Breaking News

vijay_shankar

ಹುನಗುಂದ ವೃತ್ತ ಪೊಲೀಸ್ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ

ಹುನಗುಂದ : ವೃತ್ತ ನೀರಿಕ್ಷಕರಾದ CPI ಹೊಸಕೇರಪ್ಪ ಕೆ ಅವರ ಅಧ್ಯಕ್ಷತೆಯಲ್ಲಿ ಇಂದು ಸಾಯಂಕಾಲ ೨೬/೧೦/೨೦೨೧ ರ ಮಂಗಳವಾರ ೦೬ ಗಂಟೆಗೆ ಹುನಗುಂದ ತಾಲೂಕಿನ ಎಲ್ಲಾ ಗ್ರಾಮಗಳಿಂದ ದಲಿತ ಮುಖಂಡರ ಕುಂದು ಕೊರತೆ ಸಭೆ ನಡೆಯಿತು, ಸಭೆಯಲ್ಲಿ ಇದ್ದಲಗಿ ಗ್ರಾಮದ ಮಲ್ಲಿಕಾರ್ಜುನ ಹೊಸಮನಿ,ಮಾತನಾಡಿ ದಲಿತರು ಅಟ್ರಾಸಿಟಿ ಕೇಸ್ ಮಾಡಿದಾಗ ತಾವು ಆರೋಪಿ ತರ ಪರವಾಗಿ ಕೌಂಟರ್ ಕೇಸ್ ಯಾಕೆ ಮಾಡುತ್ತಿರಿ ? ನಂತರ ಕೇಸ್ ಡೀ ಫಾಲ್ಸ್ ಆಗುತ್ತಿವೆ,ಇದರಿಂದ ದಲಿತರಿಗೆ …

Read More »

ಶೂಲೇಭಾವಿ ಗ್ರಾಮದಲ್ಲಿ ಸಾರ್ವಜನಿಕ ರಸ್ತೆ ವಿದ್ಯುತ್ ಕಟ್ ಬಿಲ್ ಪಾವತಿ ಮಾಡದೇ ವಿಫಲವಾದ ಗ್ರಾಂ,ಪ ಆಡಳಿತ

ಅಮೀನಗಡ : ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಆಡಳಿತದ ವಿರುದ್ದ ಜನ ರೊಚ್ಚಿಗೆದ್ದಿದ್ದಾರೆ,ಹೌಡು ಇಂದು ಇಡಿ ಗ್ರಾಮದ ಜನತೆ ತಲೆ ತಗ್ಗಿಸುವಂತಾಗಿದೆ ಸಾರ್ವಜನಿಕರ ಹೇಳಿಕೆ ಪ್ರಕಾರ ೩೨ ಲಕ್ಷ ರೂಪಾಯಿ ಪಾವತಿ ಮಾಡದೇ ಇದ್ದುದ್ದಕ್ಕಾಗಿ ಇಂದು ಮಧ್ಯಾಹ್ನ ಸಾರ್ವಜನಿಕ ಬಿದಿ ದೀಪಗಳನ್ನು ಸ್ಥಗಿತ ಮಾಡಲಾಗಿದೆ. ಇದರಿಂದ ಪ್ರತಿ ದಿನ ಜನ ಜಂಗುಳಿಯಿಂದ ಇರುತ್ತಿದ್ದ ಬಜಾರ ಕತ್ತಲೆಯಿಂದ ಮೌನವಾಗಿದೆ. ಈ ಬಗ್ಗೆ ಜನ ಪ್ರತಿನಿಧಿಗಳ ವಿರುದ್ದ ಜನ ಆಕ್ರೋಶ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಂ,ಪ ಅಧ್ಯಕ್ಷೆ ಶ್ರೀಮತಿ ಯಲ್ಲವ್ವ ಎಚ್ ವಾಲ್ಮೀಕಿ,

ಶ್ರೀಮತಿ ಯಲ್ಲವ್ವ ಹನಮಂತಪ್ಪ ವಾಲ್ಮೀಕಿ ಅಧ್ಯಕ್ಷರು ಗ್ರಾಮ ಪಂಚಾಯತಿ ಹೂವಿನಳ್ಳಿ ಸಾ: ಮುಳ್ಳೂರು ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವಿನಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾನು ಸಾರ್ವಜನಿಕರಿಗೆ ವಿನಂತಿಸುವುದೆನಂದರೆ ಎಲ್ಲರೂ ಕಡ್ಡಾಯವಾಗಿ ಕರೋನಾ ಲಸಿಕೆಯನ್ನು ತಪ್ಪದೆ ಹಾಕಿಸಿಕೊಳ್ಳಬೇಕು, ಕರೋನಾ ಬಗ್ಗೆ ನಿರ್ಲಕ್ಷ್ಯ ಬೇಡ ಭಾರತದಲ್ಲಿ ಸೋಂಕು ಕಡಿಮೆಯಾಗಿದೆ, ಆದರೆ ಇಂದು ನೇರೆಯ ರಾಷ್ಟ್ರಗಳಾದ ಚೀನಾ,ಆಸ್ಟ್ರೇಲಿಯಾ ಸಂಪೂರ್ಣವಾಗಿ ಮತ್ತೆ ಲಾಕಡೌನ್ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗದಗಯ್ಯ ನಂಜಯ್ಯನಮಠ

ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಶ್ರೀ ಗದಗಯ್ಯ ನಂಜಯ್ಯನಮಠ ಇವರಿಂದ ಸನ್ಮಾನ್ಯ ಶ್ರೀ ಗದಗಯ್ಯ ನಂಜಯ್ಯನಮಠ. ಅಧ್ಯಕ್ಷರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಶೂಲೇಭಾವಿ, ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಗಳ ಬೆಳನ ಹಬ್ಬ ಈ ದೀಪಾವಳಿಯು ಸಮಸ್ತ ನಾಡಿನಲ್ಲಿರುವ ಎಲ್ಲರ ಮನೆ ಬೆಳಗಲಿ ಅವರ ಕತ್ತಲೆಯನ್ನು ಓಡಿಸಿ ಹೊಸ ಭರವಸೆಯ ಬೆಳಕು ಚಲ್ಲಿಲಿ ಆ ಮಹಾಲಕ್ಷೀಯ ಕೃಪಾ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀಮತಿ ಬಸವ್ವ ಧರ್ಮಣ್ಣ ಪೂಜಾರ

ಶ್ರೀಮತಿ ಬಸವ್ವ ಧರ್ಮಣ್ಣ ಪೂಜಾರ ಗ್ರಾಮ ಪಂಚಾಯತಿ ಸದಸ್ಯರು ಹಿರೇಮಾಗಿ ಸಾ; ಬೇವಿನಹಾಳ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸದರಿ ಗ್ರಾಮ ಪಂಚಾಯತಿ ವ್ಯಾಪ್ತಿ ಒಳಪಟ್ಟ ಬೇವಿನಾಳ ಗ್ರಾಮದ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿ ಎಲ್ಲಾ ಗ್ರಾಮಸ್ಥರು ಸಹಕಾರ ನೀಡಬೇಕು, ಬೇವಿನಾಳ ಗ್ರಾಮದ ಸಮಸ್ತ ನಾಗರಿಕರು ಕರೋನಾ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು, ಮುಂದಿನ ದಿನಮಾನದಲ್ಲಿ ಸರಕಾರ ಚಿಕ್ಕ ಮಕ್ಕಳಿಗೆ ಲಸಿಕೆ ಬಿಡುಗಡೆ ಮಾಡಲಿದೆ ತಪ್ಪದೆ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀ ಮತ್ತಪ್ಪ ಲಚಮಪ್ಪ ಹುನಗುಂದ

ಶ್ರೀ ಮುತ್ತಪ್ಪ ಲಚಮಪ್ಪ ಹುನಗುಂದ, ಗ್ರಾಮ ಪಂಚಾಯತಿ ಸದಸ್ಯರು ಹಿರೇಮಾಗಿ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಎಲ್ಲಾ ನಾಕರಿಕರು ತಮ್ಮ ಮಕ್ಕಳು ಪಟಾಕಿ ಹೋಡಿಯುವಾಗ ಜಾಗೃತಿ ವಹಿಸಿ , ಪೊನ್ ನಂಬರ್ : 8197982557 ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿ ಬರುವ ಬೇವಿನಾಳ ಗ್ರಾಮದ ಎಲ್ಲಾ ಗ್ರಾಮಸ್ಥರು ಕಡ್ಡಾಯವಾಗಿ ಕರೋನಾ ಲಸಿಕೆಯನ್ನು ಹಾಕಿಸಿಕೊಳ್ಳಬೇಕು, ಕರೋನಾ ಮುಂಜಾಗ್ರತಾ ಕ್ರಮವನ್ನು ತಪ್ಪದೆ ಪಾಲಿಸಿ ಎಲ್ಲರಿಗೂ ಈ ದೀಪಗಳ …

Read More »

ನಾಡಿನ ಸಮಸ್ತ ಜನತೆಗೆ ದೀಪಾಳಿ ಹಬ್ಬದ ಶುಭಾಶಯ ಕೋರಿದ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಬಸನಗೌಡ ಬ ಗೌಡರ

ಶ್ರೀ ಬಸನಗೌಡ ಭರಮಗೌಡ ಗೌಡರ. ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರು ಹಿರೇಮಾಗಿ, ತಾಲೂಕು ಹುನಗುಂದ, ಜಿಲ್ಲಾ ಬಾಗಲಕೋಟೆ, ೯೪೮೧೦೮೧೩೧೭. ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಇವರ ಧರ್ಮಪತ್ನಿಯಾದ ಶ್ರೀಮತಿ ಸರೋಜಾ ಬಸನಗೌಡ ಗೌಡರ ಗ್ರಾಮ ಪಂಚಾಯತಿ ಸದಸ್ಯರು ಹಿರೇಮಾಗಿ ಸಾ: ಬೇವಿನಾಳ ತಾ: ಹುನಗುಂದ , ಜಿ: ಬಾಗಲಕೋಟೆ ಪೊನ್ ನಂಬರ್ : ೭೨೫೯೭೪೫೮೧೧ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಗಳ ಹಬ್ಬ ದೀಪಾವಳಿ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಂ,ಪ, ಸದಸ್ಯೆ ಶ್ರೀಮತಿ ಕೂಬವ್ವ ಚವ್ಹಾಣ

ಶ್ರೀಮತಿ ಕೂಬವ್ವ ಹನಮಂತ ಚವ್ಹಾಣ. ಗ್ರಾಮ ಪಂಚಾಯತಿ ಸದಸ್ಯರು ಹಿರೇಮಾಗಿ ತಾಲೂಕು ಹುನಗುಂದ : ಜಿಲ್ಲಾ ಬಾಗಲಕೋಟೆ ಪೊನ ನಂಬರ್ : 9743602373 ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ವಾರ್ಡಿನ ಎಲ್ಲಾ ಮತದಾರರಿಗೆ ದೀಪಗಳ ಹಬ್ಬ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಎಲ್ಲಾ ನಾಗರಿಕರು ಕರೋನಾ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು, ಕರೋನಾ ಬಗ್ಗೆ ಮುಂಜಾಗ್ರತೆ ವಹಿಸಬೇಕು ಸದ್ಯದಲ್ಲೆ ಮಕ್ಕಳಿಗೂ ಲಸಿಕೆಯನ್ನು ಹಾಕಲು ಸರಕಾರ ಆದೇಶ ನೀಡಲಿದೆ ಮಕ್ಕಳಿಗೂ …

Read More »

ಸೀಗೆಹುಣ್ಣಿಮೆ ನಿಮಿತ್ತವಾಗಿ ನಾಗಪ್ಪನ ಕಟ್ಟೆಯಲ್ಲಿ ನಾಗಮೂರ್ತಿ & ಹನುಮ ದೇವರಿಗೆ ರುದ್ರಾಭಿಶೇಖ & ಅನ್ನಸಂತರ್ಪಣೆ ಕಾರ್ಯಕ್ರಮ

ಅಮೀನಗಡ : ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ವಾರ್ಡ ನಂಬರ ೦೯ ರಲ್ಲಿ MPS ಕನ್ನಡ ಶಾಲೆ ಪಕ್ಕದಲ್ಲಿರುವ ನಾಗಪ್ಪನ ಕಟ್ಟೆಯಲ್ಲಿ ಪ್ರತಿಷ್ಟಾಪನೆಗೊಂಡ ನಾಗಮೂರ್ತಿ ಹಾಗೂ ಹನುಮ ದೇವರಿಗೆ ಇಂದು ಸೀಗೆಹುಣ್ಣಿಮೆ ನಿಮಿತ್ತವಾಗಿ ಮಹಾ ರುದ್ರಾಭಿಶೇಖ ಧಾರ್ಮಿಕ ಪೂಜಾ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ನಡೆಯುತ್ತಿದೆ, ಎಂದು ಈ ನಾಗಪ್ಪನ ಕಟ್ಟೆ ಜೀರ್ನೋದ್ದಾರ ಸೇವಾ ಸಮಿತಿ ಅಧ್ಯಕ್ಷರಾದ ಶ್ರೀ ಯಮನಪ್ಪ ದ್ಯಾವಪ್ಪ ಗಾಳಿ ಅವರು ತಿಳಿಸಿದರು ಈ ಸಲಹಾ …

Read More »

ಇಂದು ಶೂಲೇಶ್ವರ ಶಿವಾಲಯದಲ್ಲಿ ಮಹಾ ರುದ್ರಾಭಿಶೇಖ ಹಾಗೂ ಕ್ಷೀರಾಭಿಶೇಖ ಮತ್ತು ದೇವಿ ಲಲಿತ ಪಾರಾಯಣ

ಅಮೀನಗಡ : ಇಂದು ಪ್ರತಿ ಸೋಮವಾರದಂತೆ ಈ ವಾರವು ೪೫ ನೇ ಮಹಾ ರದ್ರಾಭಿಶೇಖವನ್ನು ಶ್ರೀ ಶೂಲೇಶ್ವರ ಸೇವಾ ಸಮಿತಿಯಿಂದ ನಡೆಯಿತು ಅಪಾರ ಭಕ್ತರು ಬೆಳಗ್ಗೆ ೦೭ ಗಂಟೆಗೆಯಿಂದ ನಿರಂತರ ದರ್ಶನ ಪಡೆದು ಉಪಹಾರ ಪ್ರಸಾದ ಸ್ವೀಕರಿಸಿದರು, ಇಂದು ಸಾಯಂಕಾಲ ಪ್ರತಿ ವಾರದಂತೆ ಈ ವಾರವು ಸಂಜೆ ಗೋಧೂಳಿ ಸಮಯದಲ್ಲಿ ಶೂಲೇಶ್ವರನಿಗೆ ಮಹಾ ಕ್ಷೀರಾಭಿಶೇಖ ನಡೆಯಿತು, ಗ್ರಾಮದ ಹಲವು ದೇವಾಂಗ ಸಮಾಜದ ಶ್ರೀ ಬನಶಂಕರಿ ದೇವಿ ಲಲಿತ ಪಾರಾಯಣ ಮಂಡಳಿಯ …

Read More »