Breaking News

vijay_shankar

ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ನೂತನ ಗ್ರಾ,ಪ,ಅಧ್ಯಕ್ಷ ಸಿದ್ರಾಮಪ್ಪ ದೇಸಾಯಿ ಆಯ್ಕೆ!

ಹುನಗುಂದ ತಾಲೂಕಿನ ಧನ್ನೂರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ನಿನ್ನೆಯ ದಿನ ಎಮ್ಮಟ್ಟಿ ಗ್ರಾಮದ ಸಿದ್ರಾಮಪ್ಪ ಗೌಡರ ( ದೇಸಾಯಿ) ಆಯ್ಕೆಯಾದರು. ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ನೂತನ ಗ್ರಾಮ ಪಂಚಾಯತಿ ಅಧ್ಯಕ್ಷ ಸಿದ್ರಾಮಪ್ಪ ದೇಸಾಯಿ. ಧನ್ನೂರ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಗ್ರಾಮ ಪಂಚಾಯತಿಯ ಅಧ್ಯಕ್ಷೀಯ ಚುನಾವಣೆಯಲ್ಲಿ ನಿನ್ನೆಯ ದಿನ ಎಮ್ಮಟ್ಟಿ ಗ್ರಾಮದ ಸಿದ್ರಾಮಪ್ಪ ಗೌಡರ ( ದೇಸಾಯಿ) ಇವರು ಕಾಂಗ್ರೆಸ್ …

Read More »

ನವರಾತ್ರಿ ಉತ್ಸವದ ದೇವಿ ಪುರಾಣ ಪ್ರವಚನಕ್ಕೆ ಚಾಲನೆ ನೀಡಿದ ಶಿವಾನಂದ ಭಜಂತ್ರಿ

ದೇವಿ ಪುರಾಣದ ಗ್ರಂಥಕ್ಕೆ ಪುಷ್ಪಗಳನ್ನು ಅರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು. ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಕೊರಮ ಸಮಾಜದಿಂದ ನವರಾತ್ರಿ ಉತ್ಸವವನ್ನು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಘಟಸ್ಥಾಪನೆ ಮಾಟಿ ದೇವಿ ಪುರಾಣ ಪ್ರವಚನ ಹಚ್ಚಲಾಯಿತು. ಪ್ರವಚನದ ದೇವಿಪುರಾಣ ಗ್ರಂಥಕ್ಕೆ ಪುಪ್ಪಗಳನ್ನು ಅರ್ಪಣೆ ಮಾಡುವ ಮೂಲಕ ರಾಜ್ಯ AKMS ಅಧ್ಯಕ್ಷರಾದ ಶ್ರೀ ಶಿವಾನಂದ ಭಜಂತ್ರಿ ಅವರು ಉದ್ಘಾಟನೆ ಮಾಡಿ ಚಾಲನೆ ನೀಡಿದರು. …

Read More »

ಗೃಹರಕ್ಷಕರು ಶಿಸ್ತಿನ ಸಿಪಾಯಿಗಳಾಗಿ ಸೈನಿಕರಂತೆ ಸಧೃಢರಾಗಿ ಕೆಲಸ ಮಾಡಲಿ,DYSP ಪ್ರಶಾಂತ್ ಮುನವಳ್ಳಿ

ಬಾಗಲಕೇಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಂದು ಜಿಲ್ಲಾ ಗೃಹ ರಕ್ಷಕದಳ ಬಾಗಲಕೋಟೆ ಇವರಿಂದ ಗೃಹ ರಕ್ಷಕರಿಗೆ ಮಾನಸಿಕ ಆರೋಗ್ಯಕರ ಅರಿವು ಕಾರ್ಯಕ್ರಮ ನೇರವೇರಿತು, ಸಾರ್ವಜನಿಕ ರಂಗದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಪೋಲಿಸ್ ಇಲಾಖೆಯೊಂದಿಗೆ ತಾವು ಹಗಲು – ರಾತ್ರಿ ಕರ್ತವ್ಯ ಮಾಡಬೇಕಾಗುತ್ತದೆ. ಸಮಾಜದಲ್ಲಿ ತಮ್ಮ ಪ್ರಾಮಾಣಿಕ ಸೇವೆ ಅನನ್ಯ ಅದರ ಜೋತೆಗೆ ತಾವು ನಿತ್ಯ ವ್ಯಾಯಾಮ, ಯೋಗ, ಧ್ಯಾನ, ಹಾಗೂ ಉತ್ತಮ …

Read More »

ಕಾನೂನು ಸುಗಮಕಾರರ ಮತ್ತು ಕಾರ್ಯಕ್ರಮಗಳ ಭಾಗಾರ್ಥಿಗಳ ಸಮಾವೇಶ

ಬಾಗಲಕೋಟೆ: ನಗರದ ಹೋಟೆಲ್ ಅಕ್ಷಯ್ ನಲ್ಲಿ ಶ್ರೀಮತಿ ಬಿ ಬಿ ಜಾನ್ ಮುಜಾವರ ನೇತೃತ್ವದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆ ಸಹಬಾಗಿಯಾಗಿ ಸ್ವಯಂ ಸೇವಾ ಸಂಸ್ಥೆ ಬಾಗಲಕೋಟೆ ಸಹಭಾಗಿತ್ವದಲ್ಲಿ ಕಾನೂನು ಸುಗಮಕಾರರ ಮತ್ತು ಕಾರ್ಯಕ್ರಮಗಳ ಭಾಗಾರ್ಥಿಗಳ ಸಮಾವೇಶ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಹೇಮಾ ಪಸ್ತಾಪುರ್ ನೇರವೇರಿಸಿದರು. ಗೌರವಾನ್ವಿತ ಹಿರಿಯ ದಿವಾನಿ ನ್ಯಾಯಾಧೀಶರು ಅತಿಥಿಯಾಗಿ ಶ್ರೀಮತಿ …

Read More »

ದಸರಾ ಕ್ರೀಡಾ ಕೂಟದಲ್ಲಿ BCR ಅಕ್ಯಾಡಮಿ ಮಹಿಳಾ ಕಬಡ್ಡಿ ತಂಡ ಪ್ರಥಮ

ಬಾಗಲಕೇಟೆ: ಗುಲ್ಬರ್ಗ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ B C R Academy ಮಹಿಳೆಯರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಸ್ಟೇಟ್ ಲೆವೆಲ್ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ, ಈ ಮಹಿಳಾ ತಂಡದ ಕಬಡ್ಡಿ ಕೋಚ್ ಆಗಿ ತುಳಸಿಗೇರಿ ಗ್ರಾಮದ ಶ್ರೀ ವಿಠ್ಠಲ ಭಜಂತ್ರಿ ಅವರು ಮಾರ್ಗದರ್ಶನದಲ್ಲಿ ಮಹಿಳಾ ಪಟುಗಳು ಕ್ರೀಡಾಂಗಣಕ್ಕೆ ಎಂಟ್ರಿ ಕೊಟ್ಟು ರೋಚಕ ಆಟದ ಮೂಲಕ ಗೆಲವು ಸಾಧಿಸಿದ್ದರು.

Read More »

ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದ ಶಿಲ್ಪಾ ಹೊಸಕೋಟೆ

ಬಾಗಲಕೋಟೆ: ಸಮಿಪದ ತುಳಸಿಗೇರಿ ಗ್ರಾಮದ ಕುಮಾರಿ ಶಿಲ್ಪಾ ಹೊಸಕೋಟೆ ಇವಳು ಗುಲ್ಬರ್ಗ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದು ಸ್ಟೇಟ್ ಲೆವೆಲ್ ದಸರಾ ಕ್ರಿಡಾಕೂಟಕ್ಕೆ ಆಯ್ಕೆಯಾಗಿದ್ದಾರೆ . ಇವಳ ಈ ಸಾಧನೆ ನೋಡಿ ಗ್ರಾಮದ ಹಲವಾರು ಮುಖಂಡರು ನಮ್ಮ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ ಶಿಲ್ಪಾ ಮುಂದೆ ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಒಳ್ಳೆಯ ಸಾಧನೆ ಮಾಡಲಿ ಉತ್ತರ ಕರ್ನಾಟಕದ ಹೆಣ್ಣುಮಕ್ಕಳ ಈ ಸಾಧನೆ ಎಲ್ಲಾ ರಂಗದಲ್ಲಿ …

Read More »

ಗುಲ್ಬರ್ಗ ವಿಭಾಗದ ದಸರಾ ಕ್ರೀಡಾಕೂಟದ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದ ಶಿಲ್ಪಾ ಹೊಸಕೋಟೆ,

ಬಾಗಲಕೋಟೆ ಜಿಲ್ಲೆಯ ತುಳಸಿಗೇರಿ ಗ್ರಾಮದ ಶಿಲ್ಪಾ ಹೊಸಕೋಟೆ ಇವರು ಗುಲ್ಬರ್ಗ ವಿಭಾಗದ ದಸರಾ ಕ್ರೀಡಾಕೂಟದಲ್ಲಿ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದು ಸ್ಟೇಟ್ ಲೆವೆಲ್ ಕ್ರಿಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮದ ಹಲವು ಮತ್ತು ದಸರಾ ಸಂಘಸಂಸ್ಥೆಗಳು ಇವಳ ಸಾಧನೆ ನೋಡಿ ಕ್ರೀಡಾ ಕೂಟದಲ್ಲಿ ಜಯ ಗಳಿಸಿ ಗ್ರಾಮದ ಕೀರ್ತಿ ಹೆಚ್ಚಿಸಿದರು.

Read More »