Breaking News

vijay_shankar

ಯುವ ಪತ್ರಕರ್ತ & ಸಾಹಿತಿ ಹಸನ್ ಬೇಪಾರಿಯವರ ೩ ನೇ ಕೃತಿ ಬಿಡುಗಡೆ ಮಾಡಿದ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ

ಯುವ ಪತ್ರಕರ್ತ & ಸಾಹಿತಿ ಹಸನ್ ಬೇಪಾರಿಯವರ ೩ ನೇ ಕೃತಿ ಬಿಡುಗಡೆ ಮಾಡಿದ ಸಣ್ಣ ನೀರಾವರಿ ಸಚಿವ  ಎನ್.ಎಸ್.ಬೋಸರಾಜ

ರಾಯಚೂರು : ಇಂದು ರಾಯಚೂರು ನಗರದ ಸಚಿವರ ಅಧಿಕೃತ ಕಾರ್ಯಾಲಯದಲ್ಲಿ ಹುನಗುಂದ ತಾಲೂಕಿನ ಅಮೀನಗಡ ನಗರದ ಯುವ ಪತ್ರಕರ್ತರು ಹಾಗೂ ಸಾಹಿತಿ ಹಸನ್ ಬೇಪಾರಿ ಅವರ. ಮೂರನೇ ಕೃತಿ ‘ಅಮ್ಮ ಎಂಬ ಕಡಲು’ ಕಥಾ ಸಂಕಲನವನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜ ಅವರು ಬಿಡುಗಡೆ ಮಾಡಿದರು…. ಮುಖಂಡರಾದ ಹಬೀಬ ಹುಸೇನ ಬಡೇಗರ, ರುದ್ರಪ್ಪ ಅಂಗಡಿ, ಮಹಾಲಿಂಗಪ್ಪ, ವಿಶ್ವನಾಥ ಪಟ್ಟಿ, ಯುವ ಮುಖಂಡ ಖಾಜಾ ಪಾಷಾ …

Read More »

೨೦೨೫ ನೇ ಸಾಲಿನ ರಾಜ್ಯಮಟ್ಟದ “ಸಂಗಮಸಿರಿ” ಪ್ರಶಸ್ತಿಗೆ ‘ಶರಣರು ಹಾಗೂ ವಚನ ಸಾಹಿತ್ಯ’ದ ಪೂರಕ ಕೃತಿಗಳಿಗೆ ಆಹ್ವಾನ

೨೦೨೫ ನೇ ಸಾಲಿನ ರಾಜ್ಯಮಟ್ಟದ “ಸಂಗಮಸಿರಿ” ಪ್ರಶಸ್ತಿಗೆ ‘ಶರಣರು ಹಾಗೂ ವಚನ ಸಾಹಿತ್ಯ’ದ ಪೂರಕ ಕೃತಿಗಳಿಗೆ ಆಹ್ವಾನ

ಹುಬ್ಬಳ್ಳಿ : ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ನೀಡುವ ೨೦೨೫ ನೇ ಸಾಲಿನ ರಾಜ್ಯಮಟ್ಟದ “ಸಂಗಮಸಿರಿ” ಪ್ರಶಸ್ತಿಗೆ ‘ಶರಣರು ಹಾಗೂ ವಚನ ಸಾಹಿತ್ಯ’ದ ಪೂರಕ ಕೃತಿಗಳಿಗೆ ಆಹ್ವಾನ ನೀಡಲಾಗಿದೆ. ಉತ್ತಮ ಸಾಹಿತ್ಯ ಹಾಗೂ ,ಕೃತಿಗಳು ಹಾಗೂ ಅದ್ಬುತ ಲೇಖಕರಿಗೆ ಈ ವರ್ಷದ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು ತಮ್ಮ …

Read More »

ಇಂದು ಅಮೀನಗಡ ನಗರದ ಅಮ್ಮ್ ಆದ್ಮಿ ಹೋಟೆಲ್ ನ ಗಣಪತಿ ವಿಸರ್ಜನೆ,

ಇಂದು ಅಮೀನಗಡ ನಗರದ ಅಮ್ಮ್ ಆದ್ಮಿ ಹೋಟೆಲ್ ನ ಗಣಪತಿ ವಿಸರ್ಜನೆ,

ಅಮೀನಗಡ: ಕಳೆದ ೧೨ ವರ್ಷಗಳಿಂದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯಲ್ಲಿ ಹಾಗೂ ಈ ಹೋಟೆಲ್ ಸೇರಿದಂತೆ ಈ ಸಂಸ್ಥೆಯ ವಿವಿಧ ಶಾಖೆಯಲ್ಲಿ ೧೨ ಕಡೆ ಗಣೇಶನನ್ನು ಕೂಡಿಸಲಾಗುತ್ತದೆ. ಪ್ರತಿ ವರ್ಷವೂ ಕೂಡ ಬಹಳ ವಿಶೇಷವಾಗಿ ದೊಡ್ಡ ಗಣಪತಿಯನ್ನು ಸ್ಥಾಪಿಸಿ ನಿತ್ಯ ಪೂಜೆ ಹಾಗೂ ಈ ಹೋಟೆಲ್ ಗೆ ಬರುವ ಗ್ರಾಹಕರಲ್ಲಿ ಬಹಳ ವಿಶೇಷ ಧಾರ್ಮಿಕ ಶ್ರದ್ದಾ ಭಕ್ತಿ ಮೂಡುವ ಹಾಗೆ ಸದಾ ವಿಜ್ರಂಬಿಸುವ ಈ ಗಣೇಶನನ್ನು ನೋವುದೇ ಒಂದು ವಿಶೇಷ, …

Read More »

ಪ್ರೀತಿಸುವ ಹೃದಯಗಳಿಗಾಗಿ… ಸಿಹಿಮಾತು ಶಿಕ್ಷಕ ಮುತ್ತು ವಡ್ಡರ ಇವರಿಂದ ಕಿರು ಸಂದೇಶ

ಪ್ರೀತಿಸುವ ಹೃದಯಗಳಿಗಾಗಿ… ಸಿಹಿಮಾತು ಶಿಕ್ಷಕ ಮುತ್ತು ವಡ್ಡರ ಇವರಿಂದ ಕಿರು ಸಂದೇಶ

ಪ್ರೀತಿ ಏಕೆ ಭೂಮಿ ಮೇಲಿದೆ? ಎಂಬ ಪ್ರಶ್ನೆಗೆ ಸಾಹಿತಿಗಳು, ನಿರ್ದೇಶಕರು ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ. ಪ್ರೀತಿಸುವ ಹೃದಯಗಳಿಗಾಗಿ ಈ ಪ್ರೀತಿ ಭೂಮಿ ಮೇಲಿದೆ ಒಂದು ವೇಳೆ ಪ್ರೀತಿಯು ಇಲ್ಲದಿದ್ದರೆ ಈ ಬದುಕಿಗೆ ಅರ್ಥವೇ ಇಲ್ಲದಂತಾಗುತ್ತದೆ. ಎರಡು ಹೃದಯಗಳು ಸಂಗಮವಾದಾಗ ಪ್ರೀತಿಯ ಜ್ಯೋತಿ ಹೊತ್ತಿ ಉರಿಯುವುದು ಅದು ಒಮ್ಮೊಮ್ಮೆ ಅರ್ಧದಲ್ಲಿಯೇ ದುಃಖವನ್ನು ನೀಡಿ ನಂದಿ ಹೋಗುವುದು, ಮತ್ತೊಮ್ಮೆ ಮದುವೆಯ ಹಂತಕ್ಕೆ ತಿರುಗಿ ಬದುಕೆ ಆನಂದಮಯವಾಗುವುದು. ಪ್ರೀತಿಗಾಗಿ ಪ್ರಾಣವನ್ನು ಕಳೆದುಕೊಂಡವರನ್ನು ನೋಡಿದ್ದೇವೆ ಅದರ …

Read More »

ಡೆಡ್ಲಿ ಆರ್ಟ್ಸ್ ಬ್ಯಾನರಡಿಯಲ್ಲಿ ಡೆಡ್ಲಿ ರವಿ ಶೀವತ್ಸ ನಿರ್ಮಾಣ ಮತ್ತು ನಿರ್ದೇಶನದ ‘ಗ್ಯಾಂಗ್ಸ್ ಆಫ್ ಯುಕೆ ‘ ಚಿತ್ರದ ಆಡಿಯೋ ಮತ್ತು ಟೀಸರ್ ಬಿಡುಗಡೆ ಮಾಡಿದ ಸುಫರ್ ಸ್ಟಾರ್‌ ನಟ ಉಪೇಂದ್ರ

ಡೆಡ್ಲಿ ಆರ್ಟ್ಸ್ ಬ್ಯಾನರಡಿಯಲ್ಲಿ ಡೆಡ್ಲಿ ರವಿ ಶೀವತ್ಸ ನಿರ್ಮಾಣ ಮತ್ತು ನಿರ್ದೇಶನದ ‘ಗ್ಯಾಂಗ್ಸ್ ಆಫ್ ಯುಕೆ ‘ ಚಿತ್ರದ ಆಡಿಯೋ ಮತ್ತು ಟೀಸರ್ ಬಿಡುಗಡೆ ಮಾಡಿದ ಸುಫರ್ ಸ್ಟಾರ್‌ ನಟ ಉಪೇಂದ್ರ

ಬೆಂಗಳೂರು : ಡೆಡ್ಲಿ ಆರ್ಟ್ಸ್ ಬ್ಯಾನರಡಿಯಲ್ಲಿ ಡೆಡ್ಲಿ ಸೋಮ, ಮಾದೇಶ ಖ್ಯಾತಿಯ ರವಿ ಶೀವತ್ಸ ನಿರ್ಮಾಣ ಮತ್ತು ನಿರ್ದೇಶನದ ‘ಗ್ಯಾಂಗ್ಸ್ ಆಫ್ ಯುಕೆ ‘ ಚಿತ್ರದ ಆಡಿಯೋ ಮತ್ತು ಟೀಸರ್ ಬಿಡುಗಡೆ ಸಮಾರಂಭ ಕಲಾವಿದರ ಸಂಘದ ಆವರಣದಲ್ಲಿ ಜರುಗಿತು. ಅತಿಥಿಗಳಾಗಿ ನಿರ್ಮಾಪಕ ಕೆ.ಮಂಜು, ಉಮೇಶ ಬಣಕಾರ, ರಾಧಾಕೃಷ್ಣ ಅಡಿಗ, ಪ್ರವೀಣ ಉದಯ್, ಸೇತು ಮುಕುಂದನ್, ಥ್ರಿಲ್ಲರ್ ಮಂಜು ಮೊದಲಾದ ಸಿನಿ ಗಣ್ಯರು ಹಾಜರಿದ್ದರು. ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ …

Read More »

75 ಲಕ್ಷ ಅನುದಾನದಲ್ಲಿ ಒಂದೇ ವರ್ಷದಲ್ಲಿ ಸಮುದಾಯ ಭವಣದ ಉದ್ಘಾಟನೆ ಮಾಡಿಯೇ ತಿರುತ್ತೇನೆ ಶಾಸಕ ಡಾ: ವಿಜಯಾನಂದ ಕಾಶಪ್ಪನವರ ಘೋಷಣೆ

75 ಲಕ್ಷ ಅನುದಾನದಲ್ಲಿ ಒಂದೇ ವರ್ಷದಲ್ಲಿ ಸಮುದಾಯ ಭವಣದ ಉದ್ಘಾಟನೆ ಮಾಡಿಯೇ ತಿರುತ್ತೇನೆ ಶಾಸಕ ಡಾ: ವಿಜಯಾನಂದ ಕಾಶಪ್ಪನವರ ಘೋಷಣೆ

ಜನಪ್ರೀಯ ಶಾಸಕ ಡಾ: ವಿಜಯಾನಂದ ಎಸ್ ಕಾಶಪ್ಪನವರ ಅವರಿಂದ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಹುನಗುಂದ : ಇಲಕಲ್ಲ ಹಾಗೂ ಹುನಗುಂದ ನಗರದಲ್ಲಿ ಕೊರಮ ಜನಾಮಗದ ಅಭಿವೃದ್ಧಿಗಾಗಿ ಇಲಕಲ್ಲ ನಗರದ ಕೊರಮ ಜನಾಂಗಗಕ್ಕೆ ಸಮೂದಾಯ ಭವಣದ ನಿರ್ಮಾಣದ ನಿರ್ಮಾಣಕ್ಕ ಪೂಜ್ಯ ಶ್ರೀ ನಾಗಭೂಷಣ ಮಹಾಸ್ವಾಮಿಗಳ ಮನವಿಯಂತೆ 50 ಲಕ್ಷ ರೂಪಾಯಿ ಅನುದಾನವನ್ನು ಈಗಲೇ ಘೋಷಣೆ ಮಾಡುತ್ತಿದ್ದೇನೆ ‌ ಮತ್ತು ಹುನಗುಂದ ನಗರದಲ್ಲಿ ಇರುವ ನಿಮಗೂ ಕೂಡ ಈಗಾಗಲೇ 80X100 ಜಾಗವನ್ನು ನೀಡಿದ್ದು …

Read More »

ನಾಳೆ ಹುನಗುಂದ ನಗರದಲ್ಲಿ ಶಿವಶರಣ ನೂಲಿ ಚಂದಯ್ಯನವರ ೯೧೮ನೇ ಅದ್ದೂರಿ ಜಯಂತೋತ್ಸವ

ನಾಳೆ ಹುನಗುಂದ ನಗರದಲ್ಲಿ ಶಿವಶರಣ ನೂಲಿ ಚಂದಯ್ಯನವರ ೯೧೮ನೇ ಅದ್ದೂರಿ ಜಯಂತೋತ್ಸವ

ನಾಳೆ ಹುನಗುಂದ ನಗರದಲ್ಲಿ ಶಿವಶರಣ ನೂಲಿ ಚಂದಯ್ಯನವರ ೯೧೮ನೇ ಅದ್ದೂರಿ ಜಯಂತೋತ್ಸವವನ್ನು ಮಾಡುವುದಾಗಿ ಸಮಾಜ ಅಧ್ಯಕ್ಷ ಎಸ್ ಎಸ್ ಸಂಗಮದ ಅವರು ಪತ್ರಿಕಾ ಗೋಷ್ಟಿ ಉದ್ದೇಶಿಸಿ ಮಾತನಾಡಿದರು ಬೆಳಗ್ಗೆ ೯ ಗಂಟೆಗೆ ನಮ್ಮ ಸಮಾಜದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಿಂದ ಶಿವಶರಣ ನೂಲಿ ಚಂದಯ್ಯನವರ ಭಾವ ಚಿತ್ರದ ಮೆರವಣಿಗೆಯನ್ನು ಮುತ್ತೈದೆಯರಿಂದ ಕುಂಭ ಮೆರವಣಿಗೆ ಮೂಲಕ ನಗರದ ಪ್ರಮುಖ ಬಿದಿಗಳಲ್ಲಿ ಸಾಗಿ ವಿಜಯ ಮಹಾಂತೇಶ ಕಲ್ಯಾಣ ಮಂಟಪಕ್ಕೆ ಬಂದು ತಲುಪಲಿದೆ. ನಂತರ …

Read More »

ಮುದ್ದೇಬಿಹಾಳದಲ್ಲಿ 66ನೇ ವಿಶ್ವ ಜಾನಪದ ದಿನಾಚರಣೆ ಮತ್ತು ಜನಪದ ಕಲಾವಿದರಿಗೆ ಸನ್ಮಾನ ಸಮಾರಂಭ

ಮುದ್ದೇಬಿಹಾಳದಲ್ಲಿ 66ನೇ ವಿಶ್ವ ಜಾನಪದ ದಿನಾಚರಣೆ ಮತ್ತು ಜನಪದ ಕಲಾವಿದರಿಗೆ  ಸನ್ಮಾನ ಸಮಾರಂಭ

ಮುದ್ದೇಬಿಹಾಳ:ವಿಶ್ವದ ಜನಪದ ಸಂಸ್ಕೃತಿ, ಕಲೆ ಮತ್ತು ಕಲಾವಿದರ ಸೇವೆಯನ್ನು ಸ್ಮರಿಸಲು, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ವಿಜಯಪುರ ಜಿಲ್ಲಾ ಘಟಕ ಹಾಗೂ ಕನ್ನಡ ಜಾನಪದ ಪರಿಷತ್, ಬೆಂಗಳೂರಿನ ಸಂಯುಕ್ತಾಶ್ರಯದಲ್ಲಿ 66ನೇ ವಿಶ್ವ ಜಾನಪದ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಇಂದು (30 ಆಗಸ್ಟ್ 2025, ಶನಿವಾರ) ಮುದ್ದೇಬಿಹಾಳದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಭವ್ಯವಾಗಿ ಜರುಗಿತು. ಸಮಾಜ ಸೇವಕ ನೇತಾಜಿ ನಲವಡೆಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿಆಧುನಿಕ …

Read More »

ಬೆಂಗಳೂರಿನ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಗೌರಿಗಣೇಶ ಹಬ್ಬದ ಪ್ರಯುಕ್ತ ‘ಗಂಗೆ ಗೌರಿ’ ಕನ್ನಡ ಚಲನಚಿತ್ರದ ಟ್ರೇಲರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ

ಬೆಂಗಳೂರಿನ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಗೌರಿಗಣೇಶ ಹಬ್ಬದ ಪ್ರಯುಕ್ತ ‘ಗಂಗೆ ಗೌರಿ’ ಕನ್ನಡ ಚಲನಚಿತ್ರದ ಟ್ರೇಲರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ

ಬೆಂಗಳೂರು: ಗೌರಿಗಣೇಶ ಹಬ್ಬದ ಪ್ರಯುಕ್ತ ‘ಗಂಗೆ ಗೌರಿ’ ಕನ್ನಡ ಚಲನಚಿತ್ರದ ಟ್ರೇಲರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು.ಕುಡುಚಿ ಕ್ಷೇತ್ರದ ಮಾಜಿ ಶಾಸಕ ಪಿ.ರಾಜೀವ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಆಕಾಡೆಮಿ ಅಧ್ಯಕ್ಷ ಡಾ.ಎ.ಆರ್.ಗೋವಿಂದಸ್ವಾಮಿ, ಡೇರಿಂಗ್ ಸ್ಟಾರ್ ಪ್ರಿಯಾಹಾಸನ್ ಮತ್ತು ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನರ‍್ಕೆ ವಿಶ್ವನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಚಿತ್ರ ತಂಡಕ್ಕೆ ಶುಭ ಕೋರಿದರು. ಹಿರಿಯ ನಟ ಗಣೇಶ್‌ರಾವ್ …

Read More »

ಅಮೀನಗಡ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಹಬ್ಬ & ಈದ್ ಮಿಲಾದ್ ಹಬ್ಬದ ನಿಮಿತ್ತವಾಗಿ ಶಾಂತಿ ಸಭೆ

ಅಮೀನಗಡ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಹಬ್ಬ & ಈದ್ ಮಿಲಾದ್ ಹಬ್ಬದ ನಿಮಿತ್ತವಾಗಿ ಶಾಂತಿ ಸಭೆ

ಅಮೀನಗಡ : . ಈ ಸ ಅಮೀನಗಡ : ಸರಕಾರ ಕಡ್ಡಾಯವಾಗಿ DJ ಬ್ಯಾನ್ ಮಾಡಿದೆ,ಗಜಾನನ ಸಂಘದ ಸರ್ವ ಸದಸ್ಯರು ಎಚ್ಚೆತುಕೊಂಡು ಪರಿಸರ ಸ್ನೇಹಿ ಗಣಪತಿ ಇರಿಸಿ ಸರಳತೆಯಿಂದ ಮತ್ತು ಇತರರಿಗೆ ಮಾದರಿಯಾಗಿ ವಾಧ್ಯಗೊಷ್ಟೀಯೊಂದಿಗೆ ಗಣಪತಿ ವಿಸರ್ಜನೆ ಮಾಡಬೇಕೆಂದುಇಂದು ಸಾಯಂಕಾಲ ೪;೩೦ ರ ಸುಮಾರಿಗೆ ಅಮೀನಗಡ ಪೊಲೀಸ್ ಠಾಣೆಯಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಆಚರಣೆ ಕುರಿತು ಶಾಂತಿ ಪಾಲನೆ ಸಭೆ ಉದ್ದೇಶಿಸಿ ಠಾಣಾ ಅಧಿಕಾರಿ ಶ್ರೀಮತಿ …

Read More »