Breaking News

vijay_shankar

ಹಲಗಲಿ ಗ್ರಾಮದ ಸವಿತಾ ಕಡಕೋಳ ಸ್ಟೇಟ್ ಲೆವೆಲ್ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

ಸವಿತಾ ಬಿರಪ್ಪ ಕಡಕೋಳ ಗ್ರಾಮ ಹಲಗಲಿ ತಾಲ್ಲೂಕು ಮುಧೋಳ ಜಿಲ್ಲಾ ಬಾಗಲಕೋಟೆ ಗುಲ್ಬರ್ಗ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದು ಸ್ಟೇಟ್ ಲೆವೆಲ್ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ, ಗ್ರಾಮದ ಕ್ರೀಡಾ ಅಭಿಮಾನಿಗಳು ಹಾಗೂ ಸಂಘ ಸಂಸ್ಥೆಗಳು ಅಭಿನಂದಿಸಿದ್ದಾರೆ‌ .

Read More »

ಹುಬ್ಬಳ್ಳಿಯ ಹಿರಿಯ ಸಾಹಿತಿ ದಂಡೆ ದಂಪತಿಗಳಿಗೆ “ಸಂಗಮ ಸಿರಿ ‘ ಪ್ರಶಸ್ತಿ ಪ್ರಧಾನ

ಹುಬ್ಬಳ್ಳಿ : ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ರಚನೆಗೊಂಡಿದ್ದು ಇದರಡಿ ವಚನಸಾಹಿತ್ಯದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ‘ಸಂಗಮ ಸಿರಿ’ ಪ್ರಶಸ್ತಿ ಹಾಗೂ ೧೦ ಸಾವಿರ ರೂ.ನಗದು ಹಾಗೂ ಫಲಕವನ್ನೊಳಗೊಂಡ ಪ್ರಶಸ್ತಿ ಈ ವರ್ಷದಿಂದ ನೀಡಲಾಗುತ್ತಿದೆ.‘ಸಂಗಮ ಸಿರಿ’ ಪ್ರಶಸ್ತಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ.ವೀರಣ್ಣ ದಂಡೆ ಹಾಗೂ ಡಾ. ಜಯಶ್ರೀ ದಂಡೆ ದಂಪತಿಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ …

Read More »

ಶ್ರೀ ಗಾಯತ್ರಿ ಪತ್ತಿನ ಸಹಕಾರ ಸಂಘದಿಂದ ಕುಮಾರಿ ಸೃಷ್ಟಿ ಪ್ರಕಾಶ ರಾಮದುರ್ಗ ಇವರಿಗೆ ಗೌರವ ಸನ್ಮಾನ

ಅಮೀನಗಡ : ಸಮೀಪದ ಸೂಳೇಭಾವಿ ಗ್ರಾಮದಲ್ಲಿ ಇಂದು ಶ್ರೀ ಗಾಯತ್ರಿ ಪತ್ತಿನ ಸಹಕಾರ ಸಂಘದ ಜನರಲ್ ಬಾಡಿ ಮೀಟಿಂಗ್ ನಲ್ಲಿ ನೂತ‌ನ ಇಲಕಲ್ಲ ತಾಲೂಕಿನ ಸ್ಪಂಧನಾ ಪಿ,ಯು ಕಾಲೇಜು ನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿ ಪ್ರತಿಶತ ೭೧ ‘/. ಫಲಿತಾಂಶ ಪಡೆದ ಕುಮಾರಿ ಸೃಷ್ಟಿ ಪ್ರಕಾಶ ರಾಮದುರ್ಗ ಇವಳಿಗೆ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಆರ್ ,ಪಿ,ಕಲಬುರ್ಗಿ ಹಾಗೂ ಮಾಜಿ ಶಾಸಕರಾದ ಶ್ರೀಎಸ್ ,ಜಿ,ನಂಜಯ್ಯನಮಠ,ಶ್ರೀ ಕೃಷ್ಣಾ ರಾಮದುರ್ಗ, …

Read More »

ಹಳ್ಳಿಯಿಂದ ಬೆಂಗಳೂರು ವರೆಗೂ ಡೊಳ್ಳಿನ ಗುಂಗು ಹಿಡಿಸಿದ ಬೇವಿನಾಳ ಗ್ರಾಮದ ಕಲಾವಿದರು

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಬೇವಿನಾಳ ಗ್ರಾಮದ ಶ್ರೀ ಬೀರಲಿಂಗೇಶ್ವರ ಡೊಳ್ಳಿನ ಸಂಘ ಬೇವಿನಾಳ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ನೀಲೇರಿ ಗ್ರಾಮದಲ್ಲಿ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಡೊಳ್ಳು ಕುಣಿತ ಪ್ರದರ್ಶನ ನೀಡಿದ ಶ್ರೀ ಸಿದ್ದಪ್ಪ ಶಿವಪ್ಪ ಪೂಜಾರಿ, ಶ್ರೀ ಧರ್ಮಣ್ಣ ಶಿವಪ್ಪ ಪೂಜಾರಿ, ಶ್ರೀ ಕರಿಯಪ್ಪ ಬಸಪ್ಪ ಕೆಲೂರ, ಶ್ರೀಮತಿ ಗೀತಾ ಡಿ ಪೂಜಾರಿ, ಶ್ರೀಕಾಂತ್ ಧರ್ಮಣ್ಣ ಪೂಜಾರಿ ,ಶಿವಪ್ಪ ಈಶ್ವರಪ್ಪ ಪೂಜಾರಿ, ಶ್ರೀ ಮುದುಕನ ಯಮನಪ್ಪ ಪಾಟೀಲ್ …

Read More »

ಸಂಪತಕುಮಾರನಿಗೆ ೬ ನೇ ವರ್ಷದ ಹುಟ್ಟು ಹಬ್ಬದ ಶುಭಾಶಯ ಕೋರಿದ ರಮೇಶ ವಾಯ್ ಭಜಂತ್ರಿ.

ಶ್ರೀ ರಮೇಶ ಯಲ್ಲಪ್ಪ ಭಜಂತ್ರಿ ಜಿಲ್ಲಾ ಸಮಿತಿ ಸದಸ್ಯರು ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಹಾಗೂ ಅಧ್ಯಕ್ಷರು/ ಸಂಸ್ಥಾಪಕರು, ಪ್ರೀತಮ್ ಸ್ಪೋಟ್ಸ್ ಕ್ಲಬ್ ತುಳಸಿಗೇರಿ ಇವರಿಂದ ತಮ್ಮನ ಮಗನಾದ ಸಂಪತಕುಮಾರ್ ೬ ನೇ ವರ್ಷದ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಪುಟ್ಟ ಬಾಲಕ ಅಯ್ಯಪ್ಪಸ್ವಾಮಿ ಮಾಲಾಧಾರಿ ಸಂಪತಕುಮಾರನಿಗೆ ೬ ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ ಇವರ ದೊಡ್ಡಪ್ಪ ಹಾಗೂ ಚಿಕ್ಕಪ್ಪ ವಿಠ್ಠಲ ವಾಯ್ ಭಜಂತ್ರಿ ಹಾಗೂ ಅಪಾರ ಬಂಧುಬಳಗ …

Read More »

ಸೂಳೇಭಾವಿ ಗ್ರಾಮದಲ್ಲಿ ಶ್ರೀ ದಯಾನಂದ ಗಜಾನನ ಯುವಕ ಮಂಡಳಿಯಿಂದ ಅದ್ದೂರಿ ಗಣೇಶ ಉತ್ಸವಕ್ಕೆ ತೆರೆ

ಅಮೀನಗಡ: ಹುನಗುಂದ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಇಂದು ದಯಾನಂದ ಗಜಾನನ ಯುವಕ ಮಂಡಳಿಯಿಂದ ಅದ್ದೂರಿ ಗಣೇಶ ಉತ್ಸವವನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು ಇಂದು ಎರಡನೇ ದಿನ ದಯಾನಂದ ನಗರದ ಎಲ್ಲಾ ಸಾರ್ವಜನಿಕರು ಹಿರಿಯರು ಅತೀ ಉತ್ಸಾಹದಿಂದ ಗಣೇಶೋತ್ಸವವನ್ನು ಪ್ರತಿಷ್ಠಾಪಿಸಿ ಸಾರ್ವಜನೊಕವಾಗಿ ಅದ್ದೂರಿ ಮಹಾಪ್ರಸಾದವನ್ನು ಹಮ್ಮಿಕೊಳ್ಳಲಾಗಿತ್ತು. ನೂರಾರು ಜನ ಸಾರ್ವಜನಿಕರು ಮಹಾಪ್ರಸಾದದಲ್ಲಿ ಪಾಲ್ಗೊಂಡು ಗಣೇಶನ ದರ್ಶನವನ್ನು ಪಡೆದುಕೊಂಡರು. ಸುಮಾರು 20 ವರ್ಷಗಳಿಂದ ದಯಾನಂದ ನಗರದಲ್ಲಿ ಶ್ರೀ ಪಾಂಡುರಂಗ ದೇವಸ್ಥಾನದಲ್ಲಿ ಗಣಪತಿಯನ್ನು ಇಡಲಾಗುತ್ತಿದೆ. ಅತೀ …

Read More »

ತವರಗೇರಾ ಗ್ರಾಮದಲ್ಲಿ ಶಿವಶರಣ ಶ್ರೀ ನೂಲಿ ಚಂದಯ್ಯನವರ ಗಜಾನನ ಯುವಕ ಮಂಡಳಿಯಿಂದ ಗಣೇಶ ಪ್ರತಿಷ್ಠಾನೆ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತವರಗೇರಾ ಗ್ರಾಮದಲ್ಲಿ ಕೊರಮ ಸಮಾಜದಿಂದ ಗಣಪತಿ ಪ್ರತಿಷ್ಠಾಪನೆ ದನ ಪ್ರಮುಖ ಬಿದಿಯಲ್ಲಿ ಮೇರವನಿಗೆ ಮಾಡುವ ಮೂಲಕ ಸಂಭ್ರಮದಿಂದ ತರಲಾಯಿತು. ತವರಗೇರಾ ಗ್ರಾಮದ ಶಿವಶರಣ ಶ್ರೀ ನೂಲಿ ಚಂದಯ್ಯನವರ ಗಜಾನನ ಯುವಕ ಮಂಡಳಿಯಿಂದ ಶ್ರೀ ದುರ್ಗಾದೇವಿ ದೇವಸ್ಥಾನದ ಮುಂದೆ ಈ ಗಣಪತಿಯನ್ನು ಕುಡಿಸಲಾಯಿತು. ಬಾಲ ಮುತೈದೇಯರಿಂದ ಆರತಿ ಇಡಿದು ಗಣಪತಿಯನ್ನು ಮೆರವಣಿಗೆ ಮೂಲಕ ಸ್ವಾಗತ ಮಾಡಲಾಯಿತು. ಗಣಪತಿಯನ್ನು ಕುಡಿಸಿದ ನಂತರ ಬಂದ ಎಲ್ಲಾ ಭಕ್ತರಿಗೆ ಮಹಾ …

Read More »

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಮ ಪಂ,ಅಧ್ಯಕ್ಷರು ಮತ್ತು ಸರ್ವ ಸದಸ್ಯರು

ಶ್ರೀಮತಿ ಸರೋಜಾ ಕನಕಪ್ಪ ವಡ್ಡರ ಅಧ್ಯಕ್ಷರು ಗ್ರಾಮ ಪಂಚಾಯತಿ ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಶ್ರೀಮತಿ ಸವಿತಾ ಅಮಾರೇಶ ಘಂಟಿ ಉಪಾಧ್ಯಕ್ಷರು ಗ್ರಾಮ ಪಂಚಾಯತಿ ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಶ್ರೀ ಎಮ್, ಎ ,ದಖನಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ …

Read More »