ ಸ್ನೇಹಿ ಹಾಗೂ …

Read More »

ನಾಡಿನ ಸಮಸ್ತ ಜನತೆಗೆ ವಿಜಯ್ ಪೂಜಾರಿ ಅವರಿಂದ ಗೌರಿ ಗಣೇಶ ಹಬ್ಬದ ಶುಭಾಶಯಗಳು

ಶ್ರೀ ವಿಜಯ ಪೂಜಾರಿ ಮಾಲೀಕರು : ಹೋಟೆಲ್ ಪಂಜುರ್ಲಿ ನವನಗರ ವಿಧ್ಯಾಗೀರಿ ಸರ್ಕಲ್ ಬಾಗಲಕೋಟೆ ಇವರಿಂದ ಹಾಗೂ ಹೋಟೆಲ್ ಮ್ಯಾನೇಜ್ಮೆಂಟ್ ಸ್ಟಾಫ್ ಪರವಾಗಿ ನಮ್ಮೆಲ್ಲ ಗ್ರಾಹಕ ಬಂಧುಗಳಿಗೆ ಗೌರಿ ಗಣೇಶ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯಗಳು . ಮಾಜದಲ್ಲಿ ಅನೇಕ ಬಡ ಮಕ್ಕಳು ಆಹಾರದ ಕೊರತೆ ಎದುರಿಸುವುದನ್ನು ಕಂಡ ಪಂಜುರ್ಲಿ ರೆಸ್ಟೋರೆಂಟ್ ಮುಖ್ಯಸ್ಥ ವಿಜಯ ಪೂಜಾರಿ, ತಮ್ಮ ಮಕ್ಕಳಜನ್ಮದಿನವನ್ನು ಅನಾಥ ಮಕ್ಕಳಿಗೆ ಉಚಿತವಾಗಿ ಆಹಾರ ಪೂರೈಸುವ ಮೂಲಕಆಚರಿಸುತ್ತಾರೆ. ವರ್ಷದಲ್ಲಿ ಎರಡು …

Read More »