ಕೊಪ್ಪಳ : ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್ರವರು ನಿರ್ಮಿಸುತ್ತಿರುವ ‘ವಿಜಯ ಪತಾಕೆ’ ಕನ್ನಡ ಚಲನಚಿತ್ರದ ಟೈಟಲ್ ಪೋಸ್ಟರ್ ಅನಾವರಣ ಕಾರ್ಯಕ್ರಮ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಜರುಗಿತು.ಶ್ರೀ ಮ.ನಿ.ಪ್ರ ಜಗದ್ಗುರು ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ತಮ್ಮ ಅಮೃತ ಹಸ್ತದಿಂದ ಟೈಟಲ್ ಪೋಸ್ಟರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಚಿತ್ರದ ನಟ, ನಿರ್ಮಾಪಕ, ನಿರ್ದೇಶಕ ಆರ್.ಶೈನ್ , ನಾಯಕಿ ನಟಿ ಪೂಜಾ ಕೊಟ್ಟೂರ, ಹರೀಶ ಪತ್ತಾರ, ಸಂಗನಗೌಡ ಕುರುಡಗಿ, ರವಿವರ್ಮ, …
Read More »
ಗದಗಿನ ಚಿನ್ಮಯಿ ಗಾಯತ್ರಿ ಕ್ರಿಯೇಷನ್ ಅರ್ಪಿಸುವ “ಸಾವಿರ ದಾರಿ’ ಕಿರುಚಿತ್ರ ಬಿಡುಗಡೆ
‘ಸಾವಿರ ದಾರಿ’ ಕಿರುಚಿತ್ರ ಬಿಡುಗಡೆಗದಗ : ಚಿನ್ಮಯಿ ಗಾಯತ್ರಿ ಕ್ರಿಯೇಷನ್ ಅರ್ಪಿಸುವ ಗದಗ ನಗರದ ಕಲಾವಿದರೆ ಅಭಿನಯಿಸಿರುವ ‘ಸಾವಿರ ದಾರಿ’ ಕಿರುಚಿತ್ರ ಬಿಡುಗಡೆಯನ್ನು ನಿವೃತ್ತ ಪ್ರಾಧ್ಯಾಪಕರಾದ ಡಾ.ಎ.ಕೆ.ನಾಶಿ ಅವರು ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಬಿಡುಗಡೆ ಮಾಡಿದರು.ಅವರು ನಗರದ ಶ್ರೀ ಚಿನ್ಮಯಿ ಸಾಂಸ್ಕೃತಿಕ ಅಕಾಡೆಮಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಗದಗ ಇವರ ಪ್ರಾಯೋಜಕತ್ವದಲ್ಲಿ ಮರಾಠಾ ವಾಙ್ಮಯ ಪ್ರೇಮಿ ಮಂಡಳಿಯಲ್ಲಿ ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ನಡೆದ ರಂಗಸೌರಭ ಕಾರ್ಯಕ್ರಮದಲ್ಲಿ ಬಿಡುಗಡೆ …
Read More »
ವಿಜಯಪುರ ಜಿಲ್ಲೆಯ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅಭಿನಯದ ಪ್ರಾಮಿಸ್’ ಚಿತ್ರದ ಪೋಸ್ಟರ್ ಬಿಡುಗಡೆ
ವಿಜಯಪುರ : ಜಿಲ್ಲೆಯ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅಭಿನಯದ ಹೊಸ ಚಿತ್ರ ‘ಪ್ರಾಮಿಸ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ನ್ನು ಸುಕ್ಷೇತ್ರ ಇಂಚಗೇರಿ ಮಠದ ಪೀಠಾಧ್ಯಕ್ಷ ಶ್ರೀ ಸ.ಸ.ರೇವಣಸಿದ್ದೇಶ್ವರ ಮಹಾರಾಜರು ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಅವರು ನಟ ವಿಶ್ವಪ್ರಕಾಶ ಟಿ ಮಲಗೊಂಡ ಅತ್ಯುತ್ತಮ ಚಿತ್ರ ನಟ, ಅಭಿನಯದಲ್ಲಿಯೂ ಪಳಗಿದ್ದಾರೆ , ಹಿಂದೂ ಧಾರ್ಮಿಕ ಹೊಸ ವರ್ಷ ಯುಗಾದಿ ಹಬ್ಬದ ಪ್ರಯುಕ್ತ ಪ್ರಾಮಿಸ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ್ದು …
Read More »ಬಾಗಲಕೋಟೆ ರೈಲು ನಿಲ್ದಾಣದಲ್ಲಿ 3 ವರ್ಷಗಳಿಂದ ಶುದ್ದ ಕುಡಿಯುವ ನೀರಿನ ಘಟಕ “Water point, ಬಂದ್ ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಿದ್ದಿರಾ?
ಬಾಗಲಕೋಟೆ: ರಾಜ್ಯದ ಯಾವುದೇ ಮೂಲೆಗೆ ತಲುಪಲು ಇದು ಮುಖ್ಯದ್ವಾರ ನಿತ್ಯಸಾವಿರಾರು ಪ್ರಯಾಣಿಕರು ಇಲ್ಲಿ ಸಂಚಾರ ಮಾಡುತ್ತಾರೆ. ಆದರೆ ಬಾಗಲಕೋಟೆ ರೈಲು ನಿಲ್ದಾಣದಲ್ಲಿ ಕಳೆದ ಮೂರು ವರ್ಷಗಳಿಂದ ಸಾರ್ವಜನಿಕರಿಗೆ ಕುಡಿಯಲು ಶುದ್ದ ನೀರು ಸಿಗುತ್ತಿಲ್ಲ ೨೦೧೯ ರಿಂದ ಈ ನಿಲ್ದಾಣದಲ್ಲಿ ೨ ಶುದ್ದ ನೀರಿನ ಘಟಕಗಳು ಸಂಪೂರ್ಣವಾಗಿ ಬಂದ್ ಆಗಿವೆ ಕೇವಲ ೫ ರೂಪಾಯಿಗೆ ೧ ಲೀಟರ್ ನೀರು ಕೋಡಬೇಕು ಆದರೆ ಕಾಟಚಾರಕ್ಕೆ ಸರಕಾರ ಇಂತಹ ಟೆಂಡರಗಳನ್ನು ನೀಡಿ ಕೋಟಿ ಗಟ್ಟಲೆ …
Read More »ಶೂಲೇಭಾವಿ ಗ್ರಾಮದ ಶ್ರೀ ದೊಡ್ಡಮಲ್ಲವ್ವ ಫಕೀರಪ್ಪ ಭಜಂತ್ರಿ ನಿಧನ
ಅಮೀನಗಡ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಶ್ರೀ ದೊಡ್ಡಮಲ್ಲವ್ವ ಫಕೀರಪ್ಪ ಭಜಂತ್ರಿ ವಯೋ: ೮೦ ಇವರು ಇಂದು ದಿನಾಂಕ ೨೩/೦೩/೨೦೨೨ರ ಬುಧವಾರ ನಸುಕಿನ ಜಾವ ಮೃತರಾಗಿರುತ್ತಾರೆ,ಇವರಿಗೆ ಒಬ್ಬನೆ ಮಗ ಹಾಗೂ ಮೊಮ್ಮಕ್ಕಳು ಅಪಾರ ಭಂದು ಬಳಗವನ್ನು ಅಗಲಿದ್ದಾರೆ ಇವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ಇಂದು ಸಾಯಂಕಾಲ ೪ ಗಂಟೆಗೆ ನಡೆಯಲಿದೆ,ಮೃತರ ಆತ್ಮಕ್ಕೆ ಶಾಂತಿ ಹಾಗೂ ದು:ಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಜಿಲ್ಲಾ ಕೊರಮ …
Read More »ಕರ್ನಾಟಕ ರತ್ನ ಡಾ: ಪುನಿತರಾಜಕುಮಾರ ಅವರ ೪೭ನೇ ಹುಟ್ಟುದ ನಿಮಿತ್ಯ ರಸಮಂಜರಿ ಕಾರ್ಯಕ್ರಮ
ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಭಾರತೀಯ ಜನತಾ ಪಕ್ಷದ ತಾಲೂಕಿನ OBC ಘಟಕದ ಅಧ್ಯಕ್ಷ ಶ್ರೀ ನಾಗೇಶ ಗಂಜಿಹಾಳ ಅವರ ಸಾರಥ್ಯದಲ್ಲಿ ಅಪ್ಪು ಅವರ ಎಲ್ಲಾ ಅಭಿಮಾನಿಗಳಿಂದ ಕರ್ನಾಟಕದ ಯುವರತ್ನ ದಿ: ಡಾ: ಪುನಿತರಾಜಕುಮಾರ ಅವರ ೪೭ ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಇಂದು ಶೂಲೇಭಾವಿ ಗ್ರಾಮದ ಭಾವೈಕ್ಯತಾ ಮಹಾದ್ವಾರದ ಮುಂದೆ ಅದ್ದೂರಿಯಾಗಿ ಕೆಕ್ ಮಾಡಿ ಅವರ ಭಾವಚಿತ್ರಕ್ಕೆ ಪುಸ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಕಾಯಿತು. ಈ …
Read More »ಅಮೀನಗಡ ನಗರದಲ್ಲಿ ಅಪ್ಪು ಅಭಿಮಾನಿಗಳಿಂದ ಆಟೊರೊಡ ಶೋ ! “ಜೇಮ್ಸ್ ,ಚಿತ್ರಕ್ಕೆ ಶುಕ್ರ ದೆಸೆ
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಇಂದು ಕರ್ನಾಟಕದ ಯುವರತ್ನ ಡಾ: ಪುನಿತರಾಜಕುಮಾರ ಅವರ ೪೭ ನೇ ಹುಟ್ಟು ಹಬ್ಬ ಹಾಗೂ ಅವರ ಬಹು ನೀರಿಕ್ಷೀತ “ಜೇಮ್ಸ್ , ಕನ್ನಡ ಚಲನಚಿತ್ರ ಇಂದು ಅದ್ದೂರಿಯಾಗಿ ಬೆಳ್ಳಿ ಪರದೆಯ ಮೇಲೆ ಮೂಡಿ ಬರುತ್ತಿದೆ. ಇದೆ ರಾಜ್ಯಾದ್ಯಂತ ಅಪ್ಪು ಅವರ ಅಭಿಮಾನಿಗಳು ಪ್ರತಿ ಗ್ರಾಮದಲ್ಲಿ ಹಬ್ಬದ ಹಬ್ಬದ ವಾತಾರಣ ಸೃಷ್ಟಿ ಮಾಡಿದ್ದಾರೆ. ಮೂವಿ ನೋಡಲು ಬರುವ ಪಸ್ಟ ಶೂಗೆ ಇಂದ ಹಿಡಿದು …
Read More »ಹಿರೇಮಾಗಿ H R ಮೈನ್ಸ್ ಕಂಪನಿಯಲ್ಲಿ ಅದ್ದೂರಿ ಮಹಿಳಾ ದಿನಾಚರಣೆ ನಿಮಿತ್ತವಾಗಿ ಕಾರ್ಮಿಕರಿಗೆ ಸನ್ಮಾನ
ಅಮೀನಗಡ: ಅಮೀನಗಡ: ಹುನಗುಂದ ತಾಲೂಕಿನ ಹಿರೇಮಾಗಿ ಎಚ್,ಮೈನ್ಸ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ನ್ನು ಆಚರಿಸಲಾಯಿತು. ಹಲವಾರು ಮಹಿಳಾ ಕಾರ್ಮಿಕರಿಗೆ ಈ ಸಂದರ್ಭದಲ್ಲಿ ವಿಶೇಷ ವಾಗಿ ಸನ್ಮಾನ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು, ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸನ್ಮಾನ್ಯ ಶ್ರೀಮತಿ ಜ್ಯೋತಿ ಆರ್ ಸರಡಗಿ ಅವರು ಹೆಣ್ಣು ಮಕ್ಕಳು ಸಮಾಜದಲ್ಲಿ ಪುರುಷರಿ ಕ್ಕಿಂತ ಒಂದು ಹೆಜ್ಜೆ ಮುಂದೆನೆ ಇದ್ದಾಳೆ, ಇಂದಿನ ದಿನಮಾನದಲ್ಲಿ ಈ ಸಮಾಜದಲ್ಲಿ ಬೆರಳೆಣಿಕೆ …
Read More »ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಅಮೀನಗಡ : ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು,ಇದರ ಜೊತೆಗೆ ಶಾಲಾ ಮಕ್ಕಳ ಬಿಳ್ಕೋಡಿಗೆ ಸಮಾರಂಭ ಕೂಡ ನಡೆಯಿತು ,ಮಹಿಳಾ ದಿನಾಚರಣೆ ಅಂಗವಾಗಿ ನಗರದ ಪಟ್ಟಣ ಪಂಚಾಯತ ಮಹಿಳಾ ಪೌರ ಕಾರ್ಮಿಕರು ಹಾಗೂ ನಗರದ ಆಟೊ ಚಾಲಕರು,ಆಶಾ ಕಾರ್ಯಕರ್ತರು, ಸಾಧಕರು,ಹಾಗೂ ಅಥಿತಿ ಗಣ್ಯರಿಗೆ ಸಂಸ್ಥೆಯಿಂದ ಅದ್ದೂರಿ ಸನ್ಮಾನವನ್ನು ಮಾಡಲಾಯಿತು. PSI ಕುಮಾರಿ ರೇಣುಕಾ ವಡ್ಡರ ಅವರಿಗೆ ಸಂಸ್ಥೆಯಿಂದ ಗೌರವ ಸನ್ಮಾನ ಇದರೊಂದಿಗೆ ಸಾರ್ವಜನಿಕರಿಗೆ ಹಮ್ಮಾಆದ್ಮಿ …
Read More »ಶ್ರೀಗುರು ಮಹಾಂತ್ ಕ್ರಿಯೇಷನ್ಸ್ ಬೈಲಹೊಂಗಲ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಸ್ಕೂಲ್ ಡೇಸ್’ ಚಿತ್ರೀಕರಣ ಮುಕ್ತಾಯ,
‘ಸ್ಕೂಲ್ ಡೇಸ್’ ಚಿತ್ರೀಕರಣ ಮುಕ್ತಾಯ*ಬೆಂಗಳೂರ : ಶ್ರೀಗುರು ಮಹಾಂತ್ ಕ್ರಿಯೇಷನ್ಸ್ ಬೈಲಹೊಂಗಲ್ ವತಿಯಿಂದ ನಿರ್ಮಾಣವಾಗುತ್ತಿರುವ ಪ್ರಥಮ ಚಿತ್ರ ‘ಸ್ಕೂಲ್ ಡೇಸ್’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಬೆಂಗಳೂರಿನ ವಿಜಯನಗರ ಸುತ್ತಮುತ್ತ ನಡೆದು ಮುಕ್ತಾಯಗೊಂಡಿದೆ.ಸುಮಾರು ಮೂವತ್ತು ದಿನಗಳ ಕಾಲ ಬೆಳಗಾವಿ, ಹಿರೇಬಾಗೇವಾಡಿ, ಬಿ.ಕೆ.ಇಟಗಿ, ಅನಂತಮ್ ಅಗ್ರೊ ಅರಣ್ಯ ರೆಸಾರ್ಟ ಬೆಳದಡಿ, ಸಿದೊಳ್ಳಿ ಮತ್ತು ಪ್ರೇಕ್ಷಣಿಯ ಸ್ಥಳಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು ಅಂತಿಮ ಹಂತದ ಚಿತ್ರೀಕರಣವನ್ನು ಮಾತ್ರ ಬೆಂಗಳೂರಲ್ಲಿ ಮಾಡುತ್ತಿದ್ದೇವೆ . …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News