ಅಮೀನಗಡ : ಕರ್ನಾಟಕ ರತ್ನ ,ಕನ್ನಡದ ಕಂದ, ಯುವರತ್ನ,ದಿ, ಪುನೀತ್ ರಾಜಕುಮಾರ ಅವರ ಅಕಾಲಿಕ ಮರಣದಿಂದ ಕನ್ನಡ ಚಿತ್ರರಂಗಕ್ಕೆ ಅಪಾರ ಹಾನಿಯಾಗಿದೆ ,ಇವರ ಒಂದು ಚಲನಚಿತ್ರ ಸೇಟ್ ಏರಿದರೆ ಅಲ್ಲಿ ಸಾವಿರಾರು ಕಲಾವಿದರು ಬದುಕುತ್ತಿದ್ದರು,ಅವರ ನಟನೆಗೆ ಅವರ ಚಿತ್ರಕ್ಕೆ ಭಾರಿ ಬೇಡಿಕೆ ಇತ್ತು,ಇಂಥಹ ಒಬ್ಬ ನಟ ಅಕಾಲಿಕ ಮರಣದಿಂದ ಕರ್ನಾಟಕಕ್ಕೆ ದೊಡ್ಡ ನಷ್ಟವಾಗಿದೆ ಸುಮಾರು ೪೬ ಚಲನಚಿತ್ರದಲ್ಲಿ ನಟನೆ ಮಾಡಿದ್ದರು. ಇಂತಹ ಒಬ್ಬ ಯುವ ನಟನನ್ನು ಕಳೆದುಕೊಂಡಿದ್ದು ಅಭಿಮಾನಿಗಳಿಗೆ ತುಂಬಾ …
Read More »ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ “ಅನುಗ್ರಹ ಆಂಜನೇಯ ಸ್ವಾಮಿ,ಸಾಕ್ಷ್ಯೆಚಿತ್ರ ಬಿಡುಗಡೆ
ಧಾರವಾಡ : ಶ್ರೀ ಸಿದ್ಧಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅನುಗ್ರಹ ಮಾರುತಿ ದೇವಸ್ಥಾನ ಟ್ರಸ್ಟ್ ಅರ್ಪಿಸಿದ ಕಾಮನಕಟ್ಟಿಯ ‘ಶ್ರೀ ಅನುಗ್ರಹ ಆಂಜನೇಯ ಸ್ವಾಮಿ’ ಸಾಕ್ಷ್ಯಚಿತ್ರ ಬಿಡುಗಡೆಯನ್ನು ಚಲನಚಿತ್ರ ನಟ, ನಿರ್ಮಾಪಕ ರೇಣುಕುಮಾರ ಸಂಸ್ಥಾನಮಠ ಮತ್ತು ಧರ್ಮವೀರ ಚಲನಚಿತ್ರದ ನಾಯಕನಟ,ನಿರ್ಮಾಪಕರು, ಕವಿವಿ ಸಿಂಡಿಕೇಟ್ ಸದಸ್ಯ ಡಾ.ಕಲ್ಮೇಶ್ ಹಾವೇರಿಪೇಟ್ ಅವರು ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರೆ,ಶ್ರೀ ಗದಿಗೆಯ್ಯ ಹಿರೇಮಠರು ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಸಾಕ್ಷ್ಯ ಚಿತ್ರವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳಿಸಿದರು.ನಂತರ …
Read More »ದೇಶದಲ್ಲಿ ಬಿಟ್ ಕ್ವಾಯಿನ್ ಬ್ಯಾನ್! ಎಲ್ಲಾ ಮಾದರಿಯ ಕ್ರಿಪ್ಟೋ ಕರೆನ್ಸಿ ಬ್ಯಾನ್ ಮಾಡಲು ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ
ನವದೆಹಲಿ: ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ತೋಕರೆನ್ಸಿಯನ್ನು ಬ್ಯಾನ್ ಮಾಡಲಾಗುವುದು. ಕೇಂದ್ರ ಸರ್ಕಾರದ ವತಿಯಿಂದ ಎಲ್ಲಾ ಮಾದರಿಯ ಕ್ರಿಪ್ಟೋಕರೆನ್ಸಿಗಳನ್ನು ಬ್ಯಾನ್ ಮಾಡಲು ಚಿಂತನೆ ನಡೆದಿದೆ. ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಎಂದು ಮೂಲಗಳಿಂದ ತಿಳಿದು ಬಂದಿದೆ,
Read More »ಶ್ರೀಮತಿ ಐಶ್ವರ್ಯ ಚೇತನ ಪವ್ಹಾರ್ B,com ವ್ಯಾಸಂಗದಲ್ಲಿ Distinction Reank ಬಂದಿದ್ದಕ್ಕೆ ಪವಾರ್ ಬಂಧಗಳಿಂದ ಅಭಿನಂದನೆಗಳು
ಗುಡುರೂsc : ಇಲಕಲ್ಲ ತಾಲೂಕಿನ ಶ್ರೀ ಕಾಳಿದಾಸ ಕಲಾ & ವಾಣಿಜ್ಯ ಮಹಾವಿದ್ಯಾಲಯ ಗುಡೂರಿನ ಶಿಕ್ಷಣ ಸಂಸ್ಥೆಯಲ್ಲಿ ಬಿಕಾಮ್ ವಿಭಾಗದಲ್ಲಿ ಕಾಲೇಜ್ಗೆ ಪ್ರಥಮ ಸ್ಥಾನ ಪಡೆದಿದ್ದು ಬಾಗಲಕೋಟೆ ಜಿಲ್ಲೆಗೆ Distinction Rank ಪಡೆದಿದ್ದಾರೆ, ಸದರಿ ಶ್ರೀಮತಿ ಐಶ್ವರ್ಯ ಅವರು ಗುಡುರಿನ ಉಧ್ಯಮಿ ಶ್ರೀ ಪ್ರಧೀಫ್ ಪಾಟೀಲ ಅವರ ದ್ವತೀಯ ಪುತ್ರಿ ಕೊನೆಯ ಸೆಮ್ ನಲ್ಲಿ ಮದುವೆಯಾದರು ತಮ್ಮ ಓದನ್ನು ಬಿಡದೆ ಕಷ್ಟಪಟ್ಟು ರ್ಯಾಂಕ್ ಬಂದಿದ್ದು ಪವಾರ್ ಬಂಧುಗಳು ಇಂದು ಶ್ರೀಮತಿ …
Read More »ಸನ್ಮಾನ್ಯ ಶ್ರೀ ಶ್ರೀಮತಿ ನೀಲಮ್ಮ ಸಿದ್ದಣ್ಣ ಮೇಟಿ ಮಾಜಿ ಜಿ,ಪಂ, ಅಧ್ಯಕ್ಷರು ಇವರಿಂದ ದಾಸಶ್ರೇಷ್ಠ ಭಕ್ತ ಕನಕದಾಸ ಜಯಂತಿಯ ಹಾರ್ದಿಕ ಶುಭಾಶಯಗಳು
ಸನ್ಮಾನ್ಯ ಶ್ರೀಮತಿ ನೀಲಮ್ಮ ಸಿದ್ದಣ್ಣ ಮೇಟಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರು ವಿಜಯಪುರ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಹಾಲುಮತ ಕುಲ ಬಾಂಧವರಿಗೆ ದಾಸಶ್ರೇಷ್ಟ ಭಕ್ತ ಶ್ರೀ ಕನಕದಾಸರ ಜಯಂತಿಯ ಹಾರ್ದಿಕ ಶುಭಾಶಯಗಳು, ಗೋವಾ ರಾಜ್ಯದ ತಮ್ಮ ನಿವಾಸದಲ್ಲಿ ನಮ್ಮ BB News YouTube Live Channel & BB E News Paper ಜೊತೆಗೆ ಮಾತನಾಡಿದ ಅವರು ಗೋವಾ ರಾಜ್ಯದಲ್ಲಿ ಇರುವ ಎಲ್ಲಾ ನಮ್ಮ ಕನ್ನಡಿಗರಿಗೆ …
Read More »ಗೋವಾ ರಾಜ್ಯದ ಕನ್ನಡ ಜನತೆಗೆ ಕರೋನಾ ಬಗ್ಗೆ ಜಾಗೃತಿ ವಹಿಸಲು ಕರೆ ನೀಡಿದ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಶ್ರೀಮತಿ ನೀಲಮ್ಮ ಎಸ್ ಮೇಟಿ
ಗೋವಾ : ಬಡವರ ಬಂದು ,ಯುವಕರ ಯುತ್ ಐಕಾನ್ ಎಂದೇ ಗೋವಾ ಹಾಗೂ ಕರ್ನಾಟಕದ ವಿಜಯಪುರ & ಬಾಗಲಕೋಟೆ ಜಿಲ್ಲೆಯಲ್ಲಿ ಗುರುಸಿಕೊಂಡ ಹಾಗೂ ಕನ್ನಡಪರ ಸಂಘಟನೆಯ ಗೋವಾ ರಾಜ್ಯಧ್ಯಕ್ಷರಾದ ಸನ್ಮಾನ್ಯ ಶ್ರೀ ಸಿದ್ದನ ಎಸ್ ಮೇಟಿ,ಅವರ ಧರ್ಮಪತ್ನಿ ಬಡವರ ಆಶ್ರಯ ದಾತೆ ಶ್ರೀಮತಿ ನೀಲಮ್ಮ ಎಸ್ ಮೇಟಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರು ವಿಜಯಪುರ, ಇಂದು ಗೋವಾದ ತಮ್ಮ ನಿವಾಸದಲ್ಲಿ ನಮ್ಮ BB News ನೊಂದಿಗೆ ಅವರು ಗೋವಾದ ಕನ್ನಡ …
Read More »ಸಿಂದಗಿಯ ಯುವಪ್ರತಿಭೆಗಳಿಂದ ” ಪ್ರಶ್ನಾರ್ಥಕ, ಕನ್ನಡ ಕಿರು ಚಲನಚಿತ್ರದ ಪೊಸ್ಟರ್ ಬಿಡುಗಡೆ
ಸಿಂದಗಿ: ಉತ್ತರ ಕರ್ನಾಟಕ ಸಿಂದಗಿಯ ಯುವ ಪ್ರತಿಭೆಗಳು ಕಿರು ಚಿತ್ರ “ಪ್ರಶ್ನಾರ್ಥಕ”ದಲ್ಲಿ ನಟಿಸಿ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಉತ್ತರ ಕನಾಟಕದ ಯುವಕರ ಪ್ರತಿಭೆ ಕಿರುತೆರೆ, ಹಿರಿತೆರೆಗಳ ಚಿತ್ರಗಳ ಮೂಲಕ ಹೊರಹೊಮ್ಮಲಿ, ಯುವ ನಟರಿಗೆ ಹೆಚ್ಚಿನ ಅವಕಾಶಗಳು ಸಿಕ್ಕು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ನೂತನ ಶಾಸಕರಾದ ರಮೇಶ ಭೂಸನೂರ ಹೇಳಿದರು.ಅವರು ಗುರುವಾರ ಆರ್.ಕೆ.ಸ್ಟುಡಿಯೋ ಹಾಗೂ ಪ್ರೊಡಕ್ಷನ್ ಅವರ “ಪ್ರಶ್ನಾರ್ಥಕ” ಕಿರುಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪೋಸ್ಟರ್ …
Read More »ಹುಬ್ಬಳಿ-ದಾರವಾಡ ಯುವತಿಯ ನಗ್ನ ವಿಡಿಯೋ ವಾಟ್ಸಾಫ್ ಸ್ಟೇಟಸ್ಸ್ ಇಟ್ಟ ಭೂಪ ಅಂದರ್
ಹುಬ್ಬಳ್ಳಿ.17: ವ್ಯಕ್ತಿಯೋರ್ವ ಯುವತಿಗೆ ಮದುವೆಯಾಗೋದಾಗಿ ನಂಬಿಸಿ ಯುವತಿಯ ನಗ್ನ ಚಿತ್ರವನ್ನು ವಾಟ್ಸಾಪ್ ಸ್ಟೇಟಸ್ಗೆ ಇಟ್ಟು ವಿಕೃತಿ ಮೆರೆದಿರುವ ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಸಾಂಧರ್ಬಿಕ ಚಿತ್ರ ಮಹಾರಾಷ್ಟ್ರದ ಶಿರಡಿ ಮೂಲದ ಶುಭಂ ಮಧುಕರ ಕೂಲೆ ಎಂಬಾತ ಧಾರವಾಡದ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ತನಗಿಂತ 20 ವರ್ಷ ಕಿರಿಯ ಯುವತಿಯೊಂದಿಗೆ ವಾಟ್ಸಾಪ್ ಮೂಲಕ ಸ್ನೇಹ ಬೆಳೆಸಿದ್ದಾನೆ. ಆ ಬಳಿಕ ಸ್ನೇಹ ಪ್ರೀತಿಗೆ ತಿರುಗಿದ್ದು ಮದುವೆಯಾಗೋದಾಗಿ ನಂಬಿಸಿ ನಗ್ನವಾಗಿ ವಿಡಿಯೋ ಕಾಲ್ ಮಾಡಲು …
Read More »ಕರ್ನಾಟಕ ರಾಜ್ಯ ಔಖಾಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಮೌಲಾನಾ ಶಾಫಿ ಸ ಅದಿ ಆಯ್ಕೆ
ಬೆಂಗಳೂರು: ಕರ್ನಾಟಕ ರಾಜ್ಯದ ಔಖಾಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಮೌಲಾನಾ ಶಾಫಿ ಸ ಅದಿ ಆಯ್ಕೆಯಾದ ಸಂದರ್ಭದಲ್ಲಿ ಅವರನ್ನು ಅಭಿನಂದಿಸಿ ಮಾತನಾಡಿದ ಬ್ಯಾರಿ ಸೊಸೈಟಿ ಸಂಸ್ಥೆಯ ಮುಖ್ಯಸ್ಥ ಶೇಖಬ್ಬರವರು ಮೊದಲಿಗೆ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ “ಬ್ಯಾರಿ ಸಮುದಾಯ”ದವರಿಗೆ ಔಖಾಫ್ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ಬ್ಯಾರಿ ಸಮುದಾಯದ ಗೌರವ ಹೆಚ್ಚಿಸಿದೆ. ವಿರೋಧದ ನಡುವೆಯೂ ಸರ್ಕಾರ ದಿಟ್ಟಹೆಜ್ಜೆ ಇಟ್ಟು ತನ್ನ …
Read More »ಕಲ್ಲಗೋನಾಳ ಗ್ರಾಮದ ಸರಕಾರಿ ಕಿರಿಯ ಶಲಲೆಯಲ್ಲಿ ಕನ್ನಡ ಭಾಪೆ ಉಳಿಸಿ,ಕನ್ನಡ ಶಾಲೆ ಬೆಳಿಸಿ ಅಭಿಯಾನಕ್ಕೆ SDMC ಅಧ್ಯಕ್ಷ ಸಂಗನಗೌಡ ಗೌಡರ ಕರೆ,
ಅಮೀನಗಡ : ಸಮೀಪದ ಕಲ್ಲಗೋನಾಳ ಸರಕಾರಿ ಕಿರಿಯ ಶಾಲೆಯಲ್ಲಿ ಇಂದು BB News ಸುದ್ದಿವಾಹಿನಿ ಸಹಯೋಗದಲ್ಲಿ ಈ ಅಭಿಯಾನ ಕೈಗೊಂಡಿದೆ ಹುನಗುಂದ – ಇಲಕಲ್ಲ ತಾಲೂಕಿನಲ್ಲಿರುವ ಎಲ್ಲಾ ಸರಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಕನ್ನಡ ಶಾಲೆಗಳ ಉಳಿವಿಗಾಗಿ ಕನ್ನಡ ಭಾಷೆಯ ಉಳಿವಿಗಾಗಿ ಈ ಅಭಿಯಾನ ಕೈಗೊಡಿದ್ದು ಬಹಳ ಖುಷಿಯಾಗಿದೆ,ಇಲ್ಲಿನ ಎಲ್ಲಾ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರಾದ ಶ್ರೀ ಸಂಗನಗೌಡ ಬಸನಗೌಡ ಗೌಡರ,ಅವರು ಬಹಳ ಸಹಕಾರ ನೀಡಿದ್ದಾರೆ,ಮಕ್ಕಳ ದಾಖಲಾತಿ ಕೂಡ ಗ್ರಾಮದಿಂದ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News