ಶ್ರೀ ಚಂದ್ರಗೌಡ ವಿ ಕಲ್ಲನಗೌಡರ. ಅಧ್ಯಕ್ಷರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸುಧಾರಣಾ ಸಮಿತಿ ರಾಮವಾ ಡಗಿ, ಇವರು ಕಳೆದ ಎರಡು ವರೀ ವರ್ಷಗಳಿಂದ ಈ ಶಾಲೆಯ SDMC ಅಧ್ಯಕ್ಷರಾಗಿ ಸೇವೆ ಮಾಡುತ್ತಿದ್ದಾರೆ. ಸದರಿ ಶಾಲೆಯ ಸಮಗ್ರ ಅಭಿವೃದ್ಧಿಗಾಗಿ ೬ ತಿಂಗಳಲ್ಲಿ ೨೫ ಲಕ್ಷ ರೂಪಾಯಿ ೩ ಕಟ್ಟಗಳನ್ನು ಶಾಸಕರಿಂದ ಅನುದಾನ ಪಡೆದು ಮುಂದಿನ ತಿಂಗಳಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭ ಮಾಡಲಿದ್ದಾರೆ, ಅಲ್ಲದೆ ಶಾಲಾ ಮೈದಾನ ಸಮತಲ ,ಮಕ್ಕಳಿಗೆ ಹೈಟೆಕ್ …
Read More »ಅಮೀನಗಡ ನಗರದಲ್ಲಿ ಶಿಕ್ಷಣ ವಂಚಿತರಿಗಾಗಿ ಶಿಕ್ಷಣ ಕೇಂದ್ರ ಉದ್ಘಾಟನೆ ಮಾಡಿದ ಬಸವಪ್ರಭು ಸರನಾಡಗೌಡ
ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಹಾಗೂ ಡಾ: ಪ್ರಶಾಂತ ನಾಯಕ ಅವರ ಕುಟುಂಬದಿಂದ ಶ್ರೀ ಬಸವಪ್ರಭು ಸರನಾಗೌಡ ಅವರಿಗೆ ಗೌರವ ಸನ್ಮಾನ ಅಮೀನಗಡ: ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಮೊಟ್ಟ ಮೊದಲ ಬಾರಿಗೆ (ಡಿಸ್ಟನ್ಸ್ ಎಜ್ಯುಕೇಶನ್) ಅಂದರೆ ಶಿಕ್ಷಣದಿಂದ ವಂಚಿತರಾಗಿ ತಮ್ಮ ಶಿಕ್ಷಣ ಪೂರ್ಣ ಗೊಳಿಸದೇ ಅಪೂರ್ಣವಾಗಿ ಮಾನಸಿಕವಾಗಿ ನೊಂದವರಿಗೆ ಇದೊಂದು ಸುವರ್ಣ ಅವಕಾಶ ಇಂತಹ ಅವಕಾಶವನ್ನು ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆ ಮೈಸೂರಿನ ಕರ್ನಾಟಕ ಮುಕ್ತ …
Read More »ಶ್ರೀ ಕನಕ ದಾಸರ ವೈಭವ ಮೂರ್ತಿ ಪ್ರತಿಷ್ಠಾಪನೆಗೆ ಗುದ್ದಲಿ ಪೂಜೆ ನೇರವೇರಿಸಿದ ಗ್ರಾಂ,ಪ,ಅಧ್ಯಕ್ಷೆ ಶ್ರೀಮತಿ ಸುಮಿತ್ರಾ ಜಂಬಲದಿನ್ನಿ
ಗುಡೂರು: ಇಲಕಲ್ಲ ತಾಲೂಕಿನ ಚಿಲ್ಲಾಪೂರ ಗ್ರಾಮದಲ್ಲಿ ಇಂದು ಚಿಕನಾಳ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಮತಿ ಸುಮಿತ್ರಾ ಮಹಾದೇವ ಜಂಬಲದಿನ್ನಿ ಅವರು ದಾಸ ಶ್ರೇಷ್ಠ ಶ್ರೀ ಕನಕ ದಾಸರ ವೈಭವ ಮೂರ್ತಿ ಪ್ರತಿಷ್ಠಾಪನೆಯ ಗುದ್ದಲಿ ಪೂಜೆಯನ್ನು ನೇರವೇರಿಸಿದರು,ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ಶ್ರೀಮತಿ ಸುಮಿತ್ರಾ ಎಮ್ ಜಂಬಲದಿನ್ನಿ ಗ್ರಾಂ,ಪ,ಅಧ್ಯಕ್ಷರು,ಶ್ರೀ ಶಂಕ್ರಪ್ಪ ಅಮಾಜೀ ಗ್ರಾಮ ಪಂಚಾಯತಿ ಸದಸ್ಯರು ಶ್ರೀ ಯಲ್ಲಪ್ಪ ಗೊಂದಿ ಹಾಲು ಮತ ,ಸಮಾಜದ ,ಮುಖಂಡರು ,ಶ್ರೀ ಶಿವಪ್ಪ …
Read More »ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದ ಸಿದ್ದಪ್ಪ ಬಾಳಪ್ಪ ಹರದೊಳ್ಳಿ
ಶ್ರೀ ಸಿದ್ದಪ್ಪ ಬಾಲಪ್ಪ ಹರದೊಳ್ಳಿ ಅಧ್ಯಕ್ಷರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಲಾಪೂರ, ತಾಲ್ಲೂಕು : ಇಲಕಲ್ಲ, ಜಿಲ್ಲಾ : ಬಾಗಲಕೋಟೆ, ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಶಾಲೆಯ ಎಲ್ಲಾ ಸಹ ಶಿಕ್ಷಕರಿಗೆ ಮುದ್ದು ಮಕ್ಕಳಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಕಳೆದ ನನ್ನ ಅಧಿಕಾರ ಅವಧಿಯಲ್ಲಿ ಶಾಲೆಗೆ ಮಕ್ಕಳ ಕಲಿಕೆಗಾಗಿ ಎಲ್ಲಾ ರೀತಿಯ ಮೂಲ ಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಸ್ವಂತ ವೆಚ್ಚದಲ್ಲಿ ೬೫ ಸಾವಿರ ರೂಪಾಯಿ …
Read More »ಗದಗ ಜಿಲ್ಲಾ ಗದಗ ತಾಲೂಕಿನ ಅಸುಂಡಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷ ರಾಗಿ ರೇಖಾ ಆಯ್ಕೆ
ಗದಗ: ಅಸುಂಡಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಖಾ ತಿಮ್ಮನಗೌಡ ಅವರು ಇಂದು ಆಯ್ಕೆಮಾಡಲಾಯಿತು ಗ್ರಾಮ ಪಂಚಾಯತಿ ಸರ್ವ ಸದಸ್ಯರು ಹಾಗೂ ಪ್ರಮುಖರು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು,ಈ ಸಂದರ್ಭದಲ್ಲಿ ಶ್ರೀ ಸೋಮರೆಡ್ಡಿ ರಾಮೆನಹಳ್ಳಿ,ಶ್ರೀ ರಾಘವೇಂದ್ರ ಹುಲಕೋಟಿ,ಶ್ರೀ ಖಾಜುದ್ದಿನ್ ಓಲೇಕಾರ, ಶ್ರೀ ಪ್ರಕಾಶ ದೇಸಾಯಿ,ಸರ್ವ ಸದಸ್ಯರು ಮುಂತಾದವರು ಉಪಸ್ಥಿತಿ ಇದ್ದರು.
Read More »ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದ ಶ್ರೀ ಹನಮಗೌಡ ಪರಮಗೌಡ ಪೋ: ಪಾಟೀಲ ಇವರಿಂದ : ಅಂಟರಠಾಣಾ
ಶ್ರೀ ಹನಮಗೌಡ ಪರನಗೌಡ ಪೊ,ಪಾಟೀಲ, ಗ್ರಾಂ,ಪ,ಸದಸ್ಯರು, ಅಂಟರಠಾಣಾ,ಇವರಿಂದ ನಾಡಿನ ಸಮಸ್ತ ಜನತೆ ಹಾಗೂ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರಿಗೆ ,ಪಂಚಾಯತ ಸಿಬ್ಬಂದಿ ವರ್ಗದವರಿಗೆ ಈ ಬರುವ ೨೦೨೨ನೇ ಸಾಲಿನ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಕುಷ್ಟಗಿ ತಾಲೂಕಿನ ಅಂಟರಠಾಣಾ ಗ್ರಾಮ ಪಂಚಾಯತಿ ಸದಸ್ಯನಾದ ನಾನು ಕಳೆದ ಒಂದು ವರ್ಷದಲ್ಲಿ ಗ್ರಾಮದಲ್ಲಿ ಉತ್ತಮ ಕಾಮಗಾರಿ,ಅನೇಕ ಜನಪರ ಕಾಮಗಾರಿಗಳನ್ನು ಮಾಡಿಸಿದ್ದೇನೆ. ಮಾನ್ಯ ಶಾಸಕರು ನಮ್ಮ ಗ್ರಾಮಕ್ಕೆ ೭ ಶಾಲಾ ಕಟ್ಟಡ ಮಂಜೂರು ಮಾಡಿದ್ದು …
Read More »ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದ ಶಿವುಕುಮಾರ ಜಾಕಿಹಾಳ
ಕುಷ್ಟಗಿ ತಾಲೂಕಿನ ಹುಲಗೇರಿ ಗ್ರಾಮದ ಜಾಲಿಹಾಳ ಪೆಟ್ರೋಲಿಯಂ ಬಂಕಿನ ವಿಹಂಗಮ ನೋಟ ಕುಮಾರ : ಶಿವುಕುಮಾರ ಕೆ ಜಾಲಿಹಾಳ ಮಾಲೀಕರು,ಜಾಲಿಹಾಳ ಪೆಟ್ರೋಲಿಯಂ ಹುಲಗೇರಿ, ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಈ ಬರುವ ೨೦೨೨ ನಾಡಿನ ಎಲ್ಲಾ ಜನತೆಯ ಕತ್ತಲನ್ನು ಓಡಿಸಿ ಹೊಸ ಭರವಸೆಯ ಬೆಳಕು ಚಲ್ಲಲಿ ಎಂದು ಕುಷ್ಟಗಿ ತಾಲೂಕಿನ ಹುಲಗೇರಿ ಗ್ರಾಮದ ಭಾರತ್ ಪೆಟ್ರೋಲಿಯಂ & ಜಾಲಿಹಾಳ ಪೆಟ್ರೋಲಿಯಂ ವತಿಯಿಂದ ಶುಭಾಶಯ ಕೋರುತ್ತೇವೆ. …
Read More »ಕರ್ನಾಟಕ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ ಕಾರ್ಯಾಗಾರ & ಪತ್ರಕರ್ತರಿಗಾಗಿ ಅಧ್ಯಾಯನ ಪ್ರವಾಸ ಶಿಬಿರ
ಬಾಗಲಕೋಟೆ : ಇಂದು ಶಿವಶರಣ ಶ್ರೀ ಬಸವಣ್ಣನವರ ಐಕ್ಯತಾನವಾದ ಸುಕ್ಷೇತ್ರ ಕೂಡಲಸಂಗಮದಲ್ಲಿ ಕರ್ನಾಟಕ ಪತ್ರಕರ್ತರ ಸಂಘ (ರಿ) ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಸಂಘದ ಎಲ್ಲಾ ಮಾಧ್ಯಮ ಸ್ನೇಹಿತರಿಗಾಗಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ ಹಾಗೂ ಅಧ್ಯಾಯನ ಪ್ರವಾಸ ಶಿಬಿರವನ್ನು ಹಮ್ಮಿಕೊಂಡಿತ್ತು. ಸುಕ್ಷೇತ್ರ ಶ್ರೀ ಕೂಡಲಸಂಗಮನಾಥನ ಸನ್ನಿಧಿ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಯಿಂದ ೪೫ ಕ್ಕೂ ಹೆಚ್ಚು ಜನ ಪತ್ರಕರ್ತರು ಭಾಗ ವಹಿಸಿದ್ದರು. ಈ …
Read More »“ಅಂಡಮಾನ ಸೆರೆಮನೆಯಲ್ಲಿ ನರಗುಂದ ಸಿಪಾಯಿಗಳು” ಸಾಕ್ಷ್ಯಚಿತ್ರ ರೆಡಿ,
ಗದಗ : ನರಗುಂದ ಬಂಡಾಯದ ನೆಲವೆಂದು ಇತಿಹಾಸದ ಪುಟಗಳಲ್ಲಿಯೇ ಉಲ್ಲೇಖವಾಗಿದೆ. ನರಗುಂದ ಸಂಸ್ಥಾನದ ಪ್ರಭು ಬ್ರಿಟಿಷರ ವಿರುದ್ಧ ಹೋರಾಡಿದ ಉತ್ತರ ಕರ್ನಾಟಕದ ವೀರ ಬಾಬಾಸಾಹೇಬ್ ಎಂದೇ ಜನಪ್ರಿಯರಾಗಿದ್ದರು. ಬ್ರಿಟಿಷರ್ ವಿರುದ್ಧ ಹೋರಾಡಿದ ಆ ದಿನಗಳನ್ನು ಮರೆಯಲಾಗದು. ಇತ್ತೀಚಿನ ದಿನಗಳಲ್ಲಿ ರೈತರ ಬಂಡಾಯವೂ ಸಹ ಸರಕಾರವನ್ನು ಅಲುಗಾಡಿಸಿತು. ಇಂತಹ ನಾಡಿನ ಇತಿಹಾಸ ಜನಮಾನಸದಲ್ಲಿ ಎಂದೆಂದೂ ಅಚ್ಚಳಿಯದೇ ಉಳಿದಿದೆ, ಉಳಿಯುತ್ತದೆ. ಇಂತಹ ಇನ್ನೊಂದು ಘಟನೆಯು ಇತಿಹಾಸದ ಪುಟಗಳಲ್ಲಿ ಸೇರಿದ್ದು ಹಲವು ಜನರಿಗೆ ತಿಳಿದಿಲ್ಲ. …
Read More »ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ ಹಿರಿಯ ಸೇನಾಧಿಕಾರಿ ರಾವತ್ ವಿಧಿವಶ
ಬಿಪಿನ್ ರಾವತ್ ಶತ್ರು ರಾಷ್ಟ್ರಗಳಿಗೆ ಸಿಂಹಸೊಪ್ನವಾಗಿದ್ದ ಸೇನೆಯ ಹಿರಿಯ ಅಧಿಕಾರಿ. ತಮಿಳುನಾಡು : ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿದ್ದ 7 ಜನರು ಸಾವಿಗೀಡಾಗಿದ್ದು, ಮೂವರನ್ನು ರಕ್ಷಿಸಲಾಗಿದೆ. ತಮಿಳುನಾಡಿನ ಊಟಿ ಬಳಿಯ ಕುನೂರ್ ಬಳಿ ಈ ದುರಂತ ಸಂಭವಿಸಿದೆ. ಸೇನಾ ಹೆಲಿಕಾಪ್ಟರ್ ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿದಂತೆ 14 ಜನ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News