Breaking News

vijay_shankar

ಕಬ್ಬರಗಿ ಗ್ರಾಮ ಪಂಚಾಯತಿ ಕೂಲಿ ಕಾರ್ಮಿಕರ ಕರ್ಮಕಾಂಡ! ಕೆಲಸ ಬಿಟ್ಟು ಎಕ್ಕಾಸಕ್ಕಾ ಡಾನ್ಸ್ ಮಾಡಿ ಕಾಲಾಹರಣ

:ಹಣನಮಸಾಗರ; ಕೇಂದ್ರ ಸರಕಾರದ ಗ್ರಾಮೀಣ ಭಾಗದ ಬಡ ಕೂಲಿ ಕಾರ್ಮಿಕರಿಗಾಗಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಪ್ರತಿ ಕೂಲಿ ಕಾರ್ಮಿಕರಿಗೆ ಹಾಗೂ ಒಂದು ಕುಟುಂಬಕ್ಕೆ ೧೦೦ ದಿನ ಗ್ರಾಮ ಪಂಚಾಯತಿ ಕೂಲಿ ಕೆಲಸ ಕೊಡಬೇಕು ಗ್ರಾಮೀಣ ಕೂಲಿ ಕಾರ್ಮಿಕರಿಗೆ ವರದಾನಾವಾಗಿ ದೆ,ಇದರಿಂದ ನಿತ್ಯ ನೂರಾರು ಜನರು ತಮ್ಮ ತುತ್ತಿನ ಚೀಲವನ್ನು ತುಂಬಿಸಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವು ಪಂಚಾಯತಿಗಳಲ್ಲಿ ಸೇಬನಕಟ್ಟಿ ಗ್ರಾಮದ ಕೆರೆ ಕೆಲಸ ನಡೆದಾಗ ಕೂಲಿ ಕಾರ್ಮಿಕರ ಡಾನ್ಸ್ ಕೆಲಸವನ್ನೆ ಮಾಡದೆ …

Read More »

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದ ಮಂಜುನಾಥ ಗೌಡರ

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಮುರಡಿ ಗ್ರಾಮದ ಶ್ರೀ ಮಂಜುನಾಥ ಹನಮಗೌಡ ಗೌಡರ ,ಮಾಜಿ ತಾಲೂಕ ಪಂಚಾಯತ ಸದಸ್ಯರು, ಹಾಗೂ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮಾನವ ಹಕ್ಕುಗಳ ಆಯೋಗ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರಿಗೆ ಮತ್ತು ಗ್ರಾಮದ ಹಿರಿಯರಿಗೆ SDMC ಸರ್ವ ಸರ್ವ ಸದಸ್ಯರಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದರು. ಈ ಸಂದರ್ಭಗಳಲ್ಲಿ BB News Channel ಕನ್ನಡ ಶಾಲೆ ಉಳಿಸಿ …

Read More »

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ PKPS ಆಡಳಿತ ಮಂಡಳಿ ನಿಂಬಲಗುಂದಿ

ಬಾಗಲಕೇಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿಂಬಲಗುಂದಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಮಸ್ತ ಆಡಳಿತ ಮಂಡಳಿ ವತಿಯಿಂದ ನಾಡಿನ ಜನತೆಗೆ ಹಾಗೂ ಎಲ್ಲಾ ರೈತ ಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿಂಬಲಗುಮದಿ ಇವರಿಂದ ಗ್ರಾಮದ ಸುಸಜ್ಜಿತವಾದ ಸಂಘದ ರ್ಕಾಲಯ ಮಾನ್ಯರೇ ಯವತ್ತು ಸಂಘದ ಗೌರವಾನ್ವಿತ ರೈತ ಬಾಂಧವರಲ್ಲಿ ಹಾಗೂ ಸಂಘದ ಸಾಲಗಾರಲ್ಲಿ ವಿನಂತಿ ಏನಂದರೆ ಎಲ್ಲರಿಗೂ ಈ …

Read More »

ಶ್ರೀ ಗಾಯತ್ರಿ ಪತ್ತಿನ ಸ,ಸಂಘದಿಂದ ೧ ಲಕ್ಷ ರೂಪಾಯಿ ಮೌಲ್ಯದ ಸಿಸಿ ಕ್ಯಾಮರ ಕೊಡುಗೆ

ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ಇತ್ತಿಚ್ಚಿಗೆ ಉದ್ಘಾಟನೆಗೊಂಡ ಪ್ರತಿಷ್ಟಿತ ಶ್ರೀ ಗಾಯತ್ರಿ ಪತ್ತಿನ ಸಹಕಾರಿ ಸಂಘವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿದ್ದರು. ಆ ಸಂದರ್ಭದಲ್ಲಿ ಸಾವಿರಾರು ಜನ ಸಂಘದ ಶೇರುದಾರರು ಹಾಗೂ ಹತ್ತಾರು ಶಾಖೆಯ ನಿರ್ದೇಶಕರು ರಾಜಕಾರಣಿಗಳು, ಗ್ರಾಮಸ್ಥರು, ಸೇರಿದ ಸಂದರ್ಭದಲ್ಲಿ ಅಮೀನಗಡ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಕುಲಕರ್ಣಿ ಹಾಗೂ ಸಿಬ್ಬಂದಿ ವರ್ಗ ಉತ್ತಮ ಕಾನೂನು ಸೇವೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಿ …

Read More »

ಉತ್ತಮ ಕಾನೂನು ಸೇವೆಗಾಗಿ ತಾಲೂಕು ಪ್ರಶಸ್ತಿ ಪಡೆದ ಪಟ್ಟದಕಲ್ಲ ಅವರಿಗೆ ಸಮಾಜದಿಂದ ಅಭಿನಂದನೆ

ಅಮೀನಗಡ : ಅಮೀನಗಡ ನಗರದ ಪಂಜಮಸಾಲಿ ಸಮಾಜದದಿಂದ ನಗರದ ನ್ಯಾಯವಾದಿ ಶ್ರೀ ಆರ್,ಎಸ್,ಪಟ್ಟದಕಲ್ಲ ಅವರಿಗೆ ಕಳೆದ ವಾರ ರಾಣಿ ಚನ್ಮಮ ಜಯಂತಿಯನ್ನು ತಾಲೂಕು ಆಡಳಿತ ಮಂಡಳಿ ನಡೆಸಿತ್ತು ಇದರಲ್ಲಿ ತಾಕೂಕು ಉತ್ತಮ ಕಾನೂನು ಸೇವೆಗಾಗಿ ಹುನಗುಂದ ತಾಲೂಕಿನ ಅಮೀನಗಡ ನಗರದಿಂದ ಶ್ರೀ ಆರ್,ಎಸ್,ಪಟ್ಟದಕಲ್ಲ ಅವರಿಗೆ ತಾಲೂಕು ಪ್ರಶಸ್ತಿ ನೀಡಿ ಗೌರವಿಸಿತ್ತು ,ಇಂದು ಪಂಚಮಸಾಲಿ ಸಮಾಜದ ಪ್ರಮುಖರಾದ ಶ್ರೀ ಅಶೋಕ ಚಿಕ್ಕಗಡೆ,ಶ್ರೀ ಎನ್,ಎಲ್ ಭದ್ರಶಟ್ಟಿ,ಶ್ರೀ ಬಿ,ಜಿ ಮೂಲಿಮನಿ,ಶ್ರೀ ಸಿದ್ದಣ್ಣ ರಾಂಪೂರ,ಶ್ರೀ ಸಿ,ಎಅ್,ತೋಪಲಕಟ್ಟಿ,ಶ್ರೀ …

Read More »

ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ

ಧಾರವಾಡ : ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ ಧಾರವಾಡದಲ್ಲಿ ನೆರವೇರಿತು.ವಿನಾಯಕ ನಗರದ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆಯೊಂದಿಗೆ ಮೊದಲ ದೃಶ್ಯವನ್ನು ಛಾಯಾಗ್ರಾಹಕ ದಯಾನಂದ ಸೆರೆಹಿಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕಲ್ಮೇಶ ಹಾವೇರಿಪೇಟ್ ಅವರು ಅರವಿಂದ ಮುಳಗುಂದ ಸದಾ ಕ್ರಿಯಾಶೀಲ ಉತ್ತರ ಕರ್ನಾಟಕದ ನಿರ್ದೇಶಕರು. ಈಗಾಗಲೇ ಮೂರು ಚಲನಚಿತ್ರಗಳನ್ನು ,ಕೆಲವು …

Read More »

ಸೂಳೇಭಾವಿ ಗ್ರಾಮದಿಂದ ಶ್ರೀಮತಿ ಶಾಂತವ್ವ ಭಜಂತ್ರಿ ಕಾಣೆ ಮಾಹಿತಿ ಕೊಟ್ಟವರಿಗೆ ಸೂಕ್ತ ಬಹುಮಾನ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಿಂದ ಶ್ರೀಮತಿ ಶಾಂತವ್ವ ತಿಪ್ಪಣ್ಣ ಭಜಂತ್ರಿ ಉಫ್೯ ಸಂಗಮದ ಇವರು ದಿನಾಂಕ ೧೫/೧೧/೨೦೨೨ ರ ಮಂಗಳವಾರ ಬೆಳಗ್ಗೆ ೧೦ ಗಂಟೆ ಸುಮಾರಿಗೆ ಮನೆಯಿಂದ ಹೋದವರು ವಾಪಾಸ್ ಬಂದಿರುವುದಿಲ್ಲ ಇವರು ಮೂಲ ಸ್ಥಳ ಹುನಗುಂದ ತಾಲೂಕಿನ ಸುಕ್ಷೇತ್ರ ಕೂಡಲ ಸಂಗಮ ಇದ್ದು ಇತ್ತೀಚೆಗೆ ಸೂಳೇಭಾವಿ ಗ್ರಾಮದಲ್ಲಿ ಮಗ ನೊಂದಿಗೆ ವಾಸ ಮಾಡಿದ್ದರು ಇವರನ್ನು ಯಾರಾದರೂ ನೋಡಿದ್ದಲ್ಲಿ ಈ ಕೇಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಿ …

Read More »

ನ್ಯಾಯವಾದಿ ರವಿಕುಮಾರ್ ಪಟ್ಟದಕಲ್ಲ ಅವರಿಗೆ ಉತ್ತಮ ಕಾನೂನು ಸೇವೆಗಾಗಿ ತಾಲೂಕ ಪ್ರಶಸ್ತಿ ಪ್ರದಾನ

ಹುನಗುಂದ : ಇತ್ತೀಚೆಗೆ ನಡೆದ ರಾಣಿ ಚನ್ನಮ ಜಯಂತೋತ್ಸವ ಹಾಗೂ ಉತ್ತಮ ಕಾನೂನು ಸೇವೆಗಾಗಿ ಕಾರ್ಯಕ್ರಮ ನಗರದ ಶ್ರೀ ಬಸವ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಆಡಳಿತ ಮಂಡಳಿ ವತಿಯಿಂದ ನಡೆಯಿತು. ಈ ಸಂದರ್ಭದಲ್ಲಿ ಅಮೀನಗಡ ನಗರದ ಹಿರಿಯ ನ್ಯಾಯವಾದಿಗಳಾದ ಶ್ರೀ ರವಿಕುಮಾರ್ ಎಸ್ ಪಟ್ಟದಕಲ್ಲ ಇವರಿಗೆ ತಾಲೂಕಿನ ಉತ್ತಮ ಕಾನೂನು ನ್ಯಾಯವಾದಿಗಳು ಎಂದು ಸರಕಾರದ ವತಿಯಿಂದ ಸನ್ಮಾನ ಮಾಡಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅವಳಿ ತಾಲೂಕಿನ ಹುನಗುಂದ …

Read More »

ಭೀಮನಗಡ ಗ್ರಾಮದಲ್ಲಿ ಅದ್ದೂರಿ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಿದ ಮಾಜಿ ಶಾಸಕ ಡಾ: ವಿಜಯಾನಂದ ಕಾಶಪ್ಪನವರ

ಗುಡೂರು sc : ಇಲಕಲ್ಲ ತಾಲೂಕಿನ ಭೀಮನಗಡ ಗ್ರಾಮದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಹಾಗೂ ನೂತನ ವಾಲ್ಮೀಕಿ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ಸನ್ಮಾನ್ಯ #ಶ್ರೀವಿಜಯಾನಂದಎಸ್_ಕಾಶಪ್ಪನವರ ಅವರು ಬೈಕ್ ರಾಲಿ ಹಾಗೂ ಫೋಟೋ ಮೆಣಿಗೆ ಬೈಕ ರೆಡ್ ಮಾಡುವ ಮೂಲಕ ಚಾಲನೆ ನೀಡಿದರು ನಂತರ ಸನ್ಮಾನ ಸ್ವೀಕರಿಸಿ ಮಾತನಾಡದ ಅವರು ನನ್ನ ಸರಕಾರದ ಅವದಿಯಲ್ಲಿ ಈ ಗ್ರಾಮಕ್ಕೆ ಹಾಗೂ ನಿಮ್ಮ ಸಮೂದಾಯಕ್ಕೆ ಸಾಕಷ್ಟು …

Read More »

ನಾಳೆ ಶೂಲೇಶ್ವರ ಶಿವಾಲಯದಲ್ಲಿ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ

ಶೂಲೇಶ್ವರ ಸೇವಾ ಸಮಿತಿ ಅಧ್ಯಕ್ಷ ದೇವರಾಜ್ ಕಮತಗಿ ಹಾಗೂ ಉಪಾಧ್ಯಕ್ಷ ನಾಗೇಶ ಗಂಜಿಹಾಳ ,ಹಾಗೂ ಕಾರ್ಯದರ್ಶಿ ಡಿ,ಬಿ,ವಿಜಯಶಂಕರ್ರ್ ಅರ್ಚಕರಾದ ಮಹಾಂತಂಯ್ಯ ಹಿರೇಮಠ , ಸದಸ್ಮರಾದ ಮಾನು ಹೊಸಮನಿ,ನೀಲಪ್ಪ ಪೂಜಾರ, ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತಿ ಇದ್ದರು. ಗ್ರಾಮದ ಪುರಾತನ ಶ್ರೀ ಶೂಲೇಶ್ವರ ಶಿವನ ಮೂರ್ತಿಯ ಅಲಂಕಾರ ಅಮೀನಗಡ : ಸೂಳೇಭಾವಿಪುರಾತನ ತಿಹಾಸಿಕ ಶೂಲೇಶ್ವರ ಶಿವ ದೇವಾಲಯದಲ್ಲಿ ನಾಳೆ ಕಾರ್ತಿಕೋತ್ಸವಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ 8 ನೇ ಶತಮಾನದಲ್ಲಿ ನಿರ್ಮಾಣಗೊಂಡ ಪುರಾತನ …

Read More »