ಶ್ರೀ ಶಿವಾನಂದ ರಾಮಪ್ಪ ಬಂಟನೂರ. ಅಧ್ಯಕ್ಷರು SDMC ಕಮಿಟಿ ,ಸರಕಾರಿ ಪ್ರಾಥಮಿಕ ಶಾಲೆ ರಾಮಥಾಳ ತಾ: ಹುನಗುಂದ ಜಿಲ್ಲಾ ಬಾಗಲಕೋಟೆ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಶಾಲಾ ಮಕ್ಕಳಿಗೆ ಕರೋನಾ ತರ್ಮಾಮಿಟ್ ನಲ್ಲಿ ಪರೀಕ್ಷೆ ಮಾಡುತ್ತಿರುವ ಶಾಲಾ ಸಮಿತಿ ಅಧ್ಯಕ್ಷ ಶಿವಾನಂದ ರಾ ಬಂಟನೂರು,ಹಾಗೂ ಶಾಲಾ ಶಿಕ್ಷಕರು,ಮತ್ತು ಸಮಿತಿ ಸದಸ್ಯರು ಕಡ್ಡಾಯವಾಗಿ ಗ್ರಾಮದ ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ಕಳುಹಿಸಿರಿ ,ಕನ್ನಡ ಶಾಲೆ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ SDMC ಅಧ್ಯಕ್ಷ ಗ್ಯಾನಪ್ಪ ಕೊಳಮಲಿ
ಶ್ರೀ ಗ್ಯಾನಪ್ಪ ಹನಮಪ್ಪ ಕೊಳಮಲಿ ಅಧ್ಯಕ್ಷರು SDMC ಕಮಿಟಿ ಸರಕಾರಿ ಪ್ರಾಥಮಿಕ ಶಾಲೆ ಮೂಳ್ಳೂರು,ಹಾಗೂ ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಂಬಲಗುಂದಿ, ತಾ: ಹುನಗುಂದ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸಮಸ್ತ ಶಾಲಾ ಮಕ್ಕಳಿಗೆ ಹಾಗೂ ಪಾಲಕರಿಗೆ ತಿಳಿಸುವುದೆನಂದರೆ ಕಡ್ಡಾಯವಾಗಿ ತಮ್ಮ ಮಕ್ಕಳ ಬಗ್ಗೆ ಜಾಗೃತಿ ವಹಿಸಿ ಹಾಗೂ ಸ್ವಚ್ಚತಾ ಕಡೆ ಗಮನ ಹರಿಸಿ ಎಲ್ಲಾ ಸದಸ್ಯರು ಕರೋನಾ ಲಸಿಕೆಯನ್ನು ಕಡ್ಡಾಯವಾಗಿ …
Read More »ಶೂಲೇಭಾವಿ ಗ್ರಾಮದ ಚಿನ್ಮಯ ಚೇತನ ಪ್ರಕಾಶನದ ವಿಶ್ವಸ್ಥ ಮಂಡಳಿ ನೂತನ ಅಧ್ಯಕ್ಷರಾಗಿ ಪಾಂಡುರಂಗ ಮಾಶ್ಯಾಳ ಆಯ್ಕೆ
ಅಮೀನಗಡ : ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ೨೦೦೨ ರಲ್ಲಿ ಸ್ಥಾಪನೆಗೊಂಡ ಈ ” ಚಿನ್ಮಯ ಚೇತನ ಪ್ರಕಾಶನದ ವಿಶ್ವಸ್ಥ ಮಂಡಳಿ, ನೂತನ ಅಧ್ಯಕ್ಷರಾಗಿ ನಿವೃತ್ತ ಹಿರಿಯ ಆರೋಗ್ಯ ಮೇಲ್ವಿಚಾರಕರು ( ಕುಷ್ಟರೋಗಿ ವಿಭಾಗ) ಇವರನ್ನು ಈ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಶ್ರೀ ಲುಮ್ಮಣ್ಣ ನಿಂಗಪ್ಪ ಕಣಗಿ ಇವರನ್ನು ಈ ಮಂಡಳಿ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷ ಪಾಂಡುರಂಗ ಅವರು ತಿಳಿಸಿದರು. ಶ್ರೀ ಅಶೋಕ ಹನಮಂತಪ್ಪ …
Read More »ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಪ್ರಭು ಸರಗಣಾಚಾರಿ,
ಶ್ರೀ ಪ್ರಭು ಡಿ ಸರಗಣಾಚಾರಿ ಅಧ್ಯಕ್ಷರು ಜಂಗಮಸಮಾಜ ಕೂಡಲಸಂಗಮ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಪ್ರತಿಯೊಬ್ಬರ ಬಾಳಲ್ಲಿ ಈ ದೀಪಗಳ ಹಬ್ಬ ಹೊಸ ಭರವಸೆಯ ಬೆಳಕು ಚಲ್ಲಲಿ ಎಂದು ಹಾರೈಸುವೆ ಕೂಡಲಸಂಗಮನಾಥ ಸರ್ವರಿಗೂ ಒಳ್ಳೆಯದನ್ನು ಮಾಡಲಿ ಈ ದೀಪಾವಳಿ ಎಲ್ಲರ ಕತ್ತಲೆ ಹೊಡಿಸಿ ಬೆಳಕು ಚಲ್ಲಲಿ ಮಹಾಲಕ್ಷ್ಮಿ ಅನುಗ್ರಹ ಎಲ್ಲರ ಮೇಲೆ ಇರಲಿ
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು,
ಕೂಡಲಸಂಗಮ: ಸುಕ್ಷೇತ್ರ ಕೂಡಲಸಂಗಮ ಕ್ರಾಸ್ ನಲ್ಲಿರುವ ಶ್ರೀ ಸಂಮ್ ಸ್ವೀಟ್ ಮಾಟ್೯ ವತಿಯಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಮಾಲೀಕರು; ಶ್ರೀ ಗೋಪಾಲ ಪ್ರಜಾಪತಿ ಉತ್ತಮ ಬೇಕರಿ ಆಹಾರಕ್ಕಾಗಿ ಸಂಪರ್ಕಿಸಿ ಪೊನ್ ನಂಬರ್: 911364086
Read More »ಸರಕಾರಿ ಶಾಲೆ ಸುಧಾರಣಾ ಸಮಿತಿ ಅಧ್ಯಕ್ಷರಾದ ಶ್ರೀ ಸಂಗಪ್ಪ ಕನಕಣ್ಣವರ ಕಾರ್ಯಕ್ಕೆ ಸಾರ್ವಜನಿಕರ ಅಭಿನಂದನೆ
ಗಂಜಿಹಾಳ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ,ಡಿ,ಎಮ್,ಸಿ ಕಮಿಟಿಯ ಅಧ್ಯಕ್ಷರಾದ ಶ್ರೀ ಸಂಗಪ್ಪ ಬಸಪ್ಪ ಕನಕಣ್ಣನವರ ಒಬ್ಬ ಮಾಜಿ ಸೈನಿಕರು ೧೯೮೫ ರಿಂದ ಸೈನಿಕ ವೃತ್ತಿಯಲ್ಲಿ ದೇಶ ಸೇವೆ ಮಾಡಿ ಇಂದು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ತಮ್ಮನ್ನು ತಾವು ತೋಡಿಗಿಸಿಕೊಂಡು ಇಂದು ತಮ್ಮ ಸ್ವಂತ ವೆಚ್ಚದಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ಶಾಲೆಯನ್ನು ಕಂಗೊಳಿಸುವಂತೆ ಮಾಡಿದವರು, ಶಾಲೆಯ ಚಿತ್ರಣವನ್ನೆ ಬದಲಿಸಿದ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀಮತಿ ಉಮಾಶ್ರೀ ಮಲ್ಲಪ್ಪ ಚಲವಾದಿ
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ನಾನು ಶ್ರೀಮತಿ ಉಮಾಶ್ರೀ ಮಲ್ಲಪ್ಪ ಚಲವಾದಿ ಸಾರ್ವಜನಿಕರಿಗೆ ವಿನಂತಿಸುವುದೆನಂದರೆ ಎಲ್ಲರೂ ಕಡ್ಡಾಯವಾಗಿ ಕರೋನಾ ಲಸಿಕೆಯನ್ನು ತಪ್ಪದೆ ಹಾಕಿಸಿಕೊಳ್ಳಬೇಕು, ಕರೋನಾ ಬಗ್ಗೆ ನಿರ್ಲಕ್ಷ್ಯ ಬೇಡ ಭಾರತದಲ್ಲಿ ಸೋಂಕು ಕಡಿಮೆಯಾಗಿದೆ, ಆದರೆ ಇಂದು ನೇರೆಯ ರಾಷ್ಟ್ರಗಳಾದ ಚೀನಾ,ಆಸ್ಟ್ರೇಲಿಯಾ ಸಂಪೂರ್ಣವಾಗಿ ಮತ್ತೆ ಲಾಕಡೌನ್ ಆಗಿದೆ ಹೀಗಾಗಿ ಹಬ್ಬವನ್ನ ಆಚರಿಸುವ ಸಂಭ್ರಮದಲ್ಲಿ ಯಾವತ್ತು ಸಾರ್ವಜನಿಕರು …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಂ,ಪ ಅಧ್ಯಕ್ಷ ಶ್ರೀಮತಿ ಯಮನವ್ವ ಎಮ್,ಅಂಬಿಗೇರ
ಶ್ರೀಮತಿ ಯಮನವ್ವ ಮಹಾಂತೇಶ ಅಂಬಿಗೇರ ಅಧ್ಯಕ್ಷರು ಗ್ರಾಮ ಪಂಚಾಯತ ಹಿರೇಮಳಗಾವಿ, ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಹಾಗೂ ನಾಡಿನ ಎಲ್ಲರ ಮನ ಮನೆಗಳಲ್ಲಿ ಈ ದೀಪಗಳ ಹಬ್ಬ ಅವರ ಬದುಕಿನಲ್ಲಿ ಕತ್ತಲೆಯನ್ನು ಓಡಿಸಿ ಹೊಸ ಭರವಸೆಯ ಬೆಳಕು ಚಲ್ಲಲಿ ಎಂದು ಶುಭ ಕೋರುತ್ತೇನೆ. ಗ್ರಾಮದ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಮ್ಮ ಧರ್ಮಪತ್ನಿ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಮ ಪಂಚಾಯತಿ ಸದಸ್ಯ ಶ್ರೀ ಹನಮಂತ ಎಚ್ ಭಜಂತ್ರಿ
ಶ್ರೀ ಬಸಪ್ಪ ಹನಮಪ್ಪ ಭಜಂತ್ರಿ ಸದಸ್ಯರು ಗ್ರಾಮ ಪಂಚಾಯತ ಕಾರ್ಯಾಲಯ ರಕ್ಕಸಗಿ ,ತಾಲೂಕು : ಹುನಗುಂದ ಜಿಲ್ಲಾ : ಬಾಗಲಕೋಟೆ, ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಪ್ರತಿಯೊಬ್ಬರ ಬಾಳಲ್ಲಿ ಈ ದೀಪಗಳ ಹಬ್ಬ ಕತ್ತಲೆಯನ್ನು ಓಡಿಸಿ ಹೊಸ ಭರವಸೆಯ ಬೆಳಕು ಚಲ್ಲಲಿ ಎಲ್ಲಾ ನನ್ನೂರಿನ ಗುರು ಹಿರಿಯರಿಗೆ – ತಾಯಂದಿರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸೂಚನೆ : ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮ …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಗ್ರಾಮ ಪಂಚಾಯತಿ ರಕ್ಕಸಗಿ ಅಧ್ಯಕ್ಷರು/ಸರ್ವ ಸದಸ್ಯರು ಇವರಿಂದ,,,,,
ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮ ಪಂಚಾಯತಿ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರಿಂದ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸನ್ಮಾನ್ಯ ಶ್ರೀಮತಿ ಅಕ್ಕಮಹಾದೇವಿ ಶರಣಪ್ಪ ಗೌಡಪ್ಪನವರ, ಅಧ್ಯಕ್ಷರು ಗ್ರಾಮ ಪಂಚಾಯತಿ ಕಾರ್ಯಾಲಯ ರಕ್ಕಸಗಿ, ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಪಂಚಾಯತಿ ಎಲ್ಲಾ ಸಿಬ್ಬಂದಿಗಳಿಗೆ – ಕೂಲಿ ಕಾರ್ಮಿಕರಿಗೆ ಈ ದೀಪಗಳ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಸನ್ಮಾನ್ಯ ಶ್ರೀಮತಿ ಉಮಾ ಸೋಮಶೇಖರ್ ಬಲಕುಂದಿ ಉಪಾಧ್ಯಕ್ಷರು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News