ಅಮೀನಗಡ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ಶಾಂತಾದೇವಿ ಗ್ರಾಮೀಣ ಅಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆ ವತಿಯಿಂದ ಗಣರಾಜೋತ್ಸವದ ಅಂಗವಾಗಿ ಹೆತ್ತವರ ನೆರಳು ಎಂಬ ಶೀರ್ಷಿಕೆ ಅಡಿಯಲ್ಲಿ ಹೆತ್ತವರ ಮನಸ್ಸು ಗೆದ್ದ ಮಕ್ಕಳ ಸಾಧನೆಯ ಸತ್ಕಾರ ಸಮಾರಂಭವನ್ನು ಗಣಿ ಉದ್ಯಮಿಗಳಾದ ಶ್ರೀ ರಾಚಪ್ಪ ಸರಡಗಿ ಅವರು ಉದ್ಘಾಟನೆ ಮಾಡಿದರು. ಈ ಸಮಾರಂಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಪಾಲಕರಿಗೂ ಅವರ ಮಕ್ಕಳಿಗೂ ಈ ವೇದಿಕೆಯಲ್ಲಿ ಸನ್ಮಾನ …
Read More »ಅಮೀನಗಡ ಪೊಲೀಸ್ ಠಾಣೆಯಲ್ಲಿ ಧ್ವಜಾರೋಹಣ ನೇರವೇರಿಸಿದ PSI ಎಮ್,ಜೆ,ಕುಲಕರ್ಣಿ
ಅಮೀನಗಡ: ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪೊಲೀಸ್ ಠಾಣೆಯಲ್ಲಿ ೭೩ ನೇ ಗಣರಾಜೋತ್ಸವವನ್ನು ಆಚರಿಸಲಾಯಿತು, ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಠಾಣಾ ಮುಖ್ಯಾಧಿಕಾರಿ ಶ್ರೀ ಎಮ್ ಜೆ ಕುಲಕರ್ಣಿ ಅವರು ೧೯೫೦ / ಜನೇವರಿ ೨೬ ರಂದು ನಮ್ಮ ಭಾರತದ ಮೊಟ್ಟ ಮೊದಲ ಪ್ರಧಾನಿ ದಿ,ಶ್ರೀ ರಾಜೇಂದ್ರ ಪ್ರಸಾದ ಅವರು ಅಧಿಕಾರ ಸ್ವೀಕರಿಸಿ ಮೊಟ್ಟ ಮೊದಲ ಭಾರಿಗೆ ಈ ದೇಶದ ಸಂವಿಧಾನದ ಮೂಲಕ ಪ್ರಜಾಪ್ರಭುತ್ವ ಆಡಳಿತವನ್ನು ವಹಿಕೊಂಡ ದಿನ. ಈ …
Read More »ಅರುಣ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ‘ತೋಳ ಬಂತು ತೋಳ ’ ಭರದಿಂದ ಸಾಗಿದ ಕನ್ನಡ ಚಿತ್ರಿಕರಣ
ಬೆಂಗಳೂರ: ಅರುಣ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ‘ತೋಳ ಬಂತು ತೋಳ ’ ಕನ್ನಡ ಚಲನಚಿತ್ರದ ಚಿತ್ರೀಕರಣ ಕಳೆದ ಹತ್ತು ದಿನಗಳಿಂದ ಬೆಂಗಳೂರ ಸುತ್ತ ಮುತ್ತ ಭರದಿಂದ ಸಾಗಿದೆ.ಬೆಂಗಳೂರಿನಲ್ಲಿ ಹುಡುಗಿಯರ ನಿಗೂಢ ಕೊಲೆಗಳಾಗುತ್ತವೆ. ಪೊಲೀಸ್ ಡಿಪಾರ್ಟಮೆಂಟ್ ಸೀರಿಯಲ್ ಕಿಲ್ಲರ್ನ್ನು ಹುಡುಕಲು ಸ್ಪೇಷಲ್ ಟೀಮ್ ಒಂದನ್ನು ನಿರ್ಮಿಸುತ್ತದೆ. ಸಿರಿಯಲ್ ಕಿಲ್ಲರ್ ಆ ಸ್ಪೇಷಲ್ ಟೀಮ್ ದಾರಿ ತಪ್ಪಿಸಿ ಹುಡುಗಿಯರ ಹಂಟಿಂಗ್ ಮಾಡುತ್ತಿರುತ್ತಾನೆ. ಈ ಮದ್ಯೆ ಸ್ಪೇಷಲ್ ಪೊಲೀಸ್ ಆಫೀಸರ್ ಭಾರ್ಗವ ತನ್ನ ಗೆಳತಿಯನ್ನು …
Read More »ನೂತನ ಪಟ್ಟಣ ಪಂಚಾಯತ ಸದಸ್ಯರಾದ ಶ್ರೀಮತಿ ಲಕ್ಷ್ಮೀ ರಂಗಪ್ಪ ಉಪ್ಪಾರ ಅವರಿಂದ ಮತದಾರರಿಗೆ ಕೃತಜ್ಞತೆಗಳು.
ಕುಷ್ಟಗಿ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತವರಗೇರಾ ಪಟ್ಟಣ ಪಂಚಾಯತ ನೂತನ ಸದಸ್ಯರಾದ ಶ್ರೀಮತಿ ಲಕ್ಷ್ಮೀ ರಂಗಪ್ಪ ಉಪ್ಪಾರ ಹಾಗೂ ಅವರ ಪತಿಯವರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆ ಮಾಡಿದ ಮತದಾರ ಪ್ರಭುಗಳಿಗೆ ನಮ್ಮ ಕುಟುಂಬದ ಪರವಾಗಿ ಹೃದಯ ಪೂರ್ವಕ ಧನ್ಯವಾದಗಳು, ಹಾಗೆ ಈ ವರ್ಷಕ್ಕೆ ನಮಗೆ ಅಧಿಕಾರವನ್ನು ತಂದು ಕೊಟ್ಟ ತಮ್ಮೆಲ್ಲರಿಗೂ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಶುಭಾಶಯ ಹೇಳುತ್ತಾ ಈ ೮ನೇ ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ …
Read More »ನೂತನ ಗ್ರಾ,ಪ, ಸದಸ್ಯರಾದ ವಿಶ್ವನಾಥ ಹಣಗಿ ಅವರಿಗೆ ಹುಲಿಗೇಮ್ಮ ದೇವಿ ಸೇವಾ ಸಮಿತಿಯಿಂದ ಸನ್ಮಾನ
ಅಮೀನಗಡ : ಇಂದು ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಶ್ರೀ ಹುಲಿಗೇಮ್ಮದೇವಿ ಸೇವಾ ಸಮಿತಿಯಿಂದ ಗಾಯತ್ರಿ ನಗರದ ಹಿರಿಯರು ಇಂದು ನೂತನ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ವಿಶ್ವನಾಥ ಹಣಗಿ ಅವರಿಗೆ ಇಂದು ದೇವಸ್ಥಾನದಲ್ಲಿ ಗೌರವ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅರ್ಚಕರಾದ ಶ್ರೀ ಮಂಜುನಾಥ ಮುಂಡಾಸ್ ಹಾಗೂ ಹಿರಿಯರಾದ ಶ್ರೀ ಸಂಗಪ್ಪ ತೋಟದ,ಶ್ರೀ ಹನಮಂತ ಆಲೂರ, ಶ್ರೀ ಚನ್ನಪ್ಪ ಅಂಗಡಿ,ಶ್ರೀ ಅಶೋಕ ಭಜಂತ್ರಿ, ಮುತ್ತಪ್ಪ ಭಜಂತ್ರಿ,ಶ್ರೀ ದುರಗಪ್ಪ ಮಾದರ, …
Read More »ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ಕೋರಿದರ ಶ್ರೀ ಸುಭಾಸ್ ಎಮ್ ತಾಳಿಕೋಟಿ
ಶ್ರೀ ಸುಭಾಸ್ ಮಹಾಂತಪ್ಪ ತಾಳಿಕೋಟಿ ಸನ್ಮಾನ್ಯ ಶ್ರೀ ಸುಭಾಸ್ ಮಹಾಂತಪ್ಪ ತಾಳಿಕೋಟಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರು ಹಾಗೂ ಮಾಜಿ ನಿರ್ದೇಶಕರು ಡಿಸಿಸಿ ಬ್ಯಾಂಕ್ ಬಾಗಲಕೋಟೆ, ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಹಬ್ಬದ ಹಾರ್ದಿಕ ಶುಭಾಶಯಗಳು . ಯಾವತ್ತು ನಾಡಿನ ಸಮಸ್ತ ಜನತೆಗೆ ನಾನು ತಿಳಿಸುವುದೇನೆಂದರೆ ಈ ಕರೋನಾ ಬಗ್ಗೆ ಯಾವುದೇ ರೀತಿಯ ಭಯಬೇಡ ಮುಂಜಾಗ್ರತಾವಾಗಿ ಮಾಸ್ಕ …
Read More »ಅಮೀನಗಡ ನಗರದ ಸಮಗ್ರ ಅಭಿವೃದ್ಧಿಯೇ ನಮ್ಮಗುರಿ ಎಂದ ವಿಜಯಕುಮಾರ್ ಎಸ್, ಕನ್ನೂರು
ಅಮೀನಗಡ : ಇಂದು ಮಕರ ಸಂಕ್ರಾಂತಿಯ ಅಂಗವಾಗಿ ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯ ವತಿಯಿಂದ ನೂತನ ಪಟ್ಟಣ ಪಂಚಾಯತ ಸದಸ್ಯರಿಗೆ ಸರಳ ಸನ್ಮಾನ ಸಮಾರಂಭ ಮಾಡಲಾಯಿತು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಕರದಂಟು ನಗರದ ಜನಕ , ಯುತ್ ಐಕಾನ್ ನೂತನ ಪ,ಪಂ, ಸದಸ್ಯರಾದ ಸಂತೋಷ ಐಹೊಳ್ಳೆ ಅವರು ನಿನ್ನೆಯ ದಿನ ವೀರಸನ್ಯಾಸಿಯಾದ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ಸದಸ್ಯರ ಸನ್ಮಾನ ಕಾರ್ಯಕ್ರಮ ಇದ್ದ …
Read More »ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ಕೋರಿದ ರಮೇಶ ಭಜಂತ್ರಿ
ಸನ್ಮಾನ್ಯ ರಮೇಶ ಯಲ್ಲಪ್ಪ ಭಜಂತ್ರಿ ನೂತನ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿ ಸದಸ್ಯರು ಹಾಗೂ ಸುಕ್ಷೇತ್ರ ತುಳಸಿಗೇರಿ ಗ್ರಾಮದ ಪ್ರೀತಮ್ ಸ್ಪಟ್ಸ್ ಕ್ಲಬ್ ಅಧ್ಯಕ್ಷರು ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಹಬ್ಬದ ಹಾರ್ದಿಕ ಶುಭಾಶಯಗಳು
Read More »ಮ್ಯಾಕ್ ವುಡ್ ಎಂಟರ್ಟೈ ನ್ಮೆಂಟ್ ಬ್ಯಾನರ್ ಅಡಿಯಲ್ಲಿ ಮೂಡಿಬಂದ “ರುದ್ರಾಕ್ಷಪುರ, ಚಿತ್ರತಂಡ ಹೈದ್ರಾಬಾದ್ ನತ್ತ
ಬೆಂಗಳೂರು : ಮ್ಯಾಕ್ ವುಡ್ ಎಂಟರ್ಟೈ ನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಂಡ್ರಾಸಿ ಉಪೇಂದರ್ ನಿರ್ಮಿಸುತ್ತಿರುವ ಆರ್.ಕೆ. ಗಾಂಧಿ ನಿರ್ದೇಶನದ ಕನ್ನಡ,ತೆಲುಗು, ತಮಿ ಳು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ‘ರುದ್ರಾಕ್ಷಪುರ’ ಚಲನಚಿತ್ರದ ಅಂತಿಮ ಹಂತ ದ ಚಿತ್ರೀಕರಣಕ್ಕಾಗಿ ಚಿತ್ರತಂಡ ಹೈದ್ರಾಬಾದ್ ನತ್ತ ಪ್ರಯಾಣ ಬೆಳಸಿದೆ.ಈಗಾಗಲೇ ಮೂರನೇ ಹಂತದ ಚಿತ್ರೀಕರಣ ವನ್ನು ಯಶಸ್ವಿಯಾಗಿ ಕೋಲಾರ, ಚಿಕ್ಕಬಳ್ಳಾ ಪುರ ,ಮತ್ತು ಚಿತ್ರದುರ್ಗದ ಹಲವು ಸುಂದರ ತಾಣಗಳಲ್ಲಿ ಚಿತ್ರೀಕರಣ ಮುಗಿಸಿದ್ದು, ಅಂತಿ ಮ ಹಂತದ ಚಿತ್ರೀಕರಣಕ್ಕೆ ಹೈದ್ರಾಬಾದ್ನ …
Read More »ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆ ವತಿಯಿಂದ ನೂತನ ಪ,ಪಂ ಸದಸ್ಯರಿಗೆ ಸನ್ಮಾನ
ಅಮೀನಗಡ : ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯಿಂದ ಸನ್ಮಾನ ಹಾಗೂ ಅಪ್ರತಿಮ ವೀರಸನ್ಯಾಸಿ ಶ್ರೀ ವಿವೇಕನಂದರ ಜಯಂತಿ ಅಂಗವಾಗಿ ನೂತನ ಪಟ್ಟಣ ಪಂಚಾಯತ ಸದಸ್ಯರಿಗೆ ಗೌರವ ಸನ್ಮಾನ ಸಮಾರಂಭ ಹಮ್ಮಿಕೊಂ ಡಿತ್ತು. ಈ ಸಮಾರಂಭದ ಮುಖ್ಯ ಅಥಿತಿಗಳಾಗಿ ಮಾತನಾಡಿದ ಸಮಾಜ ಸೇವಕ ರಾಜಕೀಯ ಯುವ ನಾಯಕ ಶ್ರೀ ಸಂತೋಷ ಹೊಕ್ರಾಣಿ ಅವರು ಚುನಾವಣೆಯಲ್ಲಿ ಸೋಲು – ಗೆಲುವು ಅನಿವಾರ್ಯ ಎಲ್ಲಾ ಸದಸ್ಯರು ಎಲ್ಲರೂ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News