Breaking News

vijay_shankar

ಶ್ರೀ ಮಲ್ಲಿಕಾರ್ಜುನ ಬೃಂಗಿಮಠ ಬೇಡಜಂಗಮ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ

ಬೆಂಗಳೂರು ; ಇತ್ತಿಚ್ಚಿಗೆ ರಾಜ್ಯದಲ್ಲಿ ಮಿಸಲಾತಿ ಹೋರಾಟಗಳು ಸರಕಾರಕ್ಕೆ ನುಂಗಕಾರ ತುತ್ತಾದರೆ ,ದಶಕಗಳಿಂದ ಬೇಡಜಂಗಮ ಮಿಸಲಾತಿ ಹೋರಾಟ ಸಮಿತಿ ಇಂದು ಅಧಿಕೃತ ನೋಂದಣಿ ಮಾಡಲಾಯಿತು, ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಶ್ರೀ ಮಲ್ಲಿಕಾರ್ಜುನ ಬೃಂಗಿಮಠ ಆಯ್ಕೆಯಾದರು. ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಶ್ರೀ ದಾನಯ್ಯ ಹಿರೇಮಠ ಆಯ್ಕೆ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಶ್ರೀ ದಾನಯ್ಯ ಹಿರೇಮಠ ಅವರು ಪ,ಪೂ, ಶ್ರೀ ಮೃತ್ಯುಂಜಯ ಮಹಾಸ್ವಾಮಿಗಳು ಹಾಗೂ ಶ್ರೀ ವಿರೇಶ ಕೂಡ್ಲಿಗಿಮಠ ಅವರ ಮಾರ್ಗದಲ್ಲಿ ಹಾಗೂ ಈ ಬೇಡಜಂಗಮ …

Read More »

ಅಮಿನಗಡ ಪಿ,ಎಸ್,ಐ ಶಿವಾನಂದ ಸಿಂಗನ್ನವರ ಇವರಿಗೆ ಗೃಹರಕ್ಷಕ ಘಟಕದಿಂದ ಸನ್ಮಾನ

ಅಮೀನಗಡ : ಇತ್ತಿಚ್ಚಿಗೆ ಹುನಗುಂದ ತಾಲೂಕಿನ ಅಮೀನಗಡ ನಗರಕ್ಕೆ ಆಗಮಿಸಿದ ನೂತನ ಪಿ,ಎಸ್,ಐ ಶ್ರೀ ಶಿವಾನಂದ ಸಿಂಗನ್ನವರ ಇವರಿಗೆ ಅಮೀನಗಡ ನಗರದ ಗೃಹ ರಕ್ಷಕದಳ ಸಿಬ್ಬಂದಿಗಳಿಂದ ಗೌರವ ಸನ್ಮಾನ ಮಾಡಲಾಯಿತು. ಸುಮಾರು ದಶಕಗಳಿಂದ ಸುಸಜ್ಜಿತ ಕೊಠಡಿ ಇಲ್ಲದೆ ಕಾರ್ಯ ನಿರ್ವಹಿಸಲು ಆಗದೆ ಗೃಹರಕ್ಷಕ ಸಿಬ್ಬಂದಿಗಳಿಗೆ ಠಾಣೆಯ ಕ್ವಾಟಸ್೯ ಒಂದನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳಲು ಅನುಮತಿ ನೀಡಿ ಪೊಲೀಸ್ ಇಲಾಖೆಯೊಂದಿಗೆ ತಾವು ಕೈ ಜೋಡಿಸಿ ಸಮಾಜದ ಕಾನೂನು ಸುವ್ಯವಸ್ಥೆ ಕಾಪಾಡಲು ಸಲಹೆ ನೀಡಿದರು. …

Read More »

ಮೊಹರಮ ಹಬ್ಬದ ನಿಮಿತ್ತವಾಗಿ ಕಮತಗಿ ನಗರದಲ್ಲಿ ಶಾಂತಿ ಪಾಲನಾ ಸಭೆ ನಡೆಸಿದ PSI ಶಿವಾನಂದ ಸಿಂಗಣ್ಣನವರ

ಕಮತಗಿ: ನಗರದ ಕುರುಹಿನಶಟ್ಟಿ ಸಮಾಜ ಭವನದಲ್ಲಿ ಮೊಹರಮ್ ಹಬ್ಬದ ನಿಮಿತ್ತವಾಗಿ ಹಿಂದೂ – ಮುಸ್ಲಿಂ ಸಮಾಜ ಬಾಂಧವರನ್ನು ಕೂಡಿಸಿ ಶಾಂತಿ ಪಾಲನೆ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಅನೇಕ ಮುಖಂಡರು ಭಾವಹಿಸಿ ಈ ಮೊಹರಮ್ ಹಬ್ಬವನ್ನು ಭಾವೈಕ್ಯತೆಯಿಂದ ಹಾಗೂ ಯಾವುದೇ ರೀತಿ ಶಾಂತಿ ಕದಡದಂತೆ ಸೌಹಾರ್ದವಾಗಿ ಹಬ್ಬ ಆಚರಿಸಲು ಕರೆ ನೀಡಿದರು. ಈ ಶಾಂತಿ ಪಾಲನೆ ಸಭೆ ಉದ್ದೇಶಿಸಿ ಮಾತನಾಡಿದ PSI ಶಿವಾನಂದ ಅವರು ಈ ಕಮತಗಿ ಗ್ರಾಮ …

Read More »

ಚಾಂದ್ ನದಾಫ್ ಅವರಿಗೆ ಇಂದು ರಾಜ್ಯ ಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಬಾಗಲಕೋಟೆ ನಗರದ ಉದ್ಯಮಿ ಹಾಗೂ ಸಮಾಜ ಸೇವಕ ಚಾಂದ್ ನದಾಫ್ ಅವರಿಗೆ ಹುಬ್ಬಳ್ಳಿಯ ವಿಶ್ವ ವಿಜಯ ಕನ್ನಡ ಮಾಸ ಪತ್ರಿಕೆಯ ೧೮ ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ನಗರದ ಅಂಬೇಡ್ಕರ್ ಭವನದಲ್ಲಿ ಪ್ರಧಾನ ಮಾಡಲಿದ್ದಾರೆ, ನನ್ನ ಸಮಾಜ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡುತ್ತಿರುವ ಎಲ್ಲಾ ಪತ್ರಿಕಾ ಮಂಡಳಿಗೆ ನನ್ನ ಕೃತಜ್ಞತೆಗಳು ಎಂದು ಸಮಾಜ ಸೇವಕ ಚಾಂದ್ ನದಾಫ್ ಅವರು ತಿಳಿಸಿದರು.

Read More »

ರಾವಣ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಯುವ ಪ್ರತಿಭೆ ರಾವಣ ಕತ್ತಿ ಅಭಿನಯಿಸಿ ನಿರ್ದೇಶಿಸಿರುವ “ರಾವಾಣಾಸುರಡು, ಕನ್ನಡ/ತೆಲಗು ಚಿತ್ರ ತೆರೆಗೆ ಸಿದ್ದ

ಹುಬ್ಬಳ್ಳಿ : ರಾವಣ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಉತ್ತರ ಕರ್ನಾಟಕದ ಯುವ ಪ್ರತಿಭೆ ರಾವಣ ಕತ್ತಿ ಅಭಿನಯಿಸಿ ನಿರ್ದೇಶಿಸಿರುವ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿರುವ ರಾವಣಾಸುರುಡು ಚಿತ್ರ ಬೆಳ್ಳಿತೆರೆಯಲ್ಲಿ ಪ್ರದರ್ಶನಕ್ಕೆ ಸಿದ್ಧವಾಗಿದೆ.ಹುಬ್ಬಳ್ಳಿಯ ಪತ್ರಿಕಾ ಭವನಲ್ಲಿ ಹಾಡಿನ ಧ್ವನಿಸುರುಳಿ ಮತ್ತು ಪೋಸ್ಟರ್ ಬಿಡುಗಡೆ ಮಾಡಿ ಚಿತ್ರದ ಕುರಿತು ನಾಯಕನಟ ರಾವಣ ಮಾಹಿತಿಯನ್ನು ಹಂಚಿಕೊಂಡರು. ಮೂಲತಃ ಬೆಲ್ಲದ ಬಾಗೇವಾಡಿಯವರಾಗಿದ್ದು ಬೈಲಹೊಂಗಲದಲ್ಲಿ ಕೇಬಲ್ ನೆಟ್ವರ್ಕ್ ಉದ್ಯಮವನ್ನು ನಡೆಸುತ್ತಿದ್ದೇನೆ. ಈ ಹಿಂದೆ ಕನ್ನಡದಲ್ಲಿ ‘ಹಾ’ …

Read More »

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಬಾಗಲಕೋಟೆ : ನಗರದ ಝನ್ ಶಿಟೋರಿಯೋ ಕರಾಟೆ ಶಾಲೆಯಿಂದ ಕುಮಾರಿ ತೇಜಸ್ವಿನಿ ಎಸ್ ಹೊಟ್ಟಿ, ಕುಮಾರ ಸದ್ದಾಂ ,ಡಿ, ಯಾಳವಾರ, ಕುಮಾರ, ಆಶೀಫ್ ಕೆ ನದಾಫ್ ಕುಮಾರ, ಅನಸ್ ಕೆ ಮನೀಯಾರ, ಕುಮಾರ, ಭೀಮರಾವ್ ಎಸ್, ಮಾದರ ಈ ಆರು ವಿಧ್ಯಾರ್ಥಿಗಳು ನಾಳೆ ನಡೆಯುವ ಮೈಸೂರಿನಲ್ಲಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಯಲ್ಲಿ ಭಾಗವಹಿಸಲಿದ್ದಾರೆ, ಇಲ್ಲಿ ವಿಜಯಶಾಲಿಯಾದರೆ ಇಂಡೋನೇಷ್ಯಾದ ಕಚ್ಚ್ ನಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಹೋಗಕಿದ್ದಾರೆ. ಇವರು ಅಲ್ಲಿಯೂ ಉತ್ತಮ ಸ್ಪರ್ಧ …

Read More »

ಬ್ರಿಜ್ ಭೂಷಣ್ ಶರಣ ಸಿಂಗ ಬಂಧನಕ್ಕೆ ಆಗ್ರಹ.ಈ ವರೆಗೂ ಕ್ರಮಕ್ಕೆ ಹಿಂದೇಟು ಹಾಕುತ್ತಿರುವಕೇಂದ್ರ ಸರಕಾರದ ವಿರದ್ಧ ಪ್ರತಿಭಟನೆ.

ಉತ್ತರ ಪ್ರದೇಶ: ದ ಕೇಸರಗಂಜ್ ಸಂಸದ ಬ್ರಿಜ ಭೂಷಣ ಶರಣ್ ಸಿಂಗ್ ಇವರು ಒಲಂಪಿಕ್ ನಲ್ಲಿ ಕುಸ್ತಿ ಕ್ರೀಡೆಯಲ್ಲಿ ಪದಕಗಳನ್ನು ಪಡೆದ ಸಾಕ್ಷಿ ಮಲ್ಲಿಕ್, ವಿನೇಶ್ ಫೋಗಾಟ್ ಇವರೊಂದಿಗೆ ಅತ್ಯಾಚಾರವೆಸಗಲು ಇವರ ಗುಪ್ತ ಅಂಗಾಂಗಗಳನ್ನು ಮುಟ್ಟುತ್ತಿದ್ದರೆಂದು ಅಲ್ಲದೇ ಅವರಿಗೆ ಕ್ರೀಡೆಯನ್ನು ಗೆಲ್ಲಲು ಅನುವು ಮಾಡಿಕೊಡುವುದು ಅಂತಾ ಆಮಿಷ ನೀಡುತ್ತಿದ್ದರು.ಇದನ್ನು ಸಹಿಸದೇ ಈ ಕುಸ್ತಿ ಕ್ರೀಡಾಪಟುಗಳು ತಮಗೆ ಆಗುತ್ತಿರುವ ಅಳಲನ್ನು ಪ್ರಧಾನಿ ನರೇಂದ್ರ.ಮೋದಿ ಇವರಲ್ಲಿ ತೋಡಿಕೊಂಡರೂ ಪ್ರಯೋಜನಯಾಗದಿದ್ದಾಗ ಅವರು ದಿಲ್ಲಿ ಪೊಲೀಸರಿಗೆ …

Read More »

ದಂಡಿಯಾ ಅವರನ್ನು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಲು ಶಾಸಕ ಮೇಟಿ ಅವರಿಗೆ ಮನವಿ

ಬಾಗಲಕೋಟ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಬಾಗಲಕೋಟ ನಗರಯೋಜನಾ ಪ್ರಾಧಿಕಾರದ ಮಾಜಿ ಸಭಾಪತಿ ಎ. ಎ.ದಂಡಿಯಾ ಇವರನ್ನು ನೇಮಕಮಾಡಬೇಕೆಂದು ನಗರದ ಯುವಕರ ನಿಯೋಕ ಇಂದು ಶಾಸಕ ಶ್ರೀಎಚ್.ವೈ.ಮೇಟಿ ಇವರಿಗೆ ಅವರ ತಿಮ್ಮಾಪೂರ ನಿವಾಸದಲ್ಲಿ ಭೇಟಿ ಮಾಡಿ ಮನವಿ ನೀಡಲಾಯಿತು . ತಿಮ್ಮಾಪುರ ಗ್ರಾಮದ ಶ್ರೀ ಮೇಟಿ ಅವರ ನಿವಾಸದಲ್ಲಿ ನೂರಾರು ಯುವಕರು ಭೇಟಿ ಮಾಡಿ ದಂಡಿಯಾ ಇವರು ಬಾಗಲಕೋಟ ನಗರ ಸಭೆಗೆ ಸತತವಾಗಿ ನಾಲ್ಕು ಬಾರಿ ಆಯ್ಕೆಗೊಂಡಿದ್ದಾರೆ. ಬಾಗಲಕೋಟ ನಗರ …

Read More »

ಲಕ್ಕಿ ಫಿಲಮ್ಸ್ ವತಿಯಿಂದ ಆರ್ ಸಂಪತ್ ನಿರ್ಮಿಸುತ್ತಿರುವ ’ಧ್ರುವ ನಕ್ಷತ್ರ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ

ಹುಬ್ಬಳ್ಳಿ : ಬೆಂಗಳೂರಿನ ಲಕ್ಕಿ ಫಿಲಮ್ಸ್ ವತಿಯಿಂದ ಆರ್ ಸಂಪತ್ ನಿರ್ಮಿಸುತ್ತಿರುವ ’ಧ್ರುವ ನಕ್ಷತ್ರ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ನಗರದ ಸಿದ್ದಾರೂಢಮಠದಲ್ಲಿ ನೆರವೇರಿತು.ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ಅವರು ಕ್ಲಾಪ್ ಮಾಡುವ ಮೂಲಕ ಮೊದಲ ದೃಶ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನಿಂದ ಇಲ್ಲಿ ಬಂದು ಇಲ್ಲಿಯೇ ಚಿತ್ರೀಕರಿಸುತ್ತಿರುವುದು ಸಂತಸದ ಸಂಗತಿ. ಇದರಲ್ಲಿ ಜನಪ್ರಿಯ ಹಾಸ್ಯ ಕಲಾವಿದರಾದ ವೈಜನಾಥ ಬಿರಾದಾರ ಪ್ರಮುಖ ಪಾತ್ರ ಮಾಡುತ್ತಿರುವುದರಿಂದ ಇದು ರಾಜ್ಯದಲ್ಲಿ ಯಶಸ್ವಿ …

Read More »