ಅಮೀನಗಡ : ಇಂದು ರಾಜ್ಯಾದ್ಯಂತ ಕಂದಾಯ ಇಲಾಖೆ ರೈತರ ಬಳಿಗೆ ಅದ್ದೂರಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದರ ಪ್ರಯುಕ್ತ ಇಡಿ ರಾಜ್ಯಾದ್ಯಂತ ಎಲ್ಲಾ ಕಂದಾಯ ಅಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮದ ಜನ ಪ್ರತಿನಿಧಿಗಳು ಸೇರಿ ಆಯಾ ಗ್ರಾಮ ಮಟ್ಟದಲ್ಲಿ ರೈತರ ಉತಾರ,ಪಾನಿ,ಜಾತಿ / ಆದಾಯ ಪ್ರಮಾಣ ಪತ್ರ ಸೇರಿದಂತೆ ಅನೇಕ ದಾಖಲೆಗಳನ್ನು ಸ್ವತಹ ರೈತರಿಗೆ ವಿತರಿಸುವ ಮೂಲಕ ಹುನಗುಂದ ತಾಲೂಕಿನ …
Read More »ದೇವಸ್ಥಾನ ಸ್ವಚ್ಚತೆ & ಪೂಜೆ ಸಲ್ಲಿಸುವ ಮೂಲಕ ಶಾಸಕರ ಹುಟ್ಟು ಹಬ್ಬ ಆಚರಿಸಿದ ಶೂಲೇಭಾವಿ BJP ಕಾರ್ಯಕರ್ತರು,
ಅಮೀನಗಡ: ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ದೊಡ್ಡನಗೌಡ ಜಿ ಪಾಟೀಲ ಅವರ ೬೪ ನೇ ಹುಟ್ಟು ಹಬ್ಬವನ್ನು ಶೂಲೇಭಾವಿಯ ಪುರಾತನ ಐತಿಹಾಸಿಕ ಶಿವ ದೇವಾಲಯದ ಆವರಣವನ್ನು ಸ್ವಚ್ಚ ಗೊಳಿಸಿ ಅಲ್ಲಿರುವ ಗಿಡಗಳಿಗೆ ನೀರು ಹಾಕಿ ಸರಳವಾಗಿ ಶಾಸಕರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಇಂದು ಅವರ ಶ್ರೇಯಾ ಅಭಿವೃದ್ದಿಗಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡುವ ಮೂಲಕ ಅವರಿಗೆ ಶುಭ ಕೋರಿ ಆ ಭಗವಂತ ಇನ್ನೂ ನೂರಾರು ಕಾಲ ಆಯ್ಯಷ,ಆರೋಗ್ಯವನ್ನು ದಯಪಾಲಿಸಿ …
Read More »ಅಮೀನಗಡ ನಗರದ ವಾರ್ಡ್ ನಂ,೯ ರಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂತೋಷ ಬಿ ಐಹೊಳೆ
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ನೂತನ ಪಟ್ಟಣ ಪಂಚಾಯತ ಸದಸ್ಯ ಶ್ರೀ ಸಂತೋಷ ಬಿ ಐಹೊಳೆ ಅವರು ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಪಾಲಕರು ತಪ್ಪದೆ ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು,ಆಂಗನವಾಡಿ ಕಾರ್ಯಕರ್ತರು ಪ್ರತಿ ಮನೆಗೆ ಬೇಟಿ ಕೊಟ್ಟು ಪಾಲಕರ ಮನ ಹೋಲಿಸಿ ಪೋಲಿಯೋ ಹಾಕಬೇಕು ಎಂದರು.
Read More »ಅಮೀನಗಡ ನಗರದ ೧೪ ನೇ ವಾರ್ಡಿನಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಜಯ್ ಐಹೊಳೆ
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ನೂತನ ಪಟ್ಟಣ ಪಂಚಾಯತ ಸದಸ್ಯೆ ಶ್ರೀ ಸಂಜಯ್ ಐಹೊಳೆ ಅವರು ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಪಾಲಕರು ತಪ್ಪದೆ ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು,ಆಂಗನವಾಡಿ ಕಾರ್ಯಕರ್ತರು ಪ್ರತಿ ಮನೆಗೆ ಬೇಟಿ ಕೊಟ್ಟು ಪಾಲಕರ ಮನ ಹೋಲಿಸಿ ಪೋಲಿಯೋ ಹಾಬೇಕು ಎಂದರು. ಕಾರ್ಯಕ್ರಮವನ್ನು 14 ನೇ ವಾರ್ಡಿನ ಬನ್ನಿ ಕಾಳಮ್ಮ …
Read More »ಶೂಲೇಶ್ವರ ಉತ್ಸವದ ಬಿತ್ತಿಪತ್ರ ಬಿಡುಗಡೆ ಮಾಡಿದ ಎಸ್,ಜಿ,ನಂಜಯ್ಯನಮಠ ಅದ್ದೂರಿ ಶೂಲೇಶ್ವರ ಉತ್ಸವಕ್ಕೆ ಕರೆ
ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಪುರಾತನ ಐತಿಹಾಸಿಕ ಶಿವ ದೇವಾಲಯದಲ್ಲಿ ಮಾರ್ಚ್ ೧ ನೇ ತಾರಿಕು ಶಿವರಾತ್ರಿ ಅಮವಾಸ್ಯೆ ಅಂಗವಾಗಿ ಶಿವಯೋಗದ ನಿಮಿತ್ತವಾಗಿ ಶಿವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ ೧ ಮಂಗಳವಾರ ದಂದು ಬೆಳಗಿನ ಜಾವ ೪ ಗಂಟೆಗೆ ಶಿವಾಲಯದಲ್ಲಿ ಮಹಾ ರುದ್ರಾಭಿಶೇಖ ಸಹಸ್ರ ಬಿಲ್ವಾರ್ಚನೆ ಧಾರ್ಮಿಕ ಮಹಾ ಪೂಜೆ ನಡೆಯಲಿದೆ, ಬೆಳಗ್ಗೆ ೦೬ ಗಂಟೆಯಿಂದ ಮಹಾ ಮೃತ್ಯುಂಜಯ ಹೋಮ ಹಾಗೂ ನವಗ್ರಹ ಹೋಮ ನಡೆಯಲಿದೆ. …
Read More »ಬೆಂಗಳೂರು ಅಂತರರಾ ಷ್ಟ್ರೀಯ ಚಲನಚಿತ್ರೋತ್ಸವಕ್ಕೆ “ಮನೆ,ಚಲನಚಿತ್ರ ಆಯ್ಕೆ
ಬೆಂಗಳೂರ : ಬೆಂಗಳೂರು ಅಂತರರಾ ಷ್ಟ್ರೀಯ ೧೩ ನೇ ಚಲನಚಿತ್ರೋತ್ಸವದ ಪ್ರತಿಷ್ಠಿತ ಕನ್ನಡ ಸಿನಿಮಾ ಸ್ಪರ್ಧೆಗೆ ಸಂಯುಕ್ತ ಸ್ಟುಡಿಯೋಸ್ ಸಹಯೋಗದೊಂದಿಗೆ ಗಾಯತ್ರಿ ಕ್ರಿಯೇಷನ್ಸ್ ನಿರ್ಮಾಣದ ರಶ್ಮಿ ಎಸ್ ಮತ್ತು ಪೂರ್ಣಶ್ರೀ ಆರ್ ನಿರ್ದೇಶನದ ಕೌಟುಂಬಿಕ ಕಥಾ ಹಂದರ ಹೊಂದಿರುವ ‘ಮನೆ’ ಸಿನಿಮಾ ಆಯ್ಕೆಯಾಗಿದೆ.೫೫ ರಾಷ್ಟ್ರಗಳ ೨೦೦ ಚಿತ್ರಗಳ ಪ್ರದರ್ಶನ ಮತ್ತು ಸ್ಪರ್ಧೆಯು ಮಾ. ೩ ರಿಂದ ಮಾ. ೧೦ ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಬೆಂಗಳೂರಿನ ಓರಾಯ ನ್ ಮಾಲ್, …
Read More »ಜನತೆಯ ಚಿತ್ತ ಹೈಕೋರ್ಟ್ ನತ್ತ ! ಹೀಜಾಬ್ ವಿವಾದ ಯಾರಪರ ತೀರ್ಪು ?
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ಸಮವಸ್ತ್ರ ಸಂಘರ್ಷ ಇವತ್ತು ನ್ಯಾಯದೇಗುಲದ ಮುಂದೆ ಮತ್ತೆ ಬರುತ್ತಿದೆ. ಇವತ್ತು 2.30 ಕ್ಕೆ ಹೈಕೋರ್ಟ್ ಪೂರ್ಣ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಿದೆ. ಇಂದು ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಹೈಕೋರ್ಟ್ ಪ್ರಶ್ನೆ ಕೇಳಿದ್ರೆ ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಎಜಿ ವಿವರಣೆ ಕೊಡಲಿದ್ದಾರೆ. ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಸಂಜಯ್ ಹೆಗ್ಡೆ, ದೇವದತ್ …
Read More »ಶೂಲೇಭಾವಿ ಗ್ರಾಮದಲ್ಲಿ ಕತ್ತಿ ಕುಟುಂಬಸ್ಥರಿಂದ ಸಂತಾನ ನಾಗದೇವತೆ ಮೂರ್ತಿ ಪ್ರತಿಷ್ಠಾಪನೆ
ಅಮೀನಗಡ: ಸಮೀಪದ ಶೂಲೇಭಾವಿ ಗ್ರಾಮದಲ್ಲಿ ಇಂದು ಶ್ರೀ ಹುಲಿಗೇಮ್ಮ ದೇವಿ ದೇವಸ್ಥಾನದಲ್ಲಿ ಸಂತಾನ ನಾಗದೇವತೆ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಲಾಯಿತು,ನಿನ್ನೆಯಿಂದ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು ,ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ಶ್ರೀ ಕೃಷ್ಣಪ್ಪ ಹನಮಂತಪ್ಪ ಕತ್ತಿ(ಶಿಕ್ಷಕರು) ಮತ್ತು ಕುಟುಂಬ ಸದಸ್ಯರಿಂದ ಇಂದು ಬ್ರಾಹ್ಮಿಮಹೂರ್ತದಲ್ಲಿ ಶ್ರೀ ಹುಲಿಗೆಮ್ಮದೇವಿಗೆ ವಿಶೇಷ ಪಂಚಾಮೃತ ಅಭಿಷೇಕ,ಮಹಾ ಪೂಜೆ ಮತ್ತು ವಿಶೇಷ ಅಲಂಕಾರ ಜರುಗಿತು. ಪ್ರತಿಷ್ಟಾಪನೆಗೊಂಡ ಸಂತಾನ ನಾಗದೇವತೆ ಅಮ್ಮನವರಿಗೆ ದೀಪಾರಾಧನೆ ಮತ್ತು ವಿಶೇಷ ಮಹಾ ಮಂಗಳಾರತಿ …
Read More »ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ & ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು,ಮಹಾದೇವ
ಅಮೀನಗಡ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ನಗರದ ಪ್ರಸಿದ್ದ ವೈದ್ಯರಾದ ಡಾ: ಮಹಾದೇವ ವ್ಹಿ ಹಾದಿಮನಿ ಹಾಗೂ ಅವರ ಧರ್ಮಪತ್ನಿಯಾದ ಶ್ರೀಮತಿ ಡಾ: ಸುಮಂಗಲಾ ಎಂ ಹಾದಿಮನಿ ಇವರ ಕುಟುಂಬದ ವತಿಯಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಹಬ್ಬದ ಹಾರ್ದಿಕ ಶುಭಾಶಯಗಳು ಸಾರ್ವಜನಿಕರು ಯಾವತ್ತು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಪ್ರತಿನಿತ್ಯ ಕೈಗೆ ಶ್ಯಾನಿಟೇಜರ ಮಾಸ್ಕ್ ಬಳಸಿ ವ್ಯವಹಾರ ಮಾಡಬೇಕು, ದಿನದಿಂದ ದಿನಕ್ಕೆ ಕರೋನ …
Read More »ನಾಡಿನ ಸಮಸ್ತ ಜನತೆಗೆ ಹೊಸ ವರ್ಷ & ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯ ಕೋರಿದ ಶ್ರೀ ವಿಜಯಕುಮಾರ್ ಕನ್ನೂರ
ಶ್ರೀ ವಿಜಯಕುಮಾರ್ ಎಸ್ ಕನ್ನೂರು ನೂತನ ಪಟ್ಟಣ ಪಂಚಾಯತ ಸದಸ್ಯರು ಅಮೀನಗಡ ಕಳೇದ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಆಯ್ಕೆ ಮಾಡಿ ನನ್ನನ್ನು ಗೆಲ್ಲಿಸಿದ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕ ರ್ತರಿಗೆ ಮತ್ತು ಮತದಾರ ಪ್ರಭುಗಳಿಗೆ ನನ್ನ ಹೃದಯ ಪೂರ್ವಕ ಧನ್ಯವಾದಗಳು ಹಾಗೂ ನಾಡಿನ ಸಮಸ್ತ ಜನತೆಗೆ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News