Breaking News

vijay_shankar

ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ

ಹುನಗುಂದ: ಉತ್ತಮ ಶಿಕ್ಷ ಣ ಪಡೆದರೆ ಸಮಾಜದ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ಸಂತೋಷ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ನಡೆದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಆರ್ಥಿಕ ಸಮಸ್ಯೆ ಇತರೆ ಕಾರಣಗಳಿಗೆ ಸಂಸ್ಥೆ ವತಿಯಿಂದ ಯೋಜನೆಯ ಪಾಲುದಾರ ಕುಟುಂಬದ ಮಕ್ಕಳ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷ …

Read More »

BJP ತೋರೆದು ಕಾಂಗ್ರೆಸ್ ಕೈ ಹಿಡಿದ ರಂಗಪ್ಪ ಸುರಪೂರ

ಇಲಕಲ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ:- ಕೆಪಿಸಿಸಿ ಸದಸ್ಯರಾದ ಶಾಂತಕುಮಾರ್ ಸುರಪುರ ಅವರ ನೇತೃತ್ವದಲ್ಲಿ ಯುವ ಮುಖಂಡರಾದ ರಂಗಪ್ಪ ಸುರಪುರ ಹಾಗೂ ನೂರಾರು ಯುವಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಐಸಿಸಿ ಉಸ್ತುವಾರಿಗಳಾದ ವಿಷ್ಣು ಹಾಗೂ ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಕಾಂಗ್ರೆಸ್ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಬಾಗಲಕೋಟ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ …

Read More »

ಸಹಸ್ರಕೋಟಿ ಮೂವೀ ಎಂಟರ್‌ಟೈನ್‌ಮೆಂಟ್ ಮಂಡ್ಯ ಅವರ “ಸುಳಿ” ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ

ಮಂಡ್ಯ : ಸಹಸ್ರಕೋಟಿ ಮೂವೀ ಎಂಟರ್‌ಟೈನ್‌ಮೆಂಟ್ ಮಂಡ್ಯ ಅವರ “ಸುಳಿ” ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಹುಲಿಯೂರುದುರ್ಗದ ಶ್ರೀ ಹೇಮಗಿರಿ ವರದರಾಜಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಅರ್ಚಕರಾದ ಶ್ರೀ ಪ್ರಕಾಶ ಅವರು ಆರಂಭ ಫಲಕ ತೋರಿಸಿದರು.‘ಶ್ರೀ ಕಬ್ಬಾಳಮ್ಮನ ಮಹಿಮೆ’, ‘ಮನೆ’ ಮತ್ತು ‘ಬ್ಯಾಂಕ್ ಲೋನ್’ ಚಿತ್ರದ ನಿರ್ದೇಶಕರಾದ ರಶ್ಮಿ ಎಸ್ ರವರು ಈ ಚಿತ್ರದ ನಿರ್ದೇಶನ ಮಾಡುತ್ತಿದ್ದು ಇದು ಅವರ ನಾಲ್ಕನೇ ಚಿತ್ರವಾಗಿದೆ. ಈ ಚಿತ್ರವು ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಮೂಲ …

Read More »

ಗೋವಾ ರಾಜ್ಯದ ಉದ್ಯಮಿ ಸದಾಶಿವ ಹಿರಿಯಣ್ಣ ಶಟ್ಟಿ ಅವರಿಗೆ ಸಮಾಜ ಸೇವಾ ರತ್ನ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

ಗೋವಾ :ಇಂದು ಮಡಗಾಂವ ನ ಲಕ್ಷ್ಮೀ ಎಂಪಾಯರ್ ಹೋಟೆಲ್ ಮಾಲೀಕರಾದ ಶ್ರೀ ಸದಾಶಿವ ಹಿರಿಯಣ್ಣ ಶಟ್ಟಿ ಅವರಿಗೆ ಇಂಡಿಯನ್ ಜರ್ನಲಿಸ್ಟ ಯುನಿಯನ್ ದೆಹಲಿ ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಮತ್ತು ಬಿಬಿ ನ್ಯೂಜ್ ವೆಬ್ ಚಾನಲ್ ಬೆಂಗಳೂರು ಇವರ ಪ್ರಶಸ್ತಿ ನಡಿಗೆ ಸಾಧಕರ ಕಡೆ ಅಭಿಯಾನದಡಿ ಇಂದು ಸದಾಶಿವ ಶಟ್ಟಿ ಅವರಿಗೆ ಗೋವಾ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕರಾದ ಶ್ರೀ ದಿಗಂಬರ ಕಾಮತ್ ಅವರು ಹಾಗೂ …

Read More »

ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಇವರಿಂದ ಡಾ: ಪ್ರಭು ಗಂಜಿಹಾಳ ಹಾಗೂ ಡಾ: ವಿರೇಶ ಹಂಡಗಿ ಇವರಿಗೆ ಸಾರ್ವಭೌಮ ಪ್ರಶಸ್ತಿ ಪ್ರಧಾನ

ಹುಬ್ಬಳ್ಳಿ : ಕರ್ನಾಟಕ ಚಲನಚಿತ್ರ ಮತ್ತು ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಹಾಗೂ ಚೇತನ ಫೌಂಡೇಷನ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಧಾರವಾಡದ ರಂಗಾಯಣದಲ್ಲಿ ಮೂರು ವರ್ಷಗಳಲ್ಲಿದಿನಗಳ ಕಾಲ ನಡೆದ ಕರ್ನಾಟಕ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪತ್ರಿಕೋದ್ಯಮ ಹಾಗೂ ಪ್ರಚಾರ ಸೇವೆಗಾಗಿ ಪುನಿತರಾಜ್‌ಕುಮಾರ ನೆನಪಿಗಾಗಿ ನೀಡುವ ‘ಸಾರ್ವಭೌಮ ಪ್ರಶಸ್ತಿ’ಯನ್ನು ಗದಗ ನಗರದ ಡಾ.ಪ್ರಭು ಗಂಜಿಹಾಳ, ಹುಬ್ಬಳ್ಳಿಯ ಡಾ.ವೀರೇಶ ಹಂಡಗಿ ಅವರಿಗೆ ನೀಡಿ ಗೌರವಿಸಲಾಯಿತು.ಚಂದ್ರಶೇಖರ ಮಾಡಲಗೇರಿಯವರು ಮಾತನಾಡಿ ಉತ್ತರ ಕರ್ನಾಟಕದವರೇ ಅದ ಇವರು ಕೇವಲ …

Read More »

ಗೋವಾದ ಮುರಳಿ ಮೋಹನ್ ಶಟ್ಟಿ ಅವರಿಗೆ ರಾಷ್ಟ್ರೀಯ ಸಮಾಜ ಸೇವಾರತ್ನ ಪ್ರಶಸ್ತಿ ಪ್ರಧಾನ

ರಾಷ್ಟ್ರೀಯ ಸಮಾಜ ಸೇವಾರತ್ನ ಪ್ರಶಸ್ತಿ ಪ್ರಾದಾನ ಮಾಡುತ್ತಿರುವ ಅವರ ಗುರುಗಳಾದ ಏಕನಾಥ ಭಾವೆಕರ ,ಹಾಗೂ ಬಸವರಾಜ್ ಇಂಗಳಳ್ಳಿ, ವೈ,ಜಿ,ಬ್ಯಾಡಗಿ, ಗೋವಾ : ಇಂದು ಗೋವಾದ ಕಲ್ಲಂಗುಟ್ ಬಿಚ್ ನಲ್ಲಿ ಬೃಹತ್ ಹೋಟೆಲ್ ಉಧ್ಯಮಿದಾರರಾದ ಶ್ರೀ ಮುರಳಿ ಮೋಹನ್ ಶಟ್ಟಿ ಅವರಿಗೆ Indian Journalist Union Dehali ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಮತ್ತು BB News ಚಾನಲ್ ಸಹಯೋಗದೊಂದಿಗೆ ಇಂದು ” ಸಮಾಜ ಸೇವಾರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಇಂದು …

Read More »

ಮಹಾನ್ ಸಂತ ಸೇವಾಲಾಲ್ ಅವರ ೨೮೪ ನೇ ಜಯಂತೋತ್ಸವ ಆಚರಣೆ

ಅಮೀನಗಡ ಬಂಜಾರಾ ಸಮಾಜದಲ್ಲಿ ಸಂತ ಶ್ರೀ ಸೇವಾಲಾಲರ ೨೮೪ ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ಯೋಗೇಶ ಲಮಾಣಿ ಮಾತನಾಡಿ ‘ ಪ್ರಕೃತಿಯೇ ದೇವರೆಂದು ಸಾರಿದ ಮಹಾನ್ ಸಂತ ಸೇವಾಲಾಲರು. ಎಂದು ಅಭಿಪ್ರಾಯ ಪಟ್ಟರು‌.ಸಕಲ ಮಾನವರಿಗೂ ಜೀವಜಂತುಗಳಿಗೂ ಒಳಿತು ಬಯಸಿ ಸನ್ಮಾರ್ಗದಲ್ಲಿ ನಡೆಯಬೇಕು‌.ಎಂಬ ಸಂದೇಶ ಸಾರಿದ ಮಹಾನ್ ದಾರ್ಶನಿಕರು ಎಂದು ಅವರ ತತ್ವ ಸಿದ್ದಾಂತಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಶಿಕ್ಷಕ ಎಲ್ ಎನ್ ಲಮಾಣಿ ಮಾತನಾಡಿ …

Read More »

ನಾಳೆ ಸೂಳೇಭಾವಿ ಗ್ರಾಮದಲ್ಲಿ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಾಳೆ ಶ್ರೀ ಕಾಳಿಕಾದೇವಿ ಕಲ್ಯಾಣ ಮಂಟಪದಲ್ಲಿ ೧೯೯೨ ರ ಬ್ಯಾಚ್ ಹಾಗೂ SSLC ೨೦೦೧ ಹಾಗೂ ೨೦೦೨ ರ ಬ್ಯಾಚ್ ಎಲ್ಲಾ ವಿಧ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಸೇರಿ ೨೦ ವರ್ಷಗಳ ನಂತರ ಈ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸೂಳೇಭಾವಿಯ ಎಲ್ಲಾ ಸರಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳ ಎಲ್ಲಾ ವಿಧ್ಯಾರ್ಥಿಗಳು ಸೇರಿದಂತೆ ತಳ್ಳಿಕೇರಿ, ಗೂರ್ಜನಾಳ, ಶಾಲೆಗಳ ಶಿಕ್ಷಕರು …

Read More »

ವಿಮಾನಗಳ ದುರಂತದಲ್ಲಿ ಮೃತಪಟ್ಟ ಬೆಳಗಾವಿಯ ವಿಂಗ್ ಕಮಾಂಡರ್ ಹನಮಂತರಾವ್ ಅವರಿಗೆ ಗಣ್ಯೆರಿಂದ ಅಂತಿಮ ನಮನ

ಬೆಳಗಾವಿ: ಎರಡು ವಿಮಾನಗಳ ದುರಂತದಲ್ಲಿ ಹುತಾತ್ಮರಾದ ಬೆಳಗಾವಿಯ ಪೈಲಟ್, ವಿಂಗ್ ಕಮಾಂಡರ್‌ ಹನುಮಂತರಾವ್ ರೇವಣಸಿದ್ದಪ್ಪ ಸಾರಥಿ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ನಮನ ಸಲ್ಲಿಸಿದ ಬಳಿಕ, ಗಣ್ಯರು ಅಂತಿಮ ನಮನ ಸಲ್ಲಿಸಲಾಯಿತು. ಯೋಧನ ಪಾರ್ಥೀವ ಶರೀರವನ್ನು ಸೇನೆಯ‌ ವಿಶೇಷ ವಿಮಾನದ ಮೂಲಕ ಭಾನುವಾರ ಮಧ್ಯಾಹ್ನ 12.30 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತರಲಾಯಿತು. ಜಿಲ್ಲಾಧಿಕಾರಿ ಪಾಟೀಲ ಅವರಿಂದ ಶ್ರದ್ಧಾಂಜಲಿ: ಗ್ವಾಲಿಯರ್ ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿದ್ದ ಯುದ್ಧ ವಿಮಾನ ಪತನದಿಂದ ಬೆಳಗಾವಿಯ …

Read More »

ಗೋವಾದ ಅಪ್ಪಟ ಕನ್ನಡ ಅಭಿಮಾನಿ ಮುರಳಿ ಮೋಹನ್ ಶಟ್ಟಿ ಅವರಿಗೆ “ಸಮಾಜ ಸೇವಾರತ್ನ , ರಾಜ್ಯ ಪ್ರಶಸ್ತಿಗೆ ಆಯ್ಕೆ

ಗೋವಾ: ನಾಡಿನ ಸಮಸ್ತ ಜನತೆಗೆ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯ ಕೋರಿದ ಮುರಳಿ ಮೋಹನ್ ಶಟ್ಟಿ ಬೃಹತ್ ಹೋಟೆಲ್ ಉದ್ಯಮಿ ಶ್ರೀ ಮುರಳಿ ಮೋಹನ್ ಶಟ್ಟ ಕರ್ನಾಟಕದ ಹೆಮ್ಮೆಯ ಕನ್ನಡಿಗನ ಸಣ್ಣ ಪರಿಚಯ 400 ಯುವಕರಿಗೆ ಕೆಲಸ ಕೊಟ್ಟ ಕನ್ನಡದ ಕುವರ ಮುರಳಿ ಮೋಹನ್ ಶಟ್ಟಿ ಹೋಟೆಲ್ ಉದ್ಯಮಿ ಶ್ರೀ ಮುರಳಿ ಮೋಹನ್ ಶಟ್ಟಿ ಅವರಿಂದ ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು ಮತ್ತೆ …

Read More »