ಹುನಗುಂದ:ಶ್ರೀ ಶಶಿಕಾಂತ ಎಚ್ ಪಾಟೀಲ ಅಧ್ಯಕ್ಷರು ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕ್ ನಿ,ಹುನಗುಂದ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಬ್ಯಾಂಕಿನ ಎಲ್ಲಾ ಸಿಬ್ಬಂದಿ & ಗ್ರಾಹಕರಿಗೆ ಈ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು,ನಮ್ಮ ಬ್ಯಾಂಕಿನ ಸಮಗ್ರ ಅಭಿವೃದ್ಧಿ ಹಾಗೂ ಏಳಿಗೆಗೆ ತಮ್ಮ ಉತ್ತಮ ವ್ಯವಹಾರ ಹಾಗೂ ನಂಬಿಕೆ ಕಾರಣ ಸಕಾಲಕ್ಕೆ ಸಾಲ ಮರುಪಾವತಿ ಮಾಡಿ ಉತ್ತಮ ಗ್ರಾಹಕರು ತಾವಾಗಿ,ಈ ಕರೋನಾ ೩ ನೇ …
Read More »ಗುಡೂರುsc ಗ್ರಾಮ ಪಂಚಾ ಯತಿ ಉಪ ಚುನಾವಣೆಯಲ್ಲಿ SRNE ಫೌಂಡೇಶನ್ ಬೆಂಬ ಲಿತ ಅಭ್ಯರ್ಥಿ ಶ್ರೀ ಲಕ್ಷಣ ಮಂತ್ರಿ ಗೆಲವು
ಶ್ರೀ ಲಕ್ಷ್ಮಣ್ಣ ಮಂತ್ರಿ ನೂತನ ಗ್ರಾಮ ಪಂಚಾಯತಿ ಸದಸ್ಯರಾಗಿ ಇಲಕಲ್ಲ ತಾಲೂಕಿನ ಗುಡೂರು ಎಸ್,ಸಿ, ಗ್ರಾಮ ಪಂಚಾಯತಿಯಿಂದ ಆಯ್ಕೆ ಯಾದರು, ಉಪ ಚುನಾವಣೆಯಲ್ಲಿ ಎಸ,ಆರ್,ಎನ್,ಇ, ಫೌಂಡೇಶನ್ ಬೆಂಬಲಿತ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಸ್ಪರ್ಧೆ ಮಾಡಿದ್ದರು, ವಾರ್ಡ ೦೮ ರ ಎಲ್ಲಾ ಫೌಂಡೇಶನ್ ಕಾರ್ಯಕರ್ತರು ಶ್ರಮ ವಹಿಸಿ ಲಕ್ಷಣ್ಣ ಮಂತ್ರಿ ಅವರಿವೆ ಗೆಲುವು ತಂದು ಕೊಟ್ಟಿದ್ದಕ್ಕಾಗಿ ಫೌಂಡೇಶನ್ ಸಂಸ್ಥಾಪಕ/ ಅಧ್ಯಕ್ಷರಾದ ಶ್ರೀ ಎಸ್,ಆರ್,ನವಲಿ ಹಿರೇಮಠ ಅವರು ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು, ಈ …
Read More »ಪಟ್ಟಣ ಪಂಚಾಯತ ಚುನಾ ವಣೆಯಲ್ಲಿ BJP ಪಕ್ಷದಿಂದ ಭರ್ಜರಿ ಗೆಲವು ಸಾಧಿಸಿದ ಶ್ರೀಮತಿ ರತ್ನಾ ಮಹಾಂತೇಶ ಬಿಸನಾಳ
ಶ್ರೀ ಮಹಾಂತೇಶ ಬಿಸನಾಳ – ನನ್ನ ಧರ್ಮಪತ್ನಿ ಅವರನ್ನು ಪ್ರಚಂಡ ಬಹುಮತದಿಂದ ಆರಿಸಿ ತಂದ ನಿಮಗೆ ನನ್ನ ಹೃದಯ ಪೂರ್ವಕ ನಮನಗಳು ಕಮತಗಿ; ಹುನಗುಂದ ತಾಲೂಕಿನ ಕಮತಗಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಭರ್ಜರಿ ಗೆಲುವನ್ನು ಶ್ರೀಮತಿ ರತ್ನಾ ಮಹಾಂತೇಶ ಬಿಸನಾಳ ಅವರು ವಾರ್ಡ ನಂಬರ್ ೧೦ ರಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು.ಇವರ ಸಹೋದರ ಮಹಾಂತೇಶ ಹಾಗೂ BJP ಪಕ್ಷದ ಎಲ್ಲಾ ಕಾರ್ಯಕರ್ತರು ಹಗಲು ರಾತ್ರಿ ಶ್ರಮ …
Read More »ಪಟ್ಟಣ ಪಂಚಾಯತ ಚುನಾವಣೆಯಲ್ಲಿ ದಂಪತಿಗ ಳು ಇಬ್ಬರೂ ಭರ್ಜರಿ ಗೆಲುವು ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ದೇವಿಪ್ರಸಾದ
ಕಮತಗಿ : ಹುನಗುಂದ ತಾಲೂಕಿನ ಕಮತಗಿ ನಗರದ ಪಟ್ಟಣ ಪಂಚಾಯತ ಚುನಾವಣೆ ಯಲ್ಲಿ ವಾರ್ಡ ನಂಬರ್ ೦೭ ರಿಂದ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಶ್ರೀ ದೇವಿಪ್ರಸಾದ ನಿಂಬಲಗುಂದಿ ಸ್ಪರ್ಧೆ ಮಾಡಿದರೆ ವಾರ್ಡ ನಂಬರ ೧೫ ರಲ್ಲಿ ಇವರ ಧರ್ಮಪತ್ನಿ ಶ್ರೀಮತಿ ನೇತ್ರಾವತಿ ದೆ ನಿಂಬಲಗುಂದಿ ಸ್ಪರ್ಧೆ ಮಾಡಿದ್ದರು,ಈ ದಿನದ ಫಲಿತಾಂಶದಲ್ಲಿ ಇಬ್ಬರೂ ಸಹ ಭರ್ಜರಿ ಗೆಲವು ಸಾಧಿಸಿದ್ದಾರೆ. ಕಮತಗಿ ಪಟ್ಟಣದಲ್ಲಿ ಇದೊಂದು ಹೊಸ ಮೈಲುಗಲ್ಲು & ಇತಿಹಾಸ ಎಂದರು …
Read More »ನಾಡಿನ ಸಮಸ್ತ ಜನತೆಗೆ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ದಿಂದ ಹೊಸ ವರ್ಷದ ಹಾರ್ದಿ ಕ ಶುಭಾಶಯಗಳು,
ಶ್ರೀ ಮಲ್ಲಪ್ಪ ಗುರುಸಿದ್ದಪ್ಪ ನೆಮದಿ ಅಧ್ಯಕ್ಷರು: ಶ್ರೀ ಶಾಖಾಹಾರಿ ನೇಕಾರ ಸಹಕಾರ ಸಂಘ ಶೂಲೇಭಾವಿ ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಶ್ರೀ ಬಿ,ಎನ್, ರಾಮದುರ್ಗ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀ ಆನಂದ ರಾಮಪ್ಪ ಜನಿವಾರದ ಉಪಾಧ್ಯಕ್ಷರು ಶ್ರೀ ಶಾಖಾಂಬರಿ ನೇಕಾರ ಸಹಾಕರಿ ಸಂಘ ಶೂಲೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಪ್ರತಿಷ್ಠಿತ ಶೂಲೇಭಾವಿಯ ಶ್ರೀ ಶಾಖಾಂಬರಿ ನೇಕಾರ …
Read More »ಹೊಸ ವರ್ಷದ ಶುಭಾಶಯ ಕೋರಿದ ಶ್ರೀ ರಾಜು ಮುದ್ದೇ ಬಿಹಾಳ ಹಣ & ವ್ಯಾಪಾರ ಕ್ಕಿಂತ ಸ್ನೇಹ ದೊಡ್ಡದು!
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ರಾಜೇಸಾಬ ಲಾಲಸಾಬ ಮುದ್ದೇಬಿಹಾಳ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಅಂಗಡಿಯ ಎಲ್ಲಾ ಗ್ರಾಹಕರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ನಗರದ ಶ್ರೀ ಬಾಲಾಜಿ ದೇವಸ್ಥಾನದ ಎದುರಿಗೆ VRL ಟ್ರವೇಲ್ಸ್ ಪಕ್ಕದಲ್ಲಿ ಇರುವ ಲಾಲಾಸಾಬ ಅವರ ಅಂಗಡಿ ಎಂದರೆ ಅದು ಸುಪ್ರಸಿದ್ದ ಸುಮಾರು ವರ್ಷಗಳಿಂದ ಸಣ್ಷ ಅಂಗಡಿ ಮೂಲಕವೇ ಜನ ಸಾಮಾನ್ಯರ ಬದುಕಿಗೆ ಉಧ್ಯಮ ಕಲ್ಪಿಸಿಕೊಟ್ಟ ಕೀರ್ತಿ ಹಿರೊಯರಾದ …
Read More »ಅಮೀನಗಡ ಕುರಿ ಸಂತೆ ಸ್ಥಳಾಂತರವೇ ನನ್ನ ಮೊದಲ ಆದ್ಯತೆ ಕಾಂಗ್ರೇಸ್ ಪಕ್ಷದ ದಲಿತ ಯುವ ನಾಯಕ ಶ್ರೀ ರಮೇಶ ಮುರಾಳ ಕರೆ
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ಪಟ್ಟಣ ಪಂಚಾಯತ ಚುನಾವಣಾ ಕಣದಲ್ಲಿ ಶ್ರೀ ರಮೇಶ ಈರಪ್ಪ ಮುರಾಳ ಕಾಂಗ್ರೆಸ್ ಪಕ್ಷದ ಯುವ ನಾಯಕ ನಾಗಿ, ಕಾರ್ಯಕರ್ತನಾಗಿ ಪಕ್ಷದಲ್ಲಿ ೨೫ ವರ್ಷಗಳಿಂದ ಪಕ್ಷಕ್ಕಾಗಿ ಸಮಾಜಕ್ಕಾಗಿ ,ಈ ಅಮೀನಗಡ ನಗರದ ಸಮಗ್ರ ಅಭಿವೃದ್ಧಿ ಗಾಗಿ, ನಾನು ದುಡಿದಿದ್ದೇನೆ ಈಗ ನಗರದ ಪಟ್ಟಣ ಪಂಚಾಯತ ಚುನಾವಣಾ ಅಭ್ಯರ್ಥಿ ಯಾಗಿ ಕಣದಲ್ಲಿ ವಾರ್ಡ ನಂಬರ್ ೦೮ ರಲ್ಲಿ ಪರಿಶಿಷ್ಟ ಜಾತಿಯ ಕಟಗೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಿಂತಿದ್ದೇನೆ. …
Read More »ದಲಿತರು & ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗಾಗಿ ನಾನು ಪ್ರಾಮಾಣಿಕ ಸೇವೆ ಮಾಡುತ್ತೇ ನೆ,ಶ್ರೀ ವಿಜಯಕುಮಾರ ಎಸ್ ಕನ್ನೂರು
ಹುನಗುಂದ ತಾಲೂಕಿನ ಅಮೀನಗಡ ನಗರದ ವಾರ್ಡ ನಂ,೧೬ ರಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಯಾಗಿ ಚುನಾವಣಾ ಕಣದಲ್ಲಿ ಸ್ಪರ್ಧೆ ಮಾಡಿದ್ದೇನೆ, ಎಲ್ಲಾ ಗೌರವಾನ್ವಿತ ಮತ ಬಾಂಧವರು ತಮ್ಮ ಅಮೂಲ್ಯವಾದ ಮತ ನೀಡಿ ಆರ್ಶಿವದಿಸಲು ವಿನಂತಿ ಸುತ್ತೇನೆ. ತಮ್ಮ ಸಹಕಾರ ಕರುಣೆ ಇರಲಿ ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕಣದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ವಿಜಯಕು ಮಾರ್ ಎಸ್ ಕನ್ನೂರು …
Read More »ವಾರ್ಡ ನಂಬರ ೦೮ ರ ಸಮಗ್ರ ಅಭಿವೃದ್ಧಿಗೆ ನಾನು ಬದ್ದ ಯಮನಪ್ಪ ಕಲ್ಲಕುಟಗರ
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಶ್ರೀ ಯಮನಪ್ಪ ಹನಮಂತಪ್ಪ ಕಲ್ಲಕುಟಗರ ಇವರು ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ೦೨ ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕ ರ್ತನಾಗಿ,ಜನಸೇವೆ ಮಾಡುತ್ತಾ ಸಮಾಜಿಕ ರಂಗದಲ್ಲಿ ಗುರುತಿಸಿಕೊಂಡವರು,ಇಂತಹ ಸಾಮಾಜಿಕ ಕಳಕಳಿ ಇರುವ ಶ್ರೀ ಯಮನಪ್ಪ ಹ ಕಲ್ಲಕುಟಗರ ಅವರು ಇಂದು ವಾರ್ಡ ನಂಬರ್ ೦೮ ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆ ಕನದಲ್ಲಿದ್ದಾರೆ ,ಮತದಾರ ಪ್ರಭುಗಳು …
Read More »ವಾರ್ಡ ೧೫ ರ ಸಮಗ್ರ ಅಭಿವೃದ್ಧಿಗೆ ನಾನು ಹೋರಾಟ ಮಾಡುತ್ತೇನೆ,ಶ್ರೀ ತುಕ್ಕಪ್ಪ ಗುಂಡಪ್ಪ ಲಮಾಣಿ
ಶ್ರೀ ತುಕ್ಕಪ್ಪ ಗುಂಡಪ್ಪ ಲಮಾಣಿ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕಣದಲ್ಲಿ ಭಾರತೀಯ ಕಾಂಗ್ರೆಸ್ ಪಕ್ಷದಿಂದ ವಾರ್ಡ ನಂಬರ ೧೫ ರಿಂದ ನಾನು ಸ್ಪರ್ಧೆ ಮಾಡಿದ್ದೇನೆ,ಎಲ್ಲಾ ಮತದಾರ ಪ್ರಭುಗಳು ಈ ಸಲ ನನಗೆ ಅಧಿಕಾರ ನೀಡಿ ಆರ್ಶಿವಾದ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ಅಮೀನಗಡ : ಜನ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಶ್ರೀ ತುಕ್ಕಪ್ಪ ಗುಂಡಪ್ಪ ಲಮಾಣಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News