ಗುಡೂರುsc : ರಾಜ್ಯಾದ್ಯಂತ ಕುರುಬರ ಸಂಘಟನೆಯು ಜೋರಾಗಿ ಸದ್ದಿಲ್ಲದೆ ಸಮಾಜದ ಬಲವರ್ಧನೆ ಮಾಡುತ್ತಿದೆ,ಕರ್ನಾಟಕ ಪ್ರದೇಶ ಕುರುಬರ ಸಂಘದ ಸಂಘಟನೆಯನ್ನು ಇಲಕಲ್ಲ ತಾಲೂಕಿನ ವಡಗೇರಿ ಗ್ರಾಮದಲ್ಲಿ ಮೊಟ್ಟಮೊದಲ ಬಾರಿಗೆ ಗ್ರಾಮದಲ್ಲಿ ಗ್ರಾಮ ಘಟಕದ ಸಂಘಟನೆಗೆ ಚಾಲನೆ ನೀಡಲಾಯಿತು.ಗ್ರಾಮ ಘಟಕದ ಸಂಘಟನೆಯ ಅಧ್ಯಕ್ಷರಾಗಿ ಶ್ರೀ ಮಾಂತುಗೌಡ ಪಿ ಗೌಡರ ಇವರನ್ನು ಗ್ರಾಮ ಘಟಕದ ಅಧ್ಯಕ್ಷರಾಗಿ ಆಯ್ಕೆ (9686072591)ಮಾಡಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಈ ಸಂಘಟನೆಯ ಮಹಿಳಾ ರಾಜ್ಯ ಅಧ್ಯಕ್ಷೆ ಶ್ರೀಮತಿ ಲಕ್ಷ್ಮೀ ಪಾಟೀಲ …
Read More »ಸರಕಾರಿ ಕನ್ನಡ ಶಾಲೆ ಉಳಿಸಿ ಕನ್ನಡ ಭಾಷೆ ಬೆಳಿಸಿ ಅಭಿಯಾನಕ್ಕೆ ನೂತನ SDMC ಅಧ್ಯಕ್ಷ ಮುತ್ತಣ್ಣ ಬಸಪ್ಪ ಹಿರೇಕುರಬರ ಕರೆ
ಗುಡೂರುsc : ಇಲಕಲ್ಲ ತಾಲೂಕಿನ ವಡಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ನೂತನ SDMC ಅಧ್ಯಕ್ಷ ಶ್ರೀ ಮುತ್ತಣ್ಣ ಬಸಪ್ಪ ಹಿರೇಕುರಬರ,ಅವರು ನೂತನವಾಗಿ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ,ಆಯ್ಕೆಯಾದ ೨೪ ಗಂಟೆಯಲ್ಲಿ ಕನ್ನಡ ಶಾಲೆಯ ಸಮಗ್ರ ಅಭಿವೃದ್ಧಿಗಾಗಿ ಹಗಲು – ರಾತ್ರಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದಾರೆ, ಈಗಾಗಲೇ ಮಕ್ಕಳ ಕಲಿಕೆಗಾಗಿ ಶಾಲಾ ಸುತ್ತ ಕಾಂಪೌಂಡ್ ಹಾಗೂ ಉತ್ತಮ ಸುಸಜ್ಜಿತ ಶಿಕ್ಷಕರ ಕೋಠಡಿ, ಮಾಡಲಿದ್ದಾರೆ,ಅಲ್ಲದೆ ಮಕ್ಕಳ ಕಲಿಕೆಗೆ ಕಂಪ್ಯೂಟರ್ …
Read More »ಗುಡೂರುsc ಗ್ರಾಮದ ಭಜಂತ್ರಿ ಸಮಾಜದಿಂದ ಅದ್ದೂರಿ ದುರ್ಗಾ ದೇವಿ ಪಲ್ಲಕ್ಕಿ ಉತ್ಸವ
ಗುಡೂರು : ಶ್ರೀ ದುರ್ಗಾದೇವಿಯ ಮೂರ್ತಿಯನ್ನು ಹೊತ್ತ ಪಲ್ಲಕ್ಕಿ ಮೆರವಣಿಗೆಯು ಸರಳ ಹಾಗೂ ಸಾಂಪ್ರದಾಯಿಕವಾಗಿ ಜರುಗಿತು.ಗುಡೂರ ಎಸ್ ಸಿ ಗ್ರಾಮದಲ್ಲಿ ಶ್ರೀ ನೂಲಿ ಚಂದಯ್ಯನವರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಭಜಂತ್ರಿ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ದುರ್ಗಾದೇವಿ ದೇವಾಲಯದ ಪಲ್ಲಕ್ಕಿ ಉತ್ಸವವು ವಿಜೃಂಭಣೆಯಿಂದ ಜರುಗಿತು. ಶ್ರೀ ದುರ್ಗಾದೇವಿ ಪಲ್ಲಕ್ಕಿ ಉತ್ಸವದ ಮೆರವಣಿಗೆ ದೇವಾಲಯದಿಂದ ಪ್ರಾರಂಭವಾಗಿ ಬನಶಂಕರಿ ದೇವಾಲಯ ಬಸವೇಶ್ವರ ದೇವಾಲಯ ವಿಜಯ ಮಹಾಂತೇಶ ಬ್ಯಾಂಕ್ ಹುಲ್ಲೇಶ್ವರ ದೇವಾಲಯ ಬಸ್ ನಿಲ್ದಾಣ …
Read More »ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವರಾಜ ರೇವಡಿ ಅವರಿಗೆ “ಅತ್ಯುತ್ತಮ ಕರ್ತವ್ಯ ಪಾಲನೆ, ರಾಜ್ಯ ಪ್ರಶಸ್ತಿ ಪ್ರಧಾನ
ಗುಡೂರು: ಇಲಕಲ್ಲ ತಾಲೂಕಿನ ಗುಡೂರುsc ಗ್ರಾಮದ ಗ್ರಾಮ ಪಂಚಾಯತಿ ಆಡಳಿತ ಅಧಿಕಾರಿ ಬಸವರಾಜ ರೇವಡಿ ಅವರಿಗೆ ಇಂದು ಕರ್ನಾಟಕ ಪತ್ರಕರ್ತರ ಸಂಘದಿಂದ ಹಾಗೂ ಬಯಲು ಬಿರುಗಾಳಿ ಕನ್ನಡ ಪಾಕ್ಷಿಕ ಪತ್ರಿಕೆಯ ಸಹಯೋಗದಲ್ಲಿ ಸದರಿ ಅಭಿವೃದ್ಧಿ ಅಧಿಕಾರಿ ರೇವಡಿ ಅವರ ಕರ್ತವ್ಯ ಪಾಲನೆಯನ್ನು ಗುರುತಿಸಿ, ಪ್ರಸಕ್ತ ೨೦೧೪ರಿಂದ ಪಂಚಾಯತಿ ಕ್ಷೇತ್ರದಲ್ಲಿ ಗುರುಸಿಕೊಂಡವರು,ಅವರ ಸರಳತೆ ಹಾಗೂ ನೇರ ನುಡಿ ಮೂಲಕ ಎಲ್ಲಾ ಸದಸ್ಯರ ಹಾಗೂ ಸಾರ್ವಜನಿಕ ರಂಗದಲ್ಲಿ ಉತ್ತಮ ಸೇವೆ ಹಾಗೂ ಅಭಿವೃದ್ಧಿಯಿಂದ …
Read More »ಉಚಿತ ಸಾಮೂಹಿಕ ವಿವಾಹ ಹಾಗೂ ದಿ,ಶ್ರೀಮತಿ ಬಸಮ್ಮ ಷಣ್ಮುಖಪ್ಪ ಹೊಸಗೌಡ್ರ ಸಮುದಾಯ ಭವನವನ್ನು ಮಾಜಿ CM ಸಿದ್ದರಾಮಯ್ಯ ಇವರಿಂದ ಉದ್ಘಾಟನೆ
ಬದಾಮಿ : ಮಹೇಶ ಹೊಸಗೌಡ್ರು ಕಾರ್ಯದರ್ಶಿಗಳು ರಾಜ್ಯ KPCC ಹಿ,ವ,ವಿಭಾಗ ಬೆಂಗಳೂರು,& ಬದಾಮಿ ಮತಕ್ಷೇತ್ರದ ಅಧ್ಯಕ್ಷರು ಇವರಿಂದ ಬದಾಮಿ ನಗರದಲ್ಲಿ ಐಟೇಕ್ ಸಮುದಾಯ ಭವನವನ್ನು ಇದೆ ದಿನಾಂಕ ೧೩/೧೧/ ೨೦೨೧ ರ ಶನಿವಾರ ಲೋಕಾರ್ಪನೆ ಮಾಡಲಿದ್ದಾರೆ,ಸದರಿ ಅವರ ತಾಯಿಯವರ ಸ್ಮರಣಾರ್ಥ ದಿ, ಶ್ರೀಮತಿ ಬಸಮ್ಮ ಷಣ್ಮುಖಪ್ಪ ಹೊಸಗೌಡ್ರವ ಹೆಸರಿನ ಸಮುದಾಯ ಭವನವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಲಿದ್ದಾರೆ, ಎಂದು ಮೂಲಗಳಿಂದ ತಿಳಿದು ಬಂದಿದೆ, ಬಾಗಲಕೋಟೆ ಜಿಲ್ಲೆಯಲ್ಲಿಯೇ ಇಷ್ಟೊಂದು ಸುಸಜ್ಜಿತ …
Read More »ಕರ್ನಾಟಕ ಪತ್ರಕರ್ತರ ಸಂಘದಿಂದ ಕನ್ನಡ ರಾಜೊತ್ಸವದ ಅಂಗವಾಗಿ ಸಂಗಪ್ಪ ಬಸಪ್ಪ ಕನಕನ್ನವರಿಗೆ ಅತ್ಯುತ್ತಮ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರಧಾನ
ಬಾಗಲಕೋಟೆ: ಹುನಗುಂದ ತಾಲೂಕಿನ ಗಂಜಿಹಾಳ ಸಮೀಪದ ಹಿರೇಮಳಗಾವಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಸಂಗಪ್ಪ ಬಸಪ್ಪ ಕನಕನ್ನವರ ಅವರಿಗೆ ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೇಟೆ ಹಾಗೂ BB News ಸುದ್ದಿವಾಹಿನಿ ಸಹಯೋಗದೊಂದಿಗೆ ಕನ್ನಡ ರಾಜೋತ್ಸವದ ಅಂಗವಾಗಿ ಸಂಗಪ್ಪನವರಿಗೆ ” ಅತ್ಯುತ್ತಮ ಸಮಾಜ ಸೇವಾ ರತ್ಬ ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಈ ಪ್ರಶಸ್ತಿಯನ್ನು ಪ್ರಧಾನ ಮಾಡಿ ಮಾತನಾಡಿದ ಶಾಸಕ ದೊಡ್ಡನಗೌಡ ಜಿ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಮುತ್ತಣ್ಣ ಮಹಾಂತಪ್ಪ ಕಂಠಿ & ಗೋಪಾಲ ಪವಾರ ಇವರಿಂದ
ಶ್ರೀ ಮುತ್ತಣ್ಣ ಮಹಾಂತಪ್ಪ ಕಂಠಿ ಕಿರಾಣಿ ವ್ಯಾಪಾರಸ್ಥರು ಹಾಗೂ ಸಮಾಜ ಸೇವಕು ಗುಡೂರು sc ಗ್ರಾಮ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಶ್ರೀ ಗೋಪಾಲ ವೆಂಕಟೇಶ ಪವಾರ ಹಾಗೂ ರಮೇಶ ವಿ ಪವಾರ ಹಾಗೂ ಶ್ರೀ ಶಾರದಾ ಭಾಂಡೆ ಅಂಗಡಿ ಮಾಲೀಕರು ಗುಡೂರು sc ಇವರಿಂದ ನಮ್ಮ ಎಲ್ಲಾ ಗ್ರಾಹಕರಿಗೆ ದೀಪಾವಳಿ ಹಬ್ನದ ಹಾರ್ದಿಕ ಶುಭಾಶಯಗಳು, ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗೆ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಹೂವಿನಹಳ್ಳಿ ಗ್ರಾಮ ಪಂ, ಅಧ್ಯಕ್ಷರು & ಸರ್ವ ಸದಸ್ಯರಿಂದ
ಶ್ರೀಮತಿ ಯಲ್ಲವ್ವ ಹನಮಪ್ಪ ವಾಲ್ಮೀಕಿ ಅಧ್ಯಕ್ಷರು ಗ್ರಾಮ ಪಂಚಾಯತಿ ಹೂವಿನಹಳ್ಳಿ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಸಿಬ್ಬಂದಿ ವರ್ಗದವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಶ್ರೀಮತಿ ಗೌರಮ್ಮ ಹನಮಂತ ಮುಳ್ಳೂರು ಉಪಾಧ್ಯಕ್ಷರು ಗ್ರಾಮ ಪಂಚಾಯತಿ ಹೂವಿನ ಹಳ್ಳಿ, ಇವರಿಂದ ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಶ್ರೀ ಮಹಾಂತೇಶ ಗೋಡಿ ಅಭಿವೃದ್ಧಿ ಅಧಿಕಾರಿಗಳು ಗ್ರಾ,ಪ,ಹೂವಿನಹಳ್ಳಿ ಹೂವಿನಹಳ್ಳಿ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಕಮತಗಿ ನಗರದ ಹುಚ್ಚೇಶ್ವರ ನೇಕಾರ ಸಹಕಾರ ಸಂಘ
ಶ್ರೀ ಲೇಶಪ್ಪ ಸಂಗಪ್ಪ ಇಲಾಳ ಅಧ್ಯಕ್ಷರು ಶ್ರೀ ಹುಚ್ಚೇಶ್ವರ ನೇಕಾರ ಸಹಕಾರಿ ಸಂಘ ಹಾಗೂ ಸಂಘದ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಈ ಕರೋನಾ ಹಾವಳಿಯಿಂದ ಲಕ್ಷಾಂತರ ನೇಕಾರರ ಬದುಕು ಕತ್ತಲಾಗಿದೆ ಮಾರುಕಟ್ಟೆ ಕುಸಿತದಿಂದ ಬದುಕು ಬರಿದಾಗಿದೆ ಈ ದೀಪಗಳ ಹಬ್ಬ ಅವರೆಲ್ಲರ ಬಾಳಲ್ಲಿ ಬೆಳಕನ್ನು ಚಲ್ಲಲಿ ಎಂದು ಶುಭ ಕೋರುತ್ತೇನೆ. ಶ್ರೀ ಬಸವರಾಜ ರಾಮಚಂದ್ರಪ್ಪ ನೀಲನೂರು ಉಪಾಧ್ಯಕ್ಷರು ಶ್ರೀ ಹುಚ್ಚೇಶ್ವರ ನೇಕಾರ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀ ಶಂಕ್ರಲಿಂಗಪ್ಪ ಮಂಕನಿ ಇವರಿಂದ
ಶ್ರೀ ಶಂಕ್ರಲಿಂಗಪ್ಪ ಸಂಗಪ್ಪ ಮಂಕನಿ ಅಧ್ಯಕ್ಷರು ಶ್ರೀ ಪಾರ್ವತಿ ಪರಮೇಶ್ವರ ಕೋ,ಆಫ್ ಬ್ಯಾಂಕ್ ಕಮತಗಿ ,ಇವರಿಂದ ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಈ ಕರೋನಾ ದಿಂದ ಲಕ್ಷಾಂತರ ಜನರ ಬದುಕು ಕತ್ತಲಾಗಿದೆ.ಈ ದೀಪಗಳ ಹಬ್ಬ ಅವರ ಬದುಕಿನಲ್ಲಿ ಕತ್ತಲೆ ಓಡಿಸಿ ಹೊಸ ಭರವಸೆಯ ಬೆಳಕು ಚಲ್ಲಲಿ ಎಂದು ಶುಭ ಕೋರುವೆ, ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಸಮಸ್ತ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News