Breaking News

vijay_shankar

ಸಮಾಜ ಸೇವೆ ಮಾಡಲು ಬೆಂಗಳೂರಿನಿಂದ ಹಳ್ಳಿಗೆ ಬಂದರು ನಮ್ಮ ಅಣ್ಣ ಶ್ರೀ ಮಂಜು ಬಂಡಿ

ಶ್ರೀ ಮಂಜುನಾಥ ಬಂಡಿ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕಣದಲ್ಲಿ ವಾರ್ಡ ನಂಬರ್ ೦೫ ರ ಅಭ್ಯರ್ಥಿಯಾಗಿ ಕಣದಲ್ಲಿ ಸ್ಪರ್ಧೆ ಮಾಡುತ್ತಿ ದ್ದಾರೆ.ತಮ್ಮ ಅಮೂಲ್ಯವಾದ ಮತ ನೀಡಿ ಆರಿಸಿ ತರಲು ನಮ್ಮ ವಿನಂತಿ, ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ಮಂಜುನಾಥ ಬಂಡಿ ಅವರು ಒಬ್ಬ ಭಾರತೀಯ ಜನತಾ ಪಕ್ಷದ ಸಕ್ರಿಯ …

Read More »

ನಗರದ ಪಟ್ಟಣ ಪಂಚಾಯ ತ,ಚುನಾವಣಾ ಕಣದಲ್ಲಿ ದಿಟ್ಟ ಮಹಿಳೆ ‌ಬಂಜಾರ ಹುಲಿ ಶ್ರೀಮತಿ ರೇಣುಕಾ ರಾಠೋಟ

ಶ್ರೀಮತಿ ರೇಣುಕಾ ಪಾಂ, ರಾಠೋಡ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವ ಣಾ ಕಣದಲ್ಲಿ ವಾರ್ಡ್ ನಂ,೧೨ ರಿಂದ ಸ್ಪರ್ಧೆ ಮಾಡಿದ್ದು ತಮ್ಮ ಅಮೂಲ್ಯವಾದ ಮತವನ್ನು ಈ “ಬಂಜಾರ ಹುಲಿ, ಶ್ರೀಮತಿ ರೇಣುಕಾ ರಾಠೋಡ ಅವರಿಗೆ ಮತ ನೀಡಿ ಆರಿಸಿ ತಂದು ಭಾರತೀಯ ಜನತಾ ಪಾರ್ಟಿಯ ಪಕ್ಷದ ಬಲವರ್ಧನೆ ಮಾಡಿ ನಗರದ ಸಮಗ್ರ ಅಭಿವೃದ್ಧಿಗೆ ಕೈ ಜೋಡಿ ಸಬೇಕೆಂದು ಶಾಸಕ ಶ್ರೀ ವೀರಣ್ಣ ಚರಂತಿ ಮಠ, ಅವರು …

Read More »

ವಾರ್ಡ ನಂಬರ ೦೮ ರ ಸಮಗ್ರ ಅಭಿವೃದ್ಧಿಗೆ ನಾನು ಬದ್ದ ಯಮನಪ್ಪ ಕಲ್ಲಕುಟಗರ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಶ್ರೀ ಯಮನಪ್ಪ ಹನಮಂತಪ್ಪ ಕಲ್ಲಕುಟಗರ ಇವರು ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ೦೨ ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕ ರ್ತನಾಗಿ,ಜನಸೇವೆ ಮಾಡುತ್ತಾ ಸಮಾಜಿಕ ರಂಗದಲ್ಲಿ ಗುರುತಿಸಿಕೊಂಡವರು,ಇಂತಹ ಸಾಮಾಜಿಕ ಕಳಕಳಿ ಇರುವ ಶ್ರೀ ಯಮನಪ್ಪ ಹ ಕಲ್ಲಕುಟಗರ ಅವರು ಇಂದು ವಾರ್ಡ ನಂಬರ್ ೦೮ ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆ ಕನದಲ್ಲಿದ್ದಾರೆ ,ಮತದಾರ ಪ್ರಭುಗಳು …

Read More »

ಬಡ ನೇಕಾರ ಜನಾಂಗದ ಮನೆ ಮಗಳು ನಾನು ನಿಮ್ಮ ಸೇವೆಯೇ ನನ್ನ ಗುರಿ! ಶ್ರೀಮತಿ ಶ್ರೀದೇವಿ ಎಮ್ ನಿಡಗುಂದಿ

ಶ್ರೀ ಶ್ರೀದೇವಿ ಮಲ್ಲಿಕಾರ್ಜುನ ನಿಡಗುಂದಿ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣ ಪಂಚಾಯತ ಚುನಾವಣೆ ಕಣದಲ್ಲಿ ನಾನು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ.ನನ್ನ ಪತಿ ಮಲ್ಲಿಕಾರ್ಜುನ ಅವರು ೨೦೦೫ ರಿಂದ ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದಿದ್ದಾರೆ,ಬಡ ನೇಕಾರ ಜನಾಗಂಗದಲ್ಲಿ ನಾವು ಈ ಬಡತನದ ಜೊತೆಗೆ ಈ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ನನ್ನ ಮನೆಯವರು ದುಡಿದ್ದಿದ್ದಾರೆ.ಇಂದು ಅಮೀನಗಡ ನಗರದ BJP ಪಕ್ಷದ ನಗರ …

Read More »

ಪಕ್ಷದ ಭಲವರ್ಧನೆಯೇ ನನ್ನ ಉಸಿರು,ಸಮಗ್ರ ಅಭಿವೃದ್ಧಿಗೆ ನನ್ನನ್ನು ಆರಿಸಿ ತನ್ನಿ ಯಮನಪ್ಪ ಎಚ್ ಕತ್ತಿ

ಶ್ರೀ ಯಮನಪ್ಪ ಹನಮಂತಪ್ಪ ಕತ್ತಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಯಾಗಿ, ಪಟ್ಟಣ ಪಂಚಾಯತ ಚುನಾವ ಣಾ,ಕಣದಲ್ಲಿ ಇದ್ದು ಯಾವತ್ತು ನಿಮ್ಮ ಅಖಂಡ ಆರ್ಶಿವಾದವೇ ನನಗೆ ಶ್ರೀರಕ್ಷೆ ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ಯಮನಪ್ಪ ಕತ್ತಿ ಇವರು ಒಬ್ಬ ಪಕ್ಷದ ಕಾರ್ಯಕರ್ತ ನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ವರ್ಷಗಳಿಂದ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ …

Read More »

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದ ಶ್ರೀ ಬಾಬು ಛಬ್ಬಿ

ಶ್ರೀ ಬಾಬು ಛಬ್ಬಿ ಭಾರತೀಯ ಜನತಾ ಪಕ್ಷದ ಯುಖ ಮುಖಂಡರು,ಹಾಗೂ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿರುವ ಪಕ್ಷದ ಅಭ್ಯರ್ಥಿ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದೇನೆ. ಸುಮಾರು ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕ ರ್ತನಾಗಿ,ಜನಸೇವೆ ಮಾಡುತ್ತಾ ಸಮಾಜಿಕ ರಂಗದಲ್ಲಿ ಗುರುತಿಸಿಕೊಂಡ ವರು,ಇಂತಹ ಸಾಮಾಜಿಕ ಕಳಕಳಿ ಇರುವ ಶ್ರೀ ಬಾಬು ಛಬ್ಬಿ …

Read More »

ನಾಡಿನ‌ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಶಿವಶಂಕರ್

ಶ್ರೀ ಶಿವಶಂಕರ್ ಮರಿಯಪ್ಪ ನಾಟೇಕಾರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣೆ ಕನದಲ್ಲಿ ವಾರ್ಡ ನಂಬರ್ ೧೫ ರಲ್ಲಿ ಕನದಲ್ಲಿ ಇದ್ದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ೧೦ ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕ ರ್ತನಾಗಿ,ಜನಸೇವೆ ಮಾಡುತ್ತಾ ಸಾಮಾಜಿಕ ರಂಗದಲ್ಲಿ ಗುರುತಿಸಿಕೊಂಡವರು,ಇಂತಹ ಸಾಮಾಜಿಕ ಕಳಕಳಿ ಇರುವ ಶಿವಶಂಕರ್ ಮರಿಯಪ್ಪ ನಾಟೇಕಾರ ಅವರು ಇಂದು ವಾರ್ಡ ನಂಬರ್ …

Read More »

ರಾಜಕೀಯ ನನ್ನ ಪ್ರಫೇಶನ್ ಅಲ್ಲ ಈ ನಗರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ ಸಂತೋಷ ಈರಣ್ಣ ಕಂಗಳ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಶ್ರೀ ಸಂತೋಷ ಈರಣ್ಣ ಕಂಗಳ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ೧೦ ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕ ರ್ತನಾಗಿ,ಜನಸೇವೆ ಮಾಡುತ್ತಾ ಸಮಾಜಿಕ ರಂಗದಲ್ಲಿ ಗುರುತಿಸಿಕೊಂಡವರು,ಇಂತಹ ಸಾಮಾಜಿಕ ಕಳಕಳಿ ಇರುವ ಶ್ರೀ ಸಂತೋಷ ಈರಣ್ಣ ಕಂಗಳ ಅವರು ಇಂದು ವಾರ್ಡ ನಂಬರ್ ೧೦ ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆ ಕನದಲ್ಲಿದ್ದಾರೆ. ,ಮತದಾರ …

Read More »

ಎಲ್ಲ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯ ಕೋರಿದ ಶ್ರೀಮತಿ ಶಿವವ್ವ ಬಂಡಿವಡ್ಡರ

ಶ್ರೀಮತಿ ಶಿವವ್ವ ಮುತ್ತಪ್ಪ ಬಂಡಿವಡ್ಡರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕಣದಲ್ಲಿ ಸ್ಪರ್ಧೆ ಮಾಡಿದ್ದು ವಾರ್ಡ ನಂಬರ 03 ರ ಸಮಸ್ತ ಬಿಜೆಪಿ ಪಕ್ಷದ ಕಾರ್ಯಕ ರ್ತರು, ನಗರದ ಸಮಗ್ರ ಅಭಿವೃದ್ಧಿಗಾಗಿ ನನ್ನನ್ನು ಆರಿಸಿ ತರಬೇಕೆಂದು ವಿನಂತಿಸಿದರು ದಲಿತ ಸಮುದಾಯದ ಹೆಣ್ಣು ಮಗಳು ಈ ಸಮಾಜದ ಸಮಗ್ರ ಅಭಿವೃದ್ಧಿಗೆ ಕಂಕಣಬ ದ್ದರಾಗಿ, ದುಡಿಯಲು ಪಣ ತೋಟ್ಟಿದ್ದಾರೆ. ಶ್ರೀ ಮುತ್ತಪ್ಪ ಬಂಡಿವಡ್ಡರ …

Read More »

ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯಿಂದ ಡಾ: ಪ್ರಶಾಂತ ನಾಯಕ ಅವರಿಂದ ಮತದಾನ ಜಾಗೃತಿ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ಪಟ್ಟಣ ಪಂಚಾಯತ ಚುನಾವಣೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು ನಿತ್ಯ ಮತದಾರರಿಗೆ ಹಲವು ಆಮಿಷಗಳನ್ನು ಒಡ್ಡಲಾಗುತ್ತಿದೆ,ಇದರ ಬೆನ್ನಲ್ಲಿ ನಗರದ ಶ್ರೀ ಶಾಂತಾದೇವಿ ಶಿಕ್ಣಣ ಸಂಸ್ಥೆಯ ಸಂಸ್ಥಾಪಕರು/ ಕಾರ್ಯದರ್ಶಿಗಳು ಆದ ಡಾ: ಪ್ರಶಾಂತ ನಾಯಕ ಅವರು ನಗರದ ಪ್ರತಿ ವಾರ್ಡನಲ್ಲಿ ಸಂಚಾರ ಮಾಡಿ ಸಾರ್ವಜನಿಕವಾಗಿ ಧ್ವನಿವರ್ಧಕ ಮೂಲಕ ಮತದಾನ ಜಾಗೃತಿ ಮಾಡಿದರು. ಈ ಸಮಾಜದ ಭದ್ರ ಬುನಾದಿಯನ್ನು ಒಬ್ಬ ಬಲಿಷ್ಠ ಸಾಮಾಜಿಕ,ಜನ ಚಿಂತನೆ …

Read More »